Friday, June 12, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಬಜರಂಗದಳ ಸುರತ್ಕಲ್ ಪ್ರಖಂಡ ನೀಡಿದ ಮಾಹಿತಿಯಂತೆ ಕೃಷ್ಣಾಪುರದ ಸುಸಜ್ಜಿತ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ : ಮೂವರು ಆರೋಪಿಗಳು ಪರಾರಿ – ಕಹಳೆ ನ್ಯೂಸ್

ಬಜರಂಗದಳ ಕಾರ್ಯಕರ್ತರು ಮತ್ತು ಸುರತ್ಕಲ್ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ 16ಕ್ಕೂ ಅಧಿಕ ಗೋವುಗಳ ರಕ್ಷಣೆ ಸುರತ್ಕಲ್: ಕೃಷ್ಣಾಪುರ 8ನೇ ಬ್ಲಾಕ್ ಬಳಿ ಭಾರೀ ಅಕ್ರಮ ಕಸಾಯಿಖಾನೆಯೊಂದು ಪತ್ತೆಯಾಗಿದ್ದು ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಸುಸಜ್ಜಿತ ಕಾಂಕ್ರಿಟ್ ಮನೆಯೊಂದರಲ್ಲಿ ಅಕ್ರಮವಾಗಿ ದನವನ್ನು ಕಡಿದು ಮಾಂಸವನ್ನಾಗಿ ಪರಿವರ್ತಿಸಿ ಸ್ಥಳೀಯ ಹೋಟೆಲ್ ಸಹಿತ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದಾಗ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. 16ಕ್ಕೂ ಅಧಿಕ ಗೋವುಗಳನ್ನು ರಕ್ಷಿಸಲಾಗಿದೆ. ವಿಶ್ವ ಹಿಂದೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಂಜೂರು ಪಂಜ ಶ್ರೀದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಕುಂಜೂರು ಪಂಜ ಶ್ರೀದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿ ಆಯ್ಕೆಯಾಗಿದೆ. ಅಧ್ಯಕ್ಷರಾಗಿ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ರೈ ಕಲ್ಕೋಟೆ, ಕೋಶಾಧಿಕಾರಿಯಾಗಿ ಸುರೇಶ್ ನಾಯ್ಕ ದೇವಸ್ಯ, ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಬಂಗಾರಡ್ಕ, ಹಾಗೂ ಜೊತೆ ಕಾರ್ಯದರ್ಶಿಯಾಗಿ ನವೀನ್ ಪೂಜಾರಿ ಕುಂಜೂರು ಪಂಜ, ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾದ ವಿರೂಪಾಕ್ಷ ಭಟ್ ಮಚ್ಚಿಮಲೆ ,...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ – ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಪುತ್ತೂರು ಬನ್ನೂರು ಗ್ರಾಮದ ಮಹಮ್ಮದ್ ಸಫ್ವಾನ್ ಸೆರೆ – ಕಹಳೆ ನ್ಯೂಸ್

ಮಂಗಳೂರು :ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 36 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಆರೋಪಿಗಳು ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೈಕ್ ನಲ್ಲಿ ಮಾರಾಟ ಮಾಡಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಉಳ್ಳಾಲಬೈಲ್ ಪರಿಸರದಲ್ಲಿ ಬೈಕ್ ನ್ನು ಪತ್ತೆ ಹಚ್ಚಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡದಲ್ಲಿ ಸಮುದ್ರ, ಜಲಪಾತಗಳು ಸೇರಿದಂತೆ ಜಲಮೂಲಗಳಿಗೆ ಪ್ರವೇಶ – ಸಾಹಸ ಚಟುವಟಿಕೆಗಳು, ಚಾರಣಕ್ಕೆ ನಿಷೇಧ ; ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಳೆಗಾಲದಲ್ಲಿ ಜಿಲ್ಲೆಯಾದ್ಯಂತ ಜಲ ಚಟುವಟಿಕೆಗಳು ಮತ್ತು ಚಾರಣದಲ್ಲಿ ತೊಡಗುವುದನ್ನು ನಿಷೇಧಿಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜುಲೈ 6ರಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಆದೇಶವು ತತ್ ಕ್ಷಣವೇ ಜಾರಿಗೆ ಬರಲಿದ್ದು ಮುಂದಿನ ಸೂಚನೆ ಬರುವವರೆಗೂ ಜಾರಿಯಲ್ಲಿರುತ್ತದೆ.   ಆದೇಶದ ಪ್ರಕಾರ, ಜಲಪಾತಗಳು, ತೊರೆಗಳು, ನದಿಗಳು, ಸಮುದ್ರ ಮತ್ತು ಜಲಾಶಯಗಳಲ್ಲಿ ಈಜುವುದು, ಜಲಮೂಲಗಳಿಗೆ ಪ್ರವೇಶಿಸುವುದು ಮತ್ತು ಯಾವುದೇ ಸಾಹಸ ಚಟುವಟಿಕೆಗಳನ್ನು ಕೈಗೊಳ್ಳುವುದು ಸೇರಿದಂತೆ ನೀರಿಗೆ ಸಂಬಂಧಿಸಿದ...
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಸುದ್ದಿ

ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ– ಕಹಳೆ ನ್ಯೂಸ್

ಮೂಡುಬಿದಿರೆ : ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ಅವರಿಗೆ ಹಾಗೂ ಸುರತ್ಕಲ್ ಮೇಳದ ನಿವೃತ್ತ ಕಲಾವಿದ ಪುತ್ತಿಗೆ ಕುಮಾರ ಗೌಡರವರಿಗೆ ಯಕ್ಷದೇಗುಲ ಪ್ರಶಸ್ತಿಯನ್ನು ನೀಡಲು ಶ್ರೀ ಯಕ್ಷದೇಗುಲ ಕಾಂತಾವರ ಆಯ್ಕೆ ಸಮಿತಿಯು ತೀರ್ಮಾನಿಸಿದೆ. ಯಕ್ಷದೇಗುಲ ಕಾಂತಾವರದ ವಾರ್ಷಿಕ ಆಟ ಕೂಟ ಬಯಲಾಟ ಸಹಿತ ೨೨ ನೇ ಯಕ್ಷೋಲ್ಲಾಸ ಕಾರ್ಯಕ್ರಮವು ಜುಲೈ ೨೧ರಂದು ಕಾಂತಾವರದಲ್ಲಿ ನಡೆಯಲಿದ್ದು ಈ ಸಂದರ್ಭದಲ್ಲಿ ಯಕ್ಷ ರಂಗದ ಸಿಡಿಲ ಮರಿ ಖ್ಯಾತಿ ವೆತ್ತ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಯಾಂಪ್ಲೋ ಬ್ಲಡ್ ಸೆಂಟರ್ ವತಿಯಿಂದ ಜು.08ರಂದು ಬಲ್ನಾಡಿನಲ್ಲಿ ರಕ್ತ ವರ್ಗೀಕರಣ ಮತ್ತು ರಕ್ತದಾನ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ರೋಟರಿ ಕ್ಯಾಂಪ್ಲೋ ಬ್ಲಡ್ ಸೆಂಟರ್ ಪುತ್ತೂರು ಹಾಗೂ ಎಸ್.ಡಿ.ಎಂ.ಸಿ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಲ್ನಾಡು ಇವರ ಸಹಯೋಗದಲ್ಲಿ ಜು.08ರಂದು ಬಲ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತ ವರ್ಗೀಕರಣ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಶಾಲಾ ವಿದ್ಯಾರ್ಥಿಗಳ ರಕ್ತ ಗುಂಪು ವರ್ಗೀಕರಣ ಹಾಗೂ ಮಧ್ಯಾಹ್ನದ ಬಳಿಕ ರಕ್ತದಾನ ಶಿಬಿರ ನಡೆಯಲಿದ್ದು, ಇದರ ಪ್ರಯೋಜನವನ್ನು ಶಾಲಾ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬೆಲೆ ಏರಿಕೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ- ಶಾಸಕರ ಸಹಿತ ಬಿಜೆಪಿಗರ ಬಂಧಿಸಿದ ಪೊಲೀಸ್ : ಬೆಲೆ ಏರಿಕೆ ವಿರುದ್ಧ ಗುಡುಗಿದ ಶಾಸಕ ಡಾ. ಭರತ್ ಶೆಟ್ಟಿ- ಕಹಳೆ ನ್ಯೂಸ್

ಗುರುಪುರ : ಸಿದ್ದರಾಮಯ್ಯನವರದ್ದು ಸ್ಕ್ಯಾಮ್‌ಗಳ(ಹಗರಣ) ಸರ್ಕಾರ. ಭ್ರಚ್ಟಾಚಾರ ಅತಿರೇಕಕ್ಕೇರಿದೆ. ಮೂಡಾ, ವಾಲ್ಮೀಕಿ ನಿಗಮದಲ್ಲೂ ಭ್ರಷ್ಟಾಚಾರ. ಈ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರ ಹೇಳುತ್ತ ಹೋದರೆ ದಿನಕ್ಕೊಂದು ಪ್ರತಿಭಟನೆ ನಡೆಸಬಹುದು. ಹಾಲು, ಪೆಟ್ರೋಲ್, ಡೀಸೆಲ್, ಮುದ್ರಾಂಕ ದರ, ಆಲ್ಕೋಹಾಲ್ ಬೆಲೆ ಏರಿಸಿರುವ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರನ್ನು ನರಕದ ಕೂಪಕ್ಕೆ ಇಳಿಸುತ್ತಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದರು. ಗುರುಪುರ ಕೈಕಂಬ ಜಂಕ್ಷನ್‌ನಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಡಿಕೆ ಬೆಳೆಗಾರರ ಪರವಾಗಿ ಕೆಡಿಪಿ ಸಭೆಯಲ್ಲಿ ಧ್ವನಿ ಎತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ಅಡಿಕೆ ಬೆಳೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾದ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ನೆಡೆದ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೆಸ್ಕಾಂ ನಿರ್ಲಕ್ಷದಿಂದ ವಿದ್ಯುತ್ ಸ್ಪರ್ಶಕ್ಕೆ ಬಲಿಯಾದ ಪ್ರತೀಕ್ಷ ಪ್ರಕರಣವನ್ನು ಸಭೆಯಲ್ಲಿ ಪ್ರಸ್ತಾಪಿಸಿ, ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ...
1 367 368 369 370 371 739
Page 369 of 739