Thursday, May 14, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ತೀವ್ರಗೊಂಡ ತನಿಖೆ, ಹಲವು ಸ್ಫೋಟಕ ಮಾಹಿತಿ ಬಹಿರಂಗ : ಮಂಗಳೂರು ಬಾಂಬ್ ಬ್ಲಾಸ್ಟ್‌ಗೆ ನಿಷೇಧಿತ PFI ಲಿಂಕ್..!? ; ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳಲು ಸ್ಕೆಚ್ – ಕಹಳೆ ನ್ಯೂಸ್

ಮಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ (Mangaluru) ಆತನ ಪೋಷಕರನ್ನು ಪೊಲೀಸರು ಕರೆತಂದಿದ್ದಾರೆ. ತನಿಖೆ ತೀವ್ರಗೊಂಡಿದ್ದು, ಹಲವು ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ. ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Blast) ಮಾಡಿದವರು ಯಾರು, ಏಕೆ? ಮಂಗಳೂರು ಟಾರ್ಗೆಟ್‌ಗೆ ಕಾರಣವೇನು? ಪೊಲೀಸ್ (Police) ವಶದಲ್ಲಿ ಇರೋ ಶಂಕಿತರ ಬಾಯ್ಬಿಟ್ಟ ಸತ್ಯವೇನು? ಮಂಗಳೂರಿನಲ್ಲಿ ಭಯ ಹುಟ್ಟಿಸಬೇಕು ಅನ್ನೋ...
ಉಡುಪಿದಕ್ಷಿಣ ಕನ್ನಡಸಿನಿಮಾಸುದ್ದಿ

‘ಕಾಂತಾರ’ ಯಶಸ್ಸಿನ ಬಳಿಕ ತೆರೆಮೇಲೆ ಮೂಡಲಿದೆ ಕೊರಗಜ್ಜನ ಮಹಿಮೆ? ಸಿನಿಮಾ ಮಾಡ್ತಿರೋದ್ಯಾರು.?ಕೊರಗಜ್ಜನ ಸಿನಿಮಾದಲ್ಲಿ ನಟಿಸೋದ್ಯಾರು? – ಕಹಳೆ ನ್ಯೂಸ್

'ಕಾಂತಾರ' ಬಾಕ್ಸಾಫೀಸ್‌ನಲ್ಲಿ ಮೆಗಾ ಬ್ಲಾಕ್‌ ಬಸ್ಟರ್ ಅಂತ ಸಾಬೀತಾಗಿದ್ದು ಬೇರೆ ಮಾತು. ಆದರೆ, ಈ ಸಿನಿಮಾ ಕೇವಲ ಜನರಿಗೆ ಮನರಂಜನೆಯನ್ನಷ್ಟೇ ನೀಡಿಲ್ಲ. ಬದಲಾಗಿ, ಕರಾವಳಿ ಭಾಗದ ಆಚಾರ-ವಿಚಾರಗಳನ್ನು ಜನರಿಗೆ ತಲುಪಿಸುವಲ್ಲಿ ಯಶಸ್ಸಿಯಾಗಿದೆ. 'ಪಂಜುರ್ಲಿ' ಹಾಗೂ 'ಗುಳಿಗ' ಕರಾವಳಿ ಭಾಗದ ದೈವಗಳನ್ನು ತೆರೆಮೇಲೆ ತರುವಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದಾರೆ. ಇಡೀ ಸಿನಿಮಾ ಬಗ್ಗೆ ಒಂದಾದ್ರ, ಸಿನಿಮಾದ ಕೊನೆಯಲ್ಲಿ ಬರೋ 20 ನಿಮಿಷದ ಕ್ಲೈಮ್ಯಾಕ್ಸ್ ಇನ್ನೊಂದು. ಇಲ್ಲಿ ಪಂಜುರ್ಲಿ ಹಾಗೂ ಗುಳಿಗ ಈ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿ ಲಾಯಿಲದಲ್ಲಿ ಟ್ರಕ್‌ ಹಾಗೂ ಗೂಡ್ಸ್‌‌ ವಾಹನದ ನಡುವೆ ಅಪಘಾತ ; ಮೂವರಿಗೆಗಾಯ, ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ, ನ 21 : ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಗ್ರಾಮದ ಪ್ರಸನ್ನ ಕಾಲೇಜು ಬಳಿ ಟ್ರಕ್‌ಗೆ ಸರಕು ಸಾಗಣೆ ವಾಹನದ ಗೂಡ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಗೂಡ್ಸ್ ವಾಹನ ಚಾಲಕ ವಿಶ್ವನಾಥಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅವರ ಪತ್ನಿ ವಸಂತಿ ಮತ್ತು ಸೊಸೆ ಕೃತಿಕಾ ಅವರಿಗೂ ಗಾಯಗಳಾಗಿವೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಾಸನದಿಂದ ಕಾರ್ಕಳ ಕಡೆಗೆ ತೆರಳುತ್ತಿದ್ದ ಟ್ರಕ್ ಡ್ರೈನೇಜ್ ಪೈಪ್‌ಗಳನ್ನು ತುಂಬಿದ್ದು, ಖಾಸಗಿ...
ಕ್ರೈಮ್ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ; ISIS ಉಗ್ರ ಪರ ಗೋಡೆ ಬರಹ ಬರೆದಿದ್ದ ಆರೋಪಿಯಿಂದ ಕೃತ್ಯ – ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೈ ಅಲರ್ಟ್ – ಕಹಳೆ ನ್ಯೂಸ್

ಉಗ್ರರ ಬೆಂಬಲಿಸಲು ಕಡಲ ನಗರಿಯಲ್ಲೇ ಬಾಂಬ್ ಬ್ಲಾಸ್ಟ್ ಗೆ ಪ್ಲಾನ್ ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ (Cooker Blast) ಕರಾವಳಿಯನ್ನು ಬೆಚ್ಚಿ ಬೀಳಿಸಿದೆ. ಶಂಕಿತ ಉಗ್ರ ನಡೆಸಿದ ಪ್ರೀ ಪ್ಲಾನ್ ಫ್ಲಾಪ್ ಆಗಿ ಆತನಿಗೇ ಮಾರಕವಾಗಿ, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಮೈಸೂರಿನಿಂದ ಹೊರಟ ಶಂಕಿತ ಉಗ್ರ ಮಂಗಳೂರಿನಲ್ಲೇ ಬಾಂಬ್ ಸ್ಪೋಟಕ್ಕೆ ಸಂಚು ರೂಪಿಸಿದ್ದ. ಹಾಗಾದ್ರೆ ಆತ ಯಾಕೆ ಮಂಗಳೂರಿನಲ್ಲೇ ಬಾಂಬ್ ಬ್ಲಾಸ್ಟ್ ಗೆ ತಯಾರಿ ನಡೆಸಿದ್ದ ಅನ್ನೋ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಕುಕ್ಕರ್ ಬಾಂಬ್‍ಗೆ ಬಿಗ್ ಟ್ವಿಸ್ಟ್- ಸೂಸೈಡ್ ಬಾಂಬರ್ ಆಗಿದ್ದ ಉಗ್ರ ಶಾರೀಕ್! ಜನನಿಬಿಡ ಪಂಪ್‍ವೆಲ್‍ (PumpWel) ನಲ್ಲಿ `ಆತ್ಮಾಹುತಿ ದಾಳಿ’ಗೆ ಸಂಚು..!? – ಕಹಳೆ ನ್ಯೂಸ್

ಮಂಗಳೂರು: ನಗರದಲ್ಲಿ ಭಾನುವಾರ ನಡೆದ ಕುಕ್ಕರ್ ಬಾಂಬ್‍ (Cooker Bomb) ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೂಸೈಡ್ ಬಾಂಬರ್ ಆಗಿದ್ದ ಉಗ್ರ ಶಾರೀಕ್ ತನ್ನನ್ನು ತಾನೇ ಸ್ಫೋಟಿಸಿಕೊಂಡು ವಿಧ್ವಂಸಕ ಕೃತ್ಯಕ್ಕೆ ಯತ್ನಿಸಿದ್ದಾನೆ. ಜನನಿಬಿಡ ಪಂಪ್‍ವೆಲ್‍ (PumpWel) ನಲ್ಲಿ `ಆತ್ಮಾಹುತಿ ದಾಳಿ’ಗೆ ಸಂಚು ರೂಪಿಸಿದ್ದ ಎಂಬ ಮಾಹಿತಿ  ಕಹಳೆ ನ್ಯೂಸ್ ಗೆ ಲಭಿಸಿದೆ. ಬ್ಲಾಸ್ಟ್‍ಗೂ ಮುನ್ನ ನಾಗುರಿಯಲ್ಲಿರುವ ವೈನ್‍ಶಾಪ್‍ವೊಂದರಲ್ಲಿ ಶಾರೀಕ್ ಮದ್ಯ (Alcohol) ಖರೀದಿಸಿದ್ದ. ವೈನ್ ಶಾಪ್ ಬಳಿ ಶಾರೀಕ್ ಜೊತೆ ಇನ್ನೊಬ್ಬನೂ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಮಂಗಳೂರು ಆಟೋದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ : ‘ಭಯೋತ್ಪಾದಕ ಕೃತ್ಯ ನಡೆಸುವವರ ಜನ್ಮ ಜಾಲಾಡುತ್ತೇವೆ ‘ – ನಳಿನ್ ಕುಮಾರ್ ಕಟೀಲ್ ಟ್ವೀಟ್ – ಕಹಳೆ ನ್ಯೂಸ್

ಮಂಗಳೂರು, ನ 20 : "ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಯಾವುದೇ ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು" ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಹೇಳಿದ್ದಾರೆ.ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ ಅವರು, "ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ವಿಧ್ವಂಸಕ ಕೃತ್ಯಗಳನ್ನು ಮಾಡಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಟ್ಲದಲ್ಲಿ ವ್ಯವಸ್ಥಿತ ಲವ್ ಜಿಹಾದ್…??! ಇಬ್ಬರೂ ಮುಸ್ಲಿಂ ಜಿಹಾದಿಗಳೊಂದಿಗೆ ಹಿಂದೂ ಯುವತಿ ರಾಸಲೀಲೆ – ವ್ಯವಸ್ಥೆಗೆ ಕಬಕದ ಮೀನಿನ ಬ್ಯಾರಿ ಮಗಳು..! ; ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್‌

ಅಳಕೆಮಜಲ್ ನಲ್ಲಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ | ವ್ಯವಸ್ಥೆಗೆ ಕಬಕದ ಮೀನ್ ಬ್ಯಾರಿ ಮಗಳು ವಿಟ್ಲ: ಎರಡು ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ನಡೆದಿದೆ. ವಿಟ್ಲದ ಅಳಕೆಮಜಲಿನ ನಿನ್ನಿಕಲ್ಲು ಬಳಿ ಸಂಜೆ ವೇಳೆ ಎರಡು ಹಿಂದೂ ಯುವತಿಯರೊಂದಿಗೆ ಮುಸ್ಲಿಂ ಯುವಕರು ಸರಸ ಸಲ್ಲಾಪ ನಡೆಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಮುಸ್ಲಿಂ ಯುವಕನ ಜೊತೆ ಕಬಕ ಮೂಲಕ ಮೀನು ವ್ಯಾಪಾರಿ ಬ್ಯಾರಿಯ ಮಗಳು ಸಹಿತ ಹಿಂದೂ ಯುವತಿ ಪತ್ತೆಯಾಗಿದ್ದಾಳೆ....
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ಪಟ್ಲ ಪೌಂಡೇಶನ್ ಟ್ರಸ್ಟ್ ಗೆ 1 ಕೋಟಿ ದೇಣಿಗೆ ಘೋಷಿಸಿದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ ; ಪಟ್ಲ ಸತೀಶ್ ಶೆಟ್ಟಿ ಕಾರ್ಯ ದೇವರುಮೆಚ್ಚುವಂತಹದ್ದು, ವೇದಿಕೆಯಲ್ಲಿ ಶಾಸಕ‌ ಹರೀಶ್ ಪೂಂಜ ಶ್ಲಾಘನೆ – ಕಹಳೆ ನ್ಯೂಸ್

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್, ಬೆಳ್ತಂಗಡಿ ಘಟಕದ ಕಾರ್ಯಕ್ರಮ ನಿನ್ನೆ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಉದ್ಯಮಿ ಹಾಗೂ ಪಟ್ಲ ಫೌಂಡೇಶನ್ ನ ಕೇಂದ್ರೀಯ ಸಮಿತಿ ಸಂಚಾಲಕ ಶಶಿಧರ್ ಶೆಟ್ಟಿ ಬರೋಡಾ ಟ್ರಸ್ಟ್ ಗೆ 1 ಕೋಟಿ ದೇಣಿಗೆ ಘೋಷಿಸಿದ್ದಾರೆ. ಪಟ್ಲ ಸತೀಶ್ ಶೆಟ್ಟಿ ಕಾರ್ಯ ದೇವರುಮೆಚ್ಚುವಂತಹದ್ದು, ವೇದಿಕೆಯಲ್ಲಿ ಶಾಸಕ‌ ಹರೀಶ್ ಪೂಂಜ ಶ್ಲಾಘನೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್...
1 558 559 560 561 562 731
Page 560 of 731