Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಮತ್ತೊಂದು ದರೋಡೆ; ವೃದ್ಧರನ್ನು ಬೆದರಿಸಿ, ಮನೆ ಮಾಲೀಕನ ಕಾರಿನೊಂದಿಗೆ ಗ್ಯಾಂಗ್‌ ಎಸ್ಕೇಪ್‌- ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನಲ್ಲಿ ಮಂಗಳವಾರ (ಇಂದು) ಮುಂಜಾನೆ ಮತ್ತೊಂದು ದರೋಡೆ ಪ್ರಕರಣ ನಡೆದಿರುವ ಕುರಿತು ವರದಿಯಾಗಿದೆ. ಮಂಗಳೂರಿನ ಉರ್ವ ಕೊಟ್ಟಾರದ ಬಳಿ ಈ ಘಟನೆ ನಡೆದಿದೆ. ಆರೋಪಿಗಳು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಮಂಗಳವಾರ ಮುಂಜಾನೆ 3.30 ರ ಸುಮಾರಿಗೆ ನಾಲ್ಕು ಮಂದಿ ದರೋಡೆಕೋರರ ತಂಡವೊಂದು ಉರ್ವ ಕೊಟ್ಟಾರದ ಬಳಿ ಇರುವ ಮನೆಗೆ ಪ್ರವೇಶಿಸಿ ಈ ಮನೆಯಲ್ಲಿ ಹಿರಿಯ ನಾಗರಿಕರಿದ್ದಾರೆ. ಅವರ ಮಕ್ಕಳು ವಿದೇಶದಲ್ಲಿದ್ದು, ಮನೆ ಮಂದಿಗೆ ಮಾರಕಾಯುಧ ತೋರಿಸಿ ಬೆದರಿಸಿದ್ದು,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣ

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ – ಕಹಳೆ ನ್ಯೂಸ್

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ   (ಜು.9) ದ.ಕ.. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯಲ್ಲಿ ರೆಡ್ ಅಲಟ್ರ್‌ ಘೋಷಣೆ ಮಾಡಲಾಗಿದೆ. ದ.ಕ.ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಹರೂನಗರ ರಸ್ತೆ ಬದಿ ಕೆಸರು ತೆರವು ಮಾಡುವಂತೆ ಹೈವೇ ಇಂಜಿನಿಯರ್ ಗೆ ಶಾಸಕ ಅಶೋಕ್ ರೈ ಸೂಚನೆ- ಕಹಳೆ ನ್ಯೂಸ್

ಪುತ್ತೂರು: ರಾ.ಹೆದ್ದಾರಿ 275 ರ ನೆಹರೂ ನಗರದಿಂದ ಮುರ, ಹಾಗೂ ಸುದಾನ ವಸತಿ ಶಾಲೆಯ ತನಕ ರಸ್ತೆ ಬದಿ ಮಣ್ಣು ಹಾಕಲಾಗಿದ್ದು ಮಳೆಗೆ ಮಣ್ಣು ಕೆಸರಾಗಿ ಸಂಕಷ್ಟ ಎದುರಾಗಿದೆ ಎಂಬ ಸಾರ್ಬಜನಿಕರ ದೂರು ಹಿನ್ನೆಲೆಯಲ್ಲಿ ಹೈವೇ ಇಂಜಿನಿಯರ್ ಗೆ ಕರೆ ಮಾಡಿದ ಶಾಸಕರು ಹೈವೇ ಬದಿಯಲ್ಲಿರುವ ಕೆಸರು‌ಮಣ್ಣನ್ನು ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ. ರಸ್ತೆ ಬದಿಗೆ ಹಾಕಿರುವ ಮಣ್ಣು ಕೆಸರಿನಂತಾದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಡೆದಾಡಲು ಸಾಧ್ಯವಾಗುತ್ತಿರಲಿಲ್ಲ‌ಮತ್ತು ದ್ವಚಕ್ರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ವತಿಯಿಂದ ಆ.11ರಂದು ತುಳು ಆಶು ಭಾಷಣ ಸ್ಪರ್ಧೆ – ಕಹಳೆ ನ್ಯೂಸ್

ಬಂಟ್ವಾಳ: ತುಳು ಸಾಹಿತ್ಯ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ 'ತುಳು ಆಶುಭಾಷಣ ಸ್ಪರ್ಧೆ'ಯನ್ನು ಆಗಸ್ಟ್ 11, 2024 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಗಾಣದಪಡ್ಪು, ಬಿ.ಸಿ.ರೋಡ್ ನಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರನ್ನು ನಗದು ಬಹುಮಾನದೊಂದಿಗೆ ಅಭಿನಂದಿಸಲಾಗುವುದು. ಆಸಕ್ತರು ಆಗಸ್ಟ್ 06 ರ ಮುಂಚಿತವಾಗಿ ಮೊಬೈಲ್ ಸಂಖ್ಯೆ : 9880626533 ಕರೆ ಮಾಡಿ ನೊಂದಾಯಿಸಿಕೊಳ್ಳಿ. ಎಂದು ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜು. 09ರಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಇವರ ಸಾರಥ್ಯದಲ್ಲಿ ಅಡಿಕೆ ತೋಟಗಳಿಗೆ ಬಾಧಿಸುತ್ತಿರುವ ರೋಗಗಳು ಮತ್ತು ಅಡಿಕೆ ಕೃಷಿಕರ ಇತರ ಸಮಸ್ಯೆಗಳ ಬಗ್ಗೆ ವಿಚಾರ ವಿನಿಮಯ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಇವರ ಸಾರಥ್ಯದಲ್ಲಿ ತೋಟಗಾರಿಕೆ ಇಲಾಖೆ ಪುತ್ತೂರು ಇವರ ಸಹಭಾಗಿತ್ವದಲ್ಲಿ ಅಡಿಕೆ ತೋಟಗಳಿಗೆ ಬಾಧಿಸುತ್ತಿರುವ ರೋಗಗಳು ಮತ್ತು ಅಡಿಕೆ ಕೃಷಿಕರ ಇತರ ಸಮಸ್ಯೆಗಳ ಬಗ್ಗೆ ವಿಚಾರ ವಿನಿಮಯ ಕಾರ್ಯಕ್ರಮವು ಜು. 09ರಂದು ಪಂಜಿಗುಡ್ಡೆ ಈಶ್ವರ ಭಟ್ ಅವರ ಮನೆಯಲ್ಲಿ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಗತಿಪರ ಕೃಷಿಕರಾದ ರಮೇಶ್ ದೇಲಂಪಾಡಿ ವಿಚಾರ ಮಂಡಿಸಲಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಯುವಕಮಂಡಲ (ರಿ ) ಇದರ ವತಿಯಿಂದ ಮೊಗರ್ನಾಡ್ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನದ ಸಹಯೋಗದಲ್ಲಿ ಗಿಡ ನಾಟಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನರಿಕೊಂಬು ಯುವಕಮಂಡಲ (ರಿ ) ಇದರ ವತಿಯಿಂದ ಮೊಗರ್ನಾಡ್ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನದ ಸಹಯೋಗದಲ್ಲಿ ದೇವಸ್ಥಾನದ ವಠಾರದಲ್ಲಿ ವಿವಿಧ ಬಗೆಯ ಸಸಿಗಳನ್ನು ನಾಟಿ ಮಾಡಲಾಯಿತು ನೆಡಲಾಯಿತು. ಈ ಸಂದರ್ಭದಲ್ಲಿ ನಿವೃತ ಉಪನ್ಯಾಸಕರಾದ ಮೊಗರ್ನಾಡ್ ಸತೀಶ್ ಭಟ್, ನರಿಕೊಂಬು ಯುವಕ ಮಂಡಲದ ಅಧ್ಯಕ್ಷರಾದ ಮೋಹನ್ ಕುಲಾಲ್, ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಬೋಧನಾ ಸಾಮರ್ಥ್ಯ ಉತ್ತೇಜನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಮನುಷ್ಯನೊಳಗೆ ಅಪರಿಮಿತವಾದ ಸಾಮರ್ಥ್ಯಗಳಿವೆ. ಹಿಂದಿನ ಮತ್ತು ಮುಂದಿನ ಎರಡೂ ಜೀವನಗಳನ್ನು ನಿಖರವಾಗಿ ಹೇಳಬಲ್ಲ ಶಕ್ತಿಗಳಿವೆ. ಒಮ್ಮೆ ಆ ಬಗೆಗಿನ ಅಧ್ಯಯನ, ಆಸಕ್ತಿ ಬೆಳೆಸಿಕೊಂಡರೆ ಅದರಿಂದ ವಿಮುಖರಾಗುವುದು ಕಷ್ಟ. ಅದೊಂದು ಅದ್ಭುತ ಮನೋಲೋಕ. ಅದರೊಳಗೆ ತಜ್ಞರಾದವರು ಪ್ರವೇಶಿಸಿ ಮನುಷ್ಯನನ್ನು ಸಾಧನೆಯ ಪಥದೆಡೆಗೆ ಅಡಿಯಿಡುವಂತೆ ಪ್ರೇರೇಪಿಸುವುದಕ್ಕೆ ಸಾಧ್ಯ ಎಂದು ಬೆಂಗಳೂರಿನ ಸಮ್ಮೋಹಿನಿ ತಜ್ಞ, ಕುಂಡಲಿನಿ ಯೋಗ ಗುರು ಡಾ.ರಾಮಚಂದ್ರ ಗುರೂಜಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಮುಂದಿನ 6 ದಿನ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲಿ ಭಾರಿ ಮಳೆ! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಬೆಂಗಳೂರಿನಲ್ಲಿ...
1 366 367 368 369 370 739
Page 368 of 739