Wednesday, June 10, 2026

ದಕ್ಷಿಣ ಕನ್ನಡ

ಕೃಷಿದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ತೋಟಗಾರಿಕಾ ಮಂತ್ರಿಗಳಾದ ಶ್ರೀ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ – ಕಹಳೆ ನ್ಯೂಸ್

ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಹೆಚ್ಚಿನ ರೈತರು ತಮ್ಮ ಜೀವನಾಧಾರಕ್ಕೆ ಅಡಿಕೆಯೊಂದಿಗೆ ರಬ್ಬರ್ ಕೃಷಿಯನ್ನು ಅವಲಂಬಿಸಿದ್ದಾರೆ. ರಬ್ಬರಿನ ಪರ್ಯಾಯ ಕೃಷಿಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ. ಇತ್ತೀಚಿನ ರಬ್ಬರ್ ಮಾರುಕಟ್ಟೆಯಲ್ಲಿ ಉಂಟಾದ ದರ ಕುಸಿತವು ಕೃಷಿಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ತೋಟಗಾರಿಕಾ ಮಂತ್ರಿಗಳಾದ ಶ್ರೀಮಾನ್ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ ಸಲ್ಲಿಸಲಾಯಿತು ಮುಖ್ಯಮಂತ್ರಿ ಗಳೊಂದಿಗೆ ಈ...
ಕೃಷಿದಕ್ಷಿಣ ಕನ್ನಡಸುದ್ದಿಸುಳ್ಯ

ಡ್ರೋನ್‌ ಮೂಲಕ ಅಡಿಕೆಗೆ ಔಷಧ : ಸುಳ್ಯದಲ್ಲಿ ಪ್ರಥಮ ಪ್ರಯೋಗ – ಕಹಳೆ ನ್ಯೂಸ್

ಸುಳ್ಯ: ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಸದ್ಯ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗಕ್ಕೆ ತುತ್ತಾಗಿ ಕೃಷಿ ತೋಟವೇ ನಲುಗಿದೆ. ಇದರ ನಿವಾರಣೆಗೆ ಔಷಧ ಸಿಂಪಡನೆ ಅನಿವಾರ್ಯ. ಇದೀಗ ಡ್ರೋನ್‌ ಮೂಲಕ ಸಿಂಪಡನೆ ತಂತ್ರಜ್ಞಾನ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮವಾಗಿ ಸುಳ್ಯದಲ್ಲಿ ನಡೆಯುತ್ತಿದೆ. ಎಲೆಚುಕ್ಕಿ ರೋಗ ವ್ಯಾಪಕವಾಗಿದ್ದು ಅಡಿಕೆ ಕೃಷಿಕರು ಆತಂಕಕ್ಕೆ ಒಳಗಾಗಿದ್ದಾರೆ. ಔಷಧ ಸಿಂಪಡನೆಗೆ ಕಾರ್ಮಿಕರ ಕೊರತೆಯೂ ಎದುರಾಗುತ್ತಿರುವ ಸಂದರ್ಭದಲ್ಲಿ ಸುಧಾರಿತ ತಂತ್ರಜ್ಞಾನ ನೆರವಿಗೆ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳ ಬಿಜೆಪಿಯ 20 ಹಾಲಿ ಶಾಸಕರಿಗೆ ಟಿಕೆಟ್ ಟೆನ್ಷನ್ – ವರ್ಚಸ್ಸು, ವಯಸ್ಸು, ಆಡಳಿತ ವಿರೋಧಿ ಅಲೆಯೇ ಮಾನದಂಡ ; ಹೈಕಮಾಂಡ್ ಕೈ ಸೇರಿದೆ 16 ಜಿಲ್ಲೆಗಳ ಶಾರ್ಟ್ ಲಿಸ್ಟ್ – ಕಹಳೆ ನ್ಯೂಸ್

ಬೆಂಗಳೂರು: 20 ಹಾಲಿ ಬಿಜೆಪಿ (BJP) ಶಾಸಕರಿಗೆ ಟಿಕೆಟ್ ಕೈ ತಪ್ಪುತ್ತಾ..?, ವರ್ಚಸ್ಸು, ವಯಸ್ಸು, ಆಡಳಿತ ವಿರೋಧಿ ಅಲೆಯೇ ಮಾನದಂಡ ಆಗುತ್ತಾ ಎಂಬ ಪ್ರಶ್ನೆಗಳು ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ. 16 ಜಿಲ್ಲೆಗಳಲ್ಲಿ ಬಿಜೆಪಿ ಹಾಲಿ ಶಾಸಕರಿಗೆ ಕೊಕ್ ಕೊಡುವ ಶಾರ್ಟ್ ಲಿಸ್ಟ್ ರೆಡಿ ಆಗ್ತಿದೆ ಎನ್ನಲಾಗಿದ್ದು, ಹೈಕಮಾಂಡ್ (BJP HighCommand) ಮುಂದಿರುವ ವರದಿ ಅಸಲಿಯತ್ತಿನ ಬಗ್ಗೆ ಕುತೂಹಲ ಮೂಡಿದೆ. ಚುನಾವಣೆಗೆ ಇನ್ನು ಮೂರೂವರೆ ತಿಂಗಳು ಬಾಕಿ ಇರುವಾಗಲೇ ಟಿಕೆಟ್ ಲೆಕ್ಕಚಾರ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತ ಹಿಂದೂ ಯುವತಿಯೊಂದಿಗೆ ಸಿಕ್ಕಿಬಿದ್ದು ಧರ್ಮದೇಟು ತಿಂದ ಮುಸ್ಲಿಂ ಯುವಕ ಅಫೀದ್..! ; ಲವ್ ಜಿಹಾದ್ ನಡೆಸಲು ಯತ್ನಿಸಿದ ಜಿಹಾದಿಯ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲು – ಕಹಳೆ ನ್ಯೂಸ್

ಸುಳ್ಯ/ಕಡಬ : ಸುಬ್ರಹ್ಮಣ್ಯದಲ್ಲಿ ಹಿಂದೂ ಹುಡುಗಿಯ ಜತೆಗೆ ಸಿಕ್ಕಿಬಿದ್ದ ಕಲ್ಲುಗುಂಡಿ ಮೂಲದ ಮುಸ್ಲಿಂ ಹುಡುಗನಿಗೆ ಥಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಹುಡುಗಿಯ ತಂದೆ ಸುಬ್ರಹ್ಮಣ್ಯ ಠಾಣೆಯಲ್ಲಿ ಫೋಕ್ಸೋ ಪ್ರಕರಣದಡಿಯಲ್ಲಿ ಕೇಸು ದಾಖಲಿಸಿದ್ದಾರೆ. ಮಗಳ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಂದೆ ಉಲ್ಲೇಖಿಸಿದ್ದಾರೆ. ಈ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಯುವತಿಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ಯುವಕ ಅಫೀದ್ (20 ವರ್ಷ) ಆಕೆಯ ಜತೆಗೆ ಕಳೆದ ಒಂದು ವರ್ಷದಿಂದ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳಮುಖಿಯಾಗಿ ಲಿಂಗಪರಿವರ್ತನೆ ಮಾಡಿಸಿಕೊಂಡ ಬಂಟ್ವಾಳ ಮೂಲದ ಮುಸ್ಲಿಂ ಯುವಕ.! ಆಡಿಯೋ ವೈರಲ್​ ಬೆನ್ನಲ್ಲೇ ಆಘಾತಕಾರಿ ವಿಷಯ ಚರ್ಚೆ – ಕಹಳೆ ನ್ಯೂಸ್

ಮಂಗಳೂರು: ಬಂಟ್ವಾಳ ಮೂಲದ ಮುಸ್ಲಿಂ ಯುವಕನೊಬ್ಬ ಮಂಗಳಮುಖಿಯರ ಜಾಲಕ್ಕೆ ಸಿಲುಕಿ ಲಿಂಗಪರಿವರ್ತನೆ ಮಾಡಿಸಿಕೊಂಡ ಆತಂಕಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈತನ ಜತೆ ಸಂಬಂಧಿಕರು ಮಾತುಕತೆ ನಡೆಸಿರುವ ಆಡಿಯೋ ವೈರಲ್​ ಆಗಿದ್ದು, ಇಂತಹ ಹಲವು ಘಟನೆಗಳು ಮಂಗಳೂರನ್ನು ಕೇಂದ್ರೀಕರಿಸಿ ನಡೆಯುತ್ತಿರುವ ಆತಂಕಕಾರಿ ಮಾಹಿತಿಗಳು ಹರಿದಾಡುತ್ತಿವೆ. ಈಗಾಗಲೇ ಮದ್ವೆ ಆಗಿ ಮಕ್ಕಳು ಇರುವವರೂ ಕೂಡ ಪತ್ನಿಗೆ ವಿಚ್ಛೇದನ ನೀಡಿ ಲಿಂಗ ಪರಿವರ್ತಿಸಿಕೊಂಡು ಹೆಣ್ಣಾಗಿದ್ದಾರೆ..! ಪ್ರಸಕ್ತ ತುಮಕೂರಿನಲ್ಲಿ ನೆಲೆಸಿರುವ ಬಂಟ್ವಾಳ ಮೂಲದ ಯುವಕ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನ ಕಾಲೇಜೊಂದಕ್ಕೆ ಎನ್‌ಐಎ ದಾಳಿ ; ಇಸ್ಲಾಮಿಕ್ ಸ್ಟೇಟ್ಸ್ ನ ಕೆಲಸಗಳಿಗಾಗಿ ಐಸಿಸ್ ನಿಂದ ಕ್ರಿಪ್ಟೋ ವಾಲೆಟ್ಸ್ ಮೂಲಕ ಹಣ ಪಡೆಯುತ್ತಿದ್ದ ಉಡುಪಿಯ ರೇಶಾನ್ ತಾಜುದ್ದಿನ್ ಶೇಖ್ , ಶಿವಮೊಗ್ಗದ ಟಿಪ್ಪು ಸುಲ್ತಾನ್ ನಗರದ ಹುಜೈರ್ ಫರ್ಹಾನ್ ಅಂದರ್ – ಕಹಳೆ ನ್ಯೂಸ್

ಮಂಗಳೂರು: ಐಸಿಸ್‌ ಉಗ್ರ ಸಂಚು ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಗುರುವಾರ ರಾಜ್ಯದ 6 ಕಡೆ ದಾಳಿ ನಡೆಸಿ, ಇಬ್ಬರನ್ನು ಬಂಧಿಸಲಾಗಿತ್ತು. ಈ ಬಗ್ಗೆ ಎನ್‌ಐಎ ಅಧಿಕೃತ ಪತ್ರಿಕಾ ಹೇಳಿಕೆ ನೀಡಿದ್ದು, ಕ್ರಿಪ್ಟೋ ವಾಲೆಟ್ ಮೂಲಕ ಐಸಿಎಸ್ ನಿಂದ ಹಣ ಪಡೆಯುತ್ತಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಗುರುವಾರ ಮಂಗಳೂರಿನ ಕಾಲೇಜೊಂದಕ್ಕೆ ದಾಳಿ ಮಾಡಿದ್ದ ಅಧಿಕಾರಿಗಳು ಉಡುಪಿ ಬ್ರಹ್ಮಾವರ ನಿವಾಸಿ ರೇಶಾನ್ ಶೇಖ್ ನನ್ನು ಬಂಧಿಸಿದ್ದರು. ಅಲ್ಲದೆ ಶಿವಮೊಗ್ಗದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಕಾಮುಕ ನಿತೇಶ್ ರೈ ವಿರುದ್ಧ ಫೋಕ್ಸೋ ಪ್ರಕರಣ ದಾಖಲು : ಪ್ರೀತ್ಸೇ ಅಂತ ಕಿರುಕುಳ ನೀಡುತ್ತಿದ್ದವನ ವಿರುದ್ಧ ಎರಡು ವಿವಿಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ಚಿಗುರು ಮೀಸೆ ಹುಟ್ಟೋ ಹೊತ್ತಿನಲ್ಲಿ ತನ್ನ ಕಾಮ ತೀರಿಸಿಕೊಳ್ಳಲು ಅಮಾಯಕ ಹೆಣ್ಣು ಮಕ್ಕಳನ್ನ ಬಳಸಿಕೊಳ್ಳುತ್ತಿ ಕಾಮುಕ ಯುವಕ ನಿತೇಶ್ ರೈ ವಿರುದ್ಧ ಇದೀಗ ಸಂಪ್ಯ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನಲ್ಲಿ ಖಾಸಗೀ ಕೆಲಸ ಮಾಡುತ್ತಿರುವ ನಿತೇಶ್ ರೈನ ಕಾಮದ ವಿಚಾರ ಎರಡು ಮೂರು ತಿಂಗಳ ಹಿಂದೆ ಬಯಲಾಗಿದ್ದು ಈತ ನೀಡಿದ ಕಿರುಕುಳದ ಬಗ್ಗೆ ಹಲವು ಹೆಣ್ಣು ಮಕ್ಕಳು ಆರೋಪವನ್ನ ಮಾಡಿದ್ದರು. ಈತ ತನ್ನ ಕೆಲಸದ...
ದಕ್ಷಿಣ ಕನ್ನಡಸುದ್ದಿ

ಶಿರಾಡಿ ರಸ್ತೆ ಚತುಷ್ಪಥಕ್ಕೆ 1,976 ಕೋ.ರೂ. ಬಿಡ್‌ : ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್ ಸತತ ಪ್ರಯತ್ನ ಫಲ – ಸಚಿವ ನಿತಿನ್‌ ಗಡ್ಕರಿ ಪತ್ರ – ಕಹಳೆ ನ್ಯೂಸ್

ಮಂಗಳೂರು: ಶಿರಾಡಿ ಘಾಟಿ ವಿಭಾಗದ ಮಾರನಹಳ್ಳಿ -ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು 1,976 ಕೋಟಿ ರೂ. ಮೊತ್ತದ ಬಿಡ್‌ ಆಹ್ವಾನಿಸಲಾಗಿದೆ ಎಂದು ಕೇಂದ್ರ ಹೆದ್ದಾರಿ, ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಈ ಚತುಷ್ಪಥ ಕಾಮಗಾರಿಯ ಜತೆ ಮಂಗಳೂರು- ಬೆಂಗಳೂರು ನಡುವಿನ ಸಂಚಾರಕ್ಕೆ ಸಂಚಾರ, ಸಾರಿಗೆ ವೆಚ್ಚವನ್ನು ಕಡಿಮೆ ಮಾಡಲಿರುವ ಶಿರಾಡಿ ಘಾಟಿ ಸುರಂಗಮಾರ್ಗ...
1 553 554 555 556 557 739
Page 555 of 739