Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸುದ್ದಿ

ಪುತ್ತೂರು : ‘ಗೋಪಣ್ಣ ಸ್ಮೃತಿ’ ಗೌರವಕ್ಕೆ ಹಿರಿಯ ಯಕ್ಷ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಆಯ್ಕೆ– ಕಹಳೆ ನ್ಯೂಸ್

ಪುತ್ತೂರು: ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮ ಜು. 3ರಂದು ಮಧ್ಯಾಹ್ನ 2ಕ್ಕೆ ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ನಡೆಯಲಿದೆ. ಕಾರ‍್ಯಕ್ರಮದಲ್ಲಿ ಯಕ್ಷಗಾನದ ಹಿರಿಯ ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯ ಅವರಿಗೆ ‘ಗೋಪಣ್ಣ ಸ್ಮೃತಿ ಗೌರವ’ವನ್ನು ಪ್ರದಾನಿಸಲಾಗುವುದು. ಸಮಾರಂಭದ ಬಳಿಕ ತಾಳಮದ್ದಳೆ ನಡೆಯಲಿದೆ. ಲಕ್ಷ್ಮೀಶ ಅಮ್ಮಣ್ಣಾಯ ಹಿರಿಯ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಅವರು ಉಪ್ಪಿನಗಂಡಿ ಸನಿಹದ ಇಳಂತಿಲದವರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಮಳೆಯ ಆರ್ಭಟಕ್ಕೆ ಸಿಲುಕಿ ತಾಲೂಕಿನ‌ ಅನೇಕ ಕಡೆಗಳಲ್ಲಿ ಮನೆಗಳಿಗೆ ಹಾನಿ – ಕಹಳೆ ನ್ಯೂಸ್

ಬಂಟ್ವಾಳ ಕಸಬಾ ಗ್ರಾಮದ ಬೇಬಿ ಪೂಜಾರಿ ಎಂಬವರ ಮನೆಗೆ ತಡೆಗೋಡೆ ಕುಸಿದು ಕಚ್ಛಾಮನೆ ಭಾಗಶಃ ಹಾನಿಯಾಗಿದೆ. ಮನೆಯವರನ್ನು ಸಂಬಂಧಿಕರ ಮನೆಗೆ ಸ್ಥಳಾಂತರ ಮಾಡಲಾಗಿದೆ. ನಾವೂರ ಗ್ರಾಮದ ಪೂಪಾಡಿಕಟ್ಟೆ ಜಯಂತಿ ಎಂಬವರ ಮನೆಯ ಬದಿಯ ಬರೆ ಜರಿದು ಮನೆಗೆ ಹಾನಿಯಾಗಿದೆ. ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ನಾವೂರ ಗ್ರಾಮದ ಕೆಮ್ಮಟ್ಟೆ ಎಂಬಲ್ಲಿ ರೇವತಿ ಎಂಬವರ ಮನೆಯ ಸಮೀಪ ಪಿ.ಡಬ್ಲೂಡಿ ರಸ್ತೆಯ ಬದಿ ಬರೆ ಕುಸಿತ ವಾಗಿದೆ. ಕೆದಿಲ ಗ್ರಾಮದ ಕುದುಂಬ್ಲಾಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯು ತಾ.ಪಂ.ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಜಯಂತಿ ಕಾರ್ಯಕ್ರಮಕ್ಕೆ ವೀಕ್ಷಕರು ಬದಲಾಗಬೇಕಿದ್ದು, ಇಂತಹ ಕಾರ್ಯಕ್ರಮಗಳನ್ನು ಮಕ್ಕಳಿಗೆ ಮುಟ್ಟಿಸುವ ಕಾರ್ಯ ನಡೆಯಬೇಕು. ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾಗದೆ ಸರ್ವರಿಗೂ ಆದರ್ಶರಾಗಬೇಕು ಎಂದರು. ತಹಶೀಲ್ದಾರ್ ಅರ್ಚನಾ ಭಟ್ ಮಾತನಾಡಿ, ಕೆಂಪೇಗೌಡರ ಕೆರೆ ನಿರ್ವಹಣೆಯ ಸಾಧನೆಯು ವಿಶೇಷವಾಗಿದ್ದು, ಜತೆಗೆ ಅಭಿವೃದ್ಧಿಗೂ ವಿಶೇಷ ಆದ್ಯತೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಶಿಬಾಜೆಯ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವಿದ್ಯುತ್ ಪ್ರವಹಿಸಿ ಪ್ರತೀಕ್ಷಾ ಶೆಟ್ಟಿ ದಾರುಣ ಸಾವು..!! ; ಘಟನೆಗೆ ಮೆಸ್ಕಾಂ ನಿರ್ಲಕ್ಷ್ಯ ಕಾರಣ..!? – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಘಟನೆಯೂ ಧರ್ಮಸ್ಥಳ ಗ್ರಾಮದ ಶಿಬಾಜೆ ಬಳಿ ನಡೆದಿದ್ದು, ಮನೆಯ ರಸ್ತೆಗೆ ಪಾರ್ಸೆಲ್ ಬಂದಿದ್ದು, ಅದನ್ನು ಸ್ವೀಕರಿಸಲು ಹೋದಾಗ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಣೇಶ್ ಶೆಟ್ಟಿ ಮತ್ತು...
ದಕ್ಷಿಣ ಕನ್ನಡಪುತ್ತೂರುಮಂಗಳೂರುಯಕ್ಷಗಾನ / ಕಲೆಸುದ್ದಿ

ವಿದುಷಿ ಸುಮಂಗಲಾ ರತ್ನಾಕರ ರಾವ್ ಅವರ ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ನಡೆದ ನೃತ್ಯಾಮೃತ ಸರಣಿ ನೃತ್ಯ ಕಾರ್ಯಕ್ರಮ ; ಕಾರ್ಯಕ್ರಮ ಉದ್ಘಾಟಿಸಿ, ಶ್ಲಾಘಿಸಿದ ಪಿ.ಜಿ. ಜಗನ್ನಿವಾಸ ರಾವ್ – ಕಹಳೆ ನ್ಯೂಸ್

ಮಂಗಳೂರು: ಭರತನಾಟ್ಯ ಒಂದು ಶ್ರೇಷ್ಠ ಕಲೆ. ಭರತನಾಟ್ಯದಲ್ಲಿ ಹೊಸ ಕಲ್ಪನೆಯೊಂದಿಗೆ ರೂಪಿಸಿದ ಕಾರ್ಯಕ್ರಮದ ಕುರಿತು ಮೆಚ್ಚುಗೆ ಸೂಚಿಸಿದರು. ಇಂತಹ ಪ್ರಸ್ತುತಿಗಳಾದಾಗ ಭರತನಾಟ್ಯ ಕಲೆ ಶ್ರೀಮಂತವಾಗಿ ಬೆಳೆಯುತ್ತದೆ. ಎಂದು ಪುತ್ತೂರು ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಅಭಿಪ್ರಾಯ ಪಟ್ಟರು. ಅವರು ನಗರದ ಉರ್ವ ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ನಡೆದ ನೃತ್ಯಾಮೃತ ಸರಣಿ ನೃತ್ಯ ಕಾರ್ಯಕ್ರಮಗಳ ಅಂಗವಾಗಿ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅವರ ನೃತ್ಯಾಂತರಂಗ ಸರಣಿ...
ಉಡುಪಿದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್ ; ನಾಳೆಯೂ ( ಜೂ.28 ) ದ.ಕ.ದಲ್ಲಿ ಶಾಲೆಗಳಿಗೆ ರಜೆ, ಉಡುಪಿಯಲ್ಲಿ ರಜೆ ಇಲ್ಲ – ಕಹಳೆ ನ್ಯೂಸ್

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 28 ಶುಕ್ರವಾರದಂದು ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಮುಂದುವರೆಯಲಿದೆ ಎಂದು ಜಿಲ್ಲಾಡಳಿತ ಘೋಷಿಸಿದೆ. ಜೂನ್ 27ರಂದು ಕೂಡ ಭಾರೀ ಮಳೆಯಿಂದಾಗಿ ಶಾಲೆಗಳಿಗೆ ರಜೆ ನೀಡಲಾಗಿತ್ತು.ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದ್ದು, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಉಡುಪಿಯಲ್ಲಿ ರಜೆ ಇಲ್ಲ: ಡಿಸಿ ಉಡುಪಿಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ – ಯಕ್ಷಶಿಕ್ಷಣ 2024-25ನೇ ಸಾಲಿನ ಯಕ್ಷಗಾನ ತರಬೇತಿ ತರಗತಿ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ – ಯಕ್ಷಶಿಕ್ಷಣ 2024-25ನೇ ಸಾಲಿನ ಯಕ್ಷಗಾನ ತರಬೇತಿ ತರಗತಿ ಉದ್ಘಾಟನಾ ಸಮಾರಂಭವು ಉಪ್ಪಿನಂಗಡಿ ಶ್ರೀರಾಮ ಶಾಲೆಯ ಉರಿಮಜಲು ಕೆ. ರಾಮ ಭಟ್ ಸಭಾಂಗಣದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್, ಉಪ್ಪಿನಂಗಡಿ ಘಟಕದ ಅಧ್ಯಕ್ಷ ಕೆ. ಜಗದೀಶ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಾನ್ಯ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಅರ್ಥದಾರಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಆರೋಪಿಯನ್ನು ಬಂಧಿಸಲು ವಿಫಲವಾದ ಕಂಕನಾಡಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು ವಕೀಲರ ಸಂಘದ ಸದಸ್ಯರಾದ ಶ್ರೀ ಜಯಪ್ರಕಾಶ್ ಹಾಗೂ ಶ್ರೀಮತಿ ಸ್ವಾತಿ ಇವರ ಮೇಲೆ ವೆಲೇರಿಯನ್ ಮೆಂಡೋನ್ಸ ಎಂಬುವನು ಹಲ್ಲೆ ಮಾಡಿದ್ದು ಈಗಾಗಲೇ ಆತನ ಮೇಲೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿದ್ದು, ಆರೋಪಿಯ ಮುಲಾಜಿಗೆ ಪೊಲೀಸರು ಈವರೆಗೂ ಆತನ ಯಾವುದೇ ಕ್ರಮ ಕೈಗೊಳ್ಳದೆ ಹಿನ್ನೆಲೆಯಲ್ಲಿ, ಮಂಗಳೂರು ವಕೀಲರ ಸಂಘದ ಸದಸ್ಯರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಶ್ರೀ...
1 374 375 376 377 378 739
Page 376 of 739