Monday, April 27, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ ಕಾಸರಗೋಡು ಸಮ್ಮೇಳನ – ಕಹಳೆ ನ್ಯೂಸ್

ಮಂಗಳೂರು: 'ಕಾಸರಗೋಡು ಜಿಲ್ಲೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ 'ಕಾಸರಗೋಡು ಸಮ್ಮೇಳನ' ಆಯೋಜಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು. 'ಕಾಸರಗೋಡಿನಲ್ಲಿ ಮಲಯಾಳೀಕರಣದ ಸಂಚು ನಡೆಯುತ್ತಿದೆ' ಎಂದು ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಡಿಸೆಂಬರ್ 3ನೇ ವಾರದಲ್ಲಿ ಮಂಗಳೂರು- ಕಾಸರಗೋಡು ಹೆದ್ದಾರಿ ಬಂದ್ ಮಾಡಿ ಸತ್ಯಾಗ್ರಹ ನಡೆಸಲಾಗುವುದು ಎಂದೂ ಹೇಳಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

‘ಕಲೆಯು ಅಮೃತವಾಹಿನಿಯಿಂತೆ ಗಡಿ ದಾಟಿ‌ ವಿಸ್ತರಿಸಲಿ’ :ನೃತ್ಯ ಗುರು ವಿದುಷಿ ಪ್ರತಿಭಾ ಸಾಮಗ-ಕಹಳೆ ನ್ಯೂಸ್

ಮಂಗಳೂರು: ಓರ್ವ ವ್ಯಕ್ತಿಯು ಒಲಿಸಿಕೊಂಡ ಕಲೆಯು ನಿರಂತರವಾಗಿ ಅಭಿವೃದ್ಧಿಯಾಗುತ್ತಿರಬೇಕು. ಅದು ಅಮೃತವಾಹಿನಿಯಿಂದ ದೇಶದ ಗಡಿ ದಾಟಿ ವಿಸ್ತರಿಸಬೇಕು ಎಂದು ಕಲಾ ವಿಮರ್ಶಕಿ, ನೃತ್ಯ ಗುರು ವಿದುಷಿ ಪ್ರತಿಭಾ ಸಾಮಗ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರ ಭವನದಲ್ಲಿ ವಿದುಷಿ ಅಮೃತಾ ವಿ. ಅವರ ರಂಗಪ್ರವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಕಾಲಮಾನದಲ್ಲಿ ಕಲಾಪರಂಪರೆಯ ಮನೆಯಲ್ಲಿ ಹುಟ್ಟಿದರೂ ಅದನ್ನು ಪೋಷಿಸಿಕೊಂಡು ಬರುವುದು ಸವಾಲಿನ ಕೆಲಸವೇ ಆಗಿದೆ. ಕಲಾವಿದೆಯ ಬದುಕಿನಲ್ಲಿ ರಂಗಪ್ರವೇಶವು ಆಕೆಯ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಮಿತ್ತಬಾಗಿಲು ಪಂಚಾಯತ್ ಅಧ್ಯಕ್ಷ ವಿನಯಚಂದ್ರ, ಶಕ್ತಿಕೇಂದ್ರ ಪ್ರಮುಖ್ ಸಚಿನ್ ಗೌಡ ,ಮಲವಂತಿಗೆ ಶಕ್ತಿ ಕೇಂದ್ರ ಪ್ರಮುಖ್ ಮಧುಸೂಧನ್, ಪಂಚಾಯತ್ ಸದಸ್ಯರು,ಜನಪ್ರತಿನಿದಿಗಳು,...
ಜಿಲ್ಲೆದಕ್ಷಿಣ ಕನ್ನಡ

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದದಲ್ಲಿ 55 ಜನವಸತಿ ಮನೆಗಳಿಗೆ ರಸ್ತೆ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಅನುದಾನ ಒದಗಿಸಿ ಶಿಲಾನ್ಯಾಸ ನೆರವೇರಿಸಿದ ತಕ್ಷಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಈ 50 ಮನೆಗಳಿಗೆ ರಸ್ತೆ ನಿರ್ಮಿಸಲು ಪಟ್ಟ ಜಮೀನಿನಲ್ಲಿ ರಸ್ತೆ ಹಾದುಹೋಗಬೇಕಾಗಿದ್ದರಿಂದ ರಸ್ತೆ ಕಾಮಗಾರಿ ವಿಳಂಬವಾಗಿತ್ತು. ಇದನ್ನು ಅರಿತ ಶಾಸಕರು ಸ್ಥಳೀಯ ನಿವಾಸಿಗಳಲ್ಲಿ ಚರ್ಚಿಸಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಎರ್ಮೆಮಜಲು ಅಂಗನವಾಡಿ ಕೇಂದ್ರ, ವತಿಯಿಂದ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಹರಿಣಾಕ್ಷಿ ವಹಿಸಿದ್ದರು. ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ ಗೊಳಿಮಾರ್, ಪಂಚಾಯತ್ ಸದಸ್ಯರಾದ ಲಕ್ಷ್ಮಿ ಎಸ್, ಸಂಜೀವಿನಿ ಒಕ್ಕೂಟದ,ಎಲ್ ಸಿ ಆರ್ ಪಿ ಗಳಾದ ಜಯಂತಿ,,ರೂಪಶ್ರೀ, ಸಂಜೀವಿನಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕೃಷ್ಣ ಎಂ. ಆರ್ ಕಡಬ, ಹಿಂದೂ ಕಾರ್ಯಕರ್ತ, ಪ್ರಮೋದ್ ರೈ ನಂದಗುರಿ ಸೇರಿದಂತೆ 19 ಮಂದಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಮೇ 02ರಂದು ಕಡಬದಲ್ಲಿ ನಡೆದ ರಸ್ತೆ ತಡೆ ಪ್ರಕರಣದಲ್ಲಿ 19 ಮಂದಿಗೆ ಇಂದು ಪುತ್ತೂರು ಎರಡನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಆರೋಪಿಗಳ ಪರವಾಗಿ ವಕೀಲ ಅಶ್ವಿತ್ ಖಂಡಿಗ ಅವರು ಆರೋಪಿಗಳಾದ ಪ್ರಮೋದ್ ರೈ, ತಿಲಕ್ ಶೆಟ್ಟಿ, ದಯಾನಂದ ನಾಯಕ, ರವಿರಾಜ್ ಶೆಟ್ಟಿ, ಅಶೋಕ್ ಕುಮಾರ್ ,ದೇವಿ ಪ್ರಸಾದ್ ರೈ, ಉಮೇಶ್ ಯಾಣೆ ಉಮೇಶ್ ಜಾಕಿ, ಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಯ ಮೇಲ್ಛಾವಣಿ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಭಾಗಿ – ಕಹಳೆ ನ್ಯೂಸ್

ಮಂಗಳೂರು : ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಗೆ ಮೇಲ್ಛಾವಣೆ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭಾಗವಹಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯರ ಬೇಡಿಕೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿನ ಅಶ್ವಥ ಕಟ್ಟೆಗೆ ಹಾಗೂ ಮೇಲ್ಛಾವಣಿಗೆ ಸಹಕಾರ ನೀಡಿರುವುದು ತೃಪ್ತಿ ತಂದಿದೆ. ಎಲ್ಲರಿಗೂ ಇದರಿಂದ ಉಪಯೋಗವಾದರೆ ಅದೇ ತೃಪ್ತಿ ಎಂದರು. ವಾರ್ಡ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್‌-ನಂತೂರು-ಬಿ.ಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ – ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು- ಕಹಳೆ ನ್ಯೂಸ್

ಮಂಗಳೂರು  : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ...
1 41 42 43 44 45 725
Page 43 of 725