Thursday, May 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡರಾಜ್ಯಸುದ್ದಿ

ಎಷ್ಟು ದಿನ ಸಹಿಸುವಿರಿ ? ಸಾವರ್ಕರ್ ನಿಂದನೆಗೆ ಪ್ರತ್ಯುತ್ತರ ; ಇಂದು ಚಿಂತಕ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮಂಗಳೂರಿಗೆ..! – ಕಹಳೆ ನ್ಯೂಸ್

ಮಂಗಳೂರು : ರಾಜ್ಯದಲ್ಲಿ ವೀರ ಸಾವರ್ಕರ್ ಪರ - ವಿರೋಧ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಮಂಗಳೂರಿನಲ್ಲಿ " ಚಿಂತನ ಗಂಗಾ " ಜ್ಞಾನ ದೀವಿಟಿಗೆಯ ಬೆಳಕಿನಲ್ಲಿ ನೇತೃತ್ವದಲ್ಲಿ " ಎಷ್ಟು ದಿನ ಸಹಿಸುವಿರಿ?ಸಾವರ್ಕರ್ ನಿಂದನೆಗೆ ಪ್ರತ್ಯುತ್ತರ " ಎಂಬ ಕಾರ್ಯಕ್ರಮ ಇಂದು ಸಂಜೆ ಸಂಯೋಜಿಸಲ್ಪಟ್ಟಿದೆ. ಅಪ್ರತಿಮ ಸ್ವಾತಂತ್ರ‍್ಯ ಹೋರಾಟಗಾರ, ಕ್ರಾಂತಿಕಾರಿ ಯೋಜನೆಗಳಿಂದ ಬ್ರಿಟಿಷರಿಗೆದು:ಸ್ವಪ್ನವಾಗಿದ್ದ, ದಿಟ್ಟ ಹಿಂದೂತ್ವವಾದಿ ವೀರ ವಿನಾಯಕ ದಾಮೋದರ್ ಸಾವರ್ಕರ್ ಅವರ ಬದುಕು, ಹೋರಾಟದ ನೈಜ ಚಿತ್ರಣದ ಕುರಿತು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯ ಹೊಸ ಬಸ್ ನಿಲ್ದಾಣದಲ್ಲಿನ ಝನ್ ಟೆಲಿಕಾಂ ಸಮೀರ್ ನಿಂದ ಲವ್ ಜಿಹಾದ್.‌! ರೀಚಾರ್ಜ್ ಮಾಡಲು ಬಂದ ಹಿಂದೂ ಯುವತಿಯರ, ಹೆಂಗಸರ ಮೊಬೈಲ್ ನಂಬರ್ ಪಡೆದು ಕಾಲ್, ಮೆಸೇಜ್ – ಪ್ರೀತಿಯ ನಾಟಕ – ಕಹಳೆ ನ್ಯೂಸ್

ಉಪ್ಪಿನಂಗಡಿ : ಹೊಸ ಬಸ್ ನಿಲ್ದಾಣದಲ್ಲಿನ ಝನ್ಟೆಲಿಕಾಂ ಸಮೀರ್ ನಿಂದ ಲವ್ ಜಿಹಾದ್ ನಲ್ಲಿ ತೊಡಗಿದ್ದಾನೆ. ರೀಚಾರ್ಜ್ ಮಾಡಲು ಬಂದ ಹಿಂದೂ ಯುವತಿಯರ, ಹೆಂಗಸರ ಮೊಬೈಲ್ ನಂಬರ್ ಪಡೆದು ಕಾಲ್ಮೆಸೇಜ್ ಮಾಡುತ್ತಿದ್ದು, ಪ್ರೀತಿಯ ನಾಟಕವಾಡುತ್ತಿದ್ದಾನೆ. ಉಪ್ಪಿನಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಂಗಡಿ ನಗರದಲ್ಲಿ ಇಂತಹದ್ದೊಂದು ಮೆಸೇಜ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏನಿದೆ ಮೆಸೇಜ್ ನಲ್ಲಿ…!? : ಉಪ್ಪಿನಂಗಡಿಯ ಹೊಸ ಬಸ್ ನಿಲ್ದಾಣದಲ್ಲಿನ ಝನ್ಟೆಲಿಕಾಂ ( ZEN TELECOM ) ಮೊಬೈಲ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅನಿಲ್ ಕುಮಾರ್ ಡಿ. ಶಿರಸಿಯಿಂದ ಧರ್ಮಸ್ಥಳ ಪೋಲೀಸ್ ಠಾಣೆ ಪಿ.ಎಸ್.ಐ. ಯಾಗಿ ವರ್ಗಾವಣೆ ; ಅರ್ಜುನ್ ಹೊರಕೇರಿ ಬೆಳ್ತಂಗಡಿ ತನಿಖೆ ವಿಭಾಗದ ಪಿ.ಎಸ್.ಐ. ಯಾಗಿ ನೇಮಕ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಎರಡು ಪೋಲೀಸ್ ಠಾಣೆಗಳಿಗೆ ಪಿ.ಎಸ್.ಐ. ವರ್ಗಾವಣೆ ಮಾಡಿ ಪೋಲೀಸ್ ಮಾಹಾನಿರ್ದೇಶಕ ದೇವ್ಯಜೋತಿ ರೇ ಅದೇಶ ಹೊರಡಿಸಿದ್ದಾರೆ. ಅನಿಲ್ ಕುಮಾರ್ ಡಿ. ಶಿರಸಿ ಹೊಸಮಾರಕಟ್ಟೆ ಠಾಣೆಯಿಂದ ಧರ್ಮಸ್ಥಳ ಪೋಲೀಸ್ ಠಾಣೆಯ ಪಿ.ಎಸ್.ಐ. ವರ್ಗಾವಣೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಆರ್ ಬಿ ಘಟಕದಿಂದ ಬೆಳ್ತಂಗಡಿ ಠಾಣೆಯ ತನಿಖೆ ವಿಭಾಗದ ಎಸ್.ಐ. ಆಗಿ ನೇಮಕ ಮಾಡಲಾಗಿದೆ.‌...
ದಕ್ಷಿಣ ಕನ್ನಡರಾಷ್ಟ್ರೀಯಸುದ್ದಿ

ಮಂಗಳೂರಿನಲ್ಲಿ ಸರಕಾರಿ ಕಾರ್ಯಕ್ರಮ ಹಿನ್ನಲೆ ; ಸೆಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಭೇಟಿ – ಕಹಳೆ ನ್ಯೂಸ್

ಮಂಗಳೂರು, ಆ 22 : ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ ತಿಂಗಳಲ್ಲಿ ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಸರಕಾರಿ ಕಾರ್ಯಕ್ರಮವೊಂದರ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆ ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್ 2 ಶುಕ್ರವಾರದಂದು ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು “ಹಿಟ್ ಆಂಡ್ ರನ್” | ಕಬಕ ಪೇಟೆಯಲ್ಲಿ ಆಕ್ಟಿವಾ ಒಂದಕ್ಕೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಲಾರಿ ; ಸವಾರರು ಆಸ್ಪತ್ರೆಗೆ – ಕಹಳೆ ನ್ಯೂಸ್

ಪುತ್ತೂರು : ಕಬಕ ಪೇಟೆಯಲ್ಲಿ ಆಕ್ಟಿವಾ ಒಂದಕ್ಕೆ ಲಾರಿಯು ಡಿಕ್ಕಿ ಹೊಡೆದು ನಿಲ್ಲಿಸದೇ ಹೋದ ಘಟನೆ ನಡೆದಿದೆ. ಆಕ್ಟಿವಾ ಗೆ ಮಾಣಿ ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಪುತ್ತೂರು ಕಡೆ ಸಂಚರಿಸಿದೆ . ಬೈಕ್ ಸವಾರರಿಬ್ಬರಿಗೆ ಗಾಯವಾಗಿದ್ದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ....
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನಲ್ಲಿ ಕೊಲೆಯತ್ನ ಆರೋಪಿಯ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ಆರೋಪಿ ಮಿಸ್ತಾ ಯಾನೆ ಮುಸ್ತಾಕ್ ಕಾಲಿಗೆ ಗುಂಡೇಟು – ಕಹಳೆ ನ್ಯೂಸ್

ಮಂಗಳೂರು, ಆ 22 : ಕೊಲೆಯತ್ನ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು‌ ಗುಂಡೇಟು ಹಾಕಿದ ಘಟನೆ ‌ಇಂದು ಮಂಗಳೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ನಡೆದಿದೆ. ಆರೋಪಿಯನ್ನು ಮಿಸ್ತಾ ಯಾನೆ ಮುಸ್ತಾಕ್ ಎಂದು ಗುರುತಿಸಲಾಗಿದೆ. ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಇಂದು ಸ್ಥಳ‌ ಮಜಹರು ಮಾಡಲು ಕರೆದೊಯ್ದಿದಾಗ ಆರೋಪಿಯು‌ ಪೊಲೀಸರಿಗೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರು ” ಸಂಸತ್ತಿನ ಒಳಗಡೆ ಫೋಟೋ ಇರುವಾಗ ಸರ್ಕಲ್‍ಗೆ ಸಾವರ್ಕರ್ ಹೆಸರು ಇಟ್ಟರೆ ತಪ್ಪೇನು..? ” – ಶಾಸಕ ಭರತ್ ಶೆಟ್ಟಿ ಪ್ರಶ್ನೆ –  ಕಹಳೆ ನ್ಯೂಸ್

ಮಂಗಳೂರು: ಈಗಾಗಲೇ ರಾಜ್ಯದಲ್ಲಿ ಸಾವರ್ಕರ್ ಪರ ವಿರೋಧ ಚರ್ಚೆ ಆಗುತ್ತಿರುವ ಬೆನ್ನಲ್ಲೆ ಮಂಗಳೂರಿನಲ್ಲಿ ಸರ್ಕಲ್‍ಗೆ ಸಾವರ್ಕರ್ ಹೆಸರಿನ ಪ್ರಸ್ತಾಪ ಕೇಳಿ ಬಂದಿದ್ದು ಚರ್ಚೆಗೆ ಕಾರಣವಾಗಿದೆ. ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಂಗಳೂರು ನಗರ ಹೊರವಲಯದ ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರಿಡಲು ಒತ್ತಾಯಿಸಿದ್ದಾರೆ. ಈ ಕುರಿತು ಶಾಸಕ ಭರತ್ ಶೆಟ್ಟಿ ಅವರು ಕಳೆದ ವರ್ಷವೇ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಸುರತ್ಕಲ್ ಜಂಕ್ಷನ್‍ಗೆ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

‘ ಒರ ಪೋಯಾಲ್ ‘ ಎಂದ ಸಂಘಟನೆಗಳು – ಗಾನಾ ಪಿ. ಕುಮಾರ್ ವರ್ಗಾವಣೆ ; ಖಡಕ್ ಅಧಿಕಾರಿ ವೀರಯ್ಯ ಹರೇಮಠ್ ಪುತ್ತೂರು ಉಪವಿಭಾಗದ ನೂತನ ಡಿವೈಎಸ್ ಪಿ – ಕಹಳೆ ನ್ಯೂಸ್

ಪುತ್ತೂರು : ಅನೇಕ ಮೃದು ಧೋರಣೆಗಳಿಂದ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ, ಪುತ್ತೂರಿನ ಡಿವೈಎಸ್ ಪಿ ಗಾನಾ ಪಿ ಕುಮಾರ್ ಅವರನ್ನು ಕೊನೆಗೂ ವರ್ಗಾವಣೆ ಮಾಡಲಾಗಿದೆ. ಸಿ.ಐ.ಡಿಯಲ್ಲಿ ಇದ್ದ ವೀರಯ್ಯ ಹಿರೇಮಠ ಅವರನ್ನು ಪುತ್ತೂರಿನ ನೂತನ ಡಿವೈಎಸ್ ಪಿಯಾಗಿ ನೇಮಕ ಮಾಡಿದ್ದು, ಪೋಲೀಸ್ ಮಹಾನಿರ್ದೇಶಕ ಡಾ. ಎಎ.ಸಲೀಂ ಅದೇಶ ಹೊರಡಿಸಿದ್ದಾರೆ. ಇತ್ತ ಗಾನಾ ವರ್ಗಾವಣೆ ಸುದ್ದಿ ತಿಳಿಯುತ್ತಲೆ ಹಿಂದೂ ಸಂಘಟನೆಗಳು ' ಒರ ಪೋಯಾಲ್ ' ಎಂದು ನಿಟ್ಟುಸಿರು...
1 569 570 571 572 573 731
Page 571 of 731