ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮುಡಿಪು ವಲಯದಲ್ಲಿ ಪೂಜ್ಯ ಖಾವಂದರ 58 ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ – ಕಹಳೆ ನ್ಯೂಸ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಮುಡಿಪು ವಲಯದಲ್ಲಿ ಪೂಜ್ಯ ಖಾವಂದರ 58 ನೇ ಪಟ್ಟಭಿಷೇಕದ ವರ್ಧಂತ್ಸುತ್ಸವ ಪ್ರಯುಕ್ತ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ದೇರಳಕಟ್ಟೆ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಮುಡಿಪು ವಲಯ ಮತ್ತು ಶ್ರೀ ಭಾರತಿ ಹಿರಿಯ ಪ್ರಾಥಾಮಿಕ ಶಾಲೆ ಮುಡಿಪು ಇದರ ಸಹಕಾರದಲ್ಲಿ ಪರಮ ಪೂಜ್ಯ ಪದ್ಮವಿಭೂಷಣ...







