Thursday, May 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸಿನಿಮಾಸುದ್ದಿ

ತುಳುವಿನಲ್ಲೂ ಬರ್ತಿದೆ ಕನ್ನಡದ ಸೂಪರ್ ಹಿಟ್ ರಿಷಬ್ ಶೆಟ್ಟಿಯವರ ‘ ಕಾಂತಾರ ‘ ; ಸಪ್ತಮಿ ಗೌಡ ಲೀಲಾ ಪಾತ್ರಕ್ಕೆ ಕರಾವಳಿಯ ಕ್ಯೂಟ್ ಬೆಡಗಿ ಪ್ರಾರ್ಥನಾ ಡಬ್ – ಕಹಳೆ ನ್ಯೂಸ್

ಕನ್ನಡದಲ್ಲಿ ಸೂಪರ್ ಹಿಟ್ ಆಗಿ, ಸದ್ಯ ಹಿಂದಿಯಲ್ಲಿ (Hindi) ಬಿಡುಗಡೆ ಆಗಿರುವ, ನಾಳೆ ತಮಿಳು ಮತ್ತು ತೆಲುಗಿನಲ್ಲೂ ಅಬ್ಬರಿಸಲಿರುವ ಕಾಂತಾರ (Kantara) ಸಿನಿಮಾ ತುಳು ಭಾಷೆಗೂ ಡಬ್ ಆಗಲಿದೆ. ಇಂಥದ್ದೊಂದು ಖುಷಿ ಸಂಗತಿಯನ್ನು ಕೊಡಲು ಚಿತ್ರತಂಡ ನಿರ್ಧರಿಸಿದೆ. ಕರಾವಳಿಯ ಭಾಷೆ, ಆಚಾರ ವಿಚಾರ, ಅಲ್ಲಿನ ಸಂಸ್ಕೃತಿಯನ್ನು ಈ ಸಿನಿಮಾದ ಮೂಲಕ ಎಳೆ ಎಳೆಯಾಗಿ ಬಿಚ್ಚಿಡಲಾಗಿದೆ. ಅಲ್ಲದೇ ಕೆಲ ಕಡೆ ತುಳು (Tulu) ಭಾಷೆಯನ್ನೂ ಬಳಸಲಾಗಿದೆ. ಹೀಗಾಗಿ ಕಾಂತಾರ ಮುಂದಿನ ದಿನಗಳಲ್ಲಿ...
ದಕ್ಷಿಣ ಕನ್ನಡಸುದ್ದಿ

ಎಸ್.ಪಿ. ಹೇಳಿಕೆ ಬೆನ್ನಲ್ಲೇ ರಕ್ಷಣೆಗಾಗಿ ಸರಕಾರ ನೀಡಿದ್ದ ಗನ್ ಮ್ಯಾನ್ ವಾಪಸ್ಸು ಕಳುಹಿಸಿದ ಶಾಸಕ ಹರೀಶ್ ಪೂಂಜಾ – ಕಹಳೆ ನ್ಯೂಸ್

ಮಂಗಳೂರು : ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ ನಡೆದಿತ್ತು, ಪ್ರಕರಣ ದ ಬಗ್ಗೆ ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಹೇಳಿಕೆ ನೀಡಿದ್ದಾರೆ. ಇದು ಕೊಲೆಯತ್ನ ಪ್ರಕರಣವಲ್ಲ, ಓವರ್ ಟೇಕ್ ಮಾಡುವ ಭರದಲ್ಲಿ ಮಾಡಿದಾಗ ನಡೆದ ಘಟನೆಯಾಗಿದೆ ಎಂದು ಹೇಳಿದ್ದಾರೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಆರೋಪಿಯ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ....
ದಕ್ಷಿಣ ಕನ್ನಡಸುದ್ದಿ

ಶಾಸಕ ಹರೀಶ್ ಪೂಂಜಾ ಕಾರಿನ ಮೇಲೆ ಫರಂಗಿಪೇಟೆಯಲ್ಲಿ ಜಿಹಾದಿಗಳಿಂದ ದಾಳಿ – ಕಹಳೆ ನ್ಯೂಸ್

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ಅ. 13ರ ರಾತ್ರಿ ಸುಮಾರು 11.30 ಗಂಟೆಯ ಸಮಯದಲ್ಲಿ ನಡೆದಿದೆ. ಶಾಸಕರು ರಾತ್ರಿ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರ್‌ ನಲ್ಲಿ ಬಂದ ಒಂದು ತಂಡ ಶಾಸಕರ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನಿಸಿದೆ ಎಂದು ತಿಳಿದು ಬಂದಿದೆ. ಶಾಸಕರು ತಮ್ಮ ಕಾರನ್ನು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಡೆತ್​ನೋಟ್​ ಬರೆದಿಟ್ಟು ಗುಂಡು ಹಾರಿಸಿಕೊಂಡ ಮಹಿಳಾ ಪಿಎಸ್​ಐ ಜ್ಯೋತಿ ಭಾಯಿ ಸಿಂಗ್‌ ಪರ್ಮರ್‌..! ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಮಂಗಳೂರು: ಕರ್ತವ್ಯನಿರತ ಮಹಿಳಾ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಬುಧವಾರ (ಅ.12) ರಂದು ನಡೆದಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಮಹಿಳಾ ಪೇದೆಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ ಜ್ಯೋತಿ ಭಾಯಿ ಸಿಂಗ್‌ ಪರ್ಮರ್‌ (33) ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಕರ್ತವ್ಯನಿರತರಾಗಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿದ್ದಾರೆ. ಜ್ಯೋತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ವಿಟ್ಲ ಪುಣಚದಲ್ಲಿ ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಮುಸ್ಲಿಂ ಜಿಹಾದಿ ಉಸ್ಮಾನ್ ; ಕಾಮುಕ ಮೊಂಡು ಪರಬ್ಬನ ಹೆಡೆಮುಕಟ್ಟಿದ ವಿಟ್ಲ ಪೊಲೀಸರು – ಕಹಳೆ ನ್ಯೂಸ್

ವಿಟ್ಲ: punacha ಪಂಚಾಯತ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡುವ ಉಸ್ಮಾನ್‌ನಿಂದ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ - ಸ್ಥಳಕ್ಕೆ ಜಮಾಯಿಸಿದ ಹಿಂದೂ ಕಾರ್ಯಕರ್ತರು ವಿಟ್ಲ: ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಮುಸ್ಲಿಂ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಪುಣಚದಲ್ಲಿ ಈ ಘಟನೆ ನಡೆದಿದ್ದು ಆರೋಪಿನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಚಾಯತ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡುವ ಉಸ್ಮಾನ್‌ (೫೨) ಎನ್ನಲಾಗಿದೆ....
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸಂತಾಪಸುದ್ದಿ

ಕಂಬಳ ಕ್ಷೇತ್ರದ ದಿಗ್ಗಜ, ಕೋಣಗಳ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ಇನ್ನಿಲ್ಲ – ಕಹಳೆ ನ್ಯೂಸ್

ಕಂಬಳ ಕ್ಷೇತ್ರದ ದಿಗ್ಗಜ, ಕೋಣಗಳ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ಇಹಲೋಕ ತ್ಯಜಿಸಿದ್ದಾರೆ. ಅವರ ಕೋಣಗಳು ಕಂಬಳದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಂಡು ಜನಪ್ರಿಯತೆ ಗಳಿಸಿತ್ತು....
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ನಾಳೆಯಿಂದ ( ಆ.8 to ಆ. 20 ) ಮುಂಬಯಿಯಲ್ಲಿ ಪಾವಂಜೆ ಮೇಳ ದಿಗ್ವಿಜಯ ; ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಬಾಲಿವುಡ್ ನಗರಿಯಲ್ಲಿ ದೈವೀಕಲೆ ಯಕ್ಷಗಾನದ ವೈಭವ – ಕಹಳೆ ನ್ಯೂಸ್

ಮುಂಬಯಿ : ನಾಳೆಯಿಂದ ( ಆ 8 ಶನಿವಾರದಿಂದ ಆ.20 ಗುರುವಾರದವರೆಗೆ ) ಯಕ್ಷಧ್ರಯವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ಮುಂಬಯಿಯಲ್ಲಿ ನಡೆಯಲಿದೆ....
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ನುಡಿದಂತೆ ನಡೆದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಪ್ರವೀಣ್ ನೆಟ್ಟಾರ್ ಪತ್ನಿ ನೂತನ – ಕಹಳೆ ನ್ಯೂಸ್

ಬೆಂಗಳೂರು : ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರು ಅವರ‌ ಧರ್ಮಪತ್ನಿ ನೂತನ ಅವರು ಇಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು....
1 563 564 565 566 567 731
Page 565 of 731