Thursday, May 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಪರಿಸರದಲ್ಲಿ ನಿಷ್ಪ್ರಯೋಜಕವಾದ ಅನೇಕ ಕಿಂಡಿ ಅಣೆಕಟ್ಟುಗಳು ; ಕೋಟ್ಯಂತರ ರೂ. ನೀರಿನಲ್ಲಿ ಹೋಮ..! – ಕಹಳೆ ನ್ಯೂಸ್

ಉಪ್ಪಿನಂಗಡಿ: ಕೋಟ್ಯಂತರ ರೂ. ವೆಚ್ಚದಲ್ಲಿ ಕೃಷಿ ಚಟುವಟಿಕೆ ಹಾಗೂ ಅಂತರ್ಜಲವನ್ನು ವೃದ್ಧಿಸುವ ಉದ್ದೇಶದಿಂದ ನಿರ್ಮಿಸಿರುವ ಕಿಂಡಿ ಅಣೆಕಟ್ಟುಗಳ ಪೈಕಿ ಹಲವು ನಿರ್ವಹಣೆಯಿಲ್ಲದೆ ಸೊರಗಿ ನಿಷ್ಪ್ರಯೋಜಕವಾಗುತ್ತಿವೆ. ಆ ಮೂಲಕ ಉಪ್ಪಿನಂಗಡಿ ಭಾಗ ಒಂದರಲ್ಲೇ ಅನೇಕ ಕಿಂಡಿ ಅಣೆಕಟ್ಟುಗಳಿಂದು ಮೂಲ ಉದ್ದೇಶವನ್ನೇ ಮರೆತಂತಿದ್ದು, ನೀರಿಲ್ಲದೆ ಬರಡಾಗಿ ನಿಂತಿದೆ. ಕೆಮ್ಮಾರ: ಇನ್ನೂ ಹಲಗೆ ಅಳವಡಿಸಿಲ್ಲ : ನೇತ್ರಾವತಿ ನದಿಯನ್ನು ಸೇರುವ ಸಣ್ಣ ಹೊಳೆಗೆ ಕೆಮ್ಮಾರದ ನೆಕ್ಕರಾಜೆ ಬಳಿ ಒಂದು ಕಿಂಡಿ ಅಣೆಕಟ್ಟನ್ನು ನಿರ್ಮಾಣ ಮಾಡಲಾಗಿದೆ. ಇಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ವಿಕೃತಿ ; ತಪ್ಪೊಪ್ಪಿಕೊಳ್ಳದಿದ್ರೆ ದೈವದ ಮೊರೆ ಹೋಗುವ ಎಚ್ಚರಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದು ವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ. ಮರೋಡಿ ಗ್ರಾಮದ ಪೊಸರಡ್ಕ ಗರೋಡಿ ವಠಾರದಲ್ಲಿ ಬುಧವಾರ ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಏಕಾ ಏಕಿ ನಿನ್ನೆ ರಾತ್ರಿ ಬ್ಯಾನರ್ ನ್ನು ಹರಿದು ಕಿತ್ತೆಸೆದ ಘಟನೆ ವರದಿಯಾಗಿದೆ. ಪೊಸರಡ್ಕ ವಠಾರದಲ್ಲಿ ಗರೋಡಿ ಇದ್ದು ಗೆಜ್ಜೆಗಿರಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಷಷ್ಟಿ ಮಹೋತ್ಸದಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಸುಬ್ರಹ್ಮಣ್ಯ ಪೋಲಿಸ್ ಸಿಬ್ಬಂದಿಯಿಂದ ಹಲ್ಲೆ ಆರೋಪ ಯುವಕ ಕಡಬ ಆಸ್ಪತ್ರೆಗೆ ದಾಖಲು ; ಯುವಕನಿಗೆ ನ್ಯಾಯ ನೀಡದಿದ್ದರೆ ಉಗ್ರ ಹೋರಾಟ ಎಚ್ಚರಿಕೆ ನೀಡಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಕಡಬ: ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಯುವಕ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕುಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ಎಂಬವರು  ಪೋಲಿಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವವರು. ಈ ಬಗ್ಗೆ ಹೇಳಿಕೆ ನೀಡಿರುವ ಶಶಿಕಿರಣ್ ಅವರು ಚಂಪಾಷಷ್ಠಿಯಂದು ನಾನು ಜ್ಯೂಸ್ ಐಸ್...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಆಟೋದಲ್ಲಿ ಕುಕ್ಕರ್‌ ಬಾಂಬ್ ಸ್ಟೋಟ ಪ್ರಕರಣ ; ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ..! – ಕಹಳೆ ನ್ಯೂಸ್

ಮಂಗಳೂರು, ಡಿ 01 : ಆಟೋದಲ್ಲಿ ಕುಕ್ಕರ್‌ ಬಾಂಬ್ ಸ್ಟೋಟ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಆತನ ಖಾತೆಗಳಿಗೆ ವಿದೇಶಗಳಿಂದ ಹಣ ವರ್ಗಾವಣೆಯಾಗಿರುವುದು ತಿಳಿದು ಬಂದಿದೆ. ಶಾರೀಕ್‌ ಡಾರ್ಕ್‌ವೆಬ್‌ ಮೂಲಕ ಖಾತೆ ತೆರೆದಿದ್ದು, ವಿದೇಶಗಳಿಂದ ವರ್ಗಾವಣೆಯಾಗುತ್ತಿದ್ದ ಹಣವನ್ನು ರೂಪಾಯಿಗೆ ಪರಿವರ್ತಿಸಿ ಹಲವಾರು ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದ ಎನ್ನಲಾಗಿದೆ. ಇನ್ನು ಮೈಸೂರಿನಲ್ಲಿ ಅನೇಕ ಮಂದಿಯ ಬ್ಯಾಂಕ್‌ ಖಾತೆಗೆ ಹಣ ಹಾಕಿಸಿದ್ದ ಎಂಬ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ತನಿಖೆ ಅಧಿಕೃತವಾಗಿ ಎನ್‌ಐಎಗೆ ಹಸ್ತಾಂತರ – ಕಹಳೆ ನ್ಯೂಸ್

ಮಂಗಳೂರು, ಡಿ 01 : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರಿಸಿದೆ. ಈಗಾಗಲೇ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿ ಶಾರಿಕ್‌ನ ಹೇಳಿಕೆಯನ್ನು ವೀಡಿಯೋ ದಾಖಲೀಕರಣ ಮಾಡಿಕೊಂಡಿದ್ದಾರೆ. ಇಂದಿನಿಂದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಳ್ಳಲಿದ್ದು, ಶಾರೀಕ್‌ನಿಂದ ಪ್ರತ್ಯೇಕ ಹೇಳಿಕೆಯನ್ನು ಪಡೆದುಕೊಂಡು ದಾಖಲಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ತನಿಖೆಯ ಸಲುವಾಗಿ ಎನ್‌ಐಎಯ ಮೂರು ತಂಡಗಳು ಮಂಗಳೂರಿಗೆ ಆಗಮಿಸಿವೆ.ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ...
ದಕ್ಷಿಣ ಕನ್ನಡರಾಜ್ಯಸುದ್ದಿ

” ನಂತೂರು ಘಟನೆ ಕೇವಲ ಸ್ಯಾಂಪಲ್ ಮಾತ್ರ, ಇನ್ನೂ ಕೂಡ ನೀವು ಲವ್ ಜಿಹಾದ್ ನಿಲ್ಲಿಸದಿದ್ದರೆ, ನಿಮಗೆ ಮಯ್ಯತ್ತ್ (ಮೃತದೇಹ) ಶತಸಿದ್ಧ. ” – ವೈರಲ್ ಆಗುತ್ತಿದೆ ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಫೋಸ್ಟ್ – ಕಹಳೆ ನ್ಯೂಸ್

ಮಂಗಳೂರು: ಗುರುವಾರ ನಗರದ ನಂತೂರು ಬಳಿ ನಡೆದ ಲವ್ ಜಿಹಾದ್ ಘಟನೆ ನಂತರ, ನಂತೂರು ಘಟನೆ ಕೇವಲ ಸ್ಯಾಂಪಲ್ ಅಷ್ಟೇ ಎಂದು ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಹೇಳಿದ್ದಾರೆ. ಗುರುವಾರ ಸಂಜೆ ನಂತೂರಿನಲ್ಲಿ ನಿಟ್ಟೆ ಕಾಲೇಜಿನ ಹಿಂದೂ ಹುಡುಗಿ ಜೊತೆ ಮುಸ್ಲಿಂ ಯುವಕ ಬಸ್ ನಲ್ಲಿ ಅಶ್ಲೀಲವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಿ ಜೋಡಿಯನ್ನು ಬಸ್ ನಿಂದ ಕೆಳಗಿಳಿಸಿ ಯುವಕನಿಗೆ ಧರ್ಮದೇಟು ನೀಡಿ, ಯುವತಿಗೆ ಬುದ್ದಿಹೇಳಿದ ಘಟನೆ ವರದಿಯಾಗಿತ್ತು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮುಡಿಪು ತಾಜ್ ಸೆಂಟರ್ ಹೋಟೆಲಿನಲ್ಲಿ ಗೋ ಮಾಂಸದ ಬಿರಿಯಾನಿ : ಹೋಟೆಲ್ ಮಾಲಕ ಹುಸೇನ್ ಪೊಲೀಸ್ ವಶ – ಕಹಳೆ ನ್ಯೂಸ್

ಮುಡಿಪುವಿನಲ್ಲಿ ಕಾರ್ಯಚರಿಸ್ತಾ ಇರುವ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ಗೋ ಮಾಂಸದ ಬಿರಿಯಾನಿ ಮಾಡಿ ಬಡಿಸ್ತಾ ಇದ್ದ ಹೋಟೆಲ್ ಮಾಲಕ ಹುಸೇನ್‌ನ್ನ ಪೊಲೀಸರು ಬಂಧಿಸಿದ್ದಾರೆ. ಈ ಹೋಟೆಲ್‌ಗೆ ಊಟಕ್ಕೆ ಬಂದವರು ಗೋ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಹೋಟೆಲಿಗೆ ಹಿಂದು ಜಾಗರಣ ವೇದಿಕೆ ಮುಡಿಪು ಕಾರ್ಯಕರ್ತರು ತೆರಳಿ ಬಳಿಕ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಪೊಲೀಸರ ಜೊತೆಗೆ ಹಿಂ.ಜಾ.ವೇ ಕಾರ್ಯಕರ್ತರು ದಾಳಿ ಮಾಡಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಕ್ಷಣಾ ಸಚಿವಾಲಯದಿಂದ ಧರ್ಮಸ್ಥಳಕ್ಕೆ ಬಂತು ಟಿ-565 ಯುದ್ಧ ಟ್ಯಾಂಕ್; ಇಲ್ಲಿದೆ ಇದರ ವಿಶೇಷತೆ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯದಲ್ಲಿರುವ 'ಮಂಜೂಷಾ' ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಯುದ್ಧ ಟ್ಯಾಂಕ್ ಕೊಡುಗೆಯಾಗಿ ನೀಡಲಾಗಿದೆ. ಭಾರತೀಯ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಧರ್ಮಸ್ಥಳದ ಮಂಜೂಷಾ ವಸ್ತಸಂಗ್ರಹಾಲಯಕ್ಕೆ ಟಿ-565 ಯುದ್ಧ ಟ್ಯಾಂಕ್​ನ್ನು ರವಾನಿಸಲಾಗಿದೆ. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಟಿ-565 ಯುದ್ಧ ಟ್ಯಾಂಕ್ ಬಳಕೆಯಾಗಿದೆ. 1971ರ ಇಂಡೋ-ಪಾಕ್ ಯುದ್ಧ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಈ ಟ್ಯಾಂಕ್ ಭಾಗಿಯಾಗಿದೆ. 40...
1 554 555 556 557 558 731
Page 556 of 731