Wednesday, May 13, 2026

ದಕ್ಷಿಣ ಕನ್ನಡ

ಕಡಬದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯದಲ್ಲಿ ವರುಣನ ರುದ್ರ ನರ್ತನ ; ಗುಡ್ಡ ಜರಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು – ಮೃತಪಟ್ಟಿರುವ ಶಂಕೆ..! – ಕಹಳೆ ನ್ಯೂಸ್

ಸುಬ್ರಹ್ಮಣ್ಯ, ಆ 01 : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಭಾರೀ ಮಳೆಯಾಗ್ತಾ ಇದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಈ ನಡುವೆ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದ ಸಮೀಪದ ಪರ್ವತ ಮುಖಿ ಸಮೀಪ ಹೊಸೊಳಿಕೆ ಕುಸುಮಾಧರ ಅಂಗಡಿ ಅವರ ಮನೆಯ ಬರೆ ಕುಸಿದು ಎರಡು ಮಕ್ಕಳು ಮಣ್ಣಿನಡಿಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.ಭಾರಿ ಮಳೆಯಿಂದ ಸುಬ್ರಹ್ಮಣ್ಯದ ಕುಮಾರಧಾರ ನದಿ ಜಲಾವೃತವಾಗಿದ್ದು ಇದೀಗ ಸ್ಥಳೀಯರಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿದೆ. ಸದ್ಯ ಮಣ್ಣಿನಡಿಗೆ ಸಿಲುಕಿಕೊಂಡಿರುವ ಎರಡು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವರುಣನ ಆರ್ಭಟ ; ಕುಕ್ಕೆ ಕ್ಷೇತ್ರಕ್ಕೆ ತೆರಳದಂತೆ ಜಿಲ್ಲಾಧಿಕಾರಿ ಮನವಿ – ಕಹಳೆ ನ್ಯೂಸ್

ಕಡಬ, ಆ 01 : ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮಳೆಯಿಂದಾಗಿ ಸುಬ್ರಹ್ಮಣ್ಯದ ದರ್ಪಣ ತೀರ್ಥ ಉಕ್ಕಿ ಹರಿಯುತ್ತಿದೆ. ಈ ಕಾರಣದಿಂದಾಗಿ ಮುಂದಿನ ಎರಡು ದಿನಗಳ ಕಾಲ ಭಕ್ತರು ಸುಬ್ರಹ್ಮಣ್ಯ ಕ್ಷೇತ್ರದತ್ತ ತೆರಳದಂತೆ ಸಹಕರಿಸುವಂತೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮನವಿ ಮಾಡಿಕೊಂಡಿದ್ದಾರೆ.ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಸೇತುವೆಗಳು ಮುಳುಗಡೆಯಾಗಿದೆ. ಕ್ಷೇತ್ರ ಪರಿಸರದಾದ್ಯಂತ ಮನೆ, ಅಂಗಡಿಗಳು ಜಲಾವೃತವಾಗಿವೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಪರದಾಡುತ್ತಿದ್ದಾರೆ. ಮುಂದಿನ ಎರಡು ದಿನಗಳ...
ದಕ್ಷಿಣ ಕನ್ನಡರಾಜ್ಯಸುದ್ದಿ

Praveen Nettar : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಬೆಂಗಳೂರಿನ ಇಬ್ಬರು ಸೇರಿ ಒಟ್ಟು 40 ಮಂದಿ ವಶಕ್ಕೆ, ಕರಾವಳಿಗೆ ಡಿಜಿಪಿ ಪ್ರವೀಣ್ ಸೂದ್ – ಕಹಳೆ ನ್ಯೂಸ್

ಮಂಗಳೂರು: ಸುಳ್ಯ ತಾಲ್ಲೂಕು ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರು ಸೇರಿದಂತೆ ಒಟ್ಟು 40 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಸ್ತುವಾಹನಗಳನ್ನು ಹೆಚ್ಚಿಸುವಂತೆ ಸೂಚನೆ ನೀಡಿರುವ ಅವರು, ನಾಗರಿಕರು ಸಹ ಪೊಲೀಸರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಕೋರಿದ್ದಾರೆ. ಸರಣಿ ಕೊಲೆಗಳ ತನಿಖೆಯು ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಮಸೂದ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಪೈಕಿ ಪ್ರಮುಖರು ಸಿಕ್ಕಿದ್ದಾರೆ. ಉಳಿದವರನನ್ನು ಶೀಘ್ರ ಬಂಧಿಸುತ್ತೇವೆ. ಫಾಜಿಲ್...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಹತ್ಯೆಯಾದ ಸುರತ್ಕಲ್ ನ ಫಾಝಿಲ್, ಬೆಳ್ಳಾರೆಯ ಮಸೂದ್ ಮನೆಗೂ ಮುಂದಿನ ದಿನಗಳಲ್ಲಿ ಭೇಟಿ ಕೊಡುತ್ತೇನೆ’ – ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ 01 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹತ್ಯೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಮುಖ್ಯಮಂತ್ರಿ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದ್ದು, ಮುಂದಿನ ದಿನಗಳಲ್ಲಿ ಅವರಿಬ್ಬರ ಮನೆಗೆ ಭೇಟಿ ನೀಡುತ್ತೇನೆ ಎಂದರು.ಇನ್ನು ಪ್ರವೀಣ್ ನೆಟ್ಡಾರು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡುವುದಾಗಿ ಫೇಸ್‌ಬುಕ್ ಗ್ರೂಪ್‌ಗಳಲ್ಲಿ ಪೋಸ್ಟ್ ಹಾಕಿ ಚರ್ಚೆ ; ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ 5 ಪ್ರಕರಣ ದಾಖಲು – ಕಹಳೆ ನ್ಯೂಸ್

ಮಂಗಳೂರು, ಜು 31(DaijiworldNews/HR): ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಕಾಮೆಂಟ್‌ಗಳನ್ನು ಮಾಡಿರುವ ವ್ಯಕ್ತಿಗಳ ವಿರುದ್ಧ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದೆ. ಕರಾವಳಿಯಲ್ಲಿ ದೊಡ್ಡಮಟ್ಟದ ಕೋಮು ಸಂಘರ್ಷ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ರಾಜ್ಯ ಗುಪ್ತಚರ ದಳದ ಮಾಹಿತಿ ಎಂಬ ಸುಳ್ಳು ಸಂದೇಶ, ಪ್ರವೀಣ್‌ ನೆಟ್ಟಾರ್ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡಲು ಕರೆ ನೀಡಿರುವ ಪೋಸ್ಟ್, ಸುರತ್ಕಲ್‌ನಲ್ಲಿ ನಡೆದಿರುವ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ 2 ದಿನ ಮುಂದುವರಿಕೆ ; ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಆದೇಶ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.1ಮತ್ತು 2ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಕಾರಣದಿಂದ ಆ.3ರ ಬೆಳಗ್ಗೆ 6ವರೆಗೆ ನಿರ್ಬಂಧ ಮುಂದುವರಿಯಲಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಇಂದು ಪುತ್ತೂರಿಗೆ ಎನ್‌ಐಎ ತಂಡ |
ಕೇರಳಕ್ಕೆ ವಿಸ್ತರಿಸಿದ ಪ್ರವೀಣ್ ನೆಟ್ಟಾರು ಹತ್ಯಾ ತನಿಖೆ ತಲಶ್ಶೇರಿಯಲ್ಲಿ ಕರ್ನಾಟಕ ಪೊಲೀಸರ ಕಾರ್ಯಾಚರಣೆ – ಓರ್ವ ವಶಕ್ಕೆ ; ವಿಧಿವಿಜ್ಞಾನ ಪ್ರಯೋಗಾಲಯದ ಮೊರೆ ಹೋದ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು : ಹಿಂದು ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣವನ್ನು ರಾಜ್ಯ ಸರ್ಕಾರ ಗಂಭಿರವಾಗಿ ಪರಿಗಣಿಸಿ ಎನ್‌ಐಎಗೆ ವಹಿಸಿದ್ದು, ಭಾನುವಾರ ಎನ್‌ಐಎ ತಂಡದ ಪುತ್ತೂರಿಗೆ ಆಗಮಿಸುವ ಮಾಹಿತಿ ಲಭ್ಯವಾಗಿದೆ. ಪುತ್ತೂರು ಸುಳ್ಯ ಹಾಗೂ ಬೆಳ್ಳಾರೆ ಪ್ರದೇಶಕ್ಕೆ ಎನ್‌ಐಎ ತಂಡ ಬೇಡಿ ನೀಡುವ ಸಾಧ್ಯತೆ ಇದೆ. ಜತೆಗೆ ಹತ್ಯೆಪ್ರಕರಣದ ಮಾಹಿತಿ ಕಲೆ ಹಾಕಲು ರಾಜ್ಯ ಗುಪ್ತ ವಾರ್ತೆ ವಿಭಾಗದ ಒಂದು ತಂಡ ಜಿಲ್ಲೆಗೆ ಆಗಮಿಸಿದ್ದು, 3 ದಿನದಿಂದ ಬೆಳ್ಳಾರೆ ಹಾಗೂ ಗಡಿನಾಡು ಪ್ರದೇಶದಲ್ಲಿ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಶಾಸಕ ಸ್ಥಾನಕ್ಕಿಂತ ಕಾರ್ಯಕರ್ತರು ಮುಖ್ಯ ; ಅಮಾಯಕ ಹಿಂದೂ ಸಂಘಟನೆಯ ಕಾರ್ಯಕರ್ತರ ಮನೆಗೆ ನುಗ್ಗಿ ಬೆದರಿಸಿದರೆ, ಧರಣಿ ನಡೆಸುವೆ : ಶಾಸಕ ಡಾ. ಭರತ್ ಶೆಟ್ಟಿ ವೈ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು: ಕೊಲೆ ಮಾಡಿದ ಆರೋಪಿಗಳು ಬಳಸಿದ ವಾಹನ , ಸಿಸಿಟಿವಿ ಕ್ಯಾಮೆರಾ ದೃಶ್ಯಗಳುನಿಮ್ಮ ಇಲಾಖೆಗೆ ಸಿಕ್ಕಿದ್ದರೂ, ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವುದನ್ನು ಬಿಟ್ಟು ,ಅಮಾಯಕಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿದರೆ ಕಾರ್ಯಕರ್ತರ ಪರವಾಗಿ ನಿಮ್ಮ ಮುಖ್ಯ ಕಚೇರಿಯ ಎದುರು ಪ್ರತಿಭಟ ನಡೆಸಬೇಕಾಗುತ್ತದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಅವರು ಪೊಲೀಸ್ ಆಯುಕ್ತರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಸಾಕ್ಷ್ಯಾಧಾರ ನಿಮ್ಮ ಕೈಯ್ಯಲ್ಲಿದೆ.ಆರೋಪಿಗಳನ್ನು ಬಂಧಿಸಿ...
1 574 575 576 577 578 731
Page 576 of 731