Wednesday, June 10, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಕಣ್ಮರೆಯಾಗಿದ್ದ ಯುವತಿ, ಮದುವೆಯಾಗಿ ಗಂಡನೊಂದಿಗೆ ಪತ್ತೆ….! –ಕಹಳೆ ನ್ಯೂಸ್

ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯತಮನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ.ನಾಪತ್ತೆಯಾಗಿದ್ದ ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್ ಕಂಪನಿಯೊಂದರ ಉದ್ಯೋಗಿಯಾಗಿದ್ದ 20 ವರ್ಷದ ಶಿವಾನಿ ತಾನು ಇಷ್ಟಪಡುತ್ತಿದ್ದ, ಪ್ರಿಯಕರನೊಂದಿಗೆ ಮದುವೆಯಾಗಿದ್ದಾಳೆ.ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ, ಜ.24ರಂದು ನಗರದ ಕಂಕನಾಡಿ ಠಾಣೆಯ ಪೊಲೀಸ್ ಆಧಿಕಾರಿಗಳ ಮುಂದೆ ಹಾಜರಾಗಿ ತಾನು ಪ್ರೀತಿಸಿದವನನ್ನು ಸ್ವ-ಇಚ್ಛೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು, ಪತಿಯೊಂದಿಗೆ ಬಾಳುವುದಾಗಿ ಲಿಖಿತ ರೂಪದಲ್ಲಿ ಹೇಳಿಕೆ ನೀಡಿದ್ದಾಳೆ. ಲವ್ ಜಿಹಾದ್ ಆತಂಕದ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಹಿಂದೂಗಳ ಪರಮ ಶ್ರದ್ಧಾಕೇಂದ್ರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮುಂಭಾಗದ ಪುತ್ತೂರು ಕಂಬಳ ಕೂಟದಲ್ಲಿ ನಟಿಯೊಂದಿಗೆ ಅನುಚಿತ ವರ್ತನೆ ತೋರಿಸಿದ ಅನ್ಯಮತೀಯ ಯುವಕ..! – ಮಹಿಳೆಯರ ಅಪಮಾನ ಖಂಡಿಸಿ, ಸುರಕ್ಷತೆ ಪರ ಧ್ವನಿ ಎತ್ತಿ ಸುದ್ದಿಗೋಷ್ಠಿ ನಡೆಸುತ್ತಿದ್ದ, ಶಕುಂತಲಾ ಶೆಟ್ಟಿಯವರ ನೇತೃತ್ವದ ಕಂಬಳದಲ್ಲೇ ಹೀಗಾಗಬಾರದಿತ್ತು…! ” ನನಗೆ ಯಾರು ಹೇಳೇ ಇಲ್ಲ.. ಗೊತ್ತೇ ಇಲ್ಲ…! ” ಎಂದು ಮಾಜಿ ಶಾಸಕಿ – ಕಹಳೆ ನ್ಯೂಸ್

ಪುತ್ತೂರು : ದಿವಂಗತ ಜಯಂತ್ ರೈಯವರು ಆರಂಭಿಸಿ, ದಿವಂಗತ ಮುತ್ತಪ್ಪ ರೈಯವರ ನೇತೃತ್ವದಲ್ಲಿ ಮುನ್ನಡೆವುತ್ತಿದ್ದ, ಪುತ್ತೂರು ಕಂಬಳ 30 ವರ್ಷಗಳನ್ನು ಪೂರೈಸಿದೆ. ಪ್ರಸ್ತುತ ರಾಜಕೀಯ ನಾಯಕರೇ ಮುಂಚೂಣಿಯಲ್ಲಿ ನಿಂತು ಈ ಕಂಬವನ್ನು ಮುನ್ನಡೆಸುತ್ತಿದ್ದಾರೆ. ಅದರಲ್ಲೂ ಚಂದ್ರಹಾಸ ರೈ, ಶಕುಂತಲಾ ಶೆಟ್ಟಿಯವರಂತಹ ಮಾಹಾನಾಯಕರು ಈಗ ನೇತೃತ್ವ ನೀಡಿದ್ದಾರೆ. ಪುತ್ತೂರು ಕಂಬಳ ಸಮಸ್ತ ಹಿಂದೂಗಳ ಪವಿತ್ರ ಕ್ಷೇತ್ರ, ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆಯುವ ಕಾರಣದಿಂದ ಪುತ್ತೂರಿನ ಕಂಬಳ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ : 725 ಕೋ.ರೂ. ವೆಚ್ಚದ ಅಭಿವೃದ್ಧಿ ಕಾರ್ಯ ಆರಂಭ – ಕಹಳೆ ನ್ಯೂಸ್

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಬಿಸಿ ರೋಡಿನಿಂದ ಪೂಂಜಾಲಕಟ್ಟೆವರೆಗೆ ಪ್ರಥಮ ಹಂತದ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಇದೀಗ ಬಹು ನಿರೀಕ್ಷಿತ 725 ಕೋ.ರೂ. ವೆಚ್ಚದ ದ್ವಿತೀಯ ಹಂತದಲ್ಲಿ ಪೂಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ಕಾಮಗಾರಿಯು ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹಿಂದೆ ಬೆಂಗಳೂರಿನಲ್ಲಿ ರಾಜ್ಯದ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ವೇಳೆ ಚಾರ್ಮಾಡಿ-ಪೂಂಜಾಲಕಟ್ಟೆ ರಸ್ತೆಗೂ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮಡಂತ್ಯಾರು ಹಾಗೂ ಮಾಲಾಡಿಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ರಾ....
ದಕ್ಷಿಣ ಕನ್ನಡರಾಜ್ಯಸುದ್ದಿ

ಭಾರತದ ಸಾಮರ್ಥ್ಯ ಮತ್ತೆ ವಿಶ್ವಮಾನ್ಯ : ಎಬಿವಿಪಿ ಜಿಲ್ಲಾ ಸಮಾವೇಶದಲ್ಲಿ ಬಾಲಕೃಷ್ಣ ಜಿ. – ಕಹಳೆ ನ್ಯೂಸ್

ಮಂಗಳೂರು: ಜ್ಞಾನ ಭೂಮಿ, ಧರ್ಮ ಭೂಮಿ, ಕರ್ಮಭೂಮಿಯಾಗಿದ್ದ ಭಾರತ 1,200 ವರ್ಷಗಳ ಕಾಲ ಪರಕೀಯರ ದಾಳಿಯಿಂದ ಸಂಪೂರ್ಣವಾಗಿ ತನ್ನತನವನ್ನು ಕಳೆದುಕೊಳ್ಳುವಂತಾಯಿತು. ಮೆಕಾಲೆ ಶಿಕ್ಷಣ ಪದ್ಧತಿ ಜಾರಿಗೊಳಿಸಿದ ಬ್ರಿಟಿಷರು ಇಲ್ಲಿನ ಜನರ ಮನಃಸ್ಥಿತಿಯನ್ನೇ ಬದಲಾಯಿಸುವಲ್ಲಿ ಯಶಸ್ವಿಯಾದರು. ಆದರೆ ಇಂದು ಮತ್ತೆ ವಿಶ್ವಕ್ಕೆ ಭಾರತ ಏನೆಂದು ತೋರಿಸಿಕೊಟ್ಟಿದ್ದೇವೆ ಎಂದು ಎಬಿವಿಪಿ ರಾಷ್ಟ್ರೀಯ ಸಹ ಸಂಘಟನ ಕಾರ್ಯದರ್ಶಿ ಬಾಲಕೃಷ್ಣ ಜಿ. ಹೇಳಿದರು. ಇಲ್ಲಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಬುಧವಾರ ಅಖೀಲ ಭಾರತೀಯ ವಿದ್ಯಾರ್ಥಿ...
ದಕ್ಷಿಣ ಕನ್ನಡಸುದ್ದಿ

ವಿಶ್ವ ಕೊಂಕಣಿ ಸರದಾರನಿಗೆ ಪ್ರತಿಮೆಯ ಗೌರವ : ಉತ್ತರ ಪ್ರದೇಶದಲ್ಲಿ 6.5 ಅಡಿ ಎತ್ತರದ ಪ್ರತಿಮೆ ನಿರ್ಮಾಣ – ಕಹಳೆ ನ್ಯೂಸ್

ಮಂಗಳೂರು: ವಿಶ್ವ ಕೊಂಕಣಿ ಕೇಂದ್ರದ ರೂವಾರಿ, ವಿಶ್ವ ಕೊಂಕಣಿ ಸರದಾರ ಬಿರುದಾಂಕಿತ ದಿ| ಬಸ್ತಿ ವಾಮನ ಶೆಣೈ ಅವರ ಸಾರ್ಥಕ ಸಾಧನೆಯನ್ನು ಶಾಶ್ವತ ವಾಗಿರಿಸುವ ಆಶಯದಿಂದ ವಿಶ್ವ ಕೊಂಕಣಿ ಕೇಂದ್ರವು ಲೋಹದ ಪ್ರತಿಮೆ ನಿರ್ಮಿಸಿ ಗೌರವ ಸಲ್ಲಿಸಲು ನಿರ್ಧರಿಸಿದೆ. ಕೊಂಕಣಿ ಭಾಷೆ, ಸಾಹಿತ್ಯ, ಸಂಸ್ಕೃತಿ, ಸಮು ದಾಯದ ಶ್ರೇಯಸ್ಸು ಮತ್ತು ಸಂಘಟನೆಗಾಗಿ ಶ್ರಮಿಸಿದ್ದ ಅವರು ಕೊಂಕಣಿ ಸಾರಸತ್ವ ಲೋಕದಲ್ಲಿ ಅಪಾರ ಮನ್ನಣೆ, ಗೌರವಾದಾರಗಳಿಗೆ ಪಾತ್ರರಾಗಿದ್ದರು. ಕೊಂಕಣಿ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ ನೆನಪಿನಲ್ಲಿ ನಗುಮೊಗ,...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಲವ್ ಜಿಹಾದ್ : ವಿವಾಹಿತ ಹಿಂದೂ ಮಹಿಳೆಯೊಂದಿಗೆ ಲಾಡ್ಜ್‌ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಮುಸ್ಲಿಂ ಯುವಕ ದಾದಾಫೀರ್ ; ಜಿಹಾದಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು..! – ಕಹಳೆ ನ್ಯೂಸ್

ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತರು ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೆ (Police) ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಬಳಿ ನಡೆದಿದೆ. ಚಿತ್ರದುರ್ಗ (Chitradurga) ಮೂಲದ ದಾದಾಫೀರ್ ಹಾಗೂ ಅನ್ಯ ಕೋಮಿನ ವಿವಾಹಿತ ಮಹಿಳೆ (Married Woman) ಕನ್ಯಾಡಿ ಪರಿಸರದಲ್ಲಿ ಸುತ್ತಾಡುತ್ತಿದ್ದು, ಲಾಡ್ಜ್‌ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದರು.  ಅನುಮಾನಗೊಂಡ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಜೋಡಿಯನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ...
ದಕ್ಷಿಣ ಕನ್ನಡಸುದ್ದಿ

ಬಿ.ಸಿ.ರೋಡಿನ ಭಾರತ್ ಕಮರ್ಷಿಯಲ್ ಸೆಂಟರ್‌ನಲ್ಲಿ ನಾಳೆ ಶುಭಾರಂಭಗೊಳ್ಳಲಿದೆ ಸರಪಾಡಿ “ಚಂದ್ರ ಜ್ಯುವೆಲ್ಲರ್” – ಕಹಳೆ ನ್ಯೂಸ್

ಬಿ.ಸಿ.ರೋಡಿನ ಭಾರತ್ ಕಮರ್ಷಿಯಲ್ ಸೆಂಟರ್‌ನಲ್ಲಿ ನೂತನವಾಗಿ ನಿರ್ಮಾಣವಾಗಿರುವ. ಸರಪಾಡಿ “ಚಂದ್ರ ಜ್ಯುವೆಲ್ಲರ್” ನಾಳೆ ಶುಭಾರಂಭಗೊಳ್ಳಲಿದೆ.ಶ್ರೀಮತಿ ವಾರಿಜಾ ಹರಿಶ್ಚಂದ್ರ ಆಚಾರ್ಯ ಇವರ ಆಶೀರ್ವಾದದೊಂದಿಗೆ ಚಂದ್ರ ಜ್ಯುವೆಲ್ಲರ್ ನಿರ್ಮಾಣವಾಗಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾೈಕ್ ನೂತನ ಜ್ಯುವೆಲ್ಲರಿಯನ್ನ ಉದ್ಘಾಟನೆಗೊಳಿಸಲಿದ್ದಾರೆ. ಇನ್ನು ಮಾಜಿ ಸಚಿವ ಬಿ. ರಮಾನಾಥ ರೈ.ಯಕ್ಷಗಾನ ಕಲಾವಿದರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆಶೋಕ್ ಶೆಟ್ಟಿ, ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.) ಬಂಟ್ವಾಳ ಇದರ ಅಧ್ಯಕ್ಷರಾದ ಸುಧಾಕರ ಆಚಾರ್ಯ, ಮಾರ್ನಬೈಲು...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

” ಆತ್ಮೀಯರು, ಹಿತೈಷಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳ ಜೊತೆಗೆ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ.. ” ಫೇಸ್‌ಬುಕ್ ಪೋಸ್ಟ್‌..! ; ಉದ್ಯಮಿ ಅಶೋಕ್ ಕುಮಾರ್ ರೈ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆ  – ಕಹಳೆ ನ್ಯೂಸ್

ಮಂಗಳೂರು, ಜನವರಿ 22; ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ, ಉದ್ಯಮಿ ಅಶೋಕ್ ಕುಮಾರ್ ರೈ ಭಾನುವಾರ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಪುತ್ತೂರಿನ ಇವರು ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಆಪ್ತರಾಗಿದ್ದರು. ಮಂಗಳೂರಿನಲ್ಲಿ ಭಾನುವಾರ ಮಧ್ಯಾಹ್ನ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಅಶೋಕ್ ಕುಮಾರ್ ರೈ ಪಕ್ಷ ಸೇರಲಿದ್ದಾರೆ. ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅವರು, ಆತ್ಮೀಯರು, ಹಿತೈಷಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳ ಜೊತೆಗೆ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಪೋಸ್ಟ್...
1 549 550 551 552 553 739
Page 551 of 739