Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಸ್ಪರ್ಧೆಯ ಫಲಿತಾಂಶ – ಕಹಳೆ ನ್ಯೂಸ್

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್‌ಗಳನ್ನು ಪಡೆಯುವ ಕುಟುಂಬದ ಪೋಸ್ಟ್‌ಗಳಿಗೆ ಆಕರ್ಷಕ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು ಈ ಸ್ಪರ್ಧೆಯಲ್ಲಿ ಮಂಗಳೂರಿನ ಅನನ್ಯ ಡೈಮಂಡ್ ಪೆಂಡೆಂಟ್ ವಿಜೇತರಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶಂಭೂರು ವ್ಯಾಯಾಮ ಶಾಲೆಯ ನೂತನ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಂಭೂರು ಗ್ರಾಮದ 2ನೇ ವಾರ್ಡ್ ವ್ಯಾಯಾಮ ಶಾಲೆ ನೂತನ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ  ನೆರವೇರಿತು. ಬಂಟ್ವಾಳ ಕ್ಷೇತ್ರ ಶಾಸಕರಾದ ಶ್ರೀ ರಾಜೇಶ್ ನಾಯ್ಕ ರವರ ಸಲಹೆ ಮೇರೆಗೆ ಸುಮಾರು ಅಂದಾಜು 20 ಲಕ್ಷ ರೂ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣವಾಗಲಿದ್ದು ನಿವೃತ್ತ ಮುಖ್ಯ ಶಿಕ್ಷಕಿ ನೀಲಮ್ಮ ಟೀಚರ್ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನರಿಕೊಂಬು...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ಸ. ಕಿ. ಪ್ರಾ. ಶಾಲೆ ಏಮಾಜೆ- ಕಹಳೆ ನ್ಯೂಸ್

ಮಾಣಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿಯಲ್ಲಿ ನ. 11 ನೇ ಮಂಗಳವಾರ ಜರುಗಿದ ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸ. ಕಿ. ಪ್ರಾ. ಶಾಲೆ ಏಮಾಜೆಯ ಒಟ್ಟು 15 ವಿದ್ಯಾರ್ಥಿಗಳು ಭಾಗವಹಿಸಿ, 9 ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ವಿಭಾಗ (1-4ನೇ ) ಪ್ರಕೃತಿ 4ನೇ - ಕಥೆ ಹೇಳುವುದು ಪ್ರಥಮ, ಕನ್ನಡ ಕಂಠಪಾಠ ಪ್ರಥಮ,...
ದಕ್ಷಿಣ ಕನ್ನಡಪುತ್ತೂರುಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ನಟಿ ನಯನತಾರಾ- ಕಹಳೆ ನ್ಯೂಸ್

ಪುತ್ತೂರು : ಸೂಪರ್ ಸ್ಟಾರ್ ನಟಿ ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಸರ್ಪಸಂಸ್ಕಾರ ಪೂಜೆ ನೆರವೇರಿಸಿದ್ದಾರೆ. ಬಹುಭಾಷಾ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಕ್ಷಿಣಭಾರತದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೆ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆಯನ್ನು ನಯನತಾರಾ ದಂಪತಿ ನೆರವೇರಿಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಡೆದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ಸಮಾರಂಭದ ಸಮಾರೋಪ : “ವಿದ್ಯಾರ್ಥಿಗಳ ಕನಸುಗಳಿಗೆ ಆತ್ಮವಿಶ್ವಾಸದ ಬೆಳಕು ನೀಡುವವರು ಶಿಕ್ಷಕರು” — ಸ್ಮಿತೇಶ್ ಎಸ್. ಬಾರ್ಯ – ಕಹಳೆ ನ್ಯೂಸ್

ಬಂಟ್ವಾಳ: “ಮಕ್ಕಳ ಬದುಕಿನ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಶಿಕ್ಷಕರ ಮೇಲಿದೆ. ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬ ಶಿಕ್ಷಕರು ಪಾಠ ಮಾಡುವುದು ಮಾತ್ರವಲ್ಲದೆ. ಆಪ್ತ ಸಮಾಲೋಚಕರಾಗಿಯೂ ಕಾಣಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅರಿತು ಅವರಿಗೆ ಸೂಕ್ತ ದಾರಿ ತೋರಿಸುವುದು ಶಿಕ್ಷಕರ ಧರ್ಮ. ಒಬ್ಬ ಉತ್ತಮ ಶಿಕ್ಷಕನು ವಿದ್ಯಾರ್ಥಿಯ ಮನಸ್ಸಿನಲ್ಲಿ ಆತ್ಮವಿಶ್ವಾಸದ ಬೆಳಕು ಹಚ್ಚುತ್ತಾನೆ; ಅವರ ಕನಸುಗಳಿಗೆ ಅರ್ಥ ನೀಡುತ್ತಾನೆ; ಜೀವನದ ದಿಕ್ಕು ತೋರಿಸುತ್ತಾನೆ. ಶಿಕ್ಷಕರ ಸಹನೆ, ಪ್ರೀತಿ ಮತ್ತು ಮಾರ್ಗದರ್ಶನವಿಲ್ಲದೆ ಸಮಾಜದ ಪ್ರಗತಿ ಸಾಧ್ಯವಿಲ್ಲ,”...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ನಕಲಿ ವಾಟ್ಸಾಪ್ ಲಿಂಕ್‌ನಿಂದಾಗಿ ಮೂಡುಬಿದಿರೆಯಲ್ಲಿ ಹಲವರ ಹಣ ಲೂಟಿದ Meesho Loot Gift…!!- ಕಹಳೆ ನ್ಯೂಸ್

ಮೂಡುಬಿದಿರೆ : ‘ಮೀಶೋ ಲೂಟ್‌ ಗಿಫ್ಟ್’ (Meesho Loot Gift) ಎಂಬ ಹೆಸರಿನಿಂದ ಹರಿದಾಡುತ್ತಿರುವ ನಕಲಿ ವಾಟ್ಸಾಪ್ ಲಿಂಕ್‌ನಿಂದಾಗಿ ಮೂಡುಬಿದಿರೆ ಪ್ರದೇಶದ ಹಲವರ ಮೊಬೈಲ್ ಮತ್ತು ವಾಟ್ಸಾಪ್ ಖಾತೆಗಳು ಹ್ಯಾಕ್ ಆಗಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಭಾನುವಾರದಿಂದ ಈ ಫೇಕ್ ಲಿಂಕ್ ವಾಟ್ಸಾಪ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಬಳಕೆದಾರರನ್ನು ವಂಚಿಸುವ ಹುನ್ನಾರ ಇದಾಗಿದೆ. ಖ್ಯಾತ ಶಾಪಿಂಗ್ ಅಪ್ಲಿಕೇಶನ್ ಆದ ಮೀಶೋ (Meesho)ನ ಹೆಸರು ಮತ್ತು ಲೋಗೊ ದುರ್ಬಳಕೆ ಮಾಡಿಕೊಂಡು ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ : ಮಾನವೀಯ ಮೌಲ್ಯ ಜೀವಂತವಾಗಿರುವಲ್ಲಿ ಗುರುಗಳ ಪಾತ್ರ ಮಹತ್ತರ : ಡಾ.ತ್ರಿವೇಣಿ- ಕಹಳೆ ನ್ಯೂಸ್

ಬಂಟ್ವಾಳ : ಗುರುಗಳು ಸಮಾಜದ ದೀಪಗಳು ಅವರಿಂದಲೇ ಜ್ಞಾನ, ಸಂಸ್ಕಾರ ಮತ್ತು ಮೌಲ್ಯಗಳ ಬೆಳಕು ಹರಡುತ್ತದೆ. ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅತಿ ಮಹತ್ತರ ಗುರುಗಳು ಕೇವಲ ಪಾಠ ಬೋಧಕರು ಮಾತ್ರವಲ್ಲ, ಅವರು ಜೀವನದ ನಿಜವಾದ ಮಾರ್ಗದರ್ಶಕರು. ಮೌಲ್ಯಗಳು ಜೀವಂತವಾಗಿರುವಂತೆ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರ, ವಿದ್ಯಾರ್ಥಿಗಳು ಗುರುಗಳ ಸಲಹೆಗಳನ್ನು ಮನಸ್ಸಿನಲ್ಲಿ ಅಳವಡಿಸಿಕೊಂಡು ಜೀವನದಲ್ಲಿ ಮುಂದುವರಿಯಬೇಕು. ಶಿಕ್ಷಣದ ಅರ್ಥ ಅಂಕಗಳಲ್ಲ, ಅದು ಮಾನವೀಯತೆಯ ಬೆಳವಣಿಯ ರಹದಾರಿ, ಬಿಲ್ಲವ ಸಂಘದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯ ಮಟ್ಟದ ಪ್ರಗತಿ ಬಂದು,ಸ್ವಸಹಾಯ ಸಂಘಗಳ ಒಕ್ಕೂಟ ಮಾಣಿ ವಲಯ ಇವರ ಸಹಭಾಗಿತ್ವದಲ್ಲಿ ನಡೆದ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ‌ಮಾಣಿ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಾಣಿ ವಲಯ, ಜನಜಾಗೃತಿ ವೇದಿಕೆ ಮಾಣಿ ವಲಯ, ಶ್ರೀ ಶಾರದಾಂಬ ಭಜನಾ ಮಂದಿರ ಅಶೋಕನಗರ ಅಳಕೆಮಜಲು ಇವರ ಸಹಭಾಗಿತ್ವದಲ್ಲಿ ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.. ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ ಎಸ್ ಪ್ರಕಾಶ್...
1 47 48 49 50 51 725
Page 49 of 725