Thursday, May 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುಬ್ರಹ್ಮಣ್ಯ

ಸುಬ್ರಹ್ಮಣ್ಯದ ಎಸ್‌ಎಸ್ ಪಿಯು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಡಾ.ಪ್ರಭಾಕರ ಶಿಶಿಲರ ವಿಶಿಷ್ಟ ಕಾದಂಬರಿ ಚದಗ್ನಿ ಲೋಕಾರ್ಪಣೆ –ಕಹಳೆ ನ್ಯೂಸ್

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯ ದ ಎಸ್ ಎಸ್ ಪಿಯು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಡಾ.ಪ್ರಭಾಕರ ಶಿಶಿಲರ ವಿಶಿಷ್ಟ ಕಾದಂಬರಿ ಚದಗ್ನಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕನ್ನಡದ ಹಿರಿಯ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿಯವರು ಡಾ.ಪ್ರಭಾಕರ ಶಿಶಿಲರ ಕಾದಂಬರಿ ಚಿದಗ್ನಿಯನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತಾನಾಡಿದ ಇವರು ಕೃತಿಗಳ ಮೂಲಕ ಆಧ್ಯಾತ್ಮಿಕ ಪ್ರತಿಭೆಯನ್ನು ಬೆಳಗಿಸುವುದು ಶ್ರೇಷ್ಠ ಕಾರ್ಯ....
ದಕ್ಷಿಣ ಕನ್ನಡ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ, ಗುರು ನಗರ, ಪಡು ಸತ್ತಿಕಲ್ಲು ಇದರ ಮಂದಿರ ಜೀರ್ಣೋದ್ಧಾರ : ಶಾಸಕ ಡಾ.ಭರತ್ ಶೆಟ್ಟಿಯವರಿಂದ ವಿಜ್ಞಾಪನಾ ಪತ್ರ ಬಿಡುಗಡೆ – ಕಹಳೆ ನ್ಯೂಸ್

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ, ಗುರು ನಗರ, ಪಡು ಸತ್ತಿಕಲ್ಲು ಇದರ ಮಂದಿರ ಜೀರ್ಣೋದ್ಧಾರ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಮೂರ್ತಿ ಪ್ರತಿಷ್ಠಾಪನೆಯ ಪೂರ್ವಭಾವಿಯಾಗಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ವಿಜ್ಞಾಪನಾ ಪತ್ರವನ್ನು ಭಾನುವಾರ ಬಿಡುಗಡೆಗೊಳಿಸಿದರು. ಸತ್ತಿಕಲ್ ಗುರು ಮಂದಿರದ ಸನ್ನಿಧಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂದಿರದ ಅಧ್ಯಕ್ಷರಾದ ಯೋಗೀಶ್ ಸತಿಕಲ್ಲು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಪದ್ಮನಾಭ್ ಕೋಟ್ಯಾನ್, ಪ್ರಧಾನ ಸಂಚಾಲಕರಾದ ನಾಗೇಶ್ ಕಾಪೆಟ್ಟು, ವಾಸ್ತು ತಜ್ಞರಾದ...
ದಕ್ಷಿಣ ಕನ್ನಡಪುತ್ತೂರು

ಪುತ್ತೂರು ರೈಲ್ವೇ ಹಳಿಯಲ್ಲಿ ರಾಜಾರೋಷವಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ವ್ಯಕ್ತಿ : ಬಂಧಿಸಿ ದಂಡ ವಿಧಿಸಿದ ರೈಲ್ವೇ ಪೊಲೀಸರು -ಕಹಳೆ ನ್ಯೂಸ್

ರೈಲ್ವೇ ಹಳಿಯಲ್ಲೇ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ವ್ಯಕ್ತಿಯೋರ್ವರನ್ನು ರೈಲ್ವೇ ಪೊಲೀಸರು ಬಂಧಿಸಿ, ದಂಡ ವಿಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪಡ್ಡಾಯೂರು ನಿವಾಸಿ ಕೂಲಿ ಕಾರ್ಮಿಕ ದಿನೇಶ್ ಬಂಧಿತ ವ್ಯಕ್ತಿ. ಈತನನ್ನ ವಶಕ್ಕೆ ಪಡೆದ ಪೊಲೀಸರು ರೈಲ್ವೇ ಸೊತ್ತಿನಲ್ಲಿ ಅಕ್ರಮವಾಗಿ ಪ್ರವೇಶಿಸಿದಲ್ಲದೆ ದುರುಪಯೋಗ ಪಡಿಸಿಕೊಂಡ ಬಗ್ಗೆ ಪ್ರಕರಣ ದಾಖಲಿಸಿ ರೈಲ್ವೇ ಆಕ್ಟ್ ಪ್ರಕಾರ ದಂಡ ವಿಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಅ.25ರಂದು ರಾತ್ರಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಾಣಿಯೂರು ಸಮೀಪದ ದೋಳ್ಪಾಡಿಯಲ್ಲಿ ಕಂಬಳಿ ಮಾರುವ ನೆಪದಲ್ಲಿ ಬಂದು ಮಹಿಳೆ ಅತ್ಯಾಚಾರಕ್ಕೆ ಯತ್ನಿಸಿದ ರಫೀಕ್ ಹಾಗೂ ರಮಿಯಾಸುದ್ದಿನ್ : ಪರಾರಿಯಾಗುವಾಗ ಜಿಹಾದಿಗಳ ಕಾರು ಪಲ್ಟಿ – ಕಹಳೆ ನ್ಯೂಸ್

ಕಂಬಳಿ ಮಾರುವ ಸೋಗಿನಲ್ಲಿ ಬಂದು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿ, ಬಳಿಕ ಪರಾರಿಯಾಗುವಾಗ ವಾಹನ ಅಪಘಾತಕ್ಕೀಡಾಗಿದೆ. ಗಾಯಗೊಂಡ ಇಬ್ಬರೂ ಕೂಡ ಆಸ್ಪತ್ರೆ ಪಾಲಾಗಿದ್ದಾರೆ. ಕಡಬ(ದಕ್ಷಿಣ ಕನ್ನಡ): ಕಂಬಳಿ ಮಾರುವ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಘಟನೆ ಕಡಬದ ಕಾಣಿಯೂರು ಸಮೀಪದ ದೋಳ್ಪಾಡಿ ಎಂಬಲ್ಲಿ ನಡೆದಿದೆ. ಮಹಿಳೆ ಕಿರುಚಾಡಿಕೊಂಡಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರೂ ಗಂಭೀರವಾಗಿ...
ಉದ್ಯೋಗದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ಸಂಚಾರಿ ಠಾಣೆಯ ಕಾನ್‌ಸ್ಟೇಬಲ್ ಮಂಜುನಾಥ್ ವರ್ಗಾವಣೆ- ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಸಂಚಾರಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಅವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿಯಾಗಿರುವ ಮಂಜುನಾಥ್ ಅವರು 2016 ನೇ ಬ್ಯಾಚ್ ನವರಾಗಿದ್ದು ಧಾರವಾಡ ಪೊಲೀಸ್ ತರಬೇತಿ ಕೇಂದ್ರದಲ್ಲಿ ಪೊಲೀಸ್ ತರಬೇತಿ ಮುಗಿಸಿದ್ದಾರೆ. ಬಳಿಕ ಮೊದಲು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಸುಧೀರ್ ಕುಮಾರ್ ರೆಡ್ಡಿಯವರ ವಿಶೇಷ ದಳದಲ್ಲಿ ಮೂರು ತಿಂಗಳು ಇದ್ದು ನಂತರ 2017...
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಸುದ್ದಿ

ಬ್ರಹ್ಮಶ್ರೀ ರವೀಶತಂತ್ರಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಶಾಸಕ ಸಂಜೀವ ಮಠಂದೂರು ಭೇಟಿ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ತಂತ್ರಿಗಳು, ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಬ್ರಹ್ಮಶ್ರೀ ರವೀಶತಂತ್ರಿಗಳ ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಪುತ್ತೂರಿನ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದು, ಚೇತರಿಸಿಕೊಳ್ಳತ್ತಿದ್ದಾರೆ. ಸೋಮವಾರ ಬೆಳಗ್ಗೆ ಅನಾರೋಗ್ಯ ಕಂಡುಬಂದ ಕಾರಣ, ಪುತ್ತೂರಿನ ಡಾ.ಎಂ.ಕೆ. ಪ್ರಸಾದ್ ಅವರು ಆರೋಗ್ಯ ತಪಾಸಣೆ ನಡೆಸಿದಾಗ ವ್ಯತ್ಯಯ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಸಿಕೊಂಡು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇಂದು ಆಸ್ಪತ್ರೆಗೆ ಶಾಸಕರಾದ ಸಂಜೀವ ಮಠಂದೂರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು....
ದಕ್ಷಿಣ ಕನ್ನಡರಾಜ್ಯಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಪ್ರಯತ್ನದ ಫಲ ಮಂಗಳೂರು ಜಂಕ್ಷನ್‌ ಮತ್ತು ಮುಂಬಯಿ ಲೋಕಮಾನ್ಯ ತಿಲಕ್‌ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಜಂಕ್ಷನ್‌ ಮತ್ತು ಮುಂಬಯಿ ಲೋಕಮಾನ್ಯ ತಿಲಕ್‌ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ. ನಂ. 01185 ಲೋಕಮಾನ್ಯ ತಿಲಕ್‌ ಮುಂಬಯಿ-ಮಂಗಳೂರು ಜಂಕ್ಷನ್‌ ಸಾಪ್ತಾಹಿಕ ವಿಶೇಷ ರೈಲು ಲೋಕಮಾನ್ಯ ತಿಲಕ್‌ನಿಂದ ಅ.21 ಮತ್ತು 28 ಹಾಗೂ ನ. 4 ಮತ್ತು 11ರಂದು (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ನಂ. 01186 ಮಂಗಳೂರು ಜಂಕ್ಷನ್‌- ಲೋಕಮಾನ್ಯ ತಿಲಕ್‌ ಸಾಪ್ತಾಹಿಕ ವಿಶೇಷ ರೈಲು...
ದಕ್ಷಿಣ ಕನ್ನಡಸಿನಿಮಾಸುದ್ದಿ

ಕನ್ನಡ, ತಮಿಳು, ಮಲಯಾಳಂ, ಕೊಂಕಣಿ, ತುಳು ಸೇರಿದಂತೆ ಬಹುಭಾಷೆಗಳಲ್ಲಿ ನಟಿಯಾಗಿ ಮಿಂಚುತ್ತಿರುವ ಕುಡ್ಲದ ಕುವರಿ ಆದ್ಯಾ ನಾಯಕ್ – ಕಹಳೆ ನ್ಯೂಸ್

Cini Kahale : ಸಿನಿ ಲೋಕದಲ್ಲಿ ಮಿಂಚುತ್ತಿರುವವರ ಪೈಕಿ ಮಂಗಳೂರಿನ ಪ್ರತಿಭೆಗಳು ಅನೇಕರಿದ್ದಾರೆ. ಆ ಸಾಲಿನಲ್ಲಿ ಕುಡ್ಲದ ಕುವರಿ ಆದ್ಯಾ ನಾಯಕ್ ಹೆಸರು ಕೂಡಾ ಮುಂಚೂಣಿಯಲ್ಲಿದೆ. ಕನ್ನಡ, ತಮಿಳು, ಮಲಯಾಳಂ, ಕೊಂಕಣಿ, ತುಳು ಸೇರಿದಂತೆ ಬಹುಭಾಷೆಗಳಲ್ಲಿ ನಟಿಸುತ್ತಿರುವ ತುಳುನಾಡಿನ ಅಪ್ಪಟ ಪ್ರತಿಭೆ ಆದ್ಯಾ ನಾಯಕ್ ಕೋಸ್ಟಲ್‌ವುಡ್‌ನಲ್ಲಿಯೂ ಹೆಸರು ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಆದ್ಯಾ ಈಗಾಗಲೇ ಸಾಕಷ್ಟು ಸಿನಿಮಾ, ಟಿವಿ ಧಾರವಾಹಿಗಳು, ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪತ್ರಕರ್ತ ಇಸ್ಮಾಯಿಲ್ ಮೂಡುಶೆಡ್ಡೆಯವರ ಮುಂದಿನ ತುಳು ಚಿತ್ರದಲ್ಲಿ...
1 561 562 563 564 565 731
Page 563 of 731