ಮಂಗಳೂರಿನಲ್ಲಿ ವೀರ ರಾಣಿ ಅಬ್ಬಕ್ಕ, ಕಿತ್ತೂರು ಚೆನ್ನಮ್ಮನವರ ಹೋರಾಟ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್
ಮಂಗಳೂರು, ಸೆ 03 : ಬ್ರಿಟಿಷರ ದಾಸ್ಯದಿಂದ ದೇಶವನ್ನು ಬಿಡಿಸಿಕೊಳ್ಳಲು ವೀರ ವನಿತೆ ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ ನಮಗೆ ಪ್ರೇರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಪಾತ್ರವನ್ನು ಕೊಂಡಾಡಿದರು. ಮಂಗಳೂರು ಬಂದರು...







