Thursday, May 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಸರಕಾರಿ ಪ್ರೌಢಶಾಲೆ ಗೋಳ್ತಮಜಲು,ಕಲ್ಲಡ್ಕ ಶಾಲಾ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಸರಕಾರಿ ಪ್ರೌಢಶಾಲೆ ಗೋಳ್ತಮಜಲು,ಕಲ್ಲಡ್ಕ ಇದರ ಶಾಲಾ ವಾರ್ಷಿಕೋತ್ಸವವು ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಚಂದ್ರಶೇಖರ್ ಟೈಲರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಶ್ರೀ ದಿನೇಶ್ ಅಮ್ಟೂರ್,ಸರಕಾರದಿಂದ ವಿಧ್ಯಾಭ್ಯಾಸಕ್ಕೆ ಬೇಕಾದ ಎಲ್ಲಾ ಸೌಕರ್ಯಗಳು ಸಿಗುತ್ತಿದ್ದು ಅದನ್ನು ಸರಿಯಾಗಿ ಉಪಯೋಗಿಸಿ ಶಾಲೆಗೆ, ಊರಿಗೆ,ದೇಶಕ್ಕೆ ಒಳ್ಳೆಯ ಹೆಸರು ತನ್ನಿ,ಮನೆ ಮತ್ತು ಶಾಲೆ ನಮಗೆ ಸಂಸ್ಕಾರ ಕಲಿಸುವ ಕೇಂದ್ರಗಳು,ಮೊಬೈಲ್ ಹಾಗೂಇನ್ನಿತರ ಸಾಮಾಜಿಕ ಜಾಲತಾಣಗಳನ್ನು ಅವಶ್ಯಕತೆಯಷ್ಟೆ ಬಳಸಿರಿ,ದುಶ್ಚಟಗಳಿಗೆ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಂಡವರಕಲ್ಲು ಸಮೀಪದ ಅಕ್ರಮ ಕಸಾಯಿಖಾನೆಗೆ ಪುಂಜಾಲಕಟ್ಟೆ ಠಾಣಾ ಎಸ್‌ಐ ಸುತೇಶ್ ನೇತೃತ್ವದಲ್ಲಿ ದಾಳಿ ; ಗೋ ಮಾಂಸ ಸಹಿತ ಆರೋಪಿ ಇಸ್ಮಾಯಿಲ್ ಬಂಧನ – ಕಹಳೆ ನ್ಯೂಸ್

ಪುಂಜಾಲಕಟ್ಟೆ: ಅಕ್ರಮ ಕಸಾಯಿಖಾನೆಯಲ್ಲಿ ಗೋ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ದಂಧೆಯ ಅಡ್ಡೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾ.ಪಂ. ವ್ಯಾಪ್ತಿಯ ಪಾಂಡವರಕಲ್ಲು ಸಮೀಪದ ಕುದ್ರು ಎಂಬಲ್ಲಿ ಸೋಮವಾರ ಸಂಭವಿಸಿದೆ. ಇಲ್ಲಿನ ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿಯಾಗಿದ್ದು, ಸ್ಥಳದಲ್ಲಿದ್ದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಬೈಕ್ ಹಾಗೂ ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಇಸ್ಮಾಯಿಲ್ ಅವರ ಮನೆಯ ಹಿಂಬದಿಯಲ್ಲಿರುವ ಅಕ್ರಮ ಕಟ್ಟಡದಲ್ಲಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೂ ಪತ್ತೆಯಾಗದ ನಾಲ್ವರು ಆರೋಪಿಳಿಗೆ ಕುಕ್ಕರ್‌ ಬಾಂಬ್ ಪ್ರಕರಣದ ಆರೋಪಿ ಶಾರೀಕ್‌ನೊಂದಿಗೆ ನಂಟು..? –  ಕಹಳೆ ನ್ಯೂಸ್

ಪುತ್ತೂರು, ನ 28 : ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಹಂತಕರಿಗೆ ನೆರವು ನೀಡಿದ ಆರೋಪದಲ್ಲಿ ಎನ್‌ಐಎ ಲುಕೌಟ್‌ ನೋಟಿಸ್‌ ಹೊರಡಿಸಿದ ನಾಲ್ವರು ಆರೋಪಿಗಳು ಇನ್ನೂ ಪತ್ತೆಯಾಗದಿದ್ದು, ಪೊಲೀಸರ ತಂಡ ಬೇರೆ ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಬೆಳ್ಳಾರೆ ನಿವಾಸಿಗಳಾದ ಮಹಮ್ಮದ್‌ ಮುಸ್ತಫಾ, ಸಿದ್ಧಿಕ್‌ ಯಾನೆ ಪೈಂಟರ್‌ ಸಿದ್ಧಿಕ್‌, ಸುಳ್ಯದ ಉಮ್ಮರ್‌ ಫಾರೂಕ್‌, ಮಡಿಕೇರಿಯ ತುಫೈಲ್‌ ಎಂ.ಎಚ್‌. ತಲೆಮರೆಸಿಕೊಂಡಿರುವ ಆರೋಪಿಗಳು.ಈ ನಾಲ್ವರು ಆರೋಪಿಗಳ ಪೈಕಿ ಮಡಿಕೇರಿಯ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಧರ್ಮಸ್ಥಳ ಮೇಳದ ತಿರುಗಾಟ ಆರಂಭ: ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ವರ್ಷದ ತಿರುಗಾಟ ಶನಿವಾರ ಆರಂಭವಾಯಿತು. ಈಗಾಗಲೇ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಕೆಲವು ಹರಕೆ ಬಯಲಾಟಗಳು ಪ್ರದರ್ಶನ ಗೊಂಡಿದ್ದು ಮುಂದೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತೀ ದಿನ ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಪ್ರದರ್ಶನದ ಬಳಿಕ 3 ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟದೊಂದಿಗೆ ತಿರುಗಾಟ ಕೊನೆಗೊಳ್ಳುತ್ತದೆ. ಧರ್ಮಾಧಿಕಾರಿ ಡಾ|...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

2022-23ರ ಕಂಬಳ ಋತುವಿನ ಪ್ರಥಮ ಕಂಬಳ ಸಂಪನ್ನ ; ಕಕ್ಯಪದವು ಸತ್ಯ – ಧರ್ಮ ಜೋಡುಕರೆ ಕಂಬಳ ಕೂಟದ ಫಲಿತಾಂಶ –  ಕಹಳೆ ನ್ಯೂಸ್

ಪುಂಜಾಲಕಟ್ಟೆ: ಜಿಲ್ಲಾ ಕಂಬಳ ಸಮಿತಿಯಡಿ ಬರುವ 2022-23ರ ಕಂಬಳ ಋತುವಿನ ಪ್ರಥಮ ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಕಕ್ಯಪದವಿನಲ್ಲಿ ಸಂಪನ್ನವಾಗಿದೆ. ಕಕ್ಯಪದವಿನ 10ನೇ ವರ್ಷದ “ಸತ್ಯ – ಧರ್ಮ” ಜೋಡುಕರೆ ಕಂಬಳ ಕೂಟ ಶನಿವಾರ ಮತ್ತು ರವಿವಾರ ನಡೆಯಿತು. ಕೂಟದಲ್ಲಿ ಒಟ್ಟು 214 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 2 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 9 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 19 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಹಿಂದೂ ಯುವತಿಯೊಂದಿಗೆ ಬಸ್ ನಲ್ಲಿ ಮುಸ್ಲಿಂ ಯುವಕನ ಅಸಭ್ಯ ವರ್ತನೆ – ಬಜರಂಗದಳದ ಕಾರ್ಯಕರ್ತರಿಂದ ಧರ್ಮದೇಟು ; ವಿದ್ಯಾರ್ಥಿ ರಶೀಮ್‌ ಉಮರ್‌ ಗೆ ಸಾರ್ವಜನಿಕವಾಗಿ ಬುದ್ದಿ ಹೇಳಿದ ಕಾರ್ಯಕರ್ತ ಬಂಧನ – ಕಹಳೆ ನ್ಯೂಸ್

ಮಂಗಳೂರು : ಬಸ್‌ನಲ್ಲಿ ಹಿಂದೂ ಸಹಪಾಠಿ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದಡಿಯಲ್ಲಿ ಕದ್ರಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನ. 24ರಂದು ಸಂಜೆ ಘಟನೆ ನಡೆದಿದ್ದು, ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಬಸ್‌ನಲ್ಲಿ ದಿನನಿತ್ಯ ರಶೀಮ್‌ ಉಮರ್‌ ಹಿಂದೂ ಯುವತಿ ಜತೆ ಕುಳಿತುಕೊಂಡು ಪ್ರಯಾಣಿಸುತ್ತಿದ್ದ, ಅಸಭ್ಯ ವರ್ತನೆ ಮಾಡುತ್ತಿದ್ದ, ಎಂದು ಆರೋಪಿಸಿ, ನಂತೂರಿನಲ್ಲಿ ಜರಂಗದಳದ ಕಾರ್ಯಕರ್ತರ ತಂಡ ಧರ್ಮದೇಟು ನೀಡಿ ಬುದ್ದಿ...
ದಕ್ಷಿಣ ಕನ್ನಡಸುದ್ದಿ

ಕವಳೆ ಮಠದ ಪೀಠಾಧಿಪತಿಗಳಾದ ಶ್ರೀಮದ್ ಶಿವಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಗೌಡ ಸಾರಸ್ವತ್ ಬ್ರಾಹ್ಮಣ ಸಮುದಾಯದ ಪ್ರಮುಖ ಪೀಠಗಳಲ್ಲಿ ಒಂದಾಗಿರುವ 2700 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕವಳೆ ಮಠದ ಶಾಖಾ ಮಠ ಮಂಗಳೂರು ನಗರ ಉತ್ತರ ಕ್ಷೇತ್ರದ ಕೊಟ್ಟಾರ ಪ್ಲೈಒವರ್ ಬಳಿಯಲ್ಲಿ ನಿರ್ಮಾಣವಾಗಲಿದೆ. ಕವಳೆ ಮಠದ ಶಾಖಾ ಮಠದ ಶಂಕುಸ್ಥಾಪನೆಗೈದ ಕವಳೆ ಮಠದ ಪೀಠಾಧಿಪತಿಗಳಾದ ಶ್ರೀಮದ್ ಶಿವಾನಂದ ಸರಸ್ವತಿ ಸ್ವಾಮೀಜಿಯವರನ್ನ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಶ್ರೀಮದ್ ಶಿವಾನಂದ ಸರಸ್ವತಿ ಸ್ವಾಮೀಜಿಯವರು ಫಲಮಂತ್ರಾಕ್ಷತೆಯೊಂದಿಗೆ ತಮಗೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಬೆಂದ್ರಾಳದಲ್ಲಿ ರಿಂಗಣಿಸಿದ ನಿಷೇಧಿತ ಸ್ಯಾಟಲೈಟ್ ಫೋನ್ : ಕಾಡಿನಲ್ಲಿ ನಿಗೂಢ ಶಬ್ದ ಮನೆ ಅಲುಗಾಡಿದಂತಾಯಿತು..! – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವೃದ್ಧೆ –ಕಹಳೆ ನ್ಯೂಸ್

ಬೆಳ್ತಂಗಡಿ : ಮಂಗಳೂರಿನಲ್ಲಿ ಶಂಕಿತ ಉಗ್ರ ಶಾರೀಕ್ ನಿಂದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆಸಿದ ಹಿಂದಿನ ದಿನ ಬೆಳ್ತಂಗಡಿಯ ಬೆಂದ್ರಾಳದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಹೋಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆ ಧರ್ಮಸ್ಥಳ ಪೊಲೀಸರು ಬೆಂದ್ರಾಳ ಪ್ರದೇಶದಲ್ಲಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಪೊಲೀಸ್ ತನಿಖೆಯಲ್ಲಿ ಹಲವು ಆತಂಕಕಾರಿ ವಿಚಾರಗಳು ಬೆಳಕಿಗೆ ಬರುತ್ತಿದೆ. ಧರ್ಮಸ್ಥಳ ಪೊಲೀಸರು ಹಾಗೂ ಮಂಗಳೂರು ಆಂತರಿಕ ಭದ್ರತಾ ಇಲಾಖೆಯ ಇನ್ಸ್ಪೆಕ್ಟರ್ ಚಿಂದನಂದ್ ಮತ್ತು ತಂಡ ಶುಕ್ರವಾರ...
1 556 557 558 559 560 731
Page 558 of 731