Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಗೋ ಪೂಜೆ ದಿನದಂದೇ ಗೋಕಳ್ಳರ ಪಾಲಿಗೆ ಸಿಂಹಸ್ವಪ್ನರಾದ ದಕ್ಷಿಣ ಕನ್ನಡದ ಪೋಲೀಸರು ; ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿ ಅಬ್ದುಲ್ಲಾನ ಕಾಲಿಗೆ ಗುಂಡು – ಕಹಳೆ ನ್ಯೂಸ್

ಪುತ್ತೂರು : ಗೋ ಪೂಜೆ ದಿನದಂದೇ ಗೋಕಳ್ಳರ ಪಾಲಿಗೆ ದಕ್ಷಿಣ ಕನ್ನಡದ ಪೋಲೀಸರು ಸಿಂಹಸ್ವಪ್ನರಾದ ಘಟನೆ ವರದಿಯಾಗಿದೆ. ಆರೋಪಿ ಅಬ್ದುಲ್ಲಾ (40 ವರ್ಷ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀರಾಮ್ ಫ್ರೆಂಡ್ಸ್ ಅನಿಲಕಟ್ಟೆ ಆಶ್ರಯದಲ್ಲಿ ಅ.22 ರಂದು ಗೋಪೂಜೆ ಮತ್ತು ವಾಹನಪೂಜೆ -ಕಹಳೆ ನ್ಯೂಸ್

ಪುತ್ತೂರು: ಅ.22ರಂದು ಶ್ರೀರಾಮ್ ಫ್ರೆಂಡ್ಸ್ ಅನಿಲಕಟ್ಟೆ ಇದರ ಆಶ್ರಯದಲ್ಲಿ ಮೂರನೇ ವರ್ಷದ ಗೋಪೂಜೆ ಮತ್ತು ವಾಹನಪೂಜೆ ಕಾರ್ಯಕ್ರಮ ಬೆಳಿಗ್ಗೆ ಅನಿಲಕಟ್ಟೆ ಬಸ್ ಸ್ಟ್ಯಾಂಡ್ ಬಳಿ ನಡೆಯಲಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜನಮನ ಕಾರ್ಯಕ್ರಮದಲ್ಲಿ ಜನರು ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ

ಪುತ್ತೂರು: ಸೋಮವಾರ ಇಲ್ಲಿನ ಕೊಂಬೆಟ್ಟು ಕಾಲೇಜು ಬಳಿಯ ಮೈದಾನದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ‌ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ ಕೋರಿದ್ದಾರೆ. 'ನಿರೀಕ್ಷಿಸಿದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮಕ್ಕೆ ಬಂದಿದ್ದರು.‌ ಮಧ್ಯಾಹ್ನ ಮಳೆಯೂ ಬಂತು. ಹೀಗಾಗಿ ಜನಸ್ತೋಮದಲ್ಲಿ ಸಿಲುಕಿ ಕೆಲವು ಮಂದಿ ಅಸ್ವಸ್ಥರಾದರು. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ' ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 'ಎಲ್ಲ ಬಗೆಯ ವ್ಯವಸ್ಥೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿದ ಮಲ ತಂದೆ : ಕಾಮುಕ ತಂದೆಯನ್ನ ಬಂಧಿಸಿದ ಉಳ್ಳಾಲ ಪೊಲೀಸರು – ಕಹಳೆ ನ್ಯೂಸ್

ಕುಂಪಲದ ಬಾಡಿಗೆ ಮನೆಯೊಂದರಲ್ಲಿ ಹದಿನೇಳರ ಅಪ್ರಾಪ್ತಯ ಮೇಲೆ ಆಕೆಯ ಮಲ ತಂದೆಯೇ ನಿರಂತರ ಅತ್ಯಾಚಾರವೆಸಗಿರುವ ಹೇಯ ಕೃತ್ಯವು ತಡವಾಗಿ ಬೆಳಕಿಗೆ ಬಂದಿದ್ದು, ಉಳ್ಳಾಲ ಪೊಲೀಸರು ಕಾಮುಕ ತಂದೆಯನ್ನ ಪೋಕ್ಷೆ ಕಾಯ್ದೆಯಡಿ ಬಂಧಿಸಿದ್ದಾರೆ. ಪ್ರಸ್ತುತ ಉಳ್ಳಾಲ ಮಾಸ್ತಿಕಟ್ಟೆಯ ಬಾಡಿಗೆ ಮನೆಯಲ್ಲಿ ನೆಲೆಸಿರುವ ಅಮೀರ್(40) ಎಂಬಾತನೇ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪಿಯಾಗಿದ್ದಾನೆ. ಸಂತ್ರಸ್ತೆ ಮೂರು ವರ್ಷದವಳಾಗಿದ್ದಾಗಳೇ ಆಕೆಯ ತಂದೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದರು. ಸಂತ್ರಸ್ತೆಗೆ ಆರು ವರ್ಷ ತುಂಬಿದಾಗ ಆಕೆಯ ತಾಯಿ ಪಾವೂರಿನ ಅಮೀರ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆ – ಕಹಳೆ ನ್ಯೂಸ್

ಬಡಗನ್ನೂರು: ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯ ಇವರು ವಹಿಸಿ, ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಅಗತ್ಯ ಎಲ್ಲರಿಗೂ ಇದೆ, ಆದರೆ ಒಟ್ಟಿಗೆ ಮಕ್ಕಳಿಗೆ ನಮ್ಮ ನೆಲದ ಭಾಷೆ, ಸಂಸ್ಕೃತಿ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಮಾತೃಶ್ರೀ ಗೆಳೆಯರ ಬಳಗದ ರಜತಾ ಸಂಭ್ರಮದ ಸವಿನೆನಪಿಗಾಗಿ “ಮಾತೃಶ್ರೀ ಆಶ್ರಯ’ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ; ಸಂಘ-ಸಂಸ್ಥೆ ಸಂಘಟನೆ ಗಳನ್ನು ಕಟ್ಟುವುದು ಸುಲಭ ಉಳಿಸುವುದು ಕಷ್ಟ.. ರಾಜೇಶ್ ನಾಯಕ್ – ಕಹಳೆ ನ್ಯೂಸ್

ಕಲ್ಲಡ್ಕ : ಸಂಘ-ಸಂಸ್ಥೆ ಸಂಘಟನೆಗಳನ್ನು ಕಟ್ಟುವುದು ಸುಲಭ ಆದರೆ ಸಂಘ ಸಂಸ್ಥೆಗಳು ಸಂಘಟನೆಗಳು ದೀರ್ಘವಾಗಿ ಜೀವಂತಿಕೆಯಿಂದ ಕೂಡಿ ಕಾರ್ಯರೂಪಗೊಳ್ಳಬೇಕಾದರೆ ಅವರೊಳಗಿನ ಮನಸ್ಥಿತಿಗಳು ಏಕರೂಪವಾಗಿರಬೇಕು, ಸಮಾಜಕ್ಕೆ ಸಹಾಯ ಮಾಡುವ ಮನೋಭಾವ ಎಲ್ಲರಲ್ಲೂ ಮೂಡಿ ಬರಬೇಕು. ವಿವಿಧ ವಯೋಮಾನದ ವಿವಿಧ ಮನಸ್ಥಿತಿಗಳನ್ನು ಹೊಂದಿರುವ ಸದಸ್ಯರನ್ನೆಲ್ಲಾ ಒಂದೇ ಚೌಕಟ್ಟಿನಲ್ಲಿ ಹೊಂದಿಸಲು ಮತ್ತು ಸಮಾಜ ಸೇವೆಯ ಮನೋಭಾವನೆ ಬೆಳೆಸುವುದು ತುಂಬಾ ಕಷ್ಟದ ಕೆಲಸ, ಇಂತಹ ಪರಿಸ್ಥಿತಿಯಲ್ಲೂ ಕಳೆದ 25 ವರ್ಷಗಳಿಂದ ಊರಿನಲ್ಲಿ ಉತ್ತಮ ಸಂಘಟನೆ ಎನಿಸಿಕೊಂಡು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ, ವತಿಯಿಂದ ಸಾರ್ವಜನಿಕ ಬಸ್ಸು ತಂಗುಧಾಣ ಲೋಕಾರ್ಪಣೆ – ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಎಂಬಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ, ವತಿಯಿಂದ ಸಾರ್ವಜನಿಕ ಬಸ್ಸು ತಂಗುಧಾಣ ಆದಿತ್ಯವಾರ ಲೋಕಾರ್ಪಣೆ ಮಾಡಲಾಯಿತು. ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ ಅಧ್ಯಕ್ಷರಾದ ಜಗನಾಥ್ ಸಾಲಿಯಾನ್ ಲೋಕಾರ್ಪಣೆ ಮಾಡಿ ಮಾತನಾಡಿ ವೀರಕಂಭ ಗ್ರಾಮದ ಮಜಿ ಪ್ರದೇಶದ ಜನರ ಬೇಡಿಕೆಗೆ ಸ್ಪಂದಿಸಿ ಪ್ರಯಾಣಿಕರ ತಂಗುದಾಣ ವನ್ನು ನಿರ್ಮಿಸಿದ್ದು ಇದರ ಉಸ್ತುವಾರಿಯನ್ನು ಈ ಪ್ರದೇಶದ ಜನರೇ ನೋಡಿಕೊಂಡು ಸ್ವಚ್ಛತೆಯನ್ನು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾನ್ಯತೆ ಇಲ್ಲದ ಚೆಕ್ ನೀಡಿ ,ಹಣ ಪಾವತಿಸದೇ ಬೆಲೆಬಾಳುವ ವಸ್ತುಗಳನ್ನು ಖರೀದಿಸಿ ವಂಚನೆ ; 9 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯ ಬಂಧನ – ಕಹಳೆ ನ್ಯೂಸ್

ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಠಾಣೆ ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ದೂರು ನೀಡಿದ ಜಯರಾಯ ರವರು ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡಿದ್ದು ಎಲ್ಲಾ ಕಂಪನಿಗಳ ಲ್ಯಾಪ್ ಟಾಪ್ ಗಳನ್ನು ಸೇಲ್ಸ್ ಮತ್ತು ಸರ್ವೀಸ್ ಮಾಡಿಕೊಂಡಿದ್ದರು.ಈ ಶಾಪ್ ನಿಂದ 1). ಆಪಲ್ ಕಂಪನಿಯ Macbook...
1 56 57 58 59 60 725
Page 58 of 725