Wednesday, June 10, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆಗೆ ಸಹಕರಿಸಿ ತಲೆ ಮರೆಸಿಕೊಂಡ, ನಿಷೇಧಿತ ದೇಶದ್ರೋಹಿ ಸಂಘಟನೆ PFIಯ ಜಿಹಾದಿ ಕೊಡಾಜೆಯ ಮೊಹಮ್ಮದ್‌ ಶರೀಫ್‌, ನೆಕ್ಕಿಲಾಡಿಯ ಕೆಎ ಮಸೂದ್‌ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದ ಎನ್‌ಐಎ..! – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ  ಘೋಷಿಸಿದೆ. 2022ರ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಅವರ ಕೋಳಿ ಅಂಗಡಿಯ ಮುಂದೆಯೇ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದರು. ಇದೀಗ ನಿಷೇಧಿತ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ದಿ. ಕಿಶೋರ್ ಕುಮಾರ್ ಅರ್ಕ ರವರ ಸ್ಮರಣಾರ್ಥವಾಗಿ ಫೆ. 04 ರಂದು ಅರ್ಕದಲ್ಲಿ ನಡೆಯಲಿದೆ ಹೊನಲು ಬೆಳಕಿನ ಪ್ರೊ. ಮಾದರಿಯ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ –ಕಹಳೆ ನ್ಯೂಸ್

ಶ್ರೀ ದುರ್ಗಾ ಯುವಕ ವೃಂದ (ರಿ) ಅರ್ಕ ಇದರ ಆಶ್ರಯದಲ್ಲಿ, ದಿ/ ಕಿಶೋರ್ ಕುಮಾರ್ ಅರ್ಕ ರವರ ಸ್ಮರಣಾರ್ಥವಾಗಿ, ಹೊನಲು ಬೆಳಕಿನ ಪ್ರೊ/ ಮಾದರಿಯ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಪೆ. 04ರಂದು ನಡೆಯಲಿದೆ. ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ 65 ಕೆ.ಜಿ ವಿಭಾಗದ ಪುರುಷರ 48 ತಂಡಗಳ ಹೊನಲು ಬೆಳಕಿನ ಪ್ರೊ/ ಮಾದರಿಯ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಕಿಶೋರ್ ಟ್ರೋಫಿ -2023 ಫ್ರೆಬ್ರವರಿ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು: ಜ. 27, 28ರಂದು ಫಿಶ್‌ ಫೆಸ್ಟಿವಲ್‌ – ಕಹಳೆ ನ್ಯೂಸ್

ಮಂಗಳೂರು : ಇಲ್ಲಿನ ಮೀನುಗಾರಿಕೆ ಕಾಲೇಜು, ಹೈದರಾಬಾದ್‌ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಹಾಗೂ ಮೀನುಗಾರಿಕೆ ಇಲಾಖೆಯ ಸಹಯೋಗದಲ್ಲಿ ಮೀನುಗಾರಿಕೆ ಕಾಲೇಜಿನ ಆವರಣದಲ್ಲಿ ಜ. 27 ಹಾಗೂ 28ರಂದು ಬೆಳಗ್ಗೆ 10ರಿಂದ ಸಂಜೆಯ ವರೆಗೆ ಫಿಶ್‌ ಫೆಸ್ಟಿವಲ್‌-2023 (ಮೀನು ಉತ್ಸವ) ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ ಕಾಲೇಜಿನ ಆವರಣದಲ್ಲಿ ಜ. 27ರ ಸಂಜೆ 5 ಗಂಟೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಉದ್ಘಾಟಿಸುವರು. ಬೀದರ್‌ನ ಕರ್ನಾಟಕ ಪಶು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಸುರತ್ಕಲ್‌: ಉದ್ಯೋಗಕ್ಕೆ ತೆರಳಿದ್ದ ಯುವತಿ ಶಿವಾನಿ ನಾಪತ್ತೆ ; ಮೊಬೈಲ್‌ ಸ್ವಿಚ್‌ ಆಫ್‌- ಕಹಳೆ ನ್ಯೂಸ್

ಸುರತ್ಕಲ್‌ : ಸುರತ್ಕಲ್‌ 3ನೇ ಬ್ಲಾಕ್‌ ನಿವಾಸಿ, ಮಣಪ್ಪುರಂ ಫೈನಾನ್ಸ್‌ ಉದ್ಯೋಗಿಯಾಗಿದ್ದ ಶಿವಾನಿ (20) ಜ. 16ರಂದು ಕೆಲಸಕ್ಕೆ ಹೋದವರು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ. ಸಂಸ್ಥೆಯ ಇತರ ಸಿಬಂದಿಗಳಲ್ಲಿ ವಿಚಾರಿಸಿದಾಗ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ....
ಅಂತಾರಾಷ್ಟ್ರೀಯದಕ್ಷಿಣ ಕನ್ನಡಸಿನಿಮಾಸುದ್ದಿ

ಮಂಗಳೂರು ಬೆಡಗಿಗೆ ಒಲಿಯುತ್ತಾ ಭುವನ ಸುಂದರಿ ಕಿರೀಟ.? ದಕ್ಷಿಣ ಅಮೆರಿಕಾದಲ್ಲಿ ಇಂದು ದಿವಿತಾ ರೈ ಅದೃಷ್ಟ ಪರೀಕ್ಷೆ– ಕಹಳೆ ನ್ಯೂಸ್

ದಕ್ಷಿಣ ಅಮೆರಿಕಾ ಲೌಸಿಯಾನಾ ರಾಜ್ಯದ ನ್ಯೂ ಆರಿಲಿನ್ಸ್ ನಗರದ ಎರ್ನೆಸ್ಟ್ ಎನ್ ಮೋರಿಯಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 6.30ಕ್ಕೆ 71ನೇ ಭುವನ ಸುಂದರಿ ಸ್ಪರ್ಧೆಯು ನಡೆಯುತ್ತಿದೆ. ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ನಾನಾ ದೇಶಗಳ 86 ಸುಂದರಿಯರು ಭಾಗಿ ಆಗಿದ್ದು, ಭಾರತದಿಂದ ಮಂಗಳೂರು ಮೂಲದ ದಿವಿತಾ ರೈ ಕೂಡ ಭಾಗಿಯಾಗಿದ್ದಾರೆ. ಈ ಬಾರಿಯ ಭುವನ ಸುಂದರಿ ಕಿರೀಟ ದಿವಿತಾಗೆ ಬರಲಿ ಎಂದು ಅಸಂಖ್ಯಾತ ಅಭಿಮಾನಿಗಳು...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಬಸ್ ನಲ್ಲಿ ಅನ್ಯಮತೀಯ ಯುವತಿಯ ಪಕ್ಕದಲ್ಲಿ ಬಂದು ಕುಳಿತು ಚಾಕಲೇಟ್ ಬೇಕೇ ಎಂದು ಕಿಚಾಯಿಸಲು ಯತ್ನಿಸಿದ ಮಹಮ್ಮದ್ ಶಾಕೀರ್..! ; ಹಿಂದೂ ಸಂಘಟನೆ ಕಾರ್ಯಕರ್ತರಿಂದ ಬಿತ್ತು ಗೂಸಾ..! ಕೇಸ್ ದಾಖಲು – ಕಹಳೆ ನ್ಯೂಸ್

ವಿಟ್ಲ : ಬಸ್‌ನಲ್ಲಿ ಅನ್ಯಮತೀಯ ವಿದ್ಯಾರ್ಥಿನಿಗೆ ಚಾಕಲೇಟ್ ಬೇಕಾ, ಎಂದು ಚುಡಾಯಿಸಲು ಯತ್ನಿಸಿದ ಅನ್ಯ ಮತದ ವಿದ್ಯಾರ್ಥಿಗೆ ಹಿಂದೂ ಸಂಘಟನೆಗೆ ಸೇರಿದ ಯುವಕರು ಗೂಸಾ ನೀಡಿದ ಘಟನೆ ನಡೆದಿದೆ., ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಮಹಮ್ಮದ್‌ ಶಾಕೀರ್‌ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರು ಬಲ್ಮಠದಲ್ಲಿರುವ ಖಾಸಗಿ ಕಾಲೇಜಿನಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿ ತಾಲೂಕಿನ ಬಂದಾರು ಸರಕಾರಿ ಶಾಲೆಯಲ್ಲಿ ವಿದ್ಯಾಭಿಮಾನಿಗಳ ಸಹಕಾರದಿಂದ 4 ಲಕ್ಷ ರೂ. ವೆಚ್ಚದಲ್ಲಿ 2 ಎಕ್ರೆಯಲ್ಲಿ ಅಡಿಕೆ ತೋಟ ನಿರ್ಮಾಣ ; ಬೋರ್‌ವೆಲ್‌ ವ್ಯವಸ್ಥೆ ಕಲ್ಪಿಸಿದ್ದ ಶಾಸಕ ಹರೀಶ್‌ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ: ಸರಕಾರಕ್ಕೆ ಸರಕಾರಿ ಶಾಲೆಗಳ ಉಪಚಾರ ಸಾಕಾಗಿದೆ. ಅಗತ್ಯ ಸಲಕರಣೆಗೂ ಅನುದಾನ ಸಿಗದ ಪರಿಸ್ಥಿತಿ ಸರಕಾರಿ ಶಾಲೆಗಳದ್ದು. ಕೆಲವೊಂದಕ್ಕೆ ಶಿಕ್ಷಕರೇ ತಮ್ಮ ವೇತನದಿಂದ ಭರಿಸಬೇಕಾದ ಸಂದಿಗ್ಧತೆಯೂ ಇದೆ. ಈ ಮಧ್ಯೆ ಸರಕಾರಿ ಶಾಲೆಗಳ ಮಕ್ಕಳ ಸಂಖ್ಯೆ ಹೆಚ್ಚಿಸಲು ನಾನಾ ಕಸರತ್ತು ನಡೆಸುವುದನ್ನು ಕಂಡು ಸರಕಾರಿ ಶಾಲೆಗಳ ಪೋಷಕರು ಬಸವಳಿದಿದ್ದಾರೆ. ಸರಕಾರಿ ಶಾಲೆಗಳ ಅಭಿವೃದ್ಧಿ ದೂರದೃಷ್ಟಿಯಿಂದ ತಾವೇ ಆದಾಯ ಮೂಲವನ್ನು ಕಂಡುಕೊಳ್ಳುತ್ತಿರುವ ಹಲವು ಶಾಲೆಗಳ ಸಾಧನೆಗಳನ್ನು ಕಂಡಿದ್ದೇವೆ. ಅಂಥದ್ದರಲ್ಲಿ ತಾಲೂಕಿನ ಬಂದಾರು ಗ್ರಾಮದ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಶವಪತ್ತೆ ; ಆತ್ಮಹತ್ಯೆಯೋ, ಅಪಘಾತವೋ…? – ಸಾವಿನ ಸುತ್ತ ಹಲವು ಅನುಮಾನ..! – ಕಹಳೆ ನ್ಯೂಸ್

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ‌ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಸ್ಥಾನದಮನೆ ಮೃತಪಟ್ಟ ಯುವಕ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆ ಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ನೇತ್ರಾವತಿ ನದಿಗೆ...
1 551 552 553 554 555 739
Page 553 of 739