Thursday, May 14, 2026

ದಕ್ಷಿಣ ಕನ್ನಡ

ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಆರು ತಿಂಗಳ ಹಿಂದೆ ಉಪ್ಪಿನಂಗಡಿಯಲ್ಲಿ ಹಿಂದೂ ಮೀನು ವ್ಯಾಪಾರಿಗಳ ಅಂಗಡಿ ಧ್ವಂಸ ಹಾಗೂ ಮಾರಕಾಸ್ತ್ರ ದಾಳಿ ಪ್ರಕರಣ, ಪೊಲೀಸರಿಗೆ ಮಾಹಿತಿ ನೀಡಿದ್ದಕ್ಕೆ ನವಾಜ್’ಗೆ ಚೂರಿಯಿಂದ ಇರಿದ ಪರೋಠಾ ನೌಫಾಲ್ ಅಂದರ್..! ; ಕಡಬ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ – ಕಹಳೆ ನ್ಯೂಸ್

ಕಡಬ : ಆರು ತಿಂಗಳ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದ ಮೀನು ಅಂಗಡಿ ಧ್ವಂಸ ಹಾಗೂ ಮಾರಕಾಸ್ತ್ರ ದಾಳಿ ಪ್ರಕರಣ ಸಂಭಂದಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಚುಚ್ಚಿದ ಘಟನೆ ಕಡಬ ಕೊಯಿಲ ಗ್ರಾಮದ ಎಂತಾರು ಎಂಬಲ್ಲಿ ತಡರಾತ್ರಿ ನಡೆದಿದೆ. ನೌಫಾಲ್ ಹಾಗು ನವಾಜ್ ಮಧ್ಯೆ ಈ ಗಲಾಟೆ ನಡೆದಿದ್ದು ಈ ವೇಳೆ ನೌಫಾಲ್ ನವಾಜ್'ನ ಹೊಟ್ಟೆಗೆ ಚೂರಿಯಿಂದ ಇರಿದಿದ್ದು ಪರಿಣಾಮ ನವಾಜ್ ಗೆ ತೀವ್ರವಾದ ಗಾಯವಾಗಿದ್ದು ಸದ್ಯ ಪುತ್ತೂರಿನ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕೊಯಿಲದಲ್ಲಿ ಮುಸ್ಲಿಂ ಯುವಕರ ಮಧ್ಯೆ ಗಲಾಟೆ..!? ಸಮೋಸ ನವಾಜ್’ಗೆ ಚೂರಿಯಿಂದ ಇರಿದ SDPI ಯ ನೌಫಾಲ್..!? – ಕಹಳೆ ನ್ಯೂಸ್

ಕಡಬ : ಹಳೆ ವೈಷಮ್ಯದ ಹಿನ್ನಲೆ ಜಗಳ ನಡೆದು ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಕಡಬ ತಾಲೂಕಿನ ಕೊಯಿಲದಲ್ಲಿ ವರದಿಯಾಗಿದೆ.ಕೊಯಿಲದ ನೌಫಾಲ್ ಹಾಗು ನವಾಜ್ ಮಧ್ಯೆ ಈ ಜಗಳ ನಡೆದಿದ್ದು, ಗಲಾಟೆಗೆ 2021ರ ಡಿಸೆಂಬರ್ ತಿಂಗಳಲ್ಲಿ ಉಪ್ಪಿನಂಗಡಿಯಲ್ಲಿ ಅಶೋಕ್ ಶೆಟ್ಟಿ ಮೇಲೆ ನಡೆದ ಮಾರಕಾಸ್ತ್ರ ದಾಳಿಯೇ ಪ್ರಮುಖ ಕಾರಣ ಎಂದು ಮೂಲಗಳಿಂದ ತಿಳಿದು ಬಂದಿದೆ. ಉಪ್ಪಿನಂಗಡಿಯಲ್ಲಿ ನಡೆದ ಮೀನು ಅಂಗಡಿ ಧ್ವಂಸ ಹಾಗೂ ಮಾರಕಾಸ್ತ್ರ ದಾಳಿ ಪ್ರಕರಣದ ಸಂಬಂಧ ನವಾಜ್...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದರೋಡೆ, ರಕ್ತಚಂದನ ಕಳ್ಳತನ, ಪುತ್ತೂರು ರಾಜಧಾನಿ ಜುವೆಲ್ಲರ್ಸ್ ಶೂಟೌಟ್ ಪ್ರಕರಣದ ಆರೋಪಿ – ಅಕ್ರಮ ಗೋಸಾಗಾಟ – ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣಗಳ ಆರೋಪಿ ಅನ್ವರ್ ಮುಗುಳಿ ಸ್ಮರಣಾರ್ಥ ಮಿತ್ತನಡ್ಕ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ..! ಜಿಹಾದಿ ಮುಗಳಿ ಅನ್ವರ್ ಕ್ರಿಮಿನಲ್ ಬ್ಯಾಗ್ರೌಂಡ್‌ ಇಲ್ಲಿದೆ ನೋಡಿ..! – ಕಹಳೆ ನ್ಯೂಸ್

ಪ್ರತಿಯೊಬ್ಬ ದೇಶಭಕ್ತನು ಓದಲೇ ಬೇಕಾದ ಸ್ಟೋರಿ ಇದು. ಎಸ್ ಹೌದು, ಅನ್ವರ್‍ ಮುಗುಳಿ ಎಂಬಾತನ ಸ್ಮರಣಾರ್ಥ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈತನೊಬ್ಬ ನಿಜಕ್ಕೂ ದೇಶಭಕ್ತ, ಸಮಾಜ ಸೇವಕ, ಉತ್ತಮ ವ್ಯಕ್ತಿ ಎಂದಾದರೆ ಇವನು ಎಲ್ಲರಿಗೂ ಮಾದರಿ. ಆದ್ರೆ ಈತನೊಬ್ಬ ಅಂತಿಂಥ ಖದೀಮನಲ್ಲ ಇವನ ಬ್ಯಾಗ್ರೌಂಡ್‌ ಕೇಳಿದ್ರೆ ಬೆಚ್ಚಿಬೀಳ್ತಿರಿ..! ಈತನ ಹೆಸರು ಅನ್ವರ್ ಮುಗುಳಿ..! ಈತನ ಬ್ಯಾಗ್ರೌಂಡ್‌ ಸ್ಟೋರಿಯನ್ನೇ ತಿಳಿದುಕೊಂಡು ಬರೋಣ ಬನ್ನಿ ಓದೋಣ,...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಹಂತಕ ರಿಯಾಜ್‌ ಅಂಕತಡ್ಕ ಕರಾಳ ಮುಖ – ಉಳಿದ ಇಬ್ಬರು ಹಂತಕರಿಗೆ ಈತನೇ ಮಾರ್ಗದರ್ಶಿ..!ರಿಯಾಜ್ ಖಾತೆಗೆ ಲಕ್ಷಾಂತರ ರೂಪಾಯಿ ಹಣ ಜಮೆ – ಕಹಳೆ ನ್ಯೂಸ್

ಪುತ್ತೂರು, ಆ 12 : ಬಿಜೆಪಿ ಯುವ ನಾಯಕ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕಾರಣದ ಆರೋಪಿಗಳ ಪೈಕಿ ಪ್ರಮುಖ ಆರೋಪಿ ರಿಯಾಜ್‌ ಅಂಕತಡ್ಕ ನಿವಾಸಿಯಾಗಿದ್ದು, ಇದು ಪ್ರವೀಣ್‌ ಮನೆಯಿಂದ 3 ಕಿ.ಮೀ. ದೂರದಲ್ಲಿದ್ದು, ಕೃತ್ಯ ನಡೆದ ದಿನ ಉಳಿದ ಇಬ್ಬರು ಹಂತಕರಿಗೆ ಈತನೇ ಮಾರ್ಗದರ್ಶಿ ಆಗಿದ್ದನೆಂಬುದು ತಿಳಿದು ಬಂದಿದೆ. ಹಿಂದೂ ಯುವತಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ ಆಕೆಯನ್ನು ಕೇರಳದ ಕಣ್ಣೂರಿಗೆ ಕರೆದೊಯ್ದು ಮತಾಂತರ ಮಾಡಲು ಯತ್ನ : ರಿಯಾಜ್‌ನ ಸಂಬಂಧಿಯೊಬ್ಬ ಕೆಲವು ವರ್ಷಗಳ ಹಿಂದೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಬಂಧಿತ ಮೂವರು ಜಿಹಾದಿ ಹಂತಕರಿಗೆ 5 ದಿನ ಪೊಲೀಸ್ ಕಸ್ಟಡಿ – ಕಹಳೆ ನ್ಯೂಸ್

ಸುಳ್ಯ, ಆ 11 : ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳನ್ನು ಗುರುವಾರದಂದು ಬಂಧಿಸಲಾಗಿದ್ದು, ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಮೂರು ಮಂದಿ ಆರೋಪಿಗಳನ್ನು ಸುಳ್ಯ ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಲಾಗಿತ್ತು. ಕೋರ್ಟ್ ನಲ್ಲಿ ಪೊಲೀಸರ ಮನವಿ ಹಿನ್ನೆಲೆಯಲ್ಲಿ ಆ.16ರವರೆಗೆ ಆರೋಪಿಗಳಿಗೆ ಪೊಲೀಸ್ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.ಇಂದು ಬಂಧಿಸಲಾದ ಪ್ರಮುಖ ಆರೋಪಿಗಳಾದ ಸುಳ್ಯ ನಿವಾಸಿ ಶಿಯಾಬುದ್ದೀನ್ (33), ರಿಯಾಝ್ ಅಂಕತಡ್ಕ‌ (27),...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಪ್ರಮುಖ ಮೂರು ಆರೋಪಿಗಳು ಅಂದರ್..!? – ಕೊನೆಗೂ ಜಿಹಾದಿಗಳ ಹೆಡೆಮುಕಟ್ಟಿದ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು, ಆ 11 : ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಈಗಾಗಲೇ ಏಳು ಮಂದಿಯ ಬಂಧನವಾಗಿದೆ. ಪ್ರಕರಣ ಸಂಬಂಧಿಸಿ ಇನ್ನೂ ಮೂವರು ಆರೋಪಿಗಳ ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ ಎಂದು ಎಡಿಜಿಪಿ ಅಲೋಕ್‌ಕುಮಾರ್ ತಿಳಿದಿದ್ದರು. ಇಂದು ಆ ಮೂರು ಆರೋಪಗಳನ್ನು ಹೆಡೆಮುಕಟ್ಟುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಪೋಲೀಸ್ ಮೂಲಗಳಿಂದ ಅಭಿಸಿದೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಎಡಿಜಿಪಿ, ಮೂವರು ಆರೋಪಿಗಳ ಮನೆ, ವಿಳಾಸ, ಫೋಟೋ ಸೇರಿದಂತೆ ಮಾಹಿತಿಗಳು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಜಾದಿ ಕಾ ಅಮೃತ ಮಹೋತ್ಸವ‌ ; ಕೇಸರಿ ಬಿಳಿ ಹಸಿರು ಬಣ್ಣದಿಂದ ಕಂಗೊಳಿಸುತ್ತಿದೆ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ – ಕಹಳೆ ನ್ಯೂಸ್

ಅಜಾದಿ ಕಾ ಅಮೃತ ಮಹೋತ್ಸವ‌ ಪ್ರಯುಕ್ತ ಹತ್ತೂರ ಒಡೆಯ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಕೇಸರಿ ಬಿಳಿ ಹಸಿರು ಬಣ್ಣದಿಂದ ಕಂಗೊಳಿಸುತ್ತಿದೆ‌....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ನೇರ ಭಾಗಿಯಾಗಿದ್ದ ಮೂವರ ಗುರುತು ಪತ್ತೆ – ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ; ಬಂಧಿತ ಆರೋಪಿಗಳಿಗೆ ಪಿಎಫ್‌ಐ ಜತೆ ಲಿಂಕ್ ಬಗ್ಗೆ ಶಂಕೆ – ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ – ಕಹಳೆ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ. ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ದ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯ...
1 571 572 573 574 575 731
Page 573 of 731