Friday, June 12, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು ಮನೆಗೆ ನುಗ್ಗಿ ದರೋಡೆ ಮಾಡಿದ ಚಡ್ಡಿ ಗ್ಯಾಂಗ್ 5 ಗಂಟೆಯೊಳಗೆ ಬಂಧಿಸಿದ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು : ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿಗ್ಯಾಂಗನ್ನು ಘಟನೆ ನಡೆದ 5 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಧ್ಯಪ್ರದೇಶ ಮೂಲದ ರಾಜು ಸಿಂಘಾನಿಯಾ(24), ಮಯೂರ್(30), ಬಾಲಿ(22), ಮತ್ತು ವಿಕ್ಕಿ(21) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ತುಂಡರಿಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡು ಗ್ರಾಮದ ನಾರಾಜಿಲಮೂಲೆಯಲ್ಲಿ ಜು.12ರಂದು ಶಾಂತಿಧಾಮ ಹಿಂದೂ ರುದ್ರಭೂಮಿಯ ಭೂಮಿಪೂಜೆ – ಕಹಳೆ ನ್ಯೂಸ್

ಪುತ್ತೂರು : ಶಾಂತಿಧಾಮ ರುದ್ರಭೂಮಿ ಅಭಿವೃದ್ಧಿ ಸಮಿತಿ ಬಲ್ನಾಡು ಹಾಗೂ ಬಲ್ನಾಡು ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ಬಲ್ನಾಡು ಗ್ರಾಮದ ನಾರಾಜಿಲಮೂಲೆ ಜು.12ರಂದು ಬೆಳಿಗ್ಗೆ ಗಂಟೆ 10-00ಕ್ಕೆ ಶಾಂತಿಧಾಮ ಹಿಂದೂ ರುದ್ರಭೂಮಿಯ ಭೂಮಿಪೂಜೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಲ್ನಾಡು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಂತಿಧಾಮ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ , ಸರ್ವ ಸದಸ್ಯರು ಹಾಗೂ ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಪಂಚಾಯತ್ ಅಭಿವೃದ್ಧಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರೋಟರಿ ಕ್ಲಬ್ ಯುವ ಪದಗ್ರಹಣ : ದಶಮಾನ ವರ್ಷದ ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿ ವಚನಾ ಜಯರಾಂ ಕೋಶಾಧಿಕಾರಿಯಾಗಿ ಅಭಿಷ್ ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು : ರೋಟರಿ ಕ್ಲಬ್ ಯುವ ಸ್ಥಾಪಿತವಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿದೆ. 2024-25 ಅವಧಿಯ ಅಧ್ಯಕ್ಷೆಯಾಗಿ ಅಶ್ವಿನಿ ಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನ ಜಯರಾಂ ಕೋಶಾಧಿಕಾರಿಯಾಗಿ ಅಭಿಷ್ ಕೆ ಅವರು ಇವತ್ತು ಪದಗ್ರಹಣ ಗೊಳ್ಳಲಿದ್ದಾರೆ. ಪದಗ್ರಹಣವನ್ನು PDG Dr ಗೌರಿ ಹಡಿಗಾಲ್ ಇವರು ನೆರವೇರಿಸಲಿದ್ದಾರೆ.     ಕ್ಲಬ್ ನ ಕ್ಲಬ್ ಸರ್ವಿಸ್ ಡೈರೆಕ್ಟರ್ ಆಗಿ ಕುಸುಮ್ ರಾಜ್, ವೊಕೇಷ ನಲ್ ಸರ್ವಿಸ್ ಡೈರೆಕ್ಟರ್ ಆಗಿ ಗೌರವ ಭಾರದ್ವಾಜ್, ಕಮ್ಯುನಿಟಿ...
ಉಡುಪಿದಕ್ಷಿಣ ಕನ್ನಡಸುದ್ದಿ

ಫೊಟೋಗ್ರಾಫರ್ ಅಸೋಸಿಯೇಶನ್‌ನಿಂದ ಇ-ಶ್ರಮ್ ಕಾರ್ಡ್ ನೋಂದಣಿ ಕಾರ್ಯಕ್ರಮ- ಕಹಳೆ ನ್ಯೂಸ್

ಸೌತ್ ಕೆನರಾ ಫೊಟೋಗ್ರಾರ‍್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ , ಉಡುಪಿ ಜಿಲ್ಲೆ , ಕುಂದಾಪುರ-ಬೈಂದೂರು ವಲಯ ಹಾಗೂ ಕಾರ್ಮಿಕ ಇಲಾಖೆ ಉಡುಪಿ ಉಪವಿಭಾಗ ಇವರ ವತಿಯಿಂದ ಮಾಹಿತಿ ಕಾರ್ಯಕಾರ ಮತ್ತು ಇ-ಶ್ರಮ್ ನೋಂದಣಿ ಕಾರ್ಯಕ್ರಮ ಮಂಗಳವಾರ ಕುಂದಾಪುರ ಹರಿಪ್ರಸಾದ್ ಹೋಟೆಲ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಮಿಕ ಇಲಾಖೆ ಉಡುಪಿ ಉಪವಿಭಾಗ ಉಡುಪಿ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್. ಉದ್ಘಾಟಿಸಿ ಮಾತನಾಡಿ ಪೋಟೋಗ್ರಾಫರ್ ಅಸೋಸಿಯೇಷನ್ ಸದಸ್ಯರುಗಳಿಗಾಗಿ ಹಮ್ಮಿಕೊಂಡ ಕಾರ್ಯಕ್ರಮ ಉತ್ತಮ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರು : ಕೃಷ್ಣಾಪುರ 5ನೇ ಬ್ಲಾಕಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ ಮತ್ತು ಸರಕಾರಿ ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿಯ ಉದ್ಘಾಟನಾ ಸಮಾರಂಭ- ಕಹಳೆ ನ್ಯೂಸ್

ಸುರತ್ಕಲ್: ಮಂಗಳೂರು ಉತ್ತರದ ಕೃಷ್ಣಾಪುರ 5ನೇ ಬ್ಲಾಕಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ ಮತ್ತು ಸರಕಾರಿ ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿಯ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಡಾ. ಭರತ್ ಶೆಟ್ಟಿ ವೈ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಶಿಸ್ತುಬದ್ಧ ವ್ಯಕ್ತಿತ್ವವನ್ನು ರೂಢಿಸಿಕೊಂಡು ಅಮೂಲ್ಯ ಪ್ರಜೆಗಳಾಗಬೇಕು. ಪೂರಕವಾಗಿ ಯೋಗ್ಯ ಪರಿಸರವು ರೂಪುಗೊಳ್ಳಬೇಕು. ಸರ್ವರೂ ವ್ಯವಸ್ಥೆಯ ಉಪಯೋಗವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಆಶಿಸಿದರು. ಹಳೆ ವಿದ್ಯಾರ್ಥಿ ಸಂಘದ ವತಿಯಿಂದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಯುವಕನ ಹುಚ್ಚಾಟ : ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ- ಕಹಳೆ ನ್ಯೂಸ್

ಮಂಗಳೂರು : ಪ್ರಸಿದ್ದ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ ನಡೆಸಿದ ಘಟನೆ ವರದಿಯಾಗಿದ್ದು. ಸದ್ಯ ಘಟನೆ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ದಾಖಲಿಸಿದ್ದಾರೆ. ಮಂಗಳೂರಿನ ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದ ಯುವಕ, ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಾನೆ. ಅಲ್ಲದೆ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಬೀದಿ ನಾಟಕದ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ವಿಟ್ಲ ಇದರ ಸಾಲೆತ್ತೂರು ಕಾರ್ಯಕ್ಷೇತ್ರದ ಕಟಿಲೇಶ್ವರಿ ಜ್ಞಾನ ವಿಕಾಸ ಕೇಂದ್ರದಲ್ಲಿ ನೀರಿನ ಬಳಕೆ, ಸಂಚಾರಿ ನಿಯಮದ ಬಗ್ಗೆ ಮನುಷ್ಯನರಿಗೆ ಬರುವ ಕಾಯಿಲೆಗಳ ಬಗ್ಗೆ, ಪ್ಲಾಸ್ಟಿಕ್ ಬಳಕೆಯಿಂದಾಗುವ ಸಮಸ್ಯೆಗಳ ಬಗ್ಗೆ ಮೊಬೈಲ್ ಬಳಕೆಯಿಂದ ಮಕ್ಕಳಿಗೆ ಬರುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಸಂಸಾರ ಕಲಾತಂಡ ಜೋಡುಮಾರ್ಗ ಬಿಸಿ ರೋಡ್ ಇವರಿಂದ ಬೀದಿನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಾಲೆತ್ತೂರು ವಲಯದ ಅಧ್ಯಕ್ಷರಾದ ದಿನೇಶ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ಕ್ರಿಕೆಟರ್ ಸೂರ್ಯ ಕುಮಾರ್ ಯಾದವ್ – ಕಹಳೆ ನ್ಯೂಸ್

ಮಂಗಳೂರು : T 20 ಸ್ಪೆಷಲಿಸ್ಟ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳೂರಿಗೆ ಬಂದು ಸುದ್ದಿಯಾಗಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ಆಟಗಾರರಾದ ಸೂರ್ಯಕುಮಾರ್ ಪತ್ನಿ ಸಮೇತರಾಗಿ ಮಂಗಳೂರಿಗೆ ಆಗಮಿಸಿದ್ದರು. ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಮೂಲತ ಕರಾವಳಿಗರು ಆದ್ದರಿಂದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ಸಂದರ್ಭ ಎಂಟನೇ ವಿವಾಹ ವಾರ್ಷಿಕೋತ್ಸವವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ‘ಪ್ರಣಾಮ್’ ತಂಡದವರು...
1 365 366 367 368 369 739
Page 367 of 739