Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿಲ್ಲಾ ಪ್ರತಿನಿಧಿ ನ್ಯಾಯವಾದಿ ಮಹೇಶ್ ಕಜೆ ಮನೆಗೆ ಭೇಟಿ ನೀಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್ -ಕಹಳೆ ನ್ಯೂಸ್

  ಪುತ್ತೂರು:ಕರ್ನಾಟಕ ಬ್ರಾಹ್ಮಣ ಸಮುದಾಯದ ಸಂಘಟನೆಯಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ಎಕೆಬಿಎಂಎಸ್)ದ ನೂತನ ಅಧ್ಯಕ್ಷ ಎಸ್.ರಘುನಾಥ್‌ರವರು ಅ.25ರಂದು ಸಂಜೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ,ಪುತ್ತೂರು ಕಜೆ ಲಾ ಛೇಂಬರ‍್ಸ್‌ನ ಮುಖ್ಯಸ್ಥರಾಗಿರುವ ನ್ಯಾಯವಾದಿ ಮಹೇಶ್ ಕಜೆ ಅವರ ಮನೆಗೆ ಭೇಟಿ ನೀಡಿದರು.ಮಹೇಶ್ ಕಜೆ ಮತ್ತು ದೀಪಿಕಾ ಕಜೆ ದಂಪತಿ ಎಸ್.ರಘುನಾಥ್‌ರವರನ್ನು ಸ್ವಾಗತಿಸಿ ಶಾಲು, ಹೂಗುಚ್ಚ ನೀಡಿ ಸನ್ಮಾನಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಎಸ್.ಅವರು ಈ...
ಕುಂದಾಪುರದಕ್ಷಿಣ ಕನ್ನಡಪುತ್ತೂರುಸುದ್ದಿ

ಅ.31ರಿಂದ ನ.03ರವರೆಗೆ ಪುತ್ತೂರಿನ ಅರುಣ ಕಲಾಮಂದಿರದಲ್ಲಿ ಕುಂದಾಪುರದ ಬೆನಕ ಇವೆಂಟ್ಸ್ ನ ಆಶ್ರಯದಲ್ಲಿ ನಡೆಯಲಿರುವ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಅರುಣ ಕಲಾಮಂದಿರದಲ್ಲಿ ಕುಂದಾಪುರದ ಬೆನಕ ಇವೆಂಟ್ಸ್ ನ ಆಶ್ರಯದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ ಕಾರ್ಯಕ್ರಮವು ಅ.31ರಿಂದ ನ.03ರವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ನೈಸರ್ಗಿಕ ಸೌಂದರ್ಯ ವರ್ದಕಗಳು, ಖಾದಿ ಉತ್ಪನ್ನಗಳು, ದೇಶಿಯ ಆಹಾರಗಳು, ನಿತ್ಯ ಬಳಕೆ ವಸ್ತುಗಳು, ಸಾವಯವ ಉತ್ಪನ್ನಗಳು, ಸಿರಿಧಾನ್ಯಗಳು, ಆಯುರ್ವೇದ ಉತ್ಪನ್ನಗಳು, ಫ್ಯಾನ್ಸಿ ಸೀರೆಗಳು, ಗೃಹ ಅಲಂಕಾರಿಕ ವಸ್ತುಗಳು, ರೆಡಿಮೆಡ್ ಡ್ರೆಸ್‌ಗಳು, ಚನ್ನಪಟ್ಟಣದ ಬೊಂಬೆಗಳು, ಇಳಕಲ್ ಸೀರೆಗಳು, ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ಸಾಲೆತ್ತೂರು ಎ, ಸಾಲೆತ್ತೂರು ಬಿ, ಕೊಲ್ನಾಡು ಎ. ಒಕ್ಕೂಟಗಳ ವಾರ್ಷಿಕೋತ್ಸವ-ಕಹಳೆನ್ಯೂಸ್

ಸಾಲೆತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ ಇದರ ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ಸಾಲೆತ್ತೂರು ಎ, ಸಾಲೆತ್ತೂರು ಬಿ, ಕೊಲ್ನಾಡು ಎ. ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮ, ಸಾಲೆತ್ತೂರು ರಾಜೀವ್ ಗಾಂಧಿ ಸೌಹಾರ್ದ ಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯ ಅಧ್ಯಕ್ಷ ದಿನೇಶ್ ಶೆಟ್ಟಿ.ವಹಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ2...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಕೇಪು ವಲಯದ ಮಾಣಿಲ ಚೈತನ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ವಿತರಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಕೇಪು ವಲಯದ ಮಾಣಿಲ ಚೈತನ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ವಿತರಣೆ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ರವರು ಉದ್ಘಾಟನೆ ಮಾಡಿ ಕೇಂದ್ರ ದ ಹಾಜರಾತಿ, ಸ್ವ ಉದ್ಯೋಗ , ಹೈನುಗಾರಿಕೆ ಬಗ್ಗೆ ಮಾಹಿತಿ ನೀಡಿದರು. ಮಲ್ಲಿಗೆ ಕೃಷಿಕಾರದ ಝನಲ್ಡ ಡಿ ಸೋಜಾರವರು ಮಾಹಿತಿ ನೀಡಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

2026ರ ಏ. 9 ರಿಂದ 12ರ ವರೆಗೆ ನಡೆಯಲಿರುವ ಶ್ರೀಕ್ಷೇತ್ರ ಹನುಮಗಿರಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಿತಿ ರಚನೆ ಮತ್ತು ಸಮಾಲೋಚನಾ ಸಭೆ-ಕಹಳೆನ್ಯೂಸ್

2026ರ ಏಪ್ರಿಲ್ 9 ರಿಂದ 12ರ ವರೆಗೆ ನಡೆಯಲಿರುವ ಶ್ರೀಕ್ಷೇತ್ರ ಹನುಮಗಿರಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಮಿತಿ ರಚನೆ ಮತ್ತು ಸಮಾಲೋಚನಾ ಸಭೆಯು ಅಕ್ಟೋಬರ್ 26ರಂದು ಹನುಮಗಿರಿಯ ವೈದೇಹಿ ಸಭಾಭವನದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಮಾತನಾಡಿ ಬ್ರಹ್ಮಕಲಶೋತ್ಸವದ ಸಮಾಲೋಚನೆಗೆ ಕರೆದಿದ್ದ ಪ್ರಥಮ ಸಭೆಗೆ 500ಕ್ಕೂ ಅಧಿಕ ಜನ ಸೇರಿರುವುದು ಅತ್ಯದ್ಭುತ. ಶ್ರೀ ಕ್ಷೇತ್ರ ಹನುಮಗಿರಿಯ ಬ್ರಹ್ಮ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸ್ಪಂದನಾ ಯುವತಿ ಮಂಡಳಿ(ರಿ) ಬಿಳಿಯೂರು ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು(ಲೇಡಿಗೋಷನ್ ಆಸ್ಪತ್ರೆ) ಇವರುಗಳ ಜಂಟಿ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಸ್ಪಂದನಾ ಯುವತಿ ಮಂಡಳಿ(ರಿ) ಬಿಳಿಯೂರು ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು(ಲೇಡಿಗೋಷನ್ ಆಸ್ಪತ್ರೆ) ಇವರುಗಳ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಪೆರ್ನೆ- ಕರ್ವೇಲು ಮತ್ತು ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಿಳಿಯೂರು ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ 15...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ವಾರ್ಷಿಕೋತ್ಸವದಲ್ಲಿ ವರದಿ ವರ್ಷದ 501 ನೇ ಸದಸ್ಯರ ಸೇರ್ಪಡೆ- ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ ಇದರ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ವಿಟ್ಲ ಎ, ವಿಟ್ಲ ಬಿ, ಒಕ್ಕೆತ್ತೂರು. ಇದರ ಇಪ್ಪತ್ತನೇ ವಾರ್ಷಿಕೋತ್ಸವ ಕಾರ್ಯಕ್ರಮ ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ವರದಿ ವರ್ಷದ 501 ನೇ ಸ್ವ ಸಹಾಯ ಸಂಘದ ಸದಸ್ಯರುಗಳನ್ನು ಸೇರ್ಪಡೆ ಮಾಡುವ ಮೂಲಕ ವಿಶೇಷವಾಗಿ ಜರಗಿತು. ಕರಾವಳಿ ಪ್ರಾದೇಶಿಕ ನಿರ್ದೇಶಕರಾದ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಜಾಲ್ಸೂರು: ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಜಾಲ್ಸೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸ್ನೇಹ ವಿದ್ಯಾ ಸಂಸ್ಥೆ ಮತ್ತು ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಇದರ ವತಿಯಿಂದ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿಭಾಗ ಸುಳ್ಯ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಜಾಲ್ಸೂರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 10 ಚಿನ್ನದ ಪದಕ , 10 ಬೆಳ್ಳಿಯ ಪದಕ ಹಾಗು 8...
1 54 55 56 57 58 725
Page 56 of 725