Wednesday, June 10, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡರಾಜಕೀಯಸುದ್ದಿ

ಕಾವೂರು ನಗರದ ಮುಲ್ಲಕಾಡುವಿನಲ್ಲಿ ಮುತ್ತೂಟ್ ಫೈನಾನ್ಸ್ ವತಿಯಿಂದ ನವೀಕರಣಗೊಳಿಸಿದ ಕಟ್ಟಡ ಉದ್ಘಾಟಿಸಿದ ಶಾಸಕರಾದ ಡಾ. ವೈ ಭರತ್ ಶೆಟ್ಟಿ –ಕಹಳೆ ನ್ಯೂಸ್

ಕಾವೂರು ನಗರದ ಮುಲ್ಲಕಾಡುವಿನಲ್ಲಿ ಮುತ್ತೂಟ್ ಫೈನಾನ್ಸ್ ವತಿಯಿಂದ ನವೀಕರಣಗೊಳಿಸಿದ ಕಟ್ಟಡವನ್ನ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿ ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಸ್ಥಳೀಯ ಕಾರ್ಪೊರೇಟರ್ ಗಾಯತ್ರಿ ರಾವ್, ಮುತ್ತೂಟ್ ಫೈನಾನ್ಸ್ ನ ರೀಜನಲ್ ಮ್ಯಾನೇಜರ್ ಉದಯ್ ಶ್ಯಾಮ್ ಖಂಡಿಗೆ, ಕ್ಲಸ್ಟರ್ ಮ್ಯಾನೇಜರ್ ಪವಿತ್ರ ಕುಮಾರ್,...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಪಾಂಡವರ ಕಲ್ಲಿನಲ್ಲಿ 8ನೇ ದಿನದ ಬಂಟ್ವಾಳ ಶಾಸಕರ ಪಾದಯಾತ್ರೆಯ ಸಮಾರೋಪ ಸಮಾರಂಭ : ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭಾಗಿ –ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದ ಬಂಟ್ವಾಳ ಬಿಜೆಪಿ ವತಿಯಿಂದ ನಡೆಯುವ " ಗ್ರಾಮವಿಕಾಸ ಯಾತ್ರೆ " "ಗ್ರಾಮದೆಡೆಗೆ ಶಾಸಕರ ನಡಿಗೆ" ಪಾದಯಾತ್ರೆಯ, 8 ನೇ ದಿನದ ಪಾದಯಾತ್ರೆಯ ಸಭಾ ಕಾರ್ಯಕ್ರಮ ನಿನ್ನೆ ಪಾಂಡವರ ಕಲ್ಲುವಿನಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಕಳೆದ 70 ವರ್ಷಗಳಲ್ಲಿ ಕಾಂಗ್ರೇಸ್ ಮಾಡಲಿಕ್ಕಾಗದ ಸಾಧನೆಯನ್ನು ಬಿಜೆಪಿ ಕೆಲವೇ ವರ್ಷಗಳಲ್ಲಿ ಮಾಡಿ ತೋರಿಸಿದೆ,...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಎನ್‌ಐಎಯಿಂದ 1,500 ಚಾರ್ಜ್ ಶೀಟ್ ಸಲ್ಲಿಕೆ, 240 ಸಾಕ್ಷಿಗಳ ಹೇಳಿಕೆ, 20 ಆರೋಪಿಗಳ ಹೆಸರು ಉಲ್ಲೇಖ – ಕಹಳೆ ನ್ಯೂಸ್

ಬೆಂಗಳೂರು, ಜ 21: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ.ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ಜುಲೈ 26 ರಂದು...
ದಕ್ಷಿಣ ಕನ್ನಡರಾಷ್ಟ್ರೀಯಸುದ್ದಿ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ನೌಕಾಪಡೆ ತಂಡಕ್ಕೆ ಮಂಗಳೂರಿನ ಕುವರಿ, ಲೆಫ್ಟಿನೆಂಟ್ ಕಮಾಂಡರ್ ದಿಶಾ ಅಮೃತ್ ನೇತೃತ್ವ..! – ಕಹಳೆ ನ್ಯೂಸ್

ಮಂಗಳೂರು, ಜ 21 : ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ಆಚರಿಸಲು ಸಜ್ಜಾಗಿದ್ದು, ವಿಶೇಷವೆಂದರೆ ಈ ವರ್ಷ, ಕರ್ತವ್ಯ ಪಥದಲ್ಲಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರಿನ ಕುವರಿ ದಿಶಾ ಅಮೃತ್ ನೌಕಾಪಡೆ ತಂಡವನ್ನು ಮುನ್ನಡೆಸಲಿದ್ದಾರೆ. ಈ ತುಕಡಿಯು 144 ಯುವ ನಾವಿಕರನ್ನು ಒಳಗೊಂಡಿದ್ದು, ನಾರಿ ಶಕ್ತಿ ಸ್ತಬ್ದಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರ್‌ಗಳು ಭಾಗವಹಿಸಲಿದ್ದಾರೆ. ಅಮೃತ್...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ವೈದ್ಯರ ಹೈಪ್ರೊಫೈಲ್ ಗಾಂಜಾ ಲೋಕ.! ಇಬ್ಬರು ವೈದ್ಯರನ್ನು ಮನೆಗೆ ಕಳಿಸಿದ ಕೆಎಂಸಿ‌ ಆಡಳಿತ ಮಂಡಳಿ – ಡಾ.ಸಮೀರ್, ಡಾ.ಮಣಿಮಾರನ್ ವಜಾ ; ಡಾ‌.ನದೀಯಾ ಸಿರಾಜ್, ಡಾ.ಇರಾ ಬಾಸಿನ ಸೇರಿದಂತೆ ಉಳಿದ 7 ವೈದ್ಯಕೀಯ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು – ಕಹಳೆ ನ್ಯೂಸ್

ಡ್ರಗ್ಸ್​​ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಅವರನ್ನು ಆಡಳಿತ ಮಂಡಳಿ ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ. ಮಂಗಳೂರು : ಮಂಗಳೂರಿನಲ್ಲಿ ಗಾಂಜಾ ಪ್ರಕರಣದಲ್ಲಿ ವೈದ್ಯರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ‌ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾಗೊಳಿಸಿದೆ. ಡ್ರಗ್ಸ್​​ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್...
ದಕ್ಷಿಣ ಕನ್ನಡರಾಜ್ಯಸುದ್ದಿ

ಕದ್ರಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ : ಬ್ಯಾನರ್‌ ಅಳವಡಿಕೆಗೆ ಸಮ್ಮತಿ ಸೂಚಿಸದ ಆಡಳಿತ ಮಂಡಳಿ – ವಿಹಿಂಪ-ಬಜರಂಗದಳ ಅಳವಡಿಸಿದ್ದ ಬ್ಯಾನರ್‌ ತೆರವು – ಕಹಳೆ ನ್ಯೂಸ್

ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ವಿಹಿಂಪ-ಬಜರಂಗದಳ ವತಿಯಿಂದ ಅಳವಡಿಸಿದ ಬ್ಯಾನರನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ. ಜ.15ರಿಂದ 21ರ ವರೆಗೆ ಜಾತ್ರೆ ನಡೆಯಲಿದೆ. ಈ ನಡುವೆ ಗುರುವಾರ ಕ್ಷೇತ್ರದಲ್ಲಿ ಬ್ಯಾನರ್‌ ಕಂಡು ಬಂದಿದೆ. ಅದರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವನ್ನೂ ಉಲ್ಲೇಖ ಮಾಡಲಾಗಿದೆ. ಸ್ಫೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ಹಾಗೂ ವಿಗ್ರಹಾರಾಧನೆ...
ದಕ್ಷಿಣ ಕನ್ನಡಸುದ್ದಿ

ವಿಟ್ಲ ಜಾತ್ರೋತ್ಸವದಲ್ಲಿ ಫ್ಯಾನ್ಸಿ ಅಂಗಡಿ ವ್ಯಾಪಾರಿ ಮೇಲೆ ಹಲ್ಲೆ ; ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಪುಂಡರು –ಕಹಳೆ ನ್ಯೂಸ್

ಶ್ರೀಪಂಚಲಿಗೇಶ್ವರ ದೇವಸ್ಥಾನದ ಜಾತ್ರೆಯ ನಿಮಿತ್ತ ದೇವಸ್ಥಾನದ ಆವರಣದಲ್ಲಿ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡುತ್ತಿದ್ದ ಸುರೇಶ್ ದಾಸ್ ಎಂಬವರ ಮೇಲೆ ಯುವಕರ ತಂಡ ಹಲ್ಲೆ ನಡೆಸಿದ ಘಟನೆ ವಿಟ್ಲದಲ್ಲಿ ನಡೆದಿದೆ.ವ್ಯಾಪಾರಿ ಸುರೇಶ್ ದೇವಸ್ಥಾನದ ಅನುಮತಿ ಪಡೆದು, ದೇವಸ್ಥಾನದ ಆವರಣದಲ್ಲಿ ವ್ಯಾಪಾರ ನಡೆಸುತ್ತಿದ್ದರು. ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ಸಮಯದಲ್ಲಿ ಯುವಕರ ತಂಡವೊಂದು ಆಗಮಿಸಿ ‘ಅಂಗಡಿ ಯಾಕೆ ಬಂದ್ ಮಾಡ್ತಾ ಇದ್ದಿರಾ..?’ ಎಂದು ತಕರಾರು ಮಾಡಿದ್ದಾರೆ. ಅದಲ್ಲದೇ ‘ಬೇವರ್ಸೀ ,ರಂಡೆ ಮಗ’...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದಲ್ಲೊಂದು ಅನುಮಾನಸ್ಪದ ಕಾರು ಪತ್ತೆ ; ಸ್ಯಾಂಟ್ರೋ ರವಿ ಕಾರು ಶಂಕೆ – ಕಹಳೆ ನ್ಯೂಸ್

ಬಂಟ್ವಾಳ: ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದ್ದು, ಊಹಾಪೋಹಗಳು ಕೇಳಿ ಬಂದಿದೆ. ಬಿಸಿರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಫ್ಲೈ ಓವರ್ ನ ಅಡಿಭಾಗದಲ್ಲಿ ಕೆ.ಎಲ್. ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಬಾರೀ ಸುದ್ಧಿಯಾಗಿದ್ದ ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ....
1 550 551 552 553 554 739
Page 552 of 739