Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮೈಸೂರುಸುದ್ದಿ

ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ-ಕಹಳೆ ನ್ಯೂಸ್

ಮೈಸೂರು: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಲ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ....
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಈಜು ಫೆಡರೇಶನ್ ಆಫ್ ಇಂಡಿಯಾ 21ನೇ ರಾಷ್ಟ್ರೀಯ ಮಾಸ್ಟರ್ಸ್ ಚಾಂಪಿಯನ್‌ಶಿಪ್‌- 2025 ಗೆ ಶ್ರೀಲಕ್ಷ್ಮಿ ವಿಟ್ಲ ಆಯ್ಕೆ-ಕಹಳೆ ನ್ಯೂಸ್

ವಿಜಯನಗರ ಅಕ್ವಾಟಿಕ್ ಸೆಂಟರ್ ಕೊಪ್ರೊರೇಷನ್ ಸ್ವಿಮ್ಮಿಬಿಜಿ ಪೂಲ್ ಆರ್‌ಪಿಸಿ ಲೇಔಟ್ ಬೆಂಗಳೂರು ಇಲ್ಲಿ 2025 ನವೆಂಬರ್ 1 ಮತ್ತು 2ರಂದು ನಡೆದ ಕರ್ನಾಟಕ ಈಜು ಸಂಘ (ರಿ.) 25ನೇ ರಾಜ್ಯ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ 2025-26 ಈಜು ಸ್ಪರ್ಧೆಯಲ್ಲಿ ವಿಟ್ಲದ ಶ್ರೀಲಕ್ಷ್ಮಿ ವಿಟ್ಲ ಇವರು 4 ಚಿನ್ನದ ಪದಕವನ್ನು ಗೆದ್ದು, 21 ರಿಂದ 23 ನವೆಂಬರ್ 2025ರಂದು ಹೈದರಾಬಾದ್‌ನ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆಯುವ ಈಜು ಫೆಡರೇಶನ್ ಆಫ್ ಇಂಡಿಯಾ 21ನೇ...
ದಕ್ಷಿಣ ಕನ್ನಡಸುದ್ದಿ

ಕನ್ನಡ ಸಂಘ ಪ್ರಾಯೋಜಿತ ಮಕ್ಕಳ ಬರವಣಿಗೆಗಳ ಸಂಗ್ರಹ “ಕಣಜ” ಪುಸ್ತಕದ ಅನಾವರಣ-ಕಹಳೆ ನ್ಯೂಸ್

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಕಡಬ ಇಲ್ಲಿ 2025-26ನೇ ಶೈಕ್ಷಣಿಕ ವರ್ಷದ ಕನ್ನಡ ಸಂಘ ಪ್ರಾಯೋಜಿತ ಮಕ್ಕಳ ಬರವಣಿಗೆಗಳ ಸಂಗ್ರಹದ ಪುಸ್ತಕ “ಕಣಜ” ಇದರ ಅನಾವರಣ ಕಾರ್ಯಕ್ರಮವು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ನಿವೃತ್ತ ವಿಜ್ಞಾನ ಶಿಕ್ಷಕರಾದ ಶ್ರೀ ಯಶವಂತ ರೈ ಇವರು ಉಪಸ್ಥಿತರಿದ್ದು, “ಕಣಜ” ಪುಸ್ತವನ್ನು ಅನಾವರಣಗೊಳಿಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ವಿ.ಹಿಂ.ಪರಿಷದ್‌ ಬಜರಂಗದಳ ವತಿಯಿಂದ ಬಲಿದಾನ ದಿವಸ ಪ್ರಯುಕ್ತ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಹೋರಾಟದ ಕರಸೇವೆಯಲ್ಲಿ ಪ್ರಾಣಾರ್ಪಣೆಗೈದ ಬಜರಂಗದಳದ ಕಾರ್ಯಕರ್ತರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಸಹೋದರರ ಬಲಿದಾನವನ್ನು ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಮತ್ತು ಗ್ರಾಮಾಂತರ ಪ್ರಖಂಡದ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇಲ್ಲಿ ರಕ್ತದಾನ ಶಿಬಿರ ನಡೆಯಿತು. ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ, ಖ್ಯಾತ ವೈದ್ಯ ಸುರೇಶ್ ಪುತ್ತೂರಾಯ ಸಹಿತ 33 ಜನ ಕಾರ್ಯಕರ್ತರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗುರುತತ್ವವಾಹಿನಿ ಮಾಲಿಕೆ 58 ಹಾಗೂ ತುಳಸಿ ಪೂಜಾ ಕಾರ್ಯಕ್ರಮ : ಸಮಾನತೆ ಮತ್ತು ಸಂಘಟನೆಯ ಸಂಯುಕ್ತ ಸಂದೇಶ ನೀಡಿದ ನಾರಾಯಣಗುರುಗಳು.: ನವೀನ್ ಕುಮಾರ್-ಕಹಳೆ ನ್ಯೂಸ್

ಕಲ್ಲಡ್ಕ: ನಾರಾಯಣಗುರುಗಳು ಮಾನವ ಸಮಾಜಕ್ಕೆ ಶಾಶ್ವತ ದಾರಿದೀಪವಾದ ತಾತ್ವಿಕ ಮತ್ತು ಸಾಮಾಜಿಕ ಸಂದೇಶಗಳನ್ನು ನೀಡಿದ ಮಹತ್ವದ ಯುಗಪ್ರವರ್ತಕರು. ಇಂದು ಜಗತ್ತು ಸಂಘರ್ಷ, ವಿಭಿನ್ನತೆ ಮತ್ತು ಅಸಹಿಷ್ಣುತೆಯಿಂದ ಕೂಡಿರುವಾಗ, ನಾರಾಯಣಗುರುಗಳ ಈ ಸಂದೇಶಗಳು ಇನ್ನಷ್ಟು ಪ್ರಸ್ತುತ. ಮಾನವೀಯತೆ ಮತ್ತು ಒಗ್ಗಟ್ಟೇ ನಿಜವಾದ ಪ್ರಗತಿ ಎಂಬ ಸಂದೇಶ ಕಾಲಾತೀತ ಎಂದು ಬಂಟ್ವಾಳ ಉಪ ತಹಶಿಲ್ದಾರರಾದ ನವೀನ್ ಕುಮಾರ್ ತಿಳಿಸಿದರು ಅವರು ರವಿವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ರಾಜೇಶ್ ಅಮ್ಟೂರ್ ಇವರ ಮನೆಯಲ್ಲಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ರೌಡಿ ಟೋಪಿ ನೌಫಾಲ್ ಉಪ್ಪಳದಲ್ಲಿ ಬರ್ಬರ ಹತ್ಯೆ ; ರೈಲ್ವೇ ಗೇಟ್ ಬಳಿ ಮಾತುಕತೆಗೆ ಕರೆದು ಕೊಲೆಗೈದ ಶಂಕೆ- ಕಹಳೆ ನ್ಯೂಸ್

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ಕಾಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ರೌಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳದಲ್ಲಿ  ನವೆಂಬರ್ 19ರಂದು  ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ – ಕಹಳೆ ನ್ಯೂಸ್

ಉಜಿರೆ  : ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.15ರಿಂದ ಆರಂಭವಾಗಲಿದೆ. ನ.19ರಂದು ಲಕ್ಷದೀಪೋತ್ಸವ ನಡೆಯಲಿದೆ ನ.15ರಂದು ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಆರಂಭವಾಗಲಿದ್ದು, ಎಸ್‌ಡಿಎಂ ಪ್ರೌಢಶಾಲೆ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನಕ್ಕೆ ಚಾಲನೆ ಸಿಗಲಿದೆ. ನ.16ರಿಂದ ವಿವಿಧ ಉತ್ಸವಗಳು ಜರುಗಲಿವೆ. 18ರಂದು 93ನೇ ಸರ್ವಧರ್ಮ ಸಮ್ಮೇಳನ, 19ರಂದು 93ನೇ ಸಾಹಿತ್ಯ ಸಮ್ಮೇಳನ, 20ರಂದು ಸಂಜೆ 7ರಿಂದ ಭಗವಾನ್ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಕಾರು ಮತ್ತು ಆಟೊ ರಿಕ್ಷಾ ನಡುವೆ ಭೀಕರ ಅಪಘಾತ : ಬಾಲಕಿ ಸಾವು – ಕಹಳೆ ನ್ಯೂಸ್

ಪುತ್ತೂರು: ಕಾರು ಮತ್ತು ಆಟೊ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಆಟೊದಲ್ಲಿದ್ದ ಬಾಲಕಿ ಮೃತಪಟ್ಟಿದ್ದಾಳೆ. ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಸಭಾಭವನದ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದ ಅಪಘಾತದಲ್ಲಿ ಚಾಲಕ, ಮೂವರು ಮಹಿಳೆಯರು, ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಅಟೊ ಚಾಲಕ ಪುತ್ತೂರು ನಗರದ ಹೊರವಲಯದ ಬನ್ನೂರಿನ ಮಹಮ್ಮದ್ ಹನೀಫ್ ಅವರ 6 ವರ್ಷ ವಯಸ್ಸಿನ ಪುತ್ರಿ ಫಾತಿಮತ್...
1 51 52 53 54 55 725
Page 53 of 725