Thursday, May 14, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ; NIAಯಿಂದ ಮತ್ತೊಬ್ಬ ಜಿಹಾದಿಯ ಬಂಧನ – SDPI ಮುಖಂಡ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಶಾಹಿದ್‌ ಅಂದರ್ ಆದ ಕೊಲೆಪಾತಕಿ..! – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್‌ಐಎ (NIA) ಬಂಧಿಸಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಶಾಹಿದ್ (40) ಬಂಧಿತ ಆರೋಪಿ. ಈ ಸಂಬಂಧ NIA ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ. SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಶಾಹಿದ್‌ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಬಂಧಿಸಿ ಎನ್‌ಐಎ ತಂಡ ಬೆಂಗಳೂರಿಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಜ್ಜನ ಕಾರ್ಣಿಕ – ತುಳುನಾಡ ದೈವ ಕೊರಗಜ್ಜನಿಗೆ ಹರಕೆ ; ಅಗೇಲು ಸೇವೆ ಕೊಟ್ಟ ‘ಉಕ್ರೇನ್ ಕುಟುಂಬ’ – ಕಹಳೆ ನ್ಯೂಸ್

ಬಂಟ್ವಾಳ, ನ 13 :  ಕಾಂತಾರ ಸಿನಿಮಾ‌ದ ಮೂಲಕ ತುಳುನಾಡಿನ ದೈವಗಳ‌ ಮಹತ್ವ ಜಗತ್ತಿನೆಲ್ಲೆಡೆ‌ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ.ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ ಕೋಲದಲ್ಲಿ ಹೇಳಿದ್ದ ಹರಕೆಯನ್ನು ತೀರಿಸಿರುವ ಕುಟುಂಬ ಇದೀಗ ಸಂತೃಪ್ತ ಮನೋಭಾವದೊಂದಿಗೆ ಉಕ್ರೇನ್ ಗೆ ಹೊರಡಲು ಸಜ್ಜಾಗಿ ನಿಂತಿದೆ. ಕಳೆದ ಕೆಲ ತಿಂಗಳ ಹಿಂದೆ ಉಕ್ರೇನ್ ನಿಂದ ಭಾರತ ಪ್ರವಾಸ ಕೈಗೊಂಡಿದ್ದ ...
ಜಿಲ್ಲೆದಕ್ಷಿಣ ಕನ್ನಡ

ಕದ್ರಿ ಮಂಜುನಾಥನ ಕ್ಷೇತ್ರದಲ್ಲಿ ವಿಶ್ವಹಿಂದೂ ಪರಿಷತ್ ಕೊಡಿಯಾಲ್ ಬೈಲ್ ಪ್ರಖಂಡ ಇದರ ಹಿತಚಿಂತಕ ಅಭಿಯಾನ ಕಾರ್ಯಕ್ರಮದ ಉದ್ಘಾಟನ ಕಾರ್ಯಕ್ರಮ – ಕಹಳೆ ನ್ಯೂಸ್

ವಿಶ್ವಹಿಂದೂ ಪರಿಷತ್ ಹಿತಚಿಂತಕ ಅಭಿಯಾನ ಕಾರ್ಯಕ್ರಮದ ಕೊಡಿಯಾಲ್ ಬೈಲ್ ಪ್ರಖಂಡದ ಉದ್ಘಾಟನೆ ಕಾರ್ಯಕ್ರಮ ಕದ್ರಿ ಮಂಜುನಾಥನ ಕ್ಷೇತ್ರದಲ್ಲಿ ನಡೆಯಿತು ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಶ್ರೀಮತಿ ಶಕೀಲಾ ಕಾವ ವಿಶ್ವಹಿಂದೂ ಪರಿಷತ್ ಮಂಗಳೂರು ಜಿಲ್ಲಾ ಉಪಾಧ್ಯಕ್ಷರಾದ ಹರೀಶ್ ಕುಮಾರ್ ಶೇಟ್ ಜಿಲ್ಲಾ ಸಹ ಕಾರ್ಯದರ್ಶಿ ರವಿ ಅಸೈಗೋಳಿ ಜಿಲ್ಲಾ ಪ್ರಮುಖರಾದ ಸಂತೋಷ್ ಕದ್ರಿ ಕೊಡಿಯಾಲ್ ಬೈಲ್ ಪ್ರಖಂಡ ಅಧ್ಯಕ್ಷರಾದ ಮಧುಸೂದನ್ ಆಯರ್ ಕಾರ್ಯದರ್ಶಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷದ್ ವತಿಯಿಂದ ಹಿತ ಚಿಂತಕ ಅಭಿಯಾನ; ಕಾರ್ಯಕ್ರಮ ಉದ್ಘಾಟಿಸಿದ ಜಯರಾಮ್ ರೈ ಬಳಜ್ಜ- ಕಹಳೆ ನ್ಯೂಸ್

ವಿಶ್ವ ಹಿಂದು ಪರಿಷದ್ ವತಿಯಿಂದ ದೇಶಾದ್ಯಂತ ಹಿತ ಚಿಂತಕ ಅಭಿಯಾನ ಇಂದು ಆರಂಭಗೊಂಡಿದ್ದು, ಇದರ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಗ್ರಾಮಾಂತರ ಪ್ರಖಂಡದಲ್ಲಿ ನಡೆಯುವ ಅಭಿಯಾನವನ್ನು ಸಹಕಾರಿ ಧುರೀಣ ಎಸ್ ಬಿ ಜಯರಾಮ್ ರೈ ಬಳಜ್ಜ ಉದ್ಘಾಟಿಸಿದರು. ಈ ಸಂದರ್ಭ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ಪ್ರಗತಿಪರ ಕೃಷಿಕ ಕಡಮಜಲು ಸುಭಾಷ್ ರೈ, ವಿಹಿಂಪ ಪುತ್ತೂರು ಗ್ರಾಮಾಂತರ ಪ್ರಖಂಡ ಕಾರ್ಯದರ್ಶಿ ರವಿಕುಮಾರ್ ಕೈತ್ತಡ್ಕ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹೊಳ್ಳ ಕ್ರ್ಯಾಕರ್ಸ್ ಪುತ್ತೂರು “ಪಟಾಕಿ ಮೇಳ”ದ ಲಕ್ಕಿ ಕೂಪನ್ ಫಲಿತಾಂಶ- ಕಹಳೆ ನ್ಯೂಸ್

ಪುತ್ತೂರು: ಕಳೆದ ಕೆಲವು ವರ್ಷಗಳಿಂದ ಪುತ್ತೂರಿನಲ್ಲಿ ಉತ್ತಮ ಗುಣಮಟ್ಟದ ಹಸಿರು ಪಟಾಕಿ ಒದಗಿಸುವ ಮೂಲಕ ಮನೆಮಾತಾಗಿದ್ದ ಹೊಳ್ಳ ಕ್ರ್ಯಾಕರ್ಸ್ ಇದರ ಈ ವರ್ಷದ "ಪಟಾಕಿ ಮೇಳ"ದ ಲಕ್ಕಿ ಕೂಪನ್ ಡ್ರಾ ನೆರವೇರಿದೆ. ಈ ದೀಪಾವಾಳಿಗೆ ದರ್ಬೆ ನಿರೀಕ್ಷಣಾ ಮಂದಿರದ ಮುಂಭಾಗ, ಏಲ್ಮುಡಿ ಸಂಕದ ಬಳಿ ಮತ್ತು MDS ಹತ್ತಿರ ಪಡೀಲ್ ಪುತ್ತೂರು ಸೇರಿದಂತೆ ಒಟ್ಟು 3ಕಡೆಗಳಲ್ಲಿ ಈ ಮಳಿಗೆ ಕಾರ್ಯಚರಿಸುತ್ತಿದ್ದು ತಮ್ಮ ಗ್ರಾಹಕರಿಗಾಗಿ ಪ್ರತೀ 500/-ರ ಖರೀದಿಗೆ ಲಕ್ಕಿ ಕೂಪನ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಪುತ್ತೂರು: ಬೆಳ್ಳಂಬೆಳಗ್ಗೆ ಎನ್.ಐ.ಎ ದಾಳಿ; ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ತಲೆಮರೆಸಿದ್ದ ಎಸ್.ಡಿ.ಪಿ.ಐ ಮುಖಂಡ ಶಾಫಿ ಬೆಳ್ಳಾರೆ ಸಹಿತ ಮೂವರು ವಶಕ್ಕೆ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಇಂದು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾಫಿ ಬಂಧಿತರು.ಇಂದು ಮುಂಜಾನೆ ಉಪ್ಪಿನಂಗಡಿ ಮತ್ತು ಸುಳ್ಯದಲ್ಲಿ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈ ಮೂರು ಜಿಹಾದಿ ಮುಖಂಡರ ಕೈವಾಡ ಇದೇ...
ದಕ್ಷಿಣ ಕನ್ನಡಪುತ್ತೂರುಹೆಚ್ಚಿನ ಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕನ್ನಡರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು ನುಡಿಚಿಂತನೆ ಕಾರ್ಯಕ್ರಮ

ಸಂತ ಫಿಲೋಮಿನಾಕಾಲೇಜಿನಲ್ಲಿ ಕನ್ನಡರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು ನುಡಿಚಿಂತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕನ್ನಡಿಗರಾದ ನಮಗೆ ಕನ್ನಡ ಭಾಷೆಯ ಪ್ರಜ್ಞೆ ಮುಖ್ಯ.ಕನ್ನಡ ನಾಡು - ನುಡಿಯಕುರಿತುಅಭಿಮಾನ ಮುಖ್ಯ. ಎಲ್ಲ ಸದ್ವಿಚಾರ ಸ್ವೀಕರಿಸುವ ಮನೋವೃತ್ತಿಯವರಾಗಿರುವ ನಾವು ಕನ್ನಡ ಉಳಿಸಬೇಕು ಎನ್ನುವ ಉದ್ದೇಶದಿಂದ ಅನ್ಯ ಭಾಷೆ–ದ್ವೇಷಿಸಬಾರದು. ಭಾಷೆಯ ಉಳಿವಿಗಾಗಿ ನಾವು ಪ್ರಯತ್ನಿಸಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯಎಂದು ಸಂತ ಫಿಲೋಮಿನಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ. ಬಸ್ತ್ಯಾಂ ಪಾಯಸ್ ಹೇಳಿದರು.ಕಾಲೇಜಿನ ಕನ್ನಡ ವಿಭಾಗ,...
ದಕ್ಷಿಣ ಕನ್ನಡ

ನೀವು ಎಕ್ಕೂರು ಚರ್ಚ್‌ಗೆ ಬನ್ನಿ.. ಬೈಬಲ್ ಓದಿ : ಕ್ರಿಶ್ಚಿಯನ್ ಹೆಂಗಸರಿಂದ ಕಾವೂರಿನ ಹಿಂದೂ ಕುಟುಂಬದ ಮತಾಂತರಕ್ಕೆ ಯತ್ನ – ಕಹಳೆ ನ್ಯೂಸ್

ಕಾವೂರಿನಲ್ಲಿ ಹಿಂದೂ ಕುಟುಂಬವೊಂದನ್ನ ಕ್ರಿಶ್ಚನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಕಾವೂರಿನ ಕುಟುಂಬವೊಂದು ಕೆಲ ತಿಂಗಳ ಹಿಂದೆ ಮನೆ ಮಗುವನ್ನ ಕಳೆದುಕೊಂಡು ನೋವಿನಲ್ಲಿತ್ತು. ಇದೇ ಸಂದರ್ಭದಲ್ಲಿ ಈ ಕುಟುಂಬವನ್ನ ಮತಾಂತರ ಮಾಡಲು ಯತ್ನಿಸಲಾಗಿದೆ. ಒಂಟಿ ಹಿಂದೂ ಮಹಿಳೆ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಮನೆಗೆ ಬಂದ ಇಬ್ಬರು ಕ್ರಿಶ್ಚಿಯನ್ ಹೆಂಗಸರು, ನೀವು ಎಕ್ಕೂರು ಚರ್ಚ್ಗೆ ಬನ್ನಿ.. ಬೈಬಲ್ ಓದಿ.. ನಿಮಗೆ ಒಳ್ಳೆದಾಗುತ್ತದೆ ಎಂದು ಹೇಳಿದ್ದಾರೆ. ಮೂರು ನಾಲ್ಕು ಬಾರಿ...
1 560 561 562 563 564 731
Page 562 of 731