Monday, April 27, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನ ಆಶ್ರಯದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ – ಕಹಳೆ ನ್ಯೂಸ್

ಕಲ್ಲಡ್ಕ : ನ. 28  ರಂದು ವಿದ್ಯಾ ಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನ ಆಶ್ರಯದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಶ್ರೀಮತಿ ಅನ್ನಪೂರ್ಣ ಮಾತಾಜಿ ಅವರು ಮಾತನಾಡಿ ಕುಟುಂಬ ಹಾಗೂ ಪರಿಸರದಲ್ಲಿ ಮಾತೆಯರ ಪಾತ್ರ ಬಹಳ ಮುಖ್ಯವಾಗಿದ್ದು ಮಾತೆಯವರು ಮಾಡುವ ಪ್ರತಿಯೊಂದು ಕೆಲಸವು ಮಕ್ಕಳಿಗೆ ಪ್ರೇರಣೆಯಾಗುವಂತಿರಬೇಕು ಎಂದರು. ಶ್ರೀರಾಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ‘ವಂದೇ ಮಾತರಂ’ ಗಾಯನ ಸ್ಪರ್ಧೆ ಉದ್ಘಾಟನೆ ಸಂಸ್ಕಾರ, ದೇಶಭಕ್ತಿಗಳನ್ನು ತುಂಬುವುದೇ ನಿಜವಾದ ವಿದ್ಯೆ : ವಿದ್ವಾನ್ ಈಶ್ವರ ಭಟ್ – ಕಹಳೆ ನ್ಯೂಸ್

ಪುತ್ತೂರು: ಮಕ್ಕಳನ್ನು ಸುಸಂಸ್ಕೃತರನ್ನಾಗಿಸದೆ ಕೇವಲ ಅಂಕದ ದೃಷ್ಟಿಯಿಂದಷ್ಟೇ ಬೆಳೆಸಿದರೆ ಅದು ಅವನತಿಗೆ ಕಾರಣವೆನಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ದೇಶಭಕ್ತಿಗಳನ್ನು ತುಂಬುವುದೇ ನಿಜವಾದ ವಿದ್ಯೆ. ಆದರೆ ಅಂತಹ ವಿದ್ಯೆಯನ್ನು ಒದಗಿಸಿಕೊಡುವ ಅಂಬಿಕಾದಂತಹ ಸಂಸ್ಥೆಗಳು  ಸಾಕಷ್ಟು ಕಡಿಮೆ ಇವೆ ಎಂದು ಸುನಾದ ಸಂಗೀತ ಶಾಲೆಯ ನಿರ್ದೇಶಕ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ವಿದ್ವಾನ್ ಎ. ಈಶ್ವರ ಭಟ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

`ನಮ್ಮೂರಿನ ಹೆಮ್ಮೆಯ ಪ್ರತಿಭೆಗೆ ಅಭಿಮಾನದ ಸ್ವಾಗತ´-ಕಹಳೆ ನ್ಯೂಸ್

ಮಂಗಳೂರು : ಕಬಡ್ಡಿ ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟ ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡ ಆಟಗಾರ್ತಿ, ಇಡ್ಯಾ ಸಂಜೀವ ಪೂಜಾರಿಯವರ ಮೊಮ್ಮಗಳು - ನಾರಾಯಣ ಪೂಜಾರಿ ಹಾಗೂ ಶಶಿಕಲಾ ದಂಪತಿಯ ಮಗಳಾದ ಕು. ಧನಲಕ್ಷ್ಮೀ ಪೂಜಾರಿಯವರನ್ನು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ, ಬಿಜೆಪಿ ಮಂಗಳೂರು ಉತ್ತರ ಮಂಡಲ ಹಾಗೂ ದಕ್ಷಿಣ ಮಂಡಲದ ಪರವಾಗಿ ಸನ್ಮಾನಿಸಿ ಅಭಿನಂದನೆಯೊಂದಿಗೆ ಸ್ವಾಗತಿಸಿದೆವು. ಈ ಸಂದರ್ಭದಲ್ಲಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಮಿತ್ರರಾದ ಡಿ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವೀರಕಂಭ ಗ್ರಾಮದ ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ;ಮಕ್ಕಳು ಹಿರಿಯರನ್ನು ಅನುಕರಣೆ ಮಾಡುವ ಮೂಲಕ ಕಲಿಯುತ್ತಾರೆ.. ಶಿಕ್ಷಕಿ ಸಂಗೀತ ಶರ್ಮ -ಕಹಳೆ ನ್ಯೂಸ್

ಕಲ್ಲಡ್ಕ : ಮಕ್ಕಳು ಹಿರಿಯರನ್ನು ಅನುಕರಣೆ ಮಾಡುವ ಮೂಲಕ ಕಲಿಯುತ್ತಾರೆ ಈ ಕಾರಣಕ್ಕಾಗಿ ಹಿರಿಯರ ನಡತೆಯು ಮಾದರಿಯಾಗಿರಬೇಕು, ಮಾತೃಭಾಷೆ ಹಾಗೂ ಸಂಸ್ಕಾರಯುತ ಶಿಕ್ಷಣ ಮನೆಯಲ್ಲಿ ನೀಡಿ ಬುನಾದಿ ಶಿಕ್ಷಣವನ್ನು ಒದಗಿಸಬೇಕಾಗಿದೆ ಎಂದು ಮಜಿ ಶಾಲಾ ಶಿಕ್ಷಕಿ ಶ್ರೀಮತಿ ಸಂಗೀತ ಶರ್ಮಾ ಪಿ ಜಿ ಹೇಳಿದರು. ಅವರು ನವೆಂಬರ್ 29 ನೇ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಮಜಿ ಅಂಗನವಾಡಿ ಕೇಂದ್ರ, ವತಿಯಿಂದ ಬಂಟ್ವಾಳ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕೆಟ್ಟು ನಿಂತ ವಾಹನ; ಅಕ್ರಮ ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿಯಾದ ಗೋಕಳ್ಳರು,ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರಿಂದ ರಕ್ಷಣೆ – ಕಹಳೆ ನ್ಯೂಸ್

ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತರಾದ ಸ್ಥಳೀಯ ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರು ಮತ್ತು ಸ್ಥಳೀಯರು ಪುತ್ತೂರು ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಜೋತೆ ಸೇರಿ ಗೋವುಗಳನ್ನು ಸುರಕ್ಷಿತವಾಗಿ ಪುತ್ತೂರು ನಗರ ಫೋಲಿಸ್ ಠಾಣೆಗೆ ಸಾಗಿಸಿ ರಕ್ಷಿಸಲಾಗಿದೆ. ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರ...
ಜಿಲ್ಲೆದಕ್ಷಿಣ ಕನ್ನಡಮಡಿಕೇರಿಸುದ್ದಿ

ಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಹಿನ್ನಡೆ – ಯದುವೀರ್ ಒಡೆಯರ್ ಬೇಸರ – ಕಹಳೆ ನ್ಯೂಸ್

ಮಡಿಕೇರಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ನಡುವಿನ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬೇಸರ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್‌ನ ಆತಂರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್‌ ನಾಯಕರೇ ಹೇಳಿದ್ದಾರೆಂದು ತಿಳಿಸಿದ್ದಾರೆ. ರಾಜ್ಯದ ಜನ ಅವರನ್ನ ಆಡಳಿತ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ನೇತ್ರಾವತಿ-ಕುಮಾರಧಾರಾ ನದಿ ಸಂಗಮ ಸ್ಥಳದಲ್ಲಿರುವ ಉದ್ಭವ ಶಿವಲಿಂಗಕ್ಕೆ ಡಿ.2ರಂದು ಶಿವಪೂಜೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ನೇತ್ರಾವತಿ-ಕುಮಾರಧಾರಾ ನದಿ ಸಂಗಮ ಸ್ಥಳದಲ್ಲಿರುವ ಉದ್ಭವ ಶಿವಲಿಂಗಕ್ಕೆ ಈ ಬಾರಿ ಡಿ.2ರಂದು ಸಂಜೆಯಿಂದ ಅಭಿಷೇಕ, ಶಿವಪೂಜೆ, ರುದ್ರಪಾರಾಯಣ, ಪಂಚಮೃತಾಭಿಷೇಕ, ಸೀಯಾಳಾಭಿಷೇಕ ಹಾಗೂ ಜಲಾಭಿಷೇಕ ನಡೆಯಲಿದೆ ಎಂದು ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ರಾಧಾಕೃಷ್ಣ ನಾಯಕ್ ತಿಳಿಸಿದರು. ಪತ್ರಿಕಾಗೊಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2 ವರ್ಷಗಳಲ್ಲಿ ಬಿಳಿಯೂರು ಎಂಬಲ್ಲಿ ನೇತ್ರಾವತಿ ನದಿಯ ಅಣೆಕಟ್ಟೆಯ ಹಿನ್ನೀರು ಸಂಗ್ರಹಗೊಳ್ಳುತ್ತಿದ್ದರಿಂದ ಉದ್ಭವಲಿಂಗ ಜಲಾವೃತವಾಗುತ್ತಿತ್ತು. ಈ ಕಾರಣದಿಂದ ಉದ್ಭವಲಿಂಗಕ್ಕೆ ಪೂಜೆ ಸಲ್ಲಿಸಲು ಸಾಧ್ಯವಾಗುತ್ತಿರಲಿಲ್ಲ. ಈ ಬಾರಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯ ನರಿಕೊಂಬು ಕಾರ್ಯಕ್ಷೇತ್ರದ ಮಾರುತಿ ನಗರ ಚಂದ್ರ ಪೂಜಾರಿ ಯವರಿಗೆ ಕಮಾಂಡ್ ವೀಲ್ ಚೇರ್ ತುರ್ತು ಅಗತ್ಯ ಇರುವುದರ ಮಾಹಿತಿ ಪಡೆದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೊಡುಗೆಯಾಗಿ ಕಮಾಂಡ್ ವೀಲ್ ಚೇರ್ ವಿತರಿಸಲಾಯಿತು.   ಈ ಸಂದರ್ಭ ಒಕ್ಕೂಟದ ಪದಾಧಿಕಾರಿಗಳಾದ ಯಶೋಧ ,ಗುಲಾಬಿ, ತುಂಬೆ ವಲಯದ ಮೇಲ್ವಿಚಾರಕರಾಕಿ...
1 38 39 40 41 42 725
Page 40 of 725