Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ– ಕಹಳೆ ನ್ಯೂಸ್

ಪುತ್ತೂರು: ಜನರು ನೊಂದು ನೋವಿನಲ್ಲಿ ಬರುವ ಜಾಗ ಅಂತ ಇದ್ರೆ ಅದು ಆಸ್ಪತ್ರೆ ಮತ್ತು ಪೊಲೀಸ್ ಸ್ಟೇಷನ್. ಆದರೆ ಪೊಲೀಸ್ ಠಾಣೆಗೆ ಹೆದರಿ ಹೋಗುವವರಿದ್ದಾರೆ. ಆಸ್ಪತ್ರೆಗೆ ನೋವು ತೆಗೆದು ಕೊಂಡು ಬರುವವರು ಇದ್ದಾರೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಗೆ ಬರುವವರಿಗೆ ಸ್ಪಂಧನೆ ಸಿಗಬೇಕು. ಆಸ್ಪತ್ರೆಯ ಸಮಸ್ಯೆಯೂ ನನಗೆ ಗೊತ್ತಿದೆ. ಆದರೂ ನೊಂದು ಬಂದವರಿಗೆ ಮೊದಲ ಸ್ಪಂಧನೆ ನೀಡಿ ಶಾಸಕ ಅಶೋಕ್ ಕುಮಾರ್ ರೈ ಅವರು ಆಸ್ಪತ್ರೆಯ ವೈದ್ಯರುಗಳಿಗೆ ತಿಳಿಸಿದರು. ಸರಕಾರಿ ಆಸ್ಪತ್ರೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪಿಯು ಉಪನ್ಯಾಸಕರ ನಿಯೋಜನೆಯನ್ನು ರದ್ದು ಮಾಡುವಂತೆ ಖಾಯಂ ಉಪನ್ಯಾಸಕರಿಂದ ಶಾಸಕರಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು: ಉಪನ್ಯಾಸಕರ ಕೊರತೆಯಿರುವ ಕಾಲೇಜುಗಳಿಗೆ ಖಾಯಂ ಶಿಕ್ಷಕರನ್ನು ವಿವಿಧ ಕಾಲೇಜುಗಳಿಗೆ ನಿಯೋಜನೆ ಮಾಡುವ ನಿಯಮವನ್ನು ಸರಕಾರ ರದ್ದು ಮಾಡಬೇಕೆಂದು ಆಗ್ರಹಿಸಿ ಪಿಯು ಖಾಯಂ ಶಿಕ್ಷಕರ ಸಂಘದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಮನವಿ ಮಾಡಿಕೊಂಡಿರುವ ಸಂಘ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಚಾಲ್ತಿಯಲ್ಲಿರುವ ಉಪನ್ಯಾಸಕರ ನಿಯೋಜನೆ ಪದ್ದತಿಯಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುವುದರಿಂದ ಬಗ್ಗೆ ಪ್ರಸ್ತುತ ಜಾರಿಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನಿಯೋಜನೆ ಪದ್ಧತಿಯಿಂದ ಈ ಕೆಳಗಿನ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ರಾ.ಗಾ. ವಿವಿಯಿಂದ ಪುರುಷರ ಮತ್ತು ಮಹಿಳೆಯರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ– ಕಹಳೆ ನ್ಯೂಸ್

ಮೂಡುಬಿದಿರೆ : ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಆತಿಥ್ಯದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ವತಿಯಿಂದ ಮೂರು ದಿನಗಳ ಕಾಲ ವಿದ್ಯಾಗಿರಿಯ ಕೃಷಿಸಿರಿ ಸಭಾಂಗಣದಲ್ಲಿ ನಡೆಯುವ ಪುರುಷರ ಮತ್ತು ಮಹಿಳೆಯರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಚಾಂಪಿಯನ್ ಶಿಫ್ ಆರಂಭಗೊಂಡಿತು. ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಷನ್ ನ ಅಧ್ಯಕ್ಷ ರಾಕೇಶ್ ಮಲ್ಲಿ ದೀಪ ಬೆಳಗಿಸಿ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿ ಇಡೀ ದೇಶದಲ್ಲೇ ಕ್ರೀಡೆಗೆ ಸಹಕಾರ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯದಲ್ಲಿ ಲೋಡುಗಟ್ಟಲೆ ಕಸದ ರಾಶಿ, ಕೊಳೆಯುತ್ತಿದೆ ಕಸಗಳು, ಎದ್ದೇಳುತ್ತಿದೆ ವಾಸನೆ, ರೋಗ ಹರಡುವ ಭೀತಿ – ಕಹಳೆ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದ ಇಂಜಾಡಿ ಬಳಿಯ ಕಸ ವಿಲೇವಾರಿ ಘಟಕದಲ್ಲಿ ಲೋಡುಗಟ್ಟಲೆ ಕಸದ ರಾಶಿ ಬಿದ್ದು ಕೊಳೆಯಲು ಆರಂಭವಾಗಿದೆ, ವಾಸನೆಯೂ ಎದ್ದೇಳುತ್ತಿದ್ದು ರೋಗ ಹರಡುವ ಭೀತಿಯೂ ಎದುರಾಗಿದೆ. ದಿನಂಪ್ರತಿ ಸಾವಿರಾರು ಜನರು ಬರುವ ಸುಬ್ರಹ್ಮಣ್ಯದಲ್ಲಿ ಗ್ರಾ.ಪಂ ವತಿಯಿಂದ ನಿರ್ವಹಿಸಲ್ಪಡುವ ಕಸ ವಿಲೇವಾರಿ ಘಟಕ ಇಂಜಾಡಿ ಬಳಿ ಇದೆ. ಇಲ್ಲಿಗೆ ಪಂಚಾಯತ್ ನ ಕಸ ವಿಲೇವಾರಿ ಘಟಕದ ವಾಹನಗಳು ಕಸ ಸಂಗ್ರಹಿಸಿ ತಂದು ಹಾಕುತ್ತಿವೆ. ಇಲ್ಲಿ ಸಂಜೀವಿನಿಯರು ಹಾಗೂ ಗ್ರಾ.ಪಂ ದಿನಗೂಲಿಯ ಕೆಲವರು...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಲವ್ ಜಿಹಾದ್ ಗೆ ಒಳಗಾಗಿ ಮತಾಂತರಗೊಳ್ಳಲು ಸಜ್ಜಾದ ಹಿಂದೂ ಯುವತಿಯೊಂದಿಗೆ ಇಬ್ಬರು ಮುಸ್ಲಿಮ್ ಯುವಕರು ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ತೆರಳುತ್ತಿದ್ದಾಗ ಸುಳ್ಯದಲ್ಲಿ ಪೋಲೀಸ್ ತಡೆ : ಠಾಣೆಯಲ್ಲಿ ವಿಚಾರಣೆ – ಕಹಳೆ ನ್ಯೂಸ್

ಸುಳ್ಯ : ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಲವ್ ಜಿಹಾದ್ ಗೆ ಒಳಗಾಗಿ ಮತಾಂತರಗೊಳ್ಳಲು ಸಜ್ಜಾದ ಹಿಂದೂ ಯುವತಿಯೊಂದಿಗೆ ಇಬ್ಬರು ಮುಸ್ಲಿಮ್ ಯುವಕರು ಹೋಗುತ್ತಿದ್ದಾರೆಂಬ ಮಾಹಿತಿಯನ್ನು ಭಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯವರು ನೀಡಿದ ಮಾಹಿತಿ ಮೇರೆಗೆ ಪೋಲೀಸರು ಕಾರನ್ನು ಸುಳ್ಯದಲ್ಲಿ ತಡೆದ ಘಟನೆ ವರದಿಯಾಗಿದೆ. ಮುಳ್ಳೇರಿಯಾ ಕಡೆಯಿಂದ ಈ ಕಾರು ಬರುತಿತ್ತೆಂದೂ, ಅದರಲ್ಲಿ ಇಬ್ಬರು ಹುಡುಗರು ಹಾಗೂ ಒಬ್ಬಳು ಹುಡುಗಿ ಇದ್ದಳು. ಕಾರನ್ನು ಸುಳ್ಯದಲ್ಲಿ ನಿಲ್ಲಿಸಿದ ಪೋಲೀಸರು ಠಾಣೆಗೆ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ದಿ| ಪ್ರವೀಣ್ ನೆಟ್ಟಾರು ಸ್ಮರಣಾರ್ಥ ನೆಟ್ಟಾರು ದ.ಕ.ಜಿ.ಪಂ.ಹಿ. ಪ್ರಾ. ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ದಿವಂಗತ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಎಸ್.ಎಲ್.ವಿ.ಬುಕ್ ಹೌಸ್ ಇವರ ಸಹಕಾರದೊಂದಿಗೆ ನೆಟ್ಟಾರು ದ.ಕ.ಜಿ.ಪಂ.ಹಿ. ಪ್ರಾ. ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ವಿಶ್ವನಾಥ ಪೆಲತ್ತಮೂಲೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ವಯಂ ನಿವೃತ್ತ ಕಸ್ಟಮ್ ಅಧಿಕಾರಿ ಆರ್, ಕೆ ಭಟ್ ಕುರುಂಬುಡೇಲು, ಪೆರುವಾಜೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸುಪ್ರಿಯಾ ಆರ್ ಆಚಾರ್, ಅಕ್ಷಯ ಯುವಕ ಮಂಡಲ ನೆಟ್ಟಾರು ಇದರ ಅಧ್ಯಕ್ಷ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾವೂರು ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ–ಕಹಳೆ ನ್ಯೂಸ್

ಮಂಗಳೂರು : ದ.ಕ. ಜಿ.ಪ.ಹಿರಿಯ ಪ್ರಾಥಮಿಕ ಶಾಲೆ. ಕಾವೂರು ಇದರ ಶತಮಾನೋತ್ಸವದ ಪ್ರಥಮ ಪೂರ್ವಭಾವಿ ಸಭೆಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ವೈಭರತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಹಾಗೂ ಹಳೆ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಒಟ್ಟು ಸೇರಿ ಶತಮಾನೋತ್ಸವದ ರೂಪರೇಷೆಗಳನ್ನು ತಯಾರಿಸಬೇಕಾಗಿ ಸಲಹೆ ನೀಡಿದರು. ಈ ಸಭೆಯಲ್ಲಿ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೆರ್ಲ ಶ್ರೀ ದುರ್ಗಾಪರಮೇಶ್ವರಿ ಉಲ್ಲಾಳ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆಯುತ್ತಿರುವ 1801ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ–ಕಹಳೆ ನ್ಯೂಸ್

ನಮ್ಮ ನಿರ್ಧಾರ ನಮ್ಮ ಕೈಯಲ್ಲಿದೆ,ಭವಿಷ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಆದರೆ ಹವ್ಯಾಸಗಳನ್ನು ಬದಲಾಯಿಸಬಹುದು, ಹವ್ಯಾಸಗಳು ನಮ್ಮ ಭವಿಷ್ಯವನ್ನೇ ಬದಲಾಯಿಸಬಲ್ಲದು. ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್ (ರಿ )ಧರ್ಮಸ್ಥಳ,ಉಡುಪಿ ಪ್ರಾದೇಶಿಕ ವಿಭಾಗದ,ಮಂಜೇಶ್ವರ ತಾಲೂಕಿನ,ಪೆರ್ಲ ವಲಯದ, ಕಾಸರಗೋಡು ಪೆರ್ಲ ಶ್ರೀ ದುರ್ಗಾಪರಮೇಶ್ವರಿ ಉಲ್ಲಾಳ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆಯುತ್ತಿರುವ 1801 ನೇ ಮಧ್ಯವರ್ಜನ ಶಿಬಿರದ ಕುಟುಂಬ...
1 383 384 385 386 387 739
Page 385 of 739