Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಪರಿಸರ ಸಹ್ಯ ವಾತಾವರಣವಿದ್ದಾಗ ಜನರು ಆರೋಗ್ಯಪೂರ್ಣ ವಾಗಿ ಬಾಳಬಹುದು.; ಡಾ॥ ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಎಡಪದವು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ರೈತ ಮೋರ್ಚ ಇದರ ಆಶ್ರಯದಲ್ಲಿ ಭಾರತೀಯ ಜನತಾಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ ಇದರ ಸಹಭಾಗಿತ್ವದಲ್ಲಿ ವನ ಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಮಂಗಳವಾರ ಬೆಳಿಗ್ಗೆ ಗಂಟೆ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಗೋಳಿದಡಿ, ಎಡಪದವು ಇಲ್ಲಿ ಜರಗಿತು. ಶಾಸಕರಾದ ಡಾ॥ ಭರತ್ ಶೆಟ್ಟಿ ವೈ., ಉದ್ಘಾಟಿಸಿ ಪರಿಸರ ಸಹ್ಯ ವಾತಾವರಣವಿದ್ದಾಗ ಜನರು ಆರೋಗ್ಯಪೂರ್ಣ ವಾಗಿ ಬಾಳಬಹುದು.ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಆಲಂಪುರಿಯ ಸಾಲುಮರ ತಿಮ್ಮಕ್ಕ ಉದ್ಯಾನವನದಲ್ಲಿ ದಶಲಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಚಾಲನೆ, ಹಾಗೂ ಅರಣ್ಯಮಿತ್ರ ಪ್ರಶಸ್ತಿ ಪ್ರದಾನ-ಕಹಳೆ ನ್ಯೂಸ್

ಬಂಟ್ವಾಳ: ಅರಣ್ಯ ಪ್ರದೇಶ ಹೆಚ್ಚಳಕ್ಕಾಗಿ ಪ್ರತಿವರ್ಷ ಅರಣ್ಯ ಇಲಾಖೆಯಿಂದ 5 ಕೋಟಿ ಗಿಡಗಳ ನಾಟಿ ನಡೆಯುತ್ತಿದ್ದು, ಕಳೆದ ವರ್ಷ 5.43 ಕೋಟಿ ಗಿಡಗಳನ್ನು ನೆಡಲಾಗಿದೆ. ನಾಟಿಯಾದ ಗಿಡಗಳು ಸ್ಥಿತಿಯನ್ನು ಅರಿಯಲು ಮುಂದಿನ ದಿನಗಳಲ್ಲಿ ಆಡಿಟ್ ಮಾಡಲು ನಿರ್ಧರಿಸಲಾಗಿದೆ.ನೆಲ, ಜಲ, ಪ್ರಾಣಿ ಮತ್ತು ವನ ಸಂರಕ್ಷಣೆಯ ಕಾರ್ಯ ನಮ್ಮ ಸಂಕಲ್ಪವಾಗಬೇಕು ಪರಿಸರ ದಿನ, ವನಮಹೋತ್ಸವದ ದಿನದಂದು ಮಾತ್ರ ಸಸಿ ನೆಟ್ಟು, ನಮ್ಮ ಪರಿಸರ ಪ್ರೇಮ ಮೆರೆದರೆ ಸಾಲದು, ಅದು ನಮ್ಮ ಬದುಕಿನ...
ದಕ್ಷಿಣ ಕನ್ನಡಸುದ್ದಿ

ಡಾ। ಶ್ರುತಿ ಬಲ್ಲಾಳ್ ರವರಿಗೆ ಐಎಂಎ ಪುರಸ್ಕಾರ -ಕಹಳೆ ನ್ಯೂಸ್

ಆರ್ಯಭಟ ಪ್ರಶಸ್ತಿ ಪುರಸ್ಕೃತೆ, ಮಧುಮೇಹ ತಜ್ಞೆ ಡಾ। ಶ್ರುತಿ ಬಲ್ಲಾಳ್ ರವರನ್ನು ವೈದ್ಯರ ದಿನಾಚರಣೆಯಂದು ಭಾರತೀಯ ವೈದ್ಯರ ಸಂಘ ಉಡುಪಿ ಕರಾವಳಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವ ಡಾ. ಶ್ರುತಿ ಬಳ್ಳಾಲ್ ಅವರು ಬಿಗ್ ಮೆಡಿಕಲ್ ಸೆಂಟರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ತಮ್ಮ ಸಾಮಾಜಿಕ ಜವಾಬ್ದಾರಿ ಚಟುವಟಿಕೆಗಳ ಭಾಗವಾಗಿ ಮಧುಮೇಹ ತಡೆಗಟ್ಟುವಿಕೆ, ಮುಂದೂಡಿಕೆ, ಆರೈಕೆ, ಉತ್ತಮ ಜೀವನ ಶೈಲಿಯ ಬಗ್ಗೆ ಶಾಲಾ-ಕಾಲೇಜು ಮತ್ತು ಸಂಘ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಧರ್ಮಸ್ಥಳ ಜೋಡುಸ್ಥಾನದಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!- ಕಹಳೆ ನ್ಯೂಸ್

ಬೆಳ್ತಂಗಡಿ : ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಕಟ್ಟೆ ಫ್ರೆಂಡ್ಸ್ ಬಲ್ನಾಡು ಇವರ ಆಶ್ರಯದಲ್ಲಿ ಜು.28ರಂದು ತೃತೀಯ ವರ್ಷದ ಕೆಸರ್‍ಡ್ ಒಂಜಿ ದಿನ-2024 ಕೆಸರುಗದ್ದೆ ಕ್ರೀಡಾಕೂಟ – ಕಹಳೆ ನ್ಯೂಸ್

ಪುತ್ತೂರು :  ಕಟ್ಟೆ ಫ್ರೆಂಡ್ಸ್ ಬಲ್ನಾಡು ಇವರ ಆಶ್ರಯದಲ್ಲಿ ಮಹಿಳೆಯರ ಹಾಗೂ ಪುರುಷರ ಸಾರ್ವಜನಿಕ ಹಿಂದೂ ಬಾಂಧವರ ತೃತೀಯ ವರ್ಷದ ಕೆಸರ್‍ಡ್ ಒಂಜಿ ದಿನ-2024 ಕೆಸರುಗದ್ದೆ ಕ್ರೀಡಾಕೂಟವು ಜು.28ರಂದು ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದ ಎದುರು ಗದ್ದೆಯಲ್ಲಿ ನಡೆಯಲಿದೆ. ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಭಟ್ ಬಬ್ಬಿಲಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸಿನಿಮಾಸುದ್ದಿ

2024-25ನೇ ಸಾಲಿನ ನೀನಾಸಂ ರಂಗಶಿಕ್ಷಣ ತರಬೇತಿಗೆ ಆಯ್ಕೆಯಾದ ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಮೋಹನ್- ಕಹಳೆ ನ್ಯೂಸ್

2024-25ನೇ ಸಾಲಿನ ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಮೋಹನ್ ಆಯ್ಕೆಯಾಗಿದ್ದಾರೆ. 2020ರಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಪ್ರಸ್ತುತಪಡಿಸಿದ ‘ಸಾಹೇಬ್ರು ಬಂದವೇ’ ನಾಟಕದಲ್ಲಿ ಮೋನಿಕಾ ಪಾತ್ರದಲ್ಲಿ ಅಭಿನಯಿಸಿದ್ದ ಸುಸ್ಮಿತಾ ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ಆಯ್ಕೆಯಾಗಿದ್ದಾರೆ. ಪ್ರತಿಯೊಬ್ಬ ರಂಗಭೂಮಿ ಕಲಾವಿದನ ಕನಸು ಪ್ರತಿಷ್ಠಿತ ನೀನಾಸಂಗೆ ಆಯ್ಕೆ ಆಗಬೇಕು ಎಂಬುದಾಗಿದೆ. ಆ ನಿಟ್ಟಿನಲ್ಲಿ ಅಷ್ಟೇ ಶ್ರದ್ಧೆ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ “ಗುರುತತ್ವವಾಹಿನಿ” ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಬಗ್ಗೆ ಯುವವಾಹಿನಿ ಸದಸ್ಯರ ಮನೆ ಮನೆ ಭಜನೆ ಕಾರ್ಯಕ್ರಮದ ಮೊದಲ ಹಂತವಾಗಿ "ಗುರುತತ್ವವಾಹಿನಿ " ಯ ಉದ್ಘಾಟನಾ ಕಾರ್ಯಕ್ರಮ ಕುದ್ರೋಳಿ ಗುರುಪೀಠದ ಸಮ್ಮುಖದಲ್ಲಿ ಸೋಮವಾರ ನಡೆಯಿತು. ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ ಪೂಜಾರಿ ನೆರವೇರಿಸಿದರು. ಈ ಸಂದರ್ಭದಲ್ಲಿ.ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರ ಪ್ರಜಿತ್...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಜೈಲಲ್ಲಿ 2 ಗುಂಪುಗಳ ನಡುವೆ ಹಲ್ಲೆ | ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್, ಮುಹಮ್ಮದ್ ಮನ್ಸೂರ್ ಇಬ್ಬರಿಗೆ ಗಾಯ ; ರೌಡಿ ಶೀಟರ್‌ ಮುಹಮ್ಮದ್ ರಿಜ್ವಾನ್ ಮತ್ತು ತಂಡದಿಂದ ಕೃತ್ಯ – ಕಹಳೆನ್ಯೂಸ್

ಮಂಗಳೂರು: ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30) ಗಾಯಾಳುಗಳು. ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್,...
1 370 371 372 373 374 739
Page 372 of 739