ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆ : ಆಕ್ರೋಶ ವ್ಯಕ್ತಪಡಿಸಿದ ಶಾಸಕ ವೇದವ್ಯಾಸ ಕಾಮತ್– ಕಹಳೆ ನ್ಯೂಸ್
ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯ ಬಿಸಿಯಿಂದ ಜನಸಾಮಾನ್ಯರು ಕಂಗಾಲಾಗುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ತನ್ನ ಪಾಡಿಗೆ ತಾನು ಜನರನ್ನು ದೋಚುವುದರಲ್ಲಿ ನಿರತವಾಗಿದ್ದು ಅದರ ಮುಂದುವರಿದ ಭಾಗವಾಗಿ ಸರ್ಕಾರ ಈಗ ಹಾಲಿಗೆ ಏಕಾಏಕಿ 2 ರೂ ಏರಿಸಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಕಣ್ಣಿಗೆ ಕಂಡದ್ದೆಲ್ಲದರ ಬೆಲೆ ಏರಿಸುವುದರಲ್ಲಿ ಹಠಕ್ಕೆ ಬಿದ್ದಿರುವಂತೆ ವರ್ತಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅತ್ತ ರೈತರ ಬದುಕಿಗೂ ಉಪಕಾರಿಯಾಗಿಲ್ಲ, ಬಡವರ ಬದುಕಿಗೂ...







