Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್ (RETE) ಯೋಜನೆಗೆ ಆಯ್ಕೆಯಾದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್ (RETE) ಯೋಜನೆಗೆ ಆಯ್ಕೆಯಾಗಿದೆ. ಜಿಲ್ಲೆಯ ಒಂದೊಂದು ಎಂಜಿನಿಯರಿಂಗ್ ಕಾಲೇಜುಗಳನ್ನು ಐದು ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ದಿಪಡಿಸುವ ಯೋಜನೆ ಇದಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು ಆಯ್ಕೆಗೊಂಡಿದೆ. ಇನ್ಕ್ಯುಬೇಷನ್, ಆಕ್ಸಲರೇಟರ್ ಮತ್ತು ಸೂಪರ್-30 ಎನ್ನುವ 3 ವಿಭಾಗಗಳಲ್ಲಿ ಈ ಕಾಲೇಜನ್ನು ಪರಿಗಣಿಸಲಾಗಿದೆ....
ದಕ್ಷಿಣ ಕನ್ನಡಸುದ್ದಿ

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ವಿಠಲ ಪ್ರೌಢ ಶಾಲೆ ವಿಟ್ಲ ಇದರ ಆಶ್ರಯದಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಚಿನ್ಮಯಿ, ಅನುಷಾ, ಅಲಕಾ, ಅನನ್ಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ....
ದಕ್ಷಿಣ ಕನ್ನಡಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ “ವಿದ್ಯಾರ್ಥಿಗಳ ಚಿತ್ತ ವೃಕ್ಷಗಳತ್ತ” ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ “ವಿದ್ಯಾರ್ಥಿಗಳ ಚಿತ್ತ ವೃಕ್ಷಗಳತ್ತ” ಎಂಬ ಕಾರ್ಯಕ್ರಮವನ್ನು ಬಂಟ್ವಾಳ ಅರಣ್ಯ ಇಲಾಖೆಯ ಸಹಕಾರದೊಂದಿಗೆ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ರಕ್ತಚಂದನ, ಸಾಗುವಾನಿ, ಮಹಾಗನಿ, ರಾಮಪತ್ರೆ, ಹೆಬ್ಬಲಸು, ಸೀತಾಫಲ, ಪೇರಳೆ, ಬೇವು, ಬಿಲ್ವ, ನೆಲ್ಲಿ ಮುಂತಾದ ಗಿಡಗಳನ್ನು ವಿತರಿಸಲಾಯಿತು. ಕಾರ್ಯಕ್ರಮವನ್ನು ವಿಜ್ಞಾನ ಸಂಘದ ಸಂಯೋಜಕರಾದ ಜ್ಯೋತಿಶ್ರೀ ಸಿ.ಎಂ ಹಾಗೂ ರಮ್ಯ. ಜೆ ನಿರ್ವಹಿಸಿದರು. ಅಧ್ಯಾಪಕರಾದ ಬಾಲಕೃಷ್ಣ ಹಾಗೂ ಸುಮಂತ್ ಆಳ್ವ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ತುಂಡಾಗಿ ಬಿದ್ದ ಬಸ್ ನಿಲ್ದಾಣದ ಬಳಿಯ ಫುಟ್ ಪಾತ್ ಸ್ಲಾಬ್ ; ಅಪಾಯ ತಿಳಿದು ತಕ್ಷಣವೇ ಸ್ಪಂದಿಸಿದ ನಗರಸಭೆ ; ವ್ಯಾಪಕ ಪ್ರಶಂಸೆ- ಕಹಳೆ ನ್ಯೂಸ್

ಪುತ್ತೂರು: ಬಸ್ ನಿಲ್ದಾಣದ ಬಳಿಯ ಪಾದಾಚಾರಿ ಕಾಲು ದಾರಿಯ (ಫುಟ್ ಪಾತ್) ಸ್ಲಾಬ್ ತುಂಡಾಗಿ ಸಾರ್ವಜನಿಕರಿಗೆ ಅಪಾಯವಾದ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಪಂದಿಸಿ ದುರಸ್ಥಿ ಕಾಮಗಾರಿ ನಡೆಸುತ್ತಿರುವ, ನಗರ ಸಭೆ ಹಾಗೂ ನಗರಸಭಾ ಸಭಾ ಸದಸ್ಯರ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಪುತ್ತೂರು ಬಸ್ ನಿಲ್ದಾಣದ ಸೂಪರ್ ಟವರ್ ಬಳಿ ಪಾದಾಚಾರಿ ಕಾಲುದಾರಿಯ ಸ್ಲಾಬ್ ತುಂಡಾಗಿ ಸಾರ್ವಜನಿಕ ಅಪಾಯಕಾರಿ ಆಗಿದ್ದು, ಈ ಸ್ಥಳದಲ್ಲಿ ಓರ್ವರು ಬಿದ್ದು...
ದಕ್ಷಿಣ ಕನ್ನಡಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ 2019-21 ರ ಸಾಲಿನಲ್ಲಿ ನಡೆದ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಸಂತ ಫಿಲೋಮಿನಾ ಕಾಲೇಜಿನಲ್ಲಿ 2019-21 ರ ಸಾಲಿನಲ್ಲಿ ಮಂಗಳೂರು ವಿವಿ ನಡೆಸಿದ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ ರ‍್ಯಾಂಕ್ ಪಡೆದ ಇಪ್ಪತ್ತೊಂಬತ್ತು ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಏರ್ಪಡಿಸಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪುತ್ತೂರು ನಗರಸಭೆಯ ಪೌರಾಯುಕ್ತರಾದ ಮಧು ಎಸ್ ಮನೋಹರ್, ಕಾಲೇಜಿನ ಸಂಚಾಲಕರಾದ ರೆ| ಫಾ| ಲಾರೆನ್ಸ್ ಮಸ್ಕರೇನ್ಹಸ್, ಪ್ರಾಂಶುಪಾಲರಾದ ರೆ| ಡಾ | ಎಂಟೊನಿ ಪ್ರಕಾಶ್ ಮಂತೆರೋ, ಕ್ಯಾಂಪಸ್ ನಿರ್ದೇಶಕ ರೆ| ಫಾ| ಸ್ಟಾ÷್ಯನಿ ಪಿಂಟೋ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂತರ್ ಕಾಲೇಜು ಕ್ರಾಸ್ ಕಂಟ್ರಿ ಕ್ರೀಡಾಕೂಟದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ಬಹುಮಾನ – ಕಹಳೆನ್ಯೂಸ್

ಪುತ್ತೂರು: ಧಾರವಾಡದ ಹುರಕಡ್ಲಿ ಕಾನೂನು ಕಾಲೇಜಿನಲ್ಲಿ ನಡೆದ ಅಂತರ್ ಕಾಲೇಜು ಕ್ರಾಸ್ ಕಂಟ್ರಿ ಕ್ರೀಡಾಕೂಟದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ದೈಹಿಕ ನಿರ್ದೇಶಕರಾದ ಶ್ರೀ ನವೀನ್ ಕುಮಾರ್ ಎಮ್.ಕೆ. ಇವರಿಗೆ ತರಬೇತಿಯನ್ನು ನೀಡಿದ್ದು, ವಿದ್ಯಾರ್ಥಿಗಳ ಸಾಧನೆಗೆ ಇನ್ನಷ್ಟು ಬಲ ತುಂಬಿದೆ. ವಿಜೇತರ ವಿವರ... ಬಂಗಾರದ ಪದಕ ವಿಜೇತರು ಹುಡುಗರ ವಿಭಾಗ ಜ್ಞಾನೇಶ್ ಪಿ.ವಿ. ತೃತೀಯ ಎಲ್.ಎಲ್.ಬಿ., ಚಂಗಪ್ಪ ಕೆ.ಎಮ್. ಅಂತಿಮ ಬಿ.ಎ.ಎಲ್.ಎಲ್.ಬಿ.,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ತೆಂಕಿಲ ಬೈಪಾಸ್ ರಸ್ತೆಯಲ್ಲಿ ದನಕ್ಕೆ ಡಿಕ್ಕಿ ಹೊಡೆದ ಕಾರು; ದನ ಮೃತ್ಯು- ಕಹಳೆ ನ್ಯೂಸ್

ಪುತ್ತೂರು :  ತೆಂಕಿಲ ಬೈಪಾಸ್ ರಸ್ತೆಯಲ್ಲಿ ಕಾರೊಂದು ದನಕ್ಕೆ ಡಿಕ್ಕಿ ಹೊಡೆದಿದ್ದು ದನ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರಿನ ದರ್ಬೆ ಕಡೆಯಿಂದ ಬೈಪಾಸ್ ರಸ್ತೆಯಲ್ಲಿ ಬರುತ್ತಿದ್ದ ಸಿಲ್ವರ್ ಬಣ್ಣದ ಆಲ್ಟೊ ಕಾರೊಂದು ರಸ್ತೆದಾಟುತ್ತಿದ್ದ ದನಕ್ಕೆ ಡಿಕ್ಕಿ ಹೊಡೆದಿದೆ. ದಿಕ್ಕಿಯ ರಭಸಕ್ಕೆ ದನ ಸ್ಥಳದಲ್ಲೇ ಮೃತಪಟ್ಟಿದ್ದು ಕಾರಿನ ಮುಂಭಾಗಕ್ಕೆ ನಜ್ಜಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಸಿಬ್ಬಂದಿಗಳು ಆಗಮಿಸಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಮಹಾವಿದ್ಯಾಲಯದಲ್ಲಿ ಹಣದುಬ್ಬರದ ಬಗೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ: ದೇಶವು ಉತ್ಪಾದನೆಯೆಡೆಗೆ ಹೆಚ್ಚಿನ ಗಮನ ಹರಿಸಬೇಕು : ಡಾ.ವಿಘ್ನೇಶ್ವರ ವರ್ಮುಡಿ- ಕಹಳೆ ನ್ಯೂಸ್

ಪುತ್ತೂರು: ಬಯಕೆಗಳು ಜಾಸ್ತಿಯಾದಂತೆ ಸಂಪನ್ಮೂಲದ ಕೊರತೆಯುಂಟಾಗುತ್ತದೆ. ಸಂಪನ್ಮೂಲವಿಲ್ಲದೆ, ಪೂರೈಕೆ ಕಡಿಮೆಯಾಗಿ ಬೇಡಿಕೆ ಹೆಚ್ಚಾಗುತ್ತದೆ. ಆ ಸಂದರ್ಭದಲ್ಲಿ ಹಣದ ಮೌಲ್ಯ ಕುಸಿಯುತ್ತದೆ. ಹಾಗೆಯೇ ವಸ್ತುವಿನ ಬೆಲೆಯಲ್ಲಿ ಗಣನೀಯ ಏರಿಕೆಯಾದಾಗ ಹಣದುಬ್ಬರವುಂಟಾಗುತ್ತದೆ. ಈ ಹಣದುಬ್ಬರವು ದಿವಾಳಿತನಕ್ಕೆ ಎಡೆಮಾಡಿಕೊಡುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯ, ಆರ್ಥಿಕ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ ಹೇಳಿದರು. ಅವರು ನಗರದ ನಟ್ಟೋಜ ಪೌಂಢೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ  'ಹಣದುಬ್ಬರ- ಭಾರತೀಯ ಆರ್ಥಿಕತೆಯ ಮೇಲೆ...
1 577 578 579 580 581 728
Page 579 of 728