Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ವಕೀಲರ ಸಂಘದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತು, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರಿಂದ ಭರವಸೆ – ಕಹಳೆ ನ್ಯೂಸ್

ಮಂಗಳೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜಿಲ್ಲಾ ನ್ಯಾಯಾಲಯದ ಸಂಕೀರ್ಣ ದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದಂತಹ ಶ್ರೀ ರವೀಂದ್ರ ಎಂ ಜೋಶಿ ವಹಿಸಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಕೀಲ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಪೃಥ್ವಿರಾಜ್ ರೈ ಅವರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಜಕ್ರಿಬೆಟ್ಟುವಿನಲ್ಲಿ ನಿರ್ಮಾಣವಾದ ನೂತನ ಡ್ಯಾಂ ನಲ್ಲಿ ಗೇಟ್ ಅಳವಡಿಸಿ ಪ್ರಾಯೋಗಿಕವಾಗಿ ನೀರು ಶೇಖರಣೆ ಮಾಡಿ ಸಾಮರ್ಥ್ಯ ಪರೀಕ್ಷೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಜಕ್ರಿಬೆಟ್ಟು ಎಂಬಲ್ಲಿ ನಿರ್ಮಾಣವಾದ ಡ್ಯಾಂ ನಲ್ಲಿ ಗೇಟ್ ಅಳವಡಿಸಿ ಪ್ರಾಯೋಗಿಕವಾಗಿ ನೀರು ಶೇಖರಣೆ ಮಾಡಿ ಸಾಮಾರ್ಥ್ಯಪರೀಕ್ಷೆ ನಡೆಸಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಬಂಟ್ವಾಳ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿಗೆ ಸಣ್ಣ ನೀರಾವರಿ ಇಲಾಖೆಯ ಮೂಲಕ ರೂ.135 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಡ್ಯಾಂ ಮತ್ತು ಬ್ಯಾರೇಜ್ ಕಾಮಗಾರಿ ಸಂಪೂರ್ಣಗೊಂಡಿದ್ದು, ಇಂದು ಗೇಟ್ ಅಳವಡಿಸಿ ನೀರು ಶೇಖರಿಸಿ ಸಾಮಥ್ರ್ಯ ಪರೀಕ್ಷೆ ನಡೆಸಿದರು. ಕಾರ್ಯಪಾಲಕ ಇಂಜಿನಿಯರ್ ಸಹ್ಯದ್...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಸ್ವಸ್ತಿಶ್ರೀ ಜೈನ ವಸತಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶ್ವ ಯೋಗ ದಿನಾಚರಣೆ – ಕಹಳೆ ನ್ಯೂಸ್

ಮಂಗಳೂರು : ಸ್ವಸ್ತಿಶ್ರೀ ಜೈನ ವಸತಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಯನ್ನು ಯೋಗಾಸನಾ ಮಾಡುದರ ಮೂಲಕ ಆಚರಿಸಲಾಯಿತು. ಪರಮಪೂಜ್ಯ ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯ ವರ್ಯ ಮಹಾಸ್ವಾಮೀಜಿ ಯವರು ಪ್ರಾರಂಭ ದಲ್ಲಿ ಭಾರತೀಯ ಸಂಸ್ಕøತಿ ಯ ಶ್ರೇಷ್ಠ ಕೊಡುಗೆ ಗಳಲ್ಲಿ ಯೋಗ ಹಾಗೂ ಧ್ಯಾನ ವು ಶ್ರೇಷ್ಠ ಜೀವನ ಕಲೆಯಾಗಿದ್ದು ಅದಿಯೋಗಿ ಭಗವಾನ್ ಆಧಿನಾಥರು ಸಹಸ್ರ ಸಹಸ್ರ ವರ್ಷ ಗಳ ಪೂರ್ವ ದಲ್ಲೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವರ್ಗಾವಣೆಗೊಳ್ಳುತ್ತಿರುವ ಬ್ಯಾಂಕ್ ಆಫ್ ಬರೋಡ ಕಲ್ಲಡ್ಕ ಶಾಖೆಯ ಶಾಖಾ ವ್ಯವಸ್ಥಾಪಕ ಹಾಗೂ ಶಾಖ ಸಿಬ್ಬಂದಿಗಳಿಗೆ ಅಭಿನಂದನ ಕಾರ್ಯಕ್ರಮ-ಕಹಳೆ ನ್ಯೂಸ್

ಬ್ಯಾಂಕ್ ಆಫ್ ಬರೋಡ ಕಲ್ಲಡ್ಕ ಶಾಖೆಯ ಶಾಖಾ ವ್ಯವಸ್ಥಾಪಕ ಧೀರಜ್ ಹಾಗೂ ಶಾಖ ಸಿಬ್ಬಂದಿಗಳಾದ ಕಿರಣ್, ಪ್ರಸಾದ್, ಶಕುಂತಲಾ ಬ್ಯಾಂಕಿನ ಬೇರೆ ಶಾಖೆಗಳಿಗೆ ವರ್ಗಾವಣೆ ಗೊಂಡಿದ್ದು ಅವರಿಗೆ ಕಲ್ಲಡ್ಕ ಬ್ಯಾಂಕಿನ ಗ್ರಾಹಕರ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಕಲ್ಲಡ್ಕ ಶಾಖಾ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು. ಅಭಿನಂದನೆ ಸ್ವೀಕರಿಸಿದ ಕಲ್ಲಡ್ಕ ಶಾಖಾ ವ್ಯವಸ್ಥಾಪಕ ಧೀರಜ್ ಮಾತನಾಡಿ ಬ್ಯಾಂಕಿನ ವ್ಯವಹಾರದಲ್ಲಿ ಗ್ರಾಹಕರು ಕಲ್ಲಡ್ಕದಲ್ಲಿ ತನಗೆ ಕೊಟ್ಟ ಸಹಕಾರವನ್ನು ಸ್ಮರಿಸುತ್ತಾ, ಮುಂದೆ ಬರುವ ಶಾಖಾ ಸ್ಥಾಪಕರಿಗೂ ಇದೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ; ಭಾರೀ ಪ್ರಮಾಣದ ಬೆಂಕಿಯ ಕೆನ್ನಾಲಿಗೆ – ಅಗ್ನಿ ಶಾಮಕದಳದಿಂದ ಕಾರ್ಯಾಚರಣೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ನಗರದ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಭಾರೀ ಪ್ರಮಾಣದ ಬೆಂಕಿಯ ಕೆನ್ನಾಲಿಗೆ ಬರುತ್ತಿದ್ದು, ಅಗ್ನಿ ಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಮಾತ್ರ ಶಾಲೆಗಳು ಅಭಿವೃದ್ಧಿ .. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ –ಕಹಳೆ ನ್ಯೂಸ್     

  ಕಲ್ಲಡ್ಕ : ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಶಾಲೆಗಳು ಯಾವ ರೀತಿ ಅಭಿವೃದ್ಧಿ  ಹೊಂದುತ್ತವೆ ಎಂಬುದಕ್ಕೆ ಏಮಾಜೆ ಶಾಲೆ ಮಾದರಿಯಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಹೇಳಿದರು.            ಅವರು  ಬಂಟ್ವಾಳ ತಾಲೂಕು ನೆಟ್ಲ ಮೂಡ್ನೂರು  ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ  ಇಲ್ಲಿ ನೂತನವಾಗಿ ಪ್ರಾರಂಭವಾದ  ಪೂರ್ವ ಪ್ರಾಥಮಿಕ (...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಅಂಗನವಾಡಿ ಆಹಾರದಲ್ಲಿ ಗುಣಮಟ್ಟ ಕಾಪಾಡಿ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ –ಕಹಳೆ ನ್ಯೂಸ್

ಬೆಂಗಳೂರು : ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ, ಸಂಬAಧಪಟ್ಟ ಅಧಿಕಾರಿಗಳೇ ನೇರಹೊಣೆ ವಹಿಸಬೇಕಾಗುತ್ತದೆ. ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಯಾಗುವ ಆಹಾರದಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದರು. ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಇಲಾಖೆಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆ-ಕಹಳೆ ನ್ಯೂಸ್

ಪುತ್ತೂರು : ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ.ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ, ಯೋಗ ದಿನ ನಿತ್ಯದ ಭಾಗವಾಗಲಿ " ಎಂದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್,ಕೋಸ್ಟಲ್ ಹೋಮ್ ಮಾಲಕರಾದ ಸಂದೇಶ್...
1 380 381 382 383 384 739
Page 382 of 739