ಸರಕಾರಿ ಪ್ರೌಢಶಾಲೆ ಗೋಳ್ತಮಜಲು,ಕಲ್ಲಡ್ಕ ಶಾಲಾ ವಾರ್ಷಿಕೋತ್ಸವ – ಕಹಳೆ ನ್ಯೂಸ್
ಸರಕಾರಿ ಪ್ರೌಢಶಾಲೆ ಗೋಳ್ತಮಜಲು,ಕಲ್ಲಡ್ಕ ಇದರ ಶಾಲಾ ವಾರ್ಷಿಕೋತ್ಸವವು ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಚಂದ್ರಶೇಖರ್ ಟೈಲರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಶ್ರೀ ದಿನೇಶ್ ಅಮ್ಟೂರ್,ಸರಕಾರದಿಂದ ವಿಧ್ಯಾಭ್ಯಾಸಕ್ಕೆ ಬೇಕಾದ ಎಲ್ಲಾ ಸೌಕರ್ಯಗಳು ಸಿಗುತ್ತಿದ್ದು ಅದನ್ನು ಸರಿಯಾಗಿ ಉಪಯೋಗಿಸಿ ಶಾಲೆಗೆ, ಊರಿಗೆ,ದೇಶಕ್ಕೆ ಒಳ್ಳೆಯ ಹೆಸರು ತನ್ನಿ,ಮನೆ ಮತ್ತು ಶಾಲೆ ನಮಗೆ ಸಂಸ್ಕಾರ ಕಲಿಸುವ ಕೇಂದ್ರಗಳು,ಮೊಬೈಲ್ ಹಾಗೂಇನ್ನಿತರ ಸಾಮಾಜಿಕ ಜಾಲತಾಣಗಳನ್ನು ಅವಶ್ಯಕತೆಯಷ್ಟೆ ಬಳಸಿರಿ,ದುಶ್ಚಟಗಳಿಗೆ...







