Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆ : ಆಕ್ರೋಶ ವ್ಯಕ್ತಪಡಿಸಿದ ಶಾಸಕ ವೇದವ್ಯಾಸ ಕಾಮತ್– ಕಹಳೆ ನ್ಯೂಸ್

ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯ ಬಿಸಿಯಿಂದ ಜನಸಾಮಾನ್ಯರು ಕಂಗಾಲಾಗುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ತನ್ನ ಪಾಡಿಗೆ ತಾನು ಜನರನ್ನು ದೋಚುವುದರಲ್ಲಿ ನಿರತವಾಗಿದ್ದು ಅದರ ಮುಂದುವರಿದ ಭಾಗವಾಗಿ ಸರ್ಕಾರ ಈಗ ಹಾಲಿಗೆ ಏಕಾಏಕಿ 2 ರೂ ಏರಿಸಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಕಣ್ಣಿಗೆ ಕಂಡದ್ದೆಲ್ಲದರ ಬೆಲೆ ಏರಿಸುವುದರಲ್ಲಿ ಹಠಕ್ಕೆ ಬಿದ್ದಿರುವಂತೆ ವರ್ತಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅತ್ತ ರೈತರ ಬದುಕಿಗೂ ಉಪಕಾರಿಯಾಗಿಲ್ಲ, ಬಡವರ ಬದುಕಿಗೂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ನೇತೃತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಹಳೆ ನ್ಯೂಸ್

ಮಂಗಳೂರು : 2024-25 ನೇ ಸಾಲಿನ ಮುಂಗಾರು ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದ ಜೀವಹಾನಿ, ನೆರೆಹಾವಳಿ, ಜಾನುವಾರು, ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ನೇತೃತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಮಳೆಗಾಲ ಆರಂಭವಾಗಿದ್ದು ಅಗತ್ಯವಿರುವೆಡೆ ತುರ್ತಾಗಿ ಹೂಳೆತ್ತುವಿಕೆ ಮೂಲಕ ನೀರು...
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿಯ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಅತಿಥಿ ಅಭ್ಯಾಗತರಿಂದ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಶ್ರೀವತ್ಸ ದೇವರ ಸ್ತುತಿಯನ್ನು ಹಾಡಿದನು. ಈ ಕಾರ್ಯಕ್ರಮದ ಅಧ್ಯಕ್ಷರಾದ ಸುಜಿತ್ ಕುಮಾರ್ (ಮಂಗಳೂರು ಗ್ರಾಮಾಂತರ ಜಿಲ್ಲಾ ಗ್ರಾಮಾ ವಿಕಾಸ ಸಂಯೋಜಕರು) ಶ್ರೀರಾಮ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಶ್ರೀರಾಮ ವಿದ್ಯಾ ಕೇಂದ್ರದ ಟ್ರಸ್ಟಿ ಇವರ ಮಾತಿನಲ್ಲಿ "ಯಕ್ಷಗಾನವು ಶಿಕ್ಷಣದ ಜೊತೆ ಇರುವಂತಹ ಒಂದು ಕಲೆ ಈ ಕಲೆಯನ್ನು...
ದಕ್ಷಿಣ ಕನ್ನಡಸುದ್ದಿ

‘ಗಯಾಪದ ಕಲಾವಿದೆರ್ ಉಬಾರ್’ ನಾಟಕ ತಂಡದ ಈ ವರ್ಷದ ಹೊಸ ಪೌರಾಣಿಕ ನಾಟಕದ ಶುಭ ಮುಹೂರ್ತ – ಕಹಳೆ ನ್ಯೂಸ್

ಶ್ರೀ ಬಾಲಕೃಷ್ಣ ಪೂಜಾರಿ ಪೆರುವಾಯಿ ಸಾರಥ್ಯದ, ಕಿಶೋರ್ ಜೋಗಿ ಉಬಾರ್ ಇವರ ಸಂಚಾಲಕತ್ವದಲ್ಲಿ ಗಯಾಪದ ಕಲಾವಿದೆರ್ ಉಬಾರ್ ತಂಡವು 6ನೇ ವರ್ಷಕ್ಕೆ ಪಾದಾರ್ಪಣೆಗೊಳ್ಳುತ್ತಿರುವ ಈ ಶುಭ ಸಂದರ್ಭದಲ್ಲಿ ಈ ವರ್ಷದ ನೂತನ ಕಲಾ ಕಾಣಿಕೆ “ನಾಗಮಾಣಿಕ್ಯ” ಎಂಬ ಪೌರಾಣಿಕ ನಾಟಕದ ಶುಭ ಮೂಹೂರ್ತವು ಶ್ರೀ ಸಹಸ್ರಲಿಂಗೇಶ್ವರ ಮಹಾಂಕಾಳಿ ದೇವಸ್ಥಾನ, ಗಯಾಪದ ಕ್ಷೇತ್ರ ದಕ್ಷಿಣ ಕಾಶಿ ಉಪ್ಪಿನಂಗಡಿಯಲ್ಲಿ ನೆರವೇರಿತು. ಶ್ರೀ ದೇವಾಲಯದ ಪ್ರಧಾನ ಅರ್ಚಕರಾದ ಹರೀಶ್ ಉಪಾಧ್ಯಾಯರು ಶ್ರೀದೇವರಿಗೆ ವಿಶೇಷ ಪೂಜೆಯನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಟ್ಡಣಿಗೆ ಮುಡ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಅಕ್ರಮ-ಸಕ್ರಮ ಬೈಠಕ್ ಹಾಗೂ ಹಕ್ಕು‌ಪತ್ರ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಚುನಾವಣಾ ಪ್ರಚಾರದ ವೇಳೆ ನನ್ನ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಎಂದು‌ತಪ್ಪಲಾರೆ ಗ್ರಾಮದ‌ಪ್ರತೀ‌ ಮನೆ ಮನೆಗೂ ಹಕ್ಕು ಪತ್ರ ತಲುಪಿಸುವ ಕೆಲಸವನ್ನು ಮಾಡಿಯೇ ಸಿದ್ದ ಇದರಲ್ಲಿ ಯಾವುದೇ ವೆತ್ಯಾಸಗಳೇ ಇಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ನೆಟ್ಡಣಿಗೆ ಮುಡ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಅಕ್ರಮ ಸಕ್ರಮ ಬೈಠಕ್ ಹಾಗೂ ಹಕ್ಕು‌ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆಗೆ ಚಾಲನೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ದೇವಸ್ಥಾನದ ಗದ್ದೆ ಸಮೀಪ ರಿಕ್ಷಾದೊಳಗೆ ಯುವಕ-ಯುವತಿಯ ಲವ್ವಿಡವ್ವಿ : ಸಾರ್ವಜನಿಕರಿಂದ ಎಚ್ಚರಿಕೆ – ಕಹಳೆ ನ್ಯೂಸ್

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀಮಹೋತಾಭಾರ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆ ಸಮೀಪ ಆಟೋ ರಿಕ್ಷಾದಲ್ಲಿ ಯುವಕ-ಯುವತಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆಟೋ ರಿಕ್ಷಾ ನಿಲ್ಲಿಸಿ, ಅದರೊಳಗೆ ಜೋಡಿಗಳು ಅಸಭ್ಯವಾಗಿ ವರ್ತಿಸುತ್ತಿದ್ದದನ್ನು ಗಮನಿಸಿದ ದೇವಳದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಯುವಕ, ಯುವತಿಗೆ ಎಚ್ಚರಿಕೆ ನೀಡಿ ಬುದ್ಧಿ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ತುಂಬೆ ವಲಯದ ಕಲ್ಲಿಗೆ ಒಕ್ಕೂಟ ಸಭೆ– ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ತುಂಬೆ ವಲಯದ ಕಲ್ಲಿಗೆ ಒಕ್ಕೂಟ ಸಭೆಯು ಸರಕಾರಿ ಪ್ರಾಥಮಿಕ ಶಾಲೆ ಬ್ರಹ್ಮರ ಕೂಟ್ಲು ಇಲ್ಲಿ ಒಕ್ಕೂಟದ ಅಧ್ಯಕ್ಷರಾದ ಜಯಂತ ತುಂಬೆ ರವರ ಅಧ್ಯಕ್ಷತೆಯಲ್ಲಿ ಜರಗಿತು. ಗ್ರಾಮಾಭಿವೃದ್ಧಿಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಎಂ ಯೋಜನೆಯ ವಿಶೇಷ ಕಾರ್ಯಕ್ರಮಗಳಾದ ಸಂಪೂರ್ಣ ಸುರಕ್ಷಾ ,ಪ್ರಗತಿ ರಕ್ಷಾ ಕವಚ ,ಸುಜ್ಞಾನ ನಿಧಿ , ಕ್ರಿಟಿಕಲ್ ಫಂಡ್, ಮೈಕ್ರೋ ಬಜತ್ ಸೌಲಭ್ಯ,...
ಕೃಷಿದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಂಬೂರು ಶೌರ್ಯ ಘಟಕದ ವತಿಯಿಂದ ನರಿಕೊಂಬು ಗ್ರಾಮದ ಕೋದಂಡರಾಮ ದೇವಸ್ಥಾನ ನಾಟಿ ಬೀದಿಯಲ್ಲಿ ಗಿಡನಾಟಿ ಕಾರ್ಯಕ್ರಮ– ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಪಾಣೆ ಮಂಗಳೂರು ವಲಯದ ಶಂಬೂರು ಶೌರ್ಯ ಘಟಕದವತಿಯಿಂದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೋದಂಡರಾಮ ದೇವಸ್ಥಾನ ನಾಟಿ ಬೀದಿ ಇಲ್ಲಿ ಗಿಡ ನಾಟಿ ಕಾರ್ಯಕ್ರಮ ಮಾಡಲಾಯಿತು. ದಕ್ಷಿಣ ಕನ್ನಡ ಸಹಕಾರಿ ಯೂನಿಯನ್ ಸಂಘ ದ ನಿರ್ದೇಶಕ ಪುರುಷೋತ್ತಮ್ ಸಾಲಿಯಾನ್ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶೌರ್ಯ ತಂಡದ ಸದಸ್ಯರು ಸಮಾಜ ಸೇವೆಯ ಜೊತೆಗೆ ತನ್ನ ಗ್ರಾಮ...
1 377 378 379 380 381 739
Page 379 of 739