Thursday, May 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಅಕ್ಟೋಬರ್ 25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆಇಲ್ಲ – ಕಹಳೆ ನ್ಯೂಸ್

ಸುಬ್ರಹ್ಮಣ್ಯ, ಅ 19 : ಅಕ್ಟೋಬರ್ 25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೂರ್ಯಗ್ರಹಣ ಇರುವುದರಿಂದ ಆ ದಿನದಂದು ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ. ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.ಇನ್ನು ಗ್ರಹಣದ ಹಿನ್ನೆಲೆಯಲ್ಲಿ ಅ.26ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣ ; ಸಿಐಡಿಗೆ ವರ್ಗಾಯಿಸಿದ ಸರ್ಕಾರ – ಕಹಳೆ ನ್ಯೂಸ್

ಮಂಗಳೂರು, ಅ 18 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ...
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಮಂಜೇಶ್ವರಸುದ್ದಿ

ಬ್ರಹ್ಮಶ್ರೀ ರವೀಶ ತಂತ್ರಿಗಳ ಆರೋಗ್ಯದಲ್ಲಿ ಏರುಪೇರು : ಪುತ್ತೂರಿನ ಖಾಸಗೀ ಆಸ್ಪತ್ರೆಗೆ ದಾಖಲು – ಆರೋಗ್ಯದಲ್ಲಿ ಚೇತರಿಕೆ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ತಂತ್ರಗಳು, ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಬ್ರಹ್ಮಶ್ರೀ ರವೀಶತಂತ್ರಿಗಳ ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಪುತ್ತೂರಿನ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ ಅನಾರೋಗ್ಯ ಕಂಡುಬಂದ ಕಾರಣ, ಪುತ್ತೂರಿನ ಡಾ.ಎಂ.ಕೆ. ಪ್ರಸಾದ್ ಅವರು ಆರೋಗ್ಯ ತಪಾಸಣೆ ನಡೆಸಿದಾಗ ವ್ಯತ್ಯಯ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಸಿಕೊಂಡು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಯಾವುದೇ ಭಯ ಪಡಬೇಕಾದ ಅಗತ್ಯವಿಲ್ಲ ಎಂದು ತಂತ್ರಿಗಳ ಆಪ್ತ ವಲಯದವರು ಮಾಹಿತಿ ನೀಡಿದ್ದಾರೆ....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಎನ್‌ಐಟಿಕೆ ಟೋಲ್‌ ತೆರವಿಗೆ ಇನ್ನೂ 15 ದಿನ ಅವಕಾಶ ಕೋರಿಕೆ ; ಸಂಸದ ನಳಿನ್‌ ಕುಮಾರ್‌ ಕಟೀಲು – ಕಹಳೆ ನ್ಯೂಸ್

ಮಂಗಳೂರು: ಸುರತ್ಕಲ್‌ ಎನ್‌ಐಟಿಕೆ ಬಳಿಯ ಟೋಲ್‌ಗೇಟ್‌ ತೆರವಿಗೆ ಅಧಿಕಾರಿಗಳು 15 ದಿನಗಳ ಕಾಲಾವಕಾಶ ಕೋರಿದ್ದು ಅಲ್ಲಿಯವರೆಗೆ ಕಾಯುವಂತೆ ವಿನಂತಿಸಿರುವುದಾಗಿ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಕೂಡ ಲೋಕಸಭೆಯಲ್ಲಿ ಟೋಲ್‌ಗೇಟ್‌ ತೆರವು ಬಗ್ಗೆ ಪ್ರಸ್ತಾವ ಮಾಡಿದ್ದರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ತೆರವಿಗಾಗಿ ಕೆಲವು ಸಭೆಗಳನ್ನು ನಡೆಸಲಾಗಿದೆ. ಜಿಲ್ಲಾಡಳಿತ ಇತ್ತೀಚೆಗೆ ಸಭೆ ನಡೆಸಿದಾಗಲೂ ಟೋಲ್‌ಗೇಟ್‌ ರದ್ದತಿಗೆ 15 ದಿನಗಳ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಳಲಿ ಮಸೀದಿ ವಿವಾದ : ನ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ – ಕಹಳೆ ನ್ಯೂಸ್

ಮಂಗಳೂರು : ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ಸಂಬಂಧದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನ.9ಕ್ಕೆೆ ಮುಂದೂಡಿದೆ. ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‌ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆೆ ವಾದ ವಿವಾದ ನಡೆದಿತ್ತು. ಈ ಕುರಿತಾದ ಆದೇಶವನ್ನು ನ್ಯಾಯಾಲಯ ಅ.17ಕ್ಕೆೆ ನಿಗದಿಗೊಳಿಸಿತ್ತು. ಇದೀಗ ಆದೇಶವನ್ನು...
ದಕ್ಷಿಣ ಕನ್ನಡಮೂಡಬಿದಿರೆ

ಮೂಡುಬಿದಿರೆ ಸಾವಿರ ಕಂಬದ ಬಸದಿ ಯಲ್ಲಿ ಲಕ್ಷದೀಪೋತ್ಸವ ಪೂಜೆ: ಮಕ್ಕಿಮನೆ ಕಲಾವೃಂದ ದಿಂದ ಸಾಂಸ್ಕ್ರತಿಕ ಕಾರ್ಯಕ್ರಮ

ಭಾರತಿಯ ಜೈನ್ ಮಿಲನ್ ವಲಯ-8 ರ19ನೇ ವಲಯ ಸಮ್ಮೇಳನದ ಪ್ರಯುಕ್ತ ಜೈನ ಕಾಶಿ ಮೂಡುಬಿದಿರೆ ಯ ಸಾವಿರ ಕಂಬದ ಬಸದಿ ಯಲ್ಲಿ ಶನಿವಾರ (15-10-2022) ಲಕ್ಷದೀಪೋತ್ಸವ ಪೂಜೆ ಹಾಗೂ ಮಕ್ಕಿಮನೆ ಕಲಾವೃಂದ ದಿಂದ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು. ಮೂಡುಬಿರೆ ಜೈನ ಮಠದ ಪರಮಪೂಜ್ಯ ಡಾ.ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಯವರುಪಾವನ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.ಡಿ. ಸುರೇಂದ್ರ ಕುಮಾರ್ ಧರ್ಮಸ್ಥಳ, ಕೆ. ಅಭಯಚಂದ್ರ ಜೈನ್ ಮೂಡುಬಿದಿರೆ, ಪುಷ್ಪರಾಜ್ ಜೈನ್ ಮಂಗಳೂರು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎನ್.ಜಿ ಕ್ರಿಯೇಷನ್ ಅರ್ಪಿಸುವ ಓಡೀಲ ಶ್ರೀ ಮಹಾಲಿಂಗೇಶ್ವರ ತುಳು ಭಕ್ತಿ ಗೀತೆ ಬಿಡುಗಡೆ : ಭಕ್ತಿಗೀತೆ ಬಿಡುಗಡೆ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ : ಕಹಳೆ ನ್ಯೂಸ್

ಎನ್ ಜಿ ಕ್ರಿಯೇಷನ್ ಅರ್ಪಿಸುವ ಓಡೀಲ ಶ್ರೀ ಮಹಾಲಿಂಗೇಶ್ವರ ತುಳು ಭಕ್ತಿ ಗೀತೆ ಬಿಡುಗಡೆಗೊಂಡಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಕ್ತಿಗೀತೆಯನ್ನ ರಿಲೀಸ್ ಮಾಡಿದ್ರು. ಓಡೀಲ ಕ್ಷೇತ್ರದ ಮಹಾಲಿಂಗೇಶ್ವರ ದೇವರನ್ನ ಸ್ಮರಿಸುವ ಭಕ್ತಿ ಗೀತೆ ಇದಾಗಿದ್ದು, ಸಂದೇಸ್ ಮದ್ದಡ್ಕ ಅನಿಲ ಇವರು ಸುಮಧುರ ಕಂಠದಲ್ಲಿ ಹಾಡಿ, ನಿರ್ಮಾಣ ಮತ್ತು ಅಭಿಯನ ಮಾಡಿದ್ದಾರೆ. ನಿರಂಜನ್ ಗೌಡ ಗುರುವಾಯನಕೆರೆ ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಇನ್ನು ಅಭಿನಯದಲ್ಲಿ ದೀಪ್ತಿ ಸುವರ್ಣ ಮದ್ದಡ್ಕ, ಗಾಯನ...
ದಕ್ಷಿಣ ಕನ್ನಡಬಂಟ್ವಾಳ

ಕೆದಿಲದಿಂದ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಖದೀಮರು : ಹಿಂದುಜಾಗರಣ ವೇದಿಕೆ ಕಾರ್ಯಕರ್ತರಿಂದ ಪೊಲೀಸರಿಗೆ ಮಾಹಿತಿ : 2 ಹಸುಗಳನ್ನು ಮನೆಯೊಂದರ ಅಂಗಳದಲ್ಲಿ ಕಟ್ಟಿ ಪರಾರಿ -ಕಹಳೆ ನ್ಯೂಸ್

ಅಕ್ರಮವಾಗಿ ಗೋ ಸಾಗಾಟ ಮಾಡ್ತ ಇದ್ದ ಖದೀಮರು ಪೊಲೀರನ್ನ ಕಂಡು ಪರಾರಿಯಾದ ಘಟನೆ ನಡೆದಿದೆ. ಕೆದಿಲದಿಂದ ಅಕ್ರಮ ಗೋ ಸಾಗಾಟ ಮಾಡ್ತಾ ಇದ್ದ ಬಗ್ಗೆ ಕಲ್ಲಡ್ಕದಲ್ಲಿ ಹಿಂದುಜಾಗರಣ ವೇದಿಕೆಯ ಕಾರ್ಯಕರ್ತರು ಪೊಲಿಸರಿಗೆ ಮಾಹಿತಿಯನ್ನ ನೀಡಿದ್ದಾರೆ. ಮಾಹಿತಿ ಮೇರೆಗೆ ಎಡಿಶನಲ್ ಎಸ್‌ಪಿ ಅವರ ನೇತ್ರತ್ವದಲ್ಲಿ, ವಿಟ್ಳ ಠಾಣೆಯ ಪಿಎಸ್‌ಐ ಸಂದೀಪ ಶೆಟ್ಟಿ ಅವರಿದ್ದ ತಂಡ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಗೋ ಸಾಗಾಟ ಮಾಡ್ತಾ ಇದ್ದ ಖದೀಮರು ಮಾರುತಿ ಓಮಿನಿಯಲ್ಲಿದ್ದ ಎರಡು...
1 562 563 564 565 566 731
Page 564 of 731