Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರುಗಳ ಸಭೆ– ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರುಗಳ ಸಭೆಯು ವಿಟ್ಲ ಶ್ರೀ ಗಜಾನನ ಸಭಾ ಭವನದಲ್ಲಿ ನಡೆಯಿತು. ಉಡುಪಿ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇ ಗೌಡರವರು ಕಾರ್ಯಕ್ರವನ್ನು ಉದ್ಘಾಟಿಸಿ ಶ್ರೀ ಕ್ಷೇತ್ರದ ಹಿನ್ನೆಲೆ, ಸೇವೆ ಮತ್ತು ಪರಿವರ್ತನೆಯ ಮಹತ್ವ, ಒಕ್ಕೂಟದ ಅರ್ಥ, ಅಧ್ಯಕ್ಷರ ಹೊಣೆಗಾರಿಕೆ, ಪದಾಧಿಕಾರಿಗಳ ಜವಾಬ್ದಾರಿಗಳು, ಒಕ್ಕೂಟ ಸಭೆಯ ಸಮರ್ಪಕ ನಿರ್ವಹಣೆ, ಸಂಘ-ಯೋಜನೆ-ಬ್ಯಾಂಕಿಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮುರಿದು ಬೀಳುವ ಸ್ಥಿತಿಯಲ್ಲಿರುವ ಬಿಸಿರೋಡಿನ ಪ್ರಯಾಣಿಕರ ತಂಗುದಾಣದ ಕಂಬಗಳು – ಕಹಳೆ ನ್ಯೂಸ್

ಬಂಟ್ವಾಳ: ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರು ಗಾಳಿ ಮಳೆ ಮತ್ತು ಬಿಸಿಲಿಗೆ ನಿಂತುಕೊಳ್ಳಲು ಪುರಸಭೆ ನಿರ್ಮಿಸಿದ ಪ್ರಯಾಣಿಕರ ತಂಗುದಾಣದ ಕಬ್ಬಿಣದ ಕುರ್ಚಿಗಳು ಮುರಿದು ಬಿದ್ದು, ನಿಲ್ದಾಣದ ಕಂಬಗಳು ಈಗಲೂ ಆಗಲೋ ಮುರಿದು ಬೀಳುವ ಅಪಾಯಕಾರಿ ಸ್ಥಿತಿಯಲ್ಲಿದೆ. ಬಂಟ್ವಾಳ ಮತ್ತು ಪಾಣೆಮಂಗಳೂರು ಕಡೆಗೆ ತೆರಳುವ ಪ್ರಯಾಣಿಕರು ರಿಕ್ಷಾಕ್ಕೆ ಕಾಯುವ ಮತ್ತು ಇತರ ಗ್ರಾಮೀಣ ಭಾಗಕ್ಕೆ ತೆರಳುವ ಖಾಸಗಿ ಬಸ್ ಗಳಿಗಾಗಿ ಕಾಯುವ ಪ್ರಯಾಣಿಕರಿಗಾಗಿ ಪುರಸಭೆ ನಿರ್ಮಿಸಿದ...
ಉಡುಪಿಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನಗಳು ಕರ್ನಾಟಕದ  ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಬೆಂಗಳೂರು ರಾಯಲ್ ಆರ್ಚಿಡ್ ರೆಸಾರ್ಟ್ & ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಶಾಲಾ ಪ್ರಶಸ್ತಿ ಮುಡಿಗೇರಿಸಿಕೊಂಡ ಮಂಗಳೂರಿನ ‘ಕೆನರಾ ನಂದಗೋಕುಲ್ ಶಾಲೆ’– ಕಹಳೆ ನ್ಯೂಸ್

ಮಂಗಳೂರು : ಬೆಂಗಳೂರು ರಾಯಲ್ ಆರ್ಚಿಡ್ ರೆಸಾರ್ಟ್ & ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ಕೆನರಾ ನಂದಗೋಕುಲ್ ಶಾಲೆಯು ರಾಷ್ಟ್ರೀಯ ಶಾಲಾ ಪ್ರಶಸ್ತಿ ಗೆ ಪಾತ್ರವಾಯಿತು. 2009ರಲ್ಲಿ ಪ್ರಾರಂಭಿಸಲಾದ ಕೆನರಾ ಮಾಂಟಿಸ್ಸೋರಿ ಇಂದು ಕೆನರಾ ನಂದಗೋಕುಲ್ ಎಂಬ ಹೆಸರಿನಿಂದ ಪರಿಚಿತವಾಗಿದೆ. ತಮ್ಮ ಮಕ್ಕಳಿಗಾಗಿ ಉತ್ತಮ ಶಾಲೆಯನ್ನು ಆಯ್ಕೆ ಮಾಡುವುದು ಪೋಷಕರ ಅತ್ಯಂತ ಮಹತ್ವದ ನಿರ್ಧಾರಗಳಲ್ಲಿ ಒಂದಾಗಿದೆ. ಮಾಂಟಿಸ್ಸೋರಿ ಶಿಕ್ಷಣವನ್ನು ಗುರುಕುಲ ಮಾದರಿಯಲ್ಲಿ ನೀಡುವ ಪ್ರಯತ್ನವನ್ನು ಕೈಗೊಳ್ಳುತ್ತಿದ್ದು ಮಕ್ಕಳಿಗೆ ಉತ್ಸಾಹಭರಿತ ಮತ್ತು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಕ್ಷೇತ್ರಕ್ಕೆ ಭೇಟಿ ನೀಡಿರುವ ಬಿ.ಎಸ್. ವೈ ಶ್ರೀ ದೇವರಿಗೆ ಮಹಾಭಿಷೇಕ ಹಾಗೂ ತುಲಾಭಾರ ಸೇವೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಂಬೂರು ಶೌರ್ಯ ಘಟಕದ ವತಿಯಿಂದ ನರಿಕೊಂಬು ಗ್ರಾಮದ ಕೋದಂಡರಾಮ ದೇವಸ್ಥಾನ ನಾಟಿ ಬೀದಿಯಲ್ಲಿ ಗಿಡನಾಟಿ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಪಾಣೆಮಂಗಳೂರು ವಲಯದ ಶಂಬೂರ್ ಶೌರ್ಯ ಘಟಕದವತಿಯಿಂದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೋದಂಡರಾಮ ದೇವಸ್ಥಾನ ನಾಟಿ ಬೀದಿ ಇಲ್ಲಿ ಗಿಡ ನಾಟಿ ಕಾರ್ಯಕ್ರಮ ಮಾಡಲಾಯಿತು. ದಕ್ಷಿಣ ಕನ್ನಡ ಸಹಕಾರಿ ಯೂನಿಯನ್ ಸಂಘ ದ ನಿರ್ದೇಶಕ ಪುರುಷೋತ್ತಮ್ ಸಾಲಿಯಾನ್ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶೌರ್ಯ ತಂಡದ ಸದಸ್ಯರು ಸಮಾಜ ಸೇವೆಯ ಜೊತೆಗೆ ತನ್ನ ಗ್ರಾಮ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡ್ ನ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ – ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಯುವಕರ ಸಾಧನೆಗಳ ಹಿಂದಿನ ಶಕ್ತಿಯಾಗಿದೆ, ಎಂದು ಸಿದ್ದಕಟ್ಟೆ ಪ್ರೌಢಶಾಲಾ ಶಿಕ್ಷಕ ಮಹೇಶ್ ಕರ್ಕೇರ ಹೇಳಿದರು. ಅವರು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಗಾಣದಪಡ್ಪು ಬಿಸಿ ರೋಡ್ ಇಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ 2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ ನಮ್ಮಲ್ಲಿ ಗುರುಪರಂಪರೆಯ ಮೂಲಕ ಸಂಸ್ಕಾರ, ಸಂಸ್ಕೃತಿಯು ಅನುಷ್ಠಾನಗೊಳ್ಳುವ ಅಗತ್ಯವಿದೆ, ಶಿಕ್ಷಣದ...
ಅಂಕಣದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ತುಳು ಚಲನಚಿತ್ರ ಲೋಕದಲ್ಲೊಂದು ವಿಭಿನ್ನ ಪ್ರಯತ್ನದ, ಅಪೂರ್ವ ಅಭಿನಯದ ಹಳ್ಳಿ ಹುಡುಗಿ ಪಾತ್ರದಲ್ಲಿ ಸೈ ಎನಿಸಿಕೊಂಡ ನ್ಯಾಚುರಲ್‌ ಬ್ಯೂಟಿ ಅನ್ವಿತಾ ಸಾಗರ್..!! – ಕಹಳೆ ನ್ಯೂಸ್

ಅನ್ವಿತಾ ಸಾಗರ್ ನಮ್ಮ ಕುಡ್ಲದ ಬೆಡಗಿ. ಈಕೆಯ ಮೂಲ ಹೆಸರು ಪಾರ್ವತಿ. 1992 ರ ಫೆಬ್ರವರಿ 20 ರಂದು ಜನಿಸಿದ ಈ ನ್ಯಾಚುರಲ್‌ ಬ್ಯೂಟಿ ಈಗ ಕನ್ನಡ ಸೀರಿಯಲ್ ನಟಿ ಅನ್ನೋದು ನಿಮಗೆ ಗೊತ್ತೇ ಇದೆ. ಆದ್ರೆ ಅದಕ್ಕೂ ಮುನ್ನ ಇವರು ಮಾಡೆಲ್ ಆಗಿದ್ದರು, ಟಿವಿ ಚಾನೆಲ್ ಗಳಲ್ಲಿ ನಿರೂಪಣೆ ಮಾಡ್ತಿದ್ರು, ಇನ್ನೂ ಹೇಳ್ಬೇಕಾದ್ರೆ ಇವರು ಕನ್ನಡ ಮತ್ತು ತುಳು ಸಿನಿಮಾದಲ್ಲಿ ಕೂಡ ನಟಿಸಿದ್ದಾರೆ ಅನ್ನೋದು ಗಮನಾರ್ಹ ಸಂಗತಿ.  ...
1 378 379 380 381 382 739
Page 380 of 739