Friday, March 6, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೆನಕ ಹೆಲ್ತ್ ಸೆಂಟರ್ ಉಜಿರೆಯ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ – ಕಹಳೆ ನ್ಯೂಸ್

ಮಂಗಳೂರು: : ಮಂಗಳೂರಿನ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ–2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಈ ಸಮಾರಂಭದಲ್ಲಿ ಉಜಿರೆಯ ಬೆನಕ ಹೆಲ್ತ್ ಸೆಂಟರ್‌ನ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಕೆ ಅವರಿಗೆ ಸಮಾಜಕ್ಕೆ ಆಯುಷ್ ವೈದ್ಯ ಪದ್ಧತಿಗಳ ಮೂಲಕ ಸಲ್ಲಿಸಿದ ವಿಶಿಷ್ಟ ಹಾಗೂ ನಿರಂತರ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ವಿವೇಕಾನಂದ ಕಾಲೇಜಿನ ಭವ್ಯಾ.ಪಿ.ಆರ್ ನಿಡ್ಪಳ್ಳಿ ಅವರು ಬರೆದ ‘ಕೊನೆಯವಳು’ ಎಂಬ ಕತೆ ಬಹುಮಾನಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು: ಮೈಸೂರು ಅಸೋಸಿಯೇಷನ್ ಮುಂಬಯಿಯ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿದ ನೇಸರು ಜಾಗತಿಕ ಕತೆ ಸ್ಪರ್ಧೆಯಲ್ಲಿ ಭವ್ಯಾ.ಪಿ.ಆರ್ ನಿಡ್ಪಳ್ಳಿ ಅವರು ಬರೆದ 'ಕೊನೆಯವಳು' ಎಂಬ ಕತೆ ಪ್ರೋತ್ಸಾಹಕ ಬಹುಮಾನಕ್ಕೆ ಆಯ್ಕೆಯಾಗಿದೆ. ಮಾರ್ಚ್‌ನಲ್ಲಿ ಮುಂಬಯಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಭವ್ಯ ಪಿ.ಆರ್.ನಿಡ್ಪಳ್ಳಿ ಅವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಬರೆದ ಅನೇಕ ಲೇಖನ, ಕತೆ, ಕವನಗಳು ವಿವಿಧ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

22 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ವೀರ ಯೋಧ ದೇವಪ್ರಸಾದ್ ಗೆ ಭರ್ಜರಿ ಸ್ವಾಗತ -ಕಹಳೆ ನ್ಯೂಸ್

ಮೊಗ್ರು : ರಾಷ್ಟ್ರ ಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು,ನಿವೃತ್ತ ಸೇನಾನಿಗಳ ಸಂಘ ಹಾಗೂ ಊರವರ ಸಹಕಾರದಲ್ಲಿ ಭಾರತ ಮಾತೆಯ ಸೇವೆಯಲ್ಲಿ 22 ವರ್ಷಗಳ ಕಾಲ ಧೈರ್ಯ, ತ್ಯಾಗ ಮತ್ತು ಗೌರವದ ಸೇವೆ ಸಲ್ಲಿಸಿ ಕರ್ತವ್ಯದಿಂದ ನಿವೃತ್ತಿ ಹೊಂದಿ ಫೆ 01 ರಂದು ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ವೀರ ಯೋಧ ಎ.ಸಿ.ಪಿ ಹವಾಲ್ದಾರ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ- ಕಹಳೆ ನ್ಯೂಸ್

ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ , ಈ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ ದ ಪ್ರಯುಕ್ತ ಕುಂಭ ಮೆರವಣಿಗೆಯನ್ನ ಮಂಗಳೂರು ದೇರೆಬೈಲ್ ರಾಮ ಮಂದಿರದಿಂದ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತ್ತು. ಈ ಕುಂಭ ಮೆರವಣಿಗೆಯಲ್ಲಿ ಕುಣಿತ ಭಜನೆ ,ಡೊಳ್ಳು ಕುಣಿತ ಆಕರ್ಷಣೆಯಾಗಿತ್ತು . ಸಹಸ್ರಾರು ಭಕ್ತರು ಈ ಕುಂಭ ಮೆರವಣಿಗೆಯಲ್ಲಿ ತಲೆಯಮೇಲೆ ಕುಂಭದ ಕಳಸವಿತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸಹಕಾರ ವಲಯದ ಬೆಳವಣಿಗೆಗೆ ಪೂರಕವಾದ ಬಜೆಟ್: ಎಸ್. ಆರ್. ಹರೀಶ್ ಆಚಾರ್ಯ- ಕಹಳೆ ನ್ಯೂಸ್

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಸಹಕಾರ ಕ್ಷೇತ್ರದ ದೂರಗಾಮಿ ಅಭಿವೃದ್ಧಿಗೆ ಪೂರಕವಾಗಿದೆ. ಬಜೆಟ್ ನಲ್ಲಿ ಪ್ರಾಥಮಿಕ ಸಹಕಾರಿ ಸಂಘಗಳಿಗೆ ಆದಾಯ ತೆರಿಗೆ ಕಡಿತವನ್ನು ವಿಸ್ತರಿಸಿರುವುದು ಉತ್ತಮ ನಡೆ ಎಂದು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಅಭಿಪ್ರಾಯ ಪಟ್ಟಿದ್ದಾರೆ. ಇದುವರೆಗೆ ತೆರಿಗೆ ಕಡಿತದ, ಪ್ರಯೋಜನವು ಹಾಲು ಉತ್ಪಾದನೆ, ಹಣ್ಣು ಮತ್ತು ತರಕಾರಿಗಳ ಸಂಸ್ಕರಣೆ ಹಾಗೂ ಮಾರುಕಟ್ಟೆ ಪೂರೈಸುವಲ್ಲಿ ತೊಡಗಿರುವ ಸಹಕಾರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿದ್ಯೆಯೇ ಜೀವನಕ್ಕೆ ದಾರಿ ತೋರಿಸುವ ಬೆಳಕು: ಭುವನೇಶ್ ಪಚ್ಚಿನಡ್ಕ -ಕಹಳೆ ನ್ಯೂಸ್

ಬಂಟ್ವಾಳ : ವಿದ್ಯೆ ಎಂದರೆ ಕೇವಲ ಪದವಿ ಅಥವಾ ಉದ್ಯೋಗಕ್ಕೆ ಸೀಮಿತವಲ್ಲ; ಅದು ಮಾನವನ ಜೀವನವನ್ನು ಸರಿಯಾದ ದಿಕ್ಕಿನಲ್ಲಿ ನಡೆಸುವ ಶಕ್ತಿಯಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಅಭಿಪ್ರಾಯಪಟ್ಟರು. ಅವರು ಫೆಬ್ರವರಿ 1ರ ಆದಿತ್ಯವಾರ ಪೆರ್ಲಾಪು ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.), ಕಡೇಶಿವಾಲಯ ಇದರ 9ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಮಾತನಾಡಿದರು. ಇಂದಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು ಗ್ರೂಪ್ ದಾಸಕೋಡಿ ಹಾಗೂ ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಾಸಕೋಡಿ ರಾಷ್ಟ್ರೀಯ ಹೆದ್ದಾರಿ ಬಳಿ ಸ್ವಚ್ಛತಾ ಅಭಿಯಾನ- ಕಹಳೆ ನ್ಯೂಸ್

ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು ಗ್ರೂಪ್ ದಾಸಕೋಡಿ ಹಾಗೂ ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಾಸಕೋಡಿ ರಾಷ್ಟ್ರೀಯ ಹೆದ್ದಾರಿಯ ಬಳಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ಅಮರ್ ಬೊಳ್ಳಿ ಗ್ರೂಪ್ಸ್ ದಾಸಕೋಡಿ, ದಾಸಕೋಡಿ ಪರಿಸರದ ಸುತ್ತಮುತ್ತಲಿರುವ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಸ್ಥಾಪನೆಗೊಂಡಿರುತ್ತದೆ. ಇಂದಿಗೆ 6 ತಿಂಗಳು ಪೂರೈಸಿದೆ. ಇಂದು ದಿನಾಂಕ 01.02.2026ರಂದು ರಾಜಾರಾಮ್ ಐತಾಳ್ ರವರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

“ಗಿರಿಜಾ ರತ್ನ” ರಾಜ್ಯ ಪ್ರಶಸ್ತಿಗೆ ವೀರಕಂಭ ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ : ವಾಸ್ತಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ಬಂಟ್ವಾಳ ತಾಲೂಕು ವತಿಯಿಂದ ಸಾಧಕ ಮಹಿಳೆಯರಿಗೆ ನೀಡುವ "ಗಿರಿಜಾ ರತ್ನ" ರಾಜ್ಯ ಪ್ರಶಸ್ತಿಗೆ ವೀರಕಂಭ ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆಯಾಗಿದ್ದರೆ. ಸಂಗೀತ ಶರ್ಮ ಪಿ ಜಿ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದು, ಶಾಲಾ ಶಿಕ್ಷಣ ಹಾಗೂ ಶಾಲಾ ಭೌತಿಕ ಅಭಿವೃದ್ಧಿಯಲ್ಲಿ ವಿಶೇಷ...
1 2 3 4 5 6 716
Page 4 of 716