Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ಶಿಪ್ ; ಪುತ್ತೂರು ಅಕ್ಷೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ ಕಹಳೆ ನ್ಯೂಸ್

ಪುತ್ತೂರು: ಆಸ್ಟ್ರೇಲಿಯಾದ ಕ್ಲೀನ್ ಬ್ಯಾಂಡ್ ನಲ್ಲಿ ಆಗಸ್ಟ್ನಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್‌ನಲ್ಲಿ ಪ್ರತ್ತೂರು ಅಥ್ಲೆಟಿಕ್ ಕ್ಲಬ್ ಈಜುಪಟುಗಳಾದ ಸ್ವೀಕೃತ್ ಆನಂದ್, ಅನ್ವಿತ್ ರೈ ಬಾರಿಕೆ, ದಿಗಂತ್ ವಿ.ಎಸ್. ಹಾಗೂ ಧನ್ವಿತ್ ರವರು ಭಾರತ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿಯ(ಆಲ್ 19ರ ತನಕ ನಡೆದ ಭಾರತ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಇವರು ಭಾಗವಹಿಸಿ ಭಾರತದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರಿನ ಈಜು ಪಟುಗಳಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ : ಪ್ರಾಣಾಪಾಯದಿಂದ ಪಾರಾದ ದ್ವಿಚಕ್ರ ಸವಾರ– ಕಹಳೆ ನ್ಯೂಸ್

ಪುತ್ತೂರು : ಮಂಗಳೂರಿನಿಂದ ಮಡಿಕೇರಿಯತ್ತ ಚಲಿಸುತ್ತಿದ್ದ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಬಲ್ನಾಡು ಬೈಪಾಸ್ ಬಳಿ ಇಂದು ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರೆ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ನಗರ ಸಂಚಾರಿ ಪೊಲೀಸರು ಪರೀಶೀಲನೆ ನಡೆಸಿದ್ದಾರೆ....
ಅಂತಾರಾಷ್ಟ್ರೀಯಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ! ತಡವಾಗಿ ಬೆಳಕಿಗೆ – ಕಹಳೆ ನ್ಯೂಸ್

ಮಂಗಳೂರು : ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ ಹಾಕಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್‌ ೧೮ ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್‌ ಐಡಿಗಳಿಗೆ ಅಪರಿಚಿತರು , ಏರ್‌ಪೋರ್ಟ್‌‌ನಲ್ಲಿ ಬಾಂಬ್‌ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳಲಿದೆ ಎನ್ನುವ ಸಂದೇಶ ಕಳಿಸಿದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್‌ ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ತೈಲ ಬೆಲೆ ಇಳಿಸದಿದ್ದರೆ ಜಿಲ್ಲೆ ಬಂದ್ ಮಾಡಲೂ ಸಿದ್ಧ: ಡಾ.ಭರತ್ ಶೆಟ್ಟಿ-ಕಹಳೆ ನ್ಯೂಸ್

ಸುರತ್ಕಲ್ : ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಇಳಿಸದೆ ಹೋದರೆ ಬಿಜೆಪಿ ಜಿಲ್ಲಾ ಬಂದ್‌ಗೆ ಕರೆ ನೀಡಬೇಕಾಗುತ್ತದೆ ಎಂದು ಶಾಸಕ ಡಾಕ್ಟರ್ ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. ಕುಳಾಯಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ನಡೆದ ಹೆದ್ದಾರಿ ತಡೆ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದರು.ಬಿಜೆಪಿ ಸರಕಾರವಿದ್ದಾಗ ಒಂದು ರೂ.ಏರಿಕೆ ಮಾಡಿದ ಮಾತ್ರಕ್ಕೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ 10 ರೂ.ಕಡಿಮೆ ಮಾಡುತ್ತೇವೆ ಎಂದಿದ್ದರು. ಈಗ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ”ಶೌರ್ಯ” ವಿಪತ್ತು ನಿರ್ವಹಣಾ ಘಟಕದ 4 ನೇ ವರ್ಷ ದ ವಾರ್ಷಿಕೋತ್ಸವದ ಸಂಭ್ರಮ –ಕಹಳೆ ನ್ಯೂಸ್

ಬಂಟ್ವಾಳ :ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಸಮಾಜಮುಖಿ ಕಾರ್ಯಗಳಲ್ಲಿ ಒಂದಾದ ಶೌರ್ಯ" ವಿಪತ್ತು ನಿರ್ವಹಣಾ ಘಟಕ ಕಳೆದ ನಾಲ್ಕು ವರ್ಷಗಳ ಹಿಂದೆ ಸಮಾಜಕ್ಕೆ ವರದಾನವಾಗುವ, ಆಪತ್ಕಾಲದಲ್ಲಿ ನೆರವಾಗುವ, ತುರ್ತು ಸಂದರ್ಭಗಳಲ್ಲಿ ತಕ್ಷಣ ಸ್ಪಂದಿಸುವ, ಸಂತ್ರಸ್ಥರ ಬದುಕಿಗೆ ಭರವಸೆಯಾಗಿರುವ, ಸ್ಥಳೀಯ ಯೋಧರಂತೆ ಕಷ್ಟ ಕಾರ್ಪಣ್ಯಗಳನ್ನು ಸ್ಪಂದಿಸಿ, ಸಮಾಜಪರ ಕೆಲಸಗಳನ್ನು ಮಾಡಲು ಶ್ರೀ ಧರ್ಮಸ್ಥಳ "ಶೌರ್ಯ" ವಿಪತ್ತು ನಿರ್ವಹಣಾ ಕಾರ್ಯಕ್ರಮ ಪ್ರಾರಂಭಿಸಲಾಯಿತು. ರಾಜ್ಯದ 91 ತಾಲೂಕುಗಳಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ. ಸಿ ರೋಡ್ ನಲ್ಲಿ ಯೋಗಾಭ್ಯಾಸ ಕಾರ್ಯಕ್ರಮ-ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚಾಲನೆ-ಕಹಳೆ ನ್ಯೂಸ್

ಬಂಟ್ವಾಳ : ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ. ಸಿ ರೋಡ್ ನಲ್ಲಿ ನಡೆದ ಯೋಗಾಭ್ಯಾಸ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಸುಲೋಚನ ಜಿ.ಕೆ ಭಟ್, ರಾಮದಾಸ್ ಬಂಟ್ವಾಳ,ದಿನೇಶ್ ಅಮ್ಟೂರು,ವಿಹಿಂಪ ಪ್ರಮುಖರಾದ ಪ್ರಸಾದ್ ಕುಮಾರ್, ರಾಷ್ಟ್ರಿಯ ಸ್ವಯಂಸೇವಕ ಸಂಘದ ತಾಲೂಕು ಸಂಘಚಾಲಕರಾದ...
ಅಂಕಣದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಸೂಜಿ ಕಂಗಳ ಕುಡ್ಲದ ಕುವರಿ-ಸಾಧನೆಗೆ ಜೈ ಎನ್ನುತ್ತಿದ್ದಾರೆ ಎಲ್ಲರು ಶುಭಕೋರಿ : ಸಕಲಕಲಾವಲ್ಲಬೆ ತ್ರಿಶಾ ಶೆಟ್ಟಿ – ಕಹಳೆ ನ್ಯೂಸ್

ಬಂಟ್ವಾಳ : ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀ ದಿನೇಶ್ ಶೆಟ್ಟಿ ಕೊಟ್ಟಿಂಜ ಮತ್ತು ಶ್ರೀಮತಿ ಚಂಚಲಾ ಶೆಟ್ಟಿಯವರ ಏಕೈಕ ಪುತ್ರಿ ತ್ರಿಶಾ ಶೆಟ್ಟಿ. ತಮ್ಮ ಆರಂಭಿಕ ಶಾಲಾ ಶಿಕ್ಷಣವನ್ನು ಬಂಟ್ವಾಳದ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಮಾಡಿದ ತ್ರಿಶಾ ಪ್ರಸ್ತುತ ಪದವಿ ಶಿಕ್ಷಣವನ್ನು ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ (ಸ್ವಾಯತ್ತ) ಪಡೆಯುತ್ತಿದ್ದಾರೆ.  ಬಾಲ್ಯದಿಂದಲೇ ಭರತನಾಟ್ಯ, ಸಂಗೀತ ಹೀಗೆ ಕಲಾ ಸರಸ್ವತಿಯನ್ನು ಆರಾಧಿಸಿಕೊಂಡು ಬಂದಿರುವ ತ್ರಿಶಾ ಭರತನಾಟ್ಯ ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ ) ವಿಟ್ಲ ಇದರ ಅಳಿಕೆ ವಲಯದ ವತಿಯಿಂದ ಪರಿಸರ ದಿನಾಚರಣೆ ಹಾಗೂ ಗಿಡ ನಾಟಿ ಕಾರ್ಯಕ್ರಮ-ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ ) ವಿಟ್ಲ ಇದರ ಅಳಿಕೆ ವಲಯದ ವತಿಯಿಂದ ಪರಿಸರ ದಿನಾಚರಣೆ ಹಾಗೂ ಗಿಡ ನಾಟಿ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ತೋರಣಕಟ್ಟೆಯಲ್ಲಿ ನಡೆಸಲಾಯಿತು. | ಕಾರ್ಯಕ್ರಮದ ಅದ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿ ವಹಿಸಿದರು. ಬಂಟ್ವಾಳ ತಾಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಯತೀಶ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ...
1 381 382 383 384 385 739
Page 383 of 739