Thursday, May 14, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಾಂತಿಭಂಗಕ್ಕೆ ಯತ್ನ ಪ್ರಕರಣ ; PFI ಜಿಲ್ಲಾಧ್ಯಕ್ಷ ಜಿಹಾದಿ ಜಾಬೀರ್ ಅರಿಯಡ್ಕ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು: ಇಂದು ಮುಂಜಾನೆಯಿಂದಲೇ ರಾಜ್ಯದ ಹಲವೆಡೆ ಪೊಲೀಸರು ದಾಳಿ ನಡೆಸುತ್ತಿದ್ದು, ಪುತ್ತೂರು ಮೂಲದ ಪಿಎಫ್‌ಐ ಮುಖಂಡ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಫ್‌ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಾಬೀರ್ ರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಪ್ರತಿಬಂಧಕ ಕಾಯ್ದೆಯಡಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಉಪ್ಪಿನಂಗಡಿ ಸರಕಾರಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಮೂವರು ಪೊಲೀಸ್ ವಶಕ್ಕೆ- ಕಹಳೆ ನ್ಯೂಸ್

ಪುತ್ತೂರು, ಸೆ 27 : ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟಂಬರ್ 26ರ ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬರ ಮೇಲೆ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿಚಾರವಾಗಿ ಎರಡೂ ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಇನ್ನು ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ ಶಂಕೆ ; ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ, ಜಿಹಾದಿ ಮಹಮದ್ ಅಶ್ರಫ್​​ ನನ್ನು ದೆಹಲಿಯಲ್ಲಿ ಹೆಡೆಮುರಿಕಟ್ಟಿದ NIA, ಪೋಲೀಸರು – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮೂಲದ PFI ನಾಯಕನನ್ನು ದೆಹಲಿಯಲ್ಲಿ ಬಂಧನ ಮಾಡಲಾಗಿದೆ. ಅಶ್ರಫ್​ PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಂಧಿತ ನಾಯಕ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅಜೆಕಾರು ನಿವಾಸಿಯಾಗಿದ್ದು, ಮಂಗಳೂರುನಗರದ ಕಂಕಣವಾಗಿಯಲ್ಲಿ ಅಶ್ರಫ್ ವಾಸವಿದ್ದ. ಸ್ಥಳೀಯ ಮಟ್ಟದಲ್ಲಿ ಯಾವುದೇ ಜವಾಬ್ದಾರಿ ಇರಲಿಲ್ಲ. ಆದರೆ ದೆಹಲಿ ಮಟ್ಟದಲ್ಲಿ PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಗಿದ್ದ. ಜಾರ್ಖಂಡ್, ಒರಿಸ್ಸಾ ಸೇರಿ ಮೂರು ರಾಜ್ಯಗಳಿಗೆ  ಮಹಮ್ಮದ್ ಅಶ್ರಫ್ ಸಂಚಾಲಕನಾಗಿದ್ದ. ಮೂರು ರಾಜ್ಯಗಳಲ್ಲಿ ಪ್ರತಿಯೊಂದು ಚಟುವಟಿಕೆಯು ಅಶ್ರಫ್ ನಿರ್ದೇಶನದಂತೆ...
ಕೊಡಗುದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ನವರಾತ್ರಿ, ದಸರಾ ಹಬ್ಬದ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ಮಳಿಗೆಯಲ್ಲಿ ‘ಜಿ. ಎಲ್. ಸ್ವರ್ಣ ಹಬ್ಬ’ : ವಿಶೇಷ ಕೊಡುಗೆ ನಿಮಗಾಗಿ –ಕಹಳೆ ನ್ಯೂಸ್

ನವರಾತ್ರಿ ಹಾಗೂ ದಸರಾ ಹಬ್ಬದ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ಮಳಿಗೆಗಳಲ್ಲಿ ವಿಶೇಷ ಕೊಡುಗಳೊಂದಿಗೆ 'ಜಿ. ಎಲ್. ಸ್ವರ್ಣ ಹಬ್ಬ' ಏರ್ಪಡಿಸಲಾಗಿದೆ.ಸೆಪ್ಟೆಂಬರ್ 26ರಿಂದ ಅಕ್ಟೋಬರ್ 05ರವರೆಗೆ ವಿಶೇಷ ಸೇಲ್‌ನಲ್ಲಿ ನಡೆಯಲಿದ್ದು, ದಿನಾಂಕ 26-09-2022ರಂದು 'ಜಿ. ಎಲ್. ಸ್ವರ್ಣ ಹಬ್ಬ'ವನ್ನು ಪುತ್ತೂರು ಶೋರೂಂನಲ್ಲಿ ಪುತ್ತೂರಿನ ಖ್ಯಾತ ವಕೀಲರಾದ ಮಹೇಶ್ ಕಜೆ ಮತ್ತು ದೀಪಿಕಾ ಮಹೇಶ್ ಕಜೆ ದಂಪತಿ ಉದ್ಘಾಟಿಸಲಿದ್ದಾರೆ.'ಜಿ. ಎಲ್. ಸ್ವರ್ಣ ಹಬ್ಬ'ದಲ್ಲಿ ಗ್ರಾಹಕರಿಗೆ ಪ್ರತೀ ಒಂದು ಗ್ರಾಂ ಚಿನ್ನ ಖರೀದಿಗೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಅಕ್ರಮ ಗೋಸಾಗಾಟ ಪ್ರಕರಣ ; ಬಂಧಿತ ಜಿಹಾದಿಯ ಆಸ್ತಿ ಮುಟ್ಟುಗೋಲು ಹಾಕಿ, ಸೂಕ್ತ ಕಾನೂನು ಕ್ರಮ ಜರಗುಸಿ, ಕಠಿಣ ಶಿಕ್ಷೆ ವಿಧಿಸಲು ಶಾಸಕ ಸಂಜೀವ ಮಠಂದೂರು ಇಲಾಖೆಗೆ ಖಡಕ್ ಸೂಚನೆ – ಕಹಳೆ ನ್ಯೂಸ್

ಪುತ್ತೂರು: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಂಧಿತ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ, ಆತನ ಆಸ್ತಿ ಮುಟ್ಟುಗೋಲು ಹಾಕಲು ಇಲಾಖೆಗೆ ಆದೇಶ ಮಾಡಿದ್ದಾರೆ. ಪುತ್ತೂರು ನಗರ ಠಾಣಾ ಪಿಎಸ್‌ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ನಗರ ಠಾಣಾ ಪಿಎಸ್.ಐ. ಶ್ರೀಕಾಂತ್ ರಾಥೋಡ್ ಆಂಡ್ ಟೀಂ ಭರ್ಜರಿ ಕಾರ್ಯಾಚರಣೆ ; ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ, ವಾಹನ ಸಹಿತ ಓರ್ವ ಜಿಹಾದಿ ಅಂದರ್..!! – ಕಹಳೆ ನ್ಯೂಸ್

ಪುತ್ತೂರು: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಪುತ್ತೂರು ನಗರ ಠಾಣಾ ಪಿಎಸ್‌ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಗಮನಿಸಿ ವಿಚಾರಣೆ ನಡೆಸಿ, ಓರ್ವನನ್ನು ವಶಕ್ಕೆ ಪಡೆದಿದ್ದು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಪುತ್ತೂರು ನಗರ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಶೇವಿರೆ ಬಳಿ ಯುವತಿಯರಿಗೆ ಕಿರುಕುಳ ಆರೋಪ ; ನೊಂದ ಯುವತಿಯಿಂದ ಮಹಿಳಾ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಪುತ್ತೂರು: ಕಲ್ಲೇಗ ಶೇವಿರೆ ಸಮೀಪ ಯುವತಿಯರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ನೊಂದ ಯುವತಿ ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದಾರೆ. ಯುವತಿಯರು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ಯುವಕರ ತಂಡ ಯುವತಿಯರನ್ನು ಅಡ್ಡಗಟ್ಟಿ ಚುಡಾಯಿಸಿ, ಕಿರುಕುಳ ನೀಡಿರುವುದಾಗಿ ಯುವತಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಕುರಿತು ಮಹಿಳಾ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ....
ಉಡುಪಿಕಾಸರಗೋಡುಕೊಡಗುಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! : ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ – ಕಹಳೆ ನ್ಯೂಸ್

ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಕಚೇರಿಗಳ ಮೇಲೆ ಎನ್​ಐಎ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂಧಿತ, PFI ಕಾರ್ಯಕರ್ತರನ್ನು ವಿಚಾರಣೆ ನಡೆಸಿದ ಪೋಲೀಸರಿಗೂ ಶಾಕ್ ನೀಡಿದೆ. ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ...
1 564 565 566 567 568 731
Page 566 of 731