Thursday, May 14, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

PFI ರಾಷ್ಟ್ರೀಯ ಮಟ್ಟದ ಹುದ್ದೆ, ಭಯೋತ್ಪಾದಕರೊಂದಿಗೆ ನಂಟು – ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದ ಜಿಹಾದಿ ಬಂಟ್ವಾಳದ ಬೋಳಂತೂರು ಮಹಮ್ಮದ್ ತಪ್ಸೀರ್ ಹೆಡೆಮುಕಟ್ಟಿದ NIA ಆಂಡ್ ಕರ್ನಾಟಕ ಪೋಲೀಸ್..! – ಕಹಳೆ ನ್ಯೂಸ್

ಳೂರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ನಲ್ಲಿ ನಡೆದ ರಾಜ್ಯದಲ್ಲಿ ಸಂಚಲನ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬೊಳಂತೂರು ನಿವಾಸಿಯೋರ್ವನನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ಯ ದೃಷ್ಟಿಯಿಂದ ಬೆಂಗಳೂರು ಪೋಲಿಸರಿಗೆ ಒಪ್ಪಿಸಿದ್ದಾರೆ.ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಅವರ ಪುತ್ರ ಮಹಮ್ಮದ್ ತಪ್ಸೀರ್ ಎಂಬಾತನ್ನು ಪೋಲೀಸರು ದೀರ್ಘಕಾಲದ ವಿಚಾರಣೆ ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ವಿವರ : ಬಂಟ್ವಾಳ ತಾಲೂಕಿನ ಬೊಳಂತೂರು ನಿವಾಸಿ ಮಹಮ್ಮದ್ ತಪ್ಸೀರ್...
ದಕ್ಷಿಣ ಕನ್ನಡಸುದ್ದಿ

ಚಿತ್ರಾಪುರ ಕ್ಷೇತ್ರದ ಜೀರ್ಣೋದ್ಧಾರ – ಮುಖ್ಯಮಂತ್ರಿಗಳನ್ನು ನಳಿನ್ ಕುಮಾರ್ ಕಟೀಲ್ ಜೊತೆ ಭೇಟಿಯಾಗಿ ಮನವಿ ಸಲ್ಲಿಸಿದ್ದ ಶಾಸಕ ಡಾ. ಭರತ್ ಶೆಟ್ಟಿ ; ತಕ್ಷಣವೇ 2ಕೋಟಿ ರೂ.ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ – ಕಹಳೆ ನ್ಯೂಸ್

ಮಂಗಳೂರು : ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಬರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಶಾಸಕರಾದ ಡಾ. ಭರತ್ ಶೆಟ್ಟಿ ವೈ ನೇತೃತ್ವದಲ್ಲಿ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ನಿಯೋಗ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು 2...
ದಕ್ಷಿಣ ಕನ್ನಡರಾಜ್ಯಸಿನಿಮಾಸುದ್ದಿ

ಆಸ್ಕರ್‌ ಅವಾರ್ಡ್‌ಗೆ ಎಂಟ್ರಿಕೊಟ್ಟ ಉಪ್ಪಿನಂಗಡಿಯ ಹುಡುಗ ಪವನ್ ಭಟ್ ಎಡಿಟಿಂಗ್ ಮಾಡಿದ ಭಾರತದ ‘ಛೆಲ್ಲೋ ಶೋʼ ಸಿನಿಮಾ..! – ಕಹಳೆ ನ್ಯೂಸ್

ಉಪ್ಪಿನಂಗಡಿಯ ಹುಡುಗ ಪವನ್ ಭಟ್ ಎಡಿಟಿಂಗ್ ಮಾಡಿದ ಗುಜರಾತಿ ಸಿನಿಮಾ..! ನವದೆಹಲಿ: ಗುಜರಾತ್‌ನ “ಛೆಲ್ಲೋ ಶೋ’ ಸಿನಿಮಾವು ಭಾರತದಿಂದ ಆಸ್ಕರ್‌ ಪ್ರಶಸ್ತಿಗೆ ಅಧಿಕೃತ ಎಂಟ್ರಿ ಪಡೆದಿದೆ. ಮಂಗಳವಾರ ಈ ಚಿತ್ರವನ್ನು ಆಯ್ಕೆ ಮಾಡಿ ಭಾರತದ ಫಿಲಂ ಫೆಡರೇಷನ್‌ ಮಂಗಳವಾರ ಈ ಪ್ರಕಟಣೆ ಹೊರಡಿಸಿದೆ. ಅಕಾಡೆಮಿ ಅವಾರ್ಡ್‌ನಲ್ಲಿ 'ಅತ್ಯುತ್ತಮ ವಿದೇಶಿ ಫೀಚರ್ ಸಿನಿಮಾ' ವಿಭಾಗ ಅಡಿಯಲ್ಲಿ 'ಚೆಲ್ಲೋ ಶೋʼ ಸಿನಿಮಾ ಆಯ್ಕೆಯಾಗಿದೆ. 'ಚೆಲ್ಲೋ ಶೋʼ ಎಂದರೆ 'ಕೊನೆಯ ಶೋ' ಎಂಬ ಅರ್ಥವನ್ನು ಇದು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಶಿವಮೊಗ್ಗದಲ್ಲಿ ಬಂಧಿತ ಶಂಕಿತ ಉಗ್ರರ ಮೊಬೈಲ್​ ಫೋನ್​ ಬಿಚ್ಚಿಟ್ಟಿತು ಕರಾಳ ರಹಸ್ಯ! ಮುಸ್ಲಿಂ ಮೂಲಭೂತವಾದದತ್ತ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಯುವಕರನ್ನು ಸೆಳೆಯುತ್ತಿದ್ದ ಮಂಗಳೂರು ಮೂಲದ ಬಂಧಿತ ಜಿಹಾದಿ ಉಗ್ರ ಮಾಜ್ ಮುನೀರ್ ಅಹಮ್ಮದ್..! – ಕಹಳೆ ನ್ಯೂಸ್

ಶಿವಮೊಗ್ಗ: ಶಿವಮೊಗ್ಗದಲ್ಲಿ ನಿನ್ನೆ (ಬುಧವಾರ) ಬಂಧಿಸಲ್ಪಟ್ಟ ಶಂಕಿತ ಉಗ್ರರ ಕುರಿತು ತನಿಖೆ ನಡೆಸಿದ ಪೊಲೀಸರಿಗೆ ಭಯಾನಕ ಸತ್ಯಗಳು ತಿಳಿದುಬಂದಿದೆ. ಉಗ್ರ ಸಂಘಟನೆಗೆ ನಿರಂತರವಾಗಿ ನಡೆಯುತ್ತಿದ್ದ ನೇಮಕಾತಿಯ ಹೊಣೆಯನ್ನು ಈ ಶಂಕಿತ ಉಗ್ರರಾದ ಶಾರಿಕ್, ಮಾಜ್ ಹಾಗೂ ಯಾಸಿನ್ ಹೊತ್ತಿದ್ದರು ಎಂಬ ಅಂಶ ಬಯಲಾಗಿದೆ. ಬಂಧಿತರಿಬ್ಬರ ಮೊಬೈಲ್ ಫೋನ್​ ಚೆಕ್​ ಮಾಡಿದಾಗ ಈ ಕರಾಳ ರಹಸ್ಯ ಬಯಲಿಗೆ ಬಂದಿದೆ. ನಿಷೇಧಿತ ಆಯಪ್​ಗಳ ಮೂಲಕ ಈ ಬಂಧಿತರು ಯುವಕರನ್ನು ಉಗ್ರ ಸಂಘಟನೆಗೆ ಸೆಳೆಯುತಿದ್ದುದು...
ದಕ್ಷಿಣ ಕನ್ನಡರಾಜ್ಯಸುದ್ದಿ

ಕಟೀಲು ಮೇಳದ ಕಾಲಮಿತಿ ಯಕ್ಷಗಾನ, ಬಯಲಾಟದ ಮೂಲ ಸ್ವರೂಪಕ್ಕೆ ಧಕ್ಕೆ – ಸಭೆ ಯಾರ ವಿರುದ್ಧವೂ ಅಲ್ಲ. ಇದು ಭಕ್ತರ ಮನಸ್ಸಿನ ಭಾವನೆ ; ನಿರ್ಧಾರ ಕೈಬಿಡಲು ಸೇವಾರ್ಥಿಗಳ ಸಭೆಯಲ್ಲಿ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಯಕ್ಷಗಾನ ಪ್ರದರ್ಶನವನ್ನು ಕಾಲ ಮಿತಿಗೊಳಪಡಿಸುವ ನಿರ್ಧಾರವನ್ನು ಕೈಬಿಡ ಬೇಕೆಂದು ರವಿವಾರ ಕದ್ರಿ ದೇಗುಲದಲ್ಲಿ ಜರಗಿದ ಯಕ್ಷಗಾನ ಬಯಲಾಟ ಸೇವಾ ಸಮಿತಿ ಮತ್ತು ಹತ್ತು ಸಮಸ್ತರ ಪ್ರತಿನಿಧಿಗಳು ಹಾಗೂ ಯಕ್ಷಗಾನ ಸೇವಾರ್ಥಿಗಳ ಸಭೆಯಲ್ಲಿ ಆಗ್ರಹಿಸಲಾಯಿತು. ಕಟೀಲು ಮೇಳದ ಯಕ್ಷಗಾನ ಇಡೀ ರಾತ್ರಿಯ ಬಯಲಾಟದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಈ ಹಿಂದೆ ನಡೆದುಕೊಂಡು ಬಂದ ರೀತಿಯಂತೆಯೇ ಮುಂದುವರಿ ಯಬೇಕು. ಯಕ್ಷಗಾನವನ್ನು ರಾತ್ರಿ 10.30ರ ವರೆಗೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಉಳ್ಳಾಲದ ಮದರಸ ಶಿಕ್ಷಕ ಉಸ್ತದ್ ಯಹ್ಯಾ ಫೈಝಿನಿಂದ ಬಾಲಕನಿಗೆ ಹಲ್ಲೆ- ಕಹಳೆ ನ್ಯೂಸ್

ಉಳ್ಳಾಲ: ಬಾಲಕನೋರ್ವನಿಗೆ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಶನಿವಾರ ಸಂಜೆ ವೇಳೆ ಸಂಭವಿಸಿದ್ದು, ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ ಹಫೀಲ್ ಅಹಮ್ಮದ್ (11) ಹಲ್ಲೆಗೊಳಗಾದ ಬಾಲಕ. ಮದರಸಕ್ಕೆ ತೆರಳಿದ್ದ ಬಾಲಕನಿಗೆ ವಿಚಾರವೊಂದಕ್ಕೆ ಸಂಬಂಧಿಸಿ ಶಿಕ್ಷಕ ಉಸ್ತದ್ ಯಹ್ಯಾ ಫೈಝಿ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಹೆತ್ತವರು ಕೊಣಾಜೆ ಪೊಲೀಸ್ ಠಾಣೆಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ ; ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಎನ್ನಲಾಗಿ ಬಂಧಿಸಲ್ಪಟ್ಟಿದ್ದ ಬಂಟ್ಚಾಳದ ಅಮಾಯಕ ಹಿಂದೂ ಯುವಕನಿಗೆ ಜಾಮೀನು..!! – ಕಹಳೆ ನ್ಯೂಸ್

ಮಂಗಳೂರು; ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣದ ಆರೋಪದಲ್ಲಿ ಬಂಧಿತ ಅಮಾಯಕ ಹಿಂದೂ ಯುವಕನಿಗೆ ಜಾಮೀನು ಸಿಕ್ಕಿದೆ‌. ಕೊಲೆ ಆರೋಪಿಗಳಿಗೆ ಆಶ್ರಯ‌ ನೀಡಿದ್ದಾನೆ ಎನ್ನಲಾದ ಬಂಟ್ವಾಳದ ಹರ್ಷಿತ್‌ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. 50,000 ರೂ ಶೂರಿಟಿ ಬಾಂಡ್ ಮತ್ತು ಸಾಕ್ಷಿಗೆ ಬೆದರಿಕೆ ಹಾಕದಂತೆ ಸೂಚಿಸಿ ಜಾಮೀನು‌‌ ನೀಡಿರುವ ಬಗ್ಗೆ ವರದಿಯಾಗಿದೆ‌‌. ಸುರತ್ಕಲ್ ನಲ್ಲಿ ಫಾಝಿಲ್‌ನನ್ನು ತಂಡವೊಂದುಜು.28ರಂದು ಕೊಲೆಗೈದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ತಿಂಗಳಾಡಿಯಲ್ಲಿ ಅನ್ಯಕೋಮಿನ ಯುವತಿಗೆ ಮುಸ್ಲಿಂ ಯುವಕನಿಂದ ಅತ್ಯಾಚಾರ ಯತ್ನ ಪ್ರಕರಣ ; ಆರೋಪಿ ಜಿಹಾದಿ ಬದ್ರುದ್ದೀನ್ ಗೆ 15 ದಿನಗಳ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ತಿಂಗಲಾಡಿಯಲ್ಲಿ ಅನ್ಯಕೋಮಿನ ಯುವತಿಯ ಜೊತೆ ಬದ್ರುದ್ದೀನ್ ಎಂಬ ಮುಸ್ಲಿಂ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದು ಆರೋಪಿ ಪರಾರಿಯಾಗಿದ್ದ.. ಇಂದು ಮುಂಜಾನೆ ಪೊಲೀಸರು ಆರೋಪಿ ಬದ್ರುದ್ದೀನ್ ಎಂಬತನನ್ನ ಬಂದಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇದೀಗೆ ನ್ಯಾಯಾಲಯ ಆರೋಪಿಗೆ 15ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ....
1 565 566 567 568 569 731
Page 567 of 731