Wednesday, June 10, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸುದ್ದಿ

ಮುಲ್ಕಿಯಲ್ಲಿ ಹಿಂದೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಎರಡು ಮಕ್ಕಳ ತಂದೆ, ಜಿಹಾದಿ ಕಾಮುಕ ದಾವೂದ್..! ; ತಕ್ಕ ಪಾಠ ಕಲಿಸಿದ ಸಾರ್ವಜನಿಕರು – ಕಠಿಣ ಶಿಕ್ಷೆ ವಿಧಿಸುವಂತೆ ಹಿಂದೂ ಸಂಘಟನೆಗಳ ಒತ್ತಾಯ – ಕಹಳೆ ನ್ಯೂಸ್

ಮುಲ್ಕಿ: ಮುಸ್ಲಿಂ ವ್ಯಕ್ತಿಯೊಬ್ಬ ಅಪ್ರಾಪ್ತ ಹಿಂದು ಹುಡುಗಿಗೆ ಪದೇ ಪದೇ ಲೈಂಗಿಕ‌ ಕಿರುಕುಳ ನೀಡುತ್ತಿದ್ದ ಕಾರಣ ಆಕ್ರೋಶಗೊಂಡ ಜನರು‌ ಸರಿಯಾದ ಪಾಠ ಕಲಿಸಿದ ಘಟನೆ ಕೆರೆಕಾಡು ಎಂಬಲ್ಲಿ ನಡೆದಿದೆ. ಈತನು ಹಳೆಯಂಗಡಿ ಕೊಪ್ಪಳ ನಿವಾಸಿ ದಾವೂದ್ ಎನ್ನಲಾಗಿದೆ. ಈತನಿಗೆ ಮದುವೆಯಾಗಿ ಎರಡು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ. ಈತನ ನೀಚ ಕೃತ್ಯ ಬೆಳಕಿಗೆ ಬಂದಿದ್ದು ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಒದೆ ಬಿದ್ದಿದೆ. ಡಿ. 13ರಂದು ಆರೋಪಿ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು...
ದಕ್ಷಿಣ ಕನ್ನಡಸುದ್ದಿ

ಜನಪ್ರತಿನಿಧಿಗಳು ಮತ್ತು ಬಿಜೆಪಿ ಮುಖಂಡರ ಬಗ್ಗೆ ವಿರುದ್ಧವಾಗಿ ಮಾತನಾಡಿರುವ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ಬಿಜೆಪಿ ಪಕ್ಷದಿಂದ ಉಚ್ಚಾಟನೆ ; ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. – ಕಹಳೆ ನ್ಯೂಸ್

ಜನಪ್ರತಿನಿಧಿಗಳು ಮತ್ತು ಬಿಜೆಪಿ ಮುಖಂಡರ ಬಗ್ಗೆ ವಿರುದ್ಧವಾಗಿ ಮಾತನಾಡಿರುವ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ಬಿಜೆಪಿ ಪಕ್ಷದಿಂದ ಉಚ್ಚಾಟನೆ ; ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಪುತ್ತೂರು: ಜನಪ್ರತಿನಿಧಿಗಳು ಮತ್ತು ಬಿಜೆಪಿ ಮುಖಂಡರ ಬಗ್ಗೆ ವಿರುದ್ಧವಾಗಿ ಮಾತನಾಡಿರುವ ಆರೋಪದ ಮೇಲೆ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ತಿಳಿಸಿದ್ದಾರೆ‌. ಬಿಜೆಪಿ ಬೆಂಬಲಿತ ಕೆಡಿಪಿ ಸದಸ್ಯ ಅಬ್ದುಲ್ ಕುಂಞ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಹೋಟೆಲ್ – ಲಾಡ್ಜ್ ಗಳು ಅಲ್ಲ, ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತಿದೆ ಹೈಟೆಕ್ ಸ್ಲೀಪರ್ ಬಸ್ ಗಳು…! – ಕಹಳೆ ನ್ಯೂಸ್

ಮಂಗಳೂರು, ಡಿ. 17 : ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತಿದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಹೈಟೆಕ್ ರೂಮ್ ಗಳನ್ನು ಮಾಡಿ ಅನೈತಿಕ ಚಟುವಟಿಕೆಗಳನ್ನು ಮಾಡುವ ದಂದೆ ಕಡಿಮೆ ಆಗುತ್ತಿದ್ದು, ಇದರ ಬದಲಿಗೆ ಹೈಟೆಕ್ ಸ್ಲೀಪರ್ ಬಸ್ ಗಳನ್ನು ಬಳಕೆ ಮಾಡಿಗೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿದೆ. ಹೋಟೆಲ್ ಹಾಗೂ ಇತರ ಲಾಡ್ಜ್ ಗಳಲ್ಲಿ ರೂಮ್ ಮಾಡಿ ಜೋಡಿಗಳ ಅನೈತಿಕ ಚಟುವಟಿಕೆಗಳಿಗೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ಸಂಕ್ರಾಂತಿ ಬಳಿಕ ಅಡಿಕೆ ಮಾರುಕಟ್ಟೆ ಚೇತರಿಕೆ‌ ; ರೈತರಿಗೆ ಕ್ಯಾಂಪ್ಕೊ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು : ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿನ ಚುನಾವಣೆ ಮತ್ತು ವಿಪರೀತ ಚಳಿಯ ವಾತಾವರಣದಿಂದಾಗಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲು ಸಾಧ್ಯವಾಗಿಲ್ಲ. ಆದರೆ ಕಳೆದೆರಡು ದಿನಗಳಿಂದ ಕೆಂಪಡಿಕೆ ದರ ಚೇತರಿಕೆ ಕಾಣು ತ್ತಿದ್ದು ಸಂಕ್ರಾಂತಿ ಬಳಿಕ ಚಾಲಿ ಅಡಿಕೆಗೂ ಪೂರ್ತಿಯಾಗಿ ಬೇಡಿಕೆ ಹೆಚ್ಚಾಗಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ. ಚಳಿಗಾಲದಲ್ಲಿ ದಾಸ್ತಾನಿನ ಸಮಸ್ಯೆ ಎದುರಾಗುವುದರಿಂದ ಸಾಮಾನ್ಯ ವಾಗಿ ಪಾನ್‌ ಮಸಾಲ ಕಂಪೆನಿಗಳು ಪೂರ್ಣ ಸಾಮರ್ಥ್ಯದಲ್ಲಿ ಉತ್ಪಾದಿಸು ವುದಿಲ್ಲ,...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಗೆ ಚಾಲನೆ ; ಸಚಿವ ಆನಂದ್‌ ಸಿಂಗ್‌, ವಿ. ಸುನಿಲ್‌ ಕುಮಾರ್‌ ಭಾಗಿ – ಕಹಳೆ ನ್ಯೂಸ್

ಬೆಳ್ತಂಗಡಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಸಮಾರಂಭ ಡಿ. 17ರಂದು ಬೆಳಗ್ಗೆ 10 ಗಂಟೆಗೆ ಸ್ಥಾನಘಟ್ಟದಲ್ಲಿ ನೆರವೇರಲಿದೆ. ರಾಜ್ಯಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ. ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸುವರು. ಸಚಿವ ಆನಂದ್‌ ಸಿಂಗ್‌ ನಾಮಫಲಕ ಅನಾವರಣ ಮಾಡುವರು. ಶಾಸಕ ಹರೀಶ್‌ ಪೂಂಜ ಅಧ್ಯಕ್ಷತೆ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಖಾಸಗಿ ಸ್ಲೀಪರ್ ಬಸ್ ನಲ್ಲಿ ಅಕ್ಕ – ಪಕ್ಕದ ಸೀಟಿನಲ್ಲಿ ಬೆಂಗಳೂರಿಗೆ ಹೊರಟ ಹಿಂದೂ ಯುವತಿ – ಮುಸ್ಲಿಂ ಯುವಕ ; ದಾಸಕೋಡಿಯಲ್ಲಿ ತಡೆದ ಬಜರಂಗದಳ, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ..!!! – ಕಹಳೆ ನ್ಯೂಸ್

ಬಂಟ್ವಾಳ : ಖಾಸಗೀ ಬಸಿನಲ್ಲಿ ಮುಸ್ಲಿಂ ಹುಡುಗ ನೊಂದಿಗೆ ಹಿಂದೂ ಹುಡುಗಿ ಬೆಂಗಳೂರು ತೆರಳಿದ್ದ ವಿಷಯ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕ ಪ್ರಕಂಡ ಕಾರ್ಯಕರ್ತರು , ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಸಕೋಡಿ ಯಲ್ಲಿ ಬಸ್ ತಡೆದು ನಿಲ್ಲಿಸಿದ ಘಟನೆ ವರದಿಯಾಗಿದೆ. ಖಾಸಗೀ ಬಸ್ಸಿನಲ್ಲಿ ಅಕ್ಕ ಪಕ್ಕದ ಸ್ಲೀಪರ್ ಸೀಟ್ ನಲ್ಲಿ ಪ್ರಯಾಣಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ ಬಸ್ ತಡೆದ ಘಟನೆ ನಡೆದಿದೆ....
ದಕ್ಷಿಣ ಕನ್ನಡಸಂತಾಪಸುದ್ದಿ

ಶ್ರೀಮಾತೆ ಶಾರದಾದೇವಿಯವರ ಜನ್ಮ ಜಯಂತಿಯಂದೇ ಇಹಲೋಕ ತ್ಯಜಿಸಿದ ಮಂಗಳೂರು ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷರು ಪೂಜ್ಯ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷ ಪೂಜ್ಯ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ (81) ಗುರುವಾರ(ಡಿ.15) ಬೆಳಗ್ಗೆ ಮಹಾಸಮಾಧಿ ಹೊಂದಿದರು. 81 ವರ್ಷ ವಯಸ್ಸಾಗಿದ್ದ ಸ್ವಾಮೀಜಿಯ ಹುಟ್ಟೂರು ಬಾಗಲಕೋಟೆ. ಶ್ರೀಮಾತೆ ಶಾರದಾದೇವಿಯವರ ಜನ್ಮ ಜಯಂತಿಯಂದೇ ಇಂದು ಬೆಳಗ್ಗೆ 6.15 ಕ್ಕೆ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದರು. ಶ್ರೀ ರಾಮಕೃಷ್ಣ- ವಿವೇಕಾನಂದರ ತತ್ವಾದರ್ಶಗಳಿಂದ ಪ್ರಭಾವಿತರಾದ ಸ್ವಾಮಿಜಿ 1969 ರಲ್ಲಿ ಭಾರತೀಯ ನೌಕಾ ಸೇನೆಯಿಂದ ನಿವೃತ್ತಿ ಪಡೆದು ಮುಂಬೈ ರಾಮಕೃಷ್ಣ ಮಠಕ್ಕೆ ಬ್ರಹ್ಮಚಾರಿಯಾಗಿ ಸೇರಿದರು. ರಾಮಕೃಷ್ಣ...
ದಕ್ಷಿಣ ಕನ್ನಡರಾಜ್ಯಸುದ್ದಿ

ಪತ್ರಕರ್ತರ 37ನೇ ರಾಜ್ಯ ಸಮ್ಮೇಳನಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಹ್ವಾನ – ಕಹಳೆ ನ್ಯೂಸ್

ಮಂಗಳೂರು: ವಿಜಯಪುರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಸಮ್ಮೇಳನಕ್ಕೆ ಧರ್ಮಸ್ಥಳದ ಧರ್ಮಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಹ್ವಾನಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ಹೆಗ್ಗಡೆ ಅವರಿಗೆ ಆಮಂತ್ರಣ ನೀಡಲಾಯಿತು. ಇದೇ ವೇಳೆ ಸಂಘದ ವತಿಯಿಂದ ರಾಜ್ಯಸಭಾ ಸದಸ್ಯರಾಗಿರುವ ಅವರನ್ನು ಅಭಿನಂದಿಸಲಾಯಿತು. ಮಂಗಳೂರಿನಲ್ಲಿ ಪತ್ರಕರ್ತರ ಸಮ್ಮೇಳನ ಸಾನಿಧ್ಯ ವಹಿಸಿ ಅಚ್ಚುಕಟ್ಟಾಗಿ ನಡೆಸಿಕೊಟ್ಟ ಸಂದರ್ಭವನ್ನು ನೆನಪಿಸಿ...
1 557 558 559 560 561 739
Page 559 of 739