7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ-ಕಹಳೆ ನ್ಯೂಸ್
ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ:457, 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರ ಎಂಬಾತನನ್ನು ದಿನಾಂಕ:22-05-2026 ರಂದು, ಉಪ್ಪಿನಂಗಡಿ ಪೊಲೀಸ್ ಠಾಣಾ ತನಿಖೆ-2 ಪಿಎಸೈ ರವರಾದ ಕೌಶೀಕ್ ಬಿಸಿ, ಸಿಬ್ಬಂಧಿಯವರಾದ ಹೆಚ್ ಸಿ-826 ಶಿವರಾಮ್ ರೈ, ಪಿಸಿ-2277 ಮಹದೇವ ರವರು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಿ ಪತ್ತೆ ಮಾಡಿ ಮಾನ್ಯ...







