ಹೊಸ್ಮಾರಿನ ಮನೆಯ ಅಂಗಳ ಮುಂಭಾಗದ ತಡೆಗೋಡೆ ಕುಸಿತ : ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್
ಬಂಟ್ವಾಳ ಪುರಸಭಾ ವ್ಯಾಪ್ತಿಯ ಹೊಸ್ಮಾರಿನಲ್ಲಿ ಮನೆಯ ಅಂಗಳ ಮುಂಭಾಗದ ತಡೆಗೋಡೆಯೊಂದು ಕುಸಿದು ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರ್ಧ ಭಾಗದ ತಡೆಗೋಡೆ ಕುಸಿದಿದ್ದು, ಉಳಿದ ಅರ್ಧ ಭಾಗದ ತಡೆಗೋಡೆ ಕುಸಿದು ಬೀಳವ ಹಂತದಲ್ಲಿದೆ. ಘಟನೆಯಿಂದ ಮನೆಯ ಅಂಗಳ ಬಹುತೇಕ ಕುಸಿದಿದ್ದು, ಮನೆ ಅಪಾಯಕ್ಕೆ ಸಿಲುಕಿದೆ. ಇಲ್ಲೇ ಸಮೀಪದ ದೈವ ಗುಡ್ಡೆ ಎಂಬಲ್ಲಿ...






