ತೀವ್ರಗೊಂಡ ತನಿಖೆ, ಹಲವು ಸ್ಫೋಟಕ ಮಾಹಿತಿ ಬಹಿರಂಗ : ಮಂಗಳೂರು ಬಾಂಬ್ ಬ್ಲಾಸ್ಟ್ಗೆ ನಿಷೇಧಿತ PFI ಲಿಂಕ್..!? ; ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳಲು ಸ್ಕೆಚ್ – ಕಹಳೆ ನ್ಯೂಸ್
ಮಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ (Mangaluru) ಆತನ ಪೋಷಕರನ್ನು ಪೊಲೀಸರು ಕರೆತಂದಿದ್ದಾರೆ. ತನಿಖೆ ತೀವ್ರಗೊಂಡಿದ್ದು, ಹಲವು ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ. ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Blast) ಮಾಡಿದವರು ಯಾರು, ಏಕೆ? ಮಂಗಳೂರು ಟಾರ್ಗೆಟ್ಗೆ ಕಾರಣವೇನು? ಪೊಲೀಸ್ (Police) ವಶದಲ್ಲಿ ಇರೋ ಶಂಕಿತರ ಬಾಯ್ಬಿಟ್ಟ ಸತ್ಯವೇನು? ಮಂಗಳೂರಿನಲ್ಲಿ ಭಯ ಹುಟ್ಟಿಸಬೇಕು ಅನ್ನೋ...







