Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಟ್ಟಡ ಕಾಮಗಾರಿ ಸಂದರ್ಭದಲ್ಲಿ ಮೃತಪಟ್ಟ ಅಮ್ಮುಂಜೆ ನರಂಗಬೆಟ್ಟು ನಿವಾಸಿ ದೀಪಕ್ ಅವರ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ಸಂದರ್ಭದಲ್ಲಿ ಅವಘಡದಲ್ಲಿ ಮೃತಪಟ್ಟ ಅಮ್ಮುಂಜೆ ನರಂಗಬೆಟ್ಟು ನಿವಾಸಿ ದೀಪಕ್ ಇವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಸಾಂತ್ವಾನ ಹೇಳಿ,ಸರಕಾರದಿಂದ ದೊರಕುವ ಪರಿಹಾರವನ್ನು ದೀಪಕ್ ಕುಟುಂಬಕ್ಕೆ ಒದಗಿಸುವ ಭರವಸೆ ನೀಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ವಾಮನ ಆಚಾರ್ಯ,ಪಂ.ಉಪಾಧ್ಯಕ್ಷರಾದ ಪ್ರಮೀಳ,ಪಂ.ಸದಸ್ಯರಾದ ಕಾರ್ತಿಕ್ ಬಲ್ಲಾಳ್,ರವೀಂದ್ರ ಸುವರ್ಣ ,ರೊನಾಲ್ಡ್ ಡಿಸೋಜ, ರಾಧಾಕೃಷ್ಣ ತಂತ್ರಿ,ಭಾಗೀರಥಿ,ಲೀಲಾ,ಲಕ್ಷ್ಮೀ, ಪಂ.ಅಭಿವೃದ್ಧಿ ಅಧಿಕಾರಿ ನಯನ,ಪ್ರಮುಖರಾದ ಕಿಶೋರ್ ಪಲ್ಲಿಪಾಡಿ,ಪ್ರಕಾಶ್...
ದಕ್ಷಿಣ ಕನ್ನಡಸುದ್ದಿ

ಸ್ಮಾರ್ಟ್ ಸಿಟಿಯ ಗುಂಡಿ ಮುಚ್ಚಿದ ಶರಣಪ್ಪನಿಗೆ ಶರಣೋ ಶರಣು ಎಂದ ಮಂಗಳೂರಿಗರು- ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರದಲ್ಲಿ ಟ್ರಾಫಿಕ್ ಪೊಲೀಸರು ದುಡ್ಡು ವಸೂಲಿಗೆಂದೇ ನಿಲ್ತಾರೆ. ಅವರಿಗೆ ಕಿಂಚಿತ್ತೂ ದಯೆ ಕರುಣೆ ಅನ್ನೋದು ಇಲ್ಲ ಎಂಬ ಅಪಾದನೆ ಪ್ರತಿನಿತ್ಯ ಕೇಳಿ ಬರುತ್ತದೆ. ಆದ್ರೇ ಯುನಿಫರ್ಮ್ ಹಾಕಿದ ಪೊಲೀಸರ ಒಳಗೂ ಒಂದು ಕಾಳಜಿಯ ಹೃದಯ ಇದೆ. ಸಾರ್ವಜನಿಕರ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಪೊಲೀಸ್ ಕಾನ್ಸ್ ಸ್ಟೇಬಲ್ ಒಬ್ಬರು ವಾಹನ ಸವಾರರ ಕಷ್ಟ ಅರಿತು ಸ್ವತಃ ಗುಂಡಿ ಮುಚ್ಚಿ ಜನರ ಮನಗೆದ್ದಿದ್ದಾರೆ. ಮಂಗಳೂರು ನಗರ ಪಶ್ಚಿಮ (ಪಾಂಡೇಶ್ವರ)...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಮೌನ ಕಿರು ಚಿತ್ರ ಬಿಡುಗಡೆ : ತೆರೆಯ ಮೇಲಿನ ಯಶಸ್ಸು ನಿರ್ಧಾರವಾಗುವುದು ತೆರೆಯ ಹಿಂದಿನ ಶ್ರಮದ ಪರಿಣಾಮವಾಗಿ : ಧೀರಜ್ ನೀರುಮಾರ್ಗ – ಕಹಳೆ ನ್ಯೂಸ್

ಪುತ್ತೂರು: ಸಿನಿಮಾ ಎಂಬ ಮಾಯಾಲೋಕ ಎಲ್ಲರ ಕನಸು. ಕಾಲೇಜು ವಿದ್ಯಾರ್ಥಿಗಳು ಸಿನಿಮಾ ಲೋಕದ ಕನಸಿಗೆ ನೀರೆರೆದು ಪೋಷಿಸಿದ್ದಾರೆ. ಯಾವುದೇ ಗೆಲುವು ಸಿಗಬೇಕಾದರೆ ಅಲ್ಲಿ ಶ್ರಮ ಮುಖ್ಯವೇ ಹೊರತು ಸರಳ ಹಾದಿಯಲ್ಲ. ಅದೇ ರೀತಿ ಸಿನಿಮಾ ಕ್ಷೇತ್ರದಲ್ಲಿ ಹಲವರು ತಮ್ಮ ಪರಿಶ್ರಮದ ಮೂಲಕವೇ ಸಾಧಕರಾಗಿ ಹೊರಹೊಮ್ಮಿದ್ದಾರೆ. ಈ ನಿಟ್ಟಿನಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಹಲವು ಅವಕಾಶಗಳನ್ನ ನೀಡುತ್ತಿರುವುದು ಸಂತಸದ ಸಂಗತಿ. ಈ ಅವಕಾಶಗಳನ್ನು ಸಧ್ವಿನಿಯೋಗಿಸಿಕೊಳ್ಳಬೇಕು. ಶ್ರದ್ಧೆ ಮತ್ತು ಪರಿಶ್ರಮದಿಂದ ಏನನ್ನು ಬೇಕಾದರು...
ದಕ್ಷಿಣ ಕನ್ನಡಸುದ್ದಿ

ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಕಾರ್ಯಚರಣೆ: ಅಕ್ರಮ ಗೋ ಸಾಗಾಟದ ವಾಹನಕ್ಕೆ ತಡೆ- ಕಹಳೆ ನ್ಯೂಸ್

ವಿಟ್ಲ: ಬೆಳ್ಳಂಬೆಳಗ್ಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ವಿಟ್ಲದ ಕೋಡಂದೂರು ರಸ್ತೆಯಲ್ಲಿ ನಡೆದಿದೆ. ವಾಹನ ತಡೆಯುತ್ತಿದ್ದಂತೆ ಆರೋಪಿಗಳು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಕಾರಿನ ಗಾಜನ್ನು ಒಡೆದು ಶೋಚನೀಯ ಸ್ಥಿತಿಯಲ್ಲಿದ್ದ ದನಗಳನ್ನು ಹಿಂದು ಸಂಘಟನೆಯ ಕಾರ್ಯಕರ್ತರು ರಕ್ಷಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣೆಯ ಪೊಲೀಸರು ಬೇಟಿ ನೀಡಿ ಕಾರನ್ನು ವಶಕ್ಕೆ ಪಡೆದಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕೇಪುಳು ಬಳಿ ಹೊಂಡಕ್ಕೆ ಬಿದ್ದ ಈಚರ್ ಟೆಂಪೋ ; ರಿಕ್ಷಾಕ್ಕೆ ಸೈಡ್ ಕೊಡುವ ವೇಳೆ ಘಟನೆ- ಕಹಳೆ ನ್ಯೂಸ್

ಪುತ್ತೂರು: ಆಟೋ ರಿಕ್ಷಾಕ್ಕೆ ಸೈಡ್ ಕೊಡಲು ಹೋಗಿ ಮಿನಿ ಟೆಂಪೋ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಕೇಪುಳು ಅಂಗನವಾಡಿ ಸಮೀಪ ನಡೆದಿದೆ. ಉಪ್ಪಿನಂಗಡಿಯಿಂದ ಹಾಲಿನ ಡೈರಿಗೆ ತೆರಳುತ್ತಿದ್ದ ಮಿನಿ ಟೆಂಪೋವೊಂದು ಆಟೋ ರಿಕ್ಷಾಕ್ಕೆ ಸೈಡ್ ಕೊಡಲು ಹೋಗಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದ್ದು, ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ವಿದ್ಯಾರ್ಥಿಗಳ Truth or Dare ಆಟ : ಮಂಗಳೂರಿನ ಸೆಂಟ್ ಅಲೋಶಿಯಸ್ ಪಿಯು ಕಾಲೇಜು ಯೂನಿಫಾರಂನಲ್ಲೇ ವಿದ್ಯಾರ್ಥಿಗಳ ಚುಂಬನ ವಿಡಿಯೋ ವೈರಲ್​ ಬೆನ್ನಲ್ಲೇ ,ವಿದ್ಯಾರ್ಥಿನಿ-ವಿದ್ಯಾರ್ಥಿ ಸೆಕ್ಸ್​ ಮಾಡಿರುವ ಅಶ್ಲೀಲ ವಿಡಿಯೋ ಲೀಕ್​! – ಕಹಳೆ ನ್ಯೂಸ್

ಮಂಗಳೂರು: ನಗರದ ಖಾಸಗಿ ಪಿಯು ಕಾಲೇಜೊಂದರ ವಿದ್ಯಾರ್ಥಿಗಳ ಕಿಸ್ಸಿಂಗ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಸೆಕ್ಸ್​ ವಿಡಿಯೋ ಕೂಡ ವೈರಲ್​ ಆಗಿದೆ. ಕಾಲೇಜು ಯೂನಿಫಾರಂನಲ್ಲೇ ಇರುವ ಕಾರಣದಿಂದ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎನ್ನುವುದು ಬೆಳಕಿಗೆ ಬಂದಿದೆ. ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಮಂಗಳೂರು ಪೊಲೀಸರು ವಿದ್ಯಾರ್ಥಿಗಳನ್ನ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿನಿ-ವಿದ್ಯಾರ್ಥಿ ಸೆಕ್ಸ್​ ಮಾಡಿರುವ ವಿಡಿಯೋ ಕೂಡ ವೈರಲ್​ ಆಗಿದ್ದು, ವಿದ್ಯಾರ್ಥಿಗಳು ದಾರಿ ತಪ್ಪಿರುವ ಬಗ್ಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಪದವಿಯಲ್ಲಿ 9ನೇ ರ್ಯಾಂಕ್ ಪಡೆದಿದ್ದ ವಿಕಲಚೇತನ ವಿದ್ಯಾರ್ಥಿ ಆದಿತ್ಯ ಭಟ್ ನಿಧನ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಸಾಲಿನಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯ ಬಿ.ಕಾಂ.ನಲ್ಲಿ 93.8 ಶೇ.ಅಂಕಗಳಿಸಿ 9ನೇ ರ‍್ಯಾಂಕ್ ಪಡೆದಿದ್ದ ವಿಕಲಚೇತನ ವಿದ್ಯಾರ್ಥಿ ಆದಿತ್ಯ ಭಟ್ ಸಾವನ್ನಪ್ಪಿದ್ದಾರೆ. ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ ಆದಿತ್ಯ ಭಟ್ (21) ಮಾಂಸಖಂಡಗಳ ಕ್ಷೀಣತೆಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದರ ಪರಿಣಾಮ ದೈಹಿಕ ಅಂಗವಿಕಲತೆಯಿಂದ ಬಳಲಿ ನಡೆಯಲಾಗದ ಸ್ಥಿತಿಯಲ್ಲಿದ್ದ ಆತನನ್ನು ತಂದೆ ಗಣೇಶ ಭಟ್ ಅವರೇ ಪ್ರತಿದಿನ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದರು. ಆತ ವೀಲ್‌ಚೇರ್‌ನಲ್ಲೇ...
ಅಂಕಣದಕ್ಷಿಣ ಕನ್ನಡಪುತ್ತೂರು

ನನ್ನ ಮನದ ಭಾವುಕ ಈ ನನ್ನ ಪ್ರಿಯತಮ

ಯಾವಾಗ ಎಲ್ಲಿ ಪರಿಚಿತನಾದವನೊ ನಾಕಾಣೆ ಇವನ ಜೊತೆ ಕಳೆಯುವ ಸಮಯಗಳು ಎಂದೆಂದಿಗೂ ಮರೆಯಲಾಗುವುದಿಲ್ಲ .ಪ್ರತಿದಿನ ಪ್ರತಿ ಕ್ಷಣವೂ ಕೂಡ ನನ್ನ ಮನಸ್ಸು ಇವನ ಮೇಲೆ ಹಾತೊರೆಯುತ್ತಲೆ ಇರುತ್ತದೆ. ಕಾಲೇಜಿನಲ್ಲಂತೂ ಇವನದೇ "ಹವ" ಇವನು ಕಾಣದೆ ಇದ್ದಾಗ ಒಂದೊಂದು ಕ್ಷಣ ಕೂಡ ನೆನೆಯಲಾಗದು. ಪ್ರತಿಯೊಬ್ಬರ ಮನೆ-ಮನೆಗಳಲ್ಲಿ ಮಳಿಗೆಗಳಲ್ಲಿ ಎಲ್ಲರ ಪ್ಯಾಂಟ್-ಶರ್ಟ್ ನ ಕಿಸೆಯ ಬಳಿ ನೆತ್ತಾಡಿಕೊಂಡೆ ಜೀವನವನ್ನು ಸಾಗಿಸುತ್ತಿರುತ್ತಾನೆ . ಎಲ್ಲರ ಬಾಳಿನ ಪ್ರತಿಯೊಂದು ಕ್ಷಣದಲ್ಲಿಯೂ ಇವನ ಪಾತ್ರ ಅಡಕವಾಗಿದ್ದರು ಇವನೇ...
1 576 577 578 579 580 728
Page 578 of 728