Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಮಾರುಕಟ್ಟೆವಾಣಿಜ್ಯಸುದ್ದಿ

ಅಡಿಕೆ ಬೇಡಿಕೆ ಹೆಚ್ಚಳ, ಬೆಲೆಯಲ್ಲಿ ಏರಿಕೆ ; ಹೊಸ ಅಡಿಕೆ ಕೆ.ಜಿಗೆ 450 ರೂ., ಹಳೆಯದಕ್ಕೆ 565ರೂ – ಕಹಳೆ ನ್ಯೂಸ್

ಪುತ್ತೂರು, ಜು 20 : ಈ ವಾರ ಹೊಸ ಅಡಿಕೆ ಬೆಲೆಯಲ್ಲಿ ಏರಿಕೆಯ ಬೆಳವಣಿಗೆಯಾಗಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 450 ರೂ. ಸನಿಹ ತಲುಪಿದೆ. ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 7 ರೂ. ಹಳೆ ಅಡಿಕೆ 10 ರೂ. ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೄಷ್ಟಿ ಹರಿಸಿದ್ದಾರೆ, ಪುತ್ತೂರಿನಲ್ಲಿ ಹೊರ ಮಾರುಕಟ್ಟೆಯಲ್ಲಿ ಜು. 19 ರಂದು ಹಳೆಯದಕ್ಕೆ 565ರೂ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಿದ್ದೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಕಾರು: ಪವಾಡಸದೃಶವಾಗಿ ಪಾರಾದ ಚಾಲಕ – ಕಹಳೆ ನ್ಯೂಸ್

ಬಂಟ್ವಾಳ: ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದ್ದು, ಚಾಲಕ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ. ನರಿಕೊಂಬು ನಿವಾಸಿ ಕುಶಾಂತ್ ಅವರು ಪವಾಡಸದೃಶವಾಗಿ ಪಾರಾದ ವ್ಯಕ್ತಿ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಪಾಣೆಮಂಗಳೂರು ಎಂಬಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಕೆಳಗೆ ಸುಮಾರು 30 ಅಡಿ ಅಳಕ್ಕೆ ಕಾರು ಉರುಳಿ ಬಿದ್ದಿದೆ. ಕುಶಾಂತ್ ಅವರು ಜನರೇಟರ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಶ್ರೀರಾಮ ಮಂದಿರ ಕಲ್ಲಡ್ಕ ಶಾಖೆ ಹಾಗೂ ನೇತಾಜಿ ಕಲ್ಲಡ್ಕ ಶಾಖೆಯ ಜಂಟಿ ಆಶ್ರಯದಲ್ಲಿ ಮಾತೃಧ್ಯಾನ, ಮಾತೃಪೂಜನ, ಮಾತೃವಂದನಾ, ಮಾತೃಭೋಜನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಶ್ರೀರಾಮ ಮಂದಿರ ಕಲ್ಲಡ್ಕ ಶಾಖೆ ಹಾಗೂ ನೇತಾಜಿ ಕಲ್ಲಡ್ಕ ಶಾಖೆಯ ಜಂಟಿ ಆಶ್ರಯದಲ್ಲಿ ಮಾತೃಧ್ಯಾನ, ಮಾತೃಪೂಜನ, ಮಾತೃವಂದನಾ, ಮಾತೃಭೋಜನ ಕಾರ್ಯಕ್ರಮವು ಕಲ್ಲಡ್ಕ ಶ್ರೀ ರಾಮ ಮಂದಿರದ ಮಾಧವ ಸಭಾಭವನದಲ್ಲಿ ಬಹಳ ಸಂಭ್ರಮಯುತವಾಗಿ ನಡೆಯಿತು. ಈ ಪ್ರಯುಕ್ತ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ಶಾಖೆಯ ಪ್ರಮುಖ ಶಿಕ್ಷಕರಾದ ಶ್ರಿ ದಿನೇಶ್ ರಾಮನಗರ ಇವರು ವಹಿಸಿದ್ದರು....
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ ( ಜು.20) ಪುತ್ತೂರಿನ ಪಡೀಲ್ ವಿಜಯಲಕ್ಷ್ಮಿ ಸಂಕೀರ್ಣದಲ್ಲಿ ನೂತನ ಶ್ರೀದುರ್ಗಾ ಕ್ಲಿನಿಕ್ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ನಗರದ ಪಡೀಲ್ ನಲ್ಲಿ ನಾಳೆ ನೂತನ ಶ್ರೀ ದುರ್ಗಾ ಕ್ಲಿನಿಕ್ ಶುಭಾರಂಭಗೊಳ್ಳಲಿದೆ. ಡಾ| ಶೈಲೇಶ್ BAMS. MBA ಅವರ ಕ್ಲಿನಿಕ್ ನ್ನು ಖ್ಯಾತ ವೈದ್ಯ ಡಾ| ಸುರೇಶ್ ಪುತ್ತೂರಾಯ ಉದ್ಘಾಟನೆ ಮಾಡಲಿದ್ದಾರೆ. ಪಡೀಲ್ ವಿಜಯಲಕ್ಷ್ಮಿ ಸಂಕೀರ್ಣದಲ್ಲಿ ಕ್ಲಿನಿಕ್ ಕಾರ್ಯನಿರ್ವಹಿಸಲಿದೆ. ಬೆಳಗ್ಗೆ 8 AM ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ದಕ್ಷಿಣ ಕನ್ನಡರಾಜಕೀಯಸುದ್ದಿ

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆರ್ ಎಸ್‍ಎಸ್ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ರಾಜೇಶ್ ಕುಂತೂರು ನೇಮಕ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕುಂತೂರು ನಿಯುಕ್ತಿಗೊಂಡಿದ್ದಾರೆ. ಈವರೆಗೆ ಈ ಜವಾಬ್ದಾರಿ ಹೊತ್ತಿದ್ದ ಅರುಣ್ ಕುಮಾರ್ ಅವರಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ದಕ್ಷಿಣ ಮತ್ತು ಉತ್ತರ ಪ್ರಾಂತದ ಪ್ರಚಾರ ಪ್ರಮುಖ್ ಜವಾಬ್ದಾರಿ ನೀಡಲಾಗಿದೆ. ರಾಜೇಶ್ ಕುಂತೂರು ಪ್ರಸ್ತುತ ತುಮಕೂರು ವಿಭಾಗದ ಪ್ರಚಾರಕರಾಗಿದ್ದು, ಬಿಜೆಪಿ ಸಂಘಟನಾ ಕಾರ್ಯದರ್ಶಿಯ ಮಹತ್ವದ ಜವಾಬ್ದಾರಿಗೆ ನಿಯೋಜಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜೇಶ್ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಅಧಿಕೃತ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಕೇರಳ ಪ್ರಯಾಣಿಕನಲ್ಲಿ ಮಂಕಿ ಫಾಕ್ಸ್ ; 35 ಮಂದಿಗೆ ಐಸೋಲೇಷನ್! – ಕಹಳೆ ನ್ಯೂಸ್

ಮಂಗಳೂರು, ಜು 18 : ವಿದೇಶದಿಂದ ಮಂಗಳೂರಿಗೆ ಆಗಮಿಸಿದ ಕೇರಳದ ಪ್ರಯಾಣಿಕನೋರ್ವನನ್ನು ಮಂಕಿಪಾಕ್ಸ್ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಸಂಪರ್ಕಕ್ಕೆ ಬಂದ 35 ಮಂದಿಯನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ. ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಯುವಕನ ಮಾದರಿ ಸಂಗ್ರಹಿಸಿ ಪುಣೆಯಲ್ಲಿರುವ ವೈರಾಲಜಿ ಕೇಂದ್ರಕ್ಕೆ ಪರೀಕ್ಷೆಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಷ್ಟಕಾಲಕ್ಕೆ ಸೇವಿಂಗ್ ಜೊತೆಗೆ ಹೂಡಿಕೆಯೂ ಅತ್ಯಗತ್ಯ: ರಾಮಚಂದ್ರ – ಕಹಳೆ ನ್ಯೂಸ್

ಪುತ್ತೂರು: ಭಾರತೀಯರು ಉಳಿತಾಯದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ, ಆದರೆ ಹೂಡಿಕೆಯ ಬಗ್ಗೆ ಅಷ್ಟಾಗಿ ಆಸಕ್ತಿ ತೋರಿಸುವುದಿಲ್ಲ. ಈ ಆಲೋಚನೆ ಬದಲಾದಾಗ ಭಾರತ ಅಭಿವೃದ್ಧಿ ಹೊಂದಲು ಸಾಧ್ಯ. ಹೂಡಿಕೆ ಸರಳವಾದ ವಿಚಾರ ಅದರ ಕುರಿತು ಸೂಕ್ತ ಜ್ಞಾನ ಸಂಪಾದಿಸಿಕೊಳ್ಳಬೇಕು. ಪ್ರಸ್ತುತ ಎಲ್ಲವೂ ಡಿಜಿಟಲ್ ಆಗಿರುವ ಕಾರಣ ಹೂಡಿಕೆ ಮತ್ತು ಅದರ ಪ್ರಕ್ರಿಯೆಗಳು ಸರಳವಾಗಿದೆ. ಸರಿಯಾದ ಜಾಗದಲ್ಲಿ ಹೂಡಿಕೆ ಮಾಡಿದಾಗ ಕಷ್ಟಕಾಲದಲ್ಲಿ ನೆರವಾಗುತ್ತದೆ. ಈ ಮೂಲಕ ನಾವು ದುಡಿದ ದುಡ್ಡು ನಮಗೋಸ್ಕರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರುದ್ರಗಿರಿಯ ರಣಕಹಳೆ | ಜಗದೀಶ್ ಕಾರಂತ್ ಭಾಷಣ ವಿರುದ್ದ ಜಿಲ್ಲಾಧಿಕಾರಿ ಹಾಕಿದ ಕೇಸಿನ ಚಾರ್ಜ್ ಶೀಟ್ ಗೆ ಹೈಕೋರ್ಟ್ ತಡೆಯಾಜ್ಞೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜ ಕ್ಷೇತ್ರದ ಪಾವಿತ್ರತೆ ಧಕ್ಕೆ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ನಡೆದ ಪ್ರತಿಭಟನೆ " ರುದ್ರಗಿರಿಯ ರಣಕಹಳೆ " ಕಾರ್ಯಕ್ರಮದಲ್ಲಿ ಜಗದೀಶ್ ಕಾರಂತ್ ಭಾಷಣ ಮಾಡಿದ್ದರು. ಕಾರಂತ್ ಭಾಷಣದ ವಿರುದ್ದ ಜಿಲ್ಲಾಧಿಕಾರಿ ದೂರು ನೀಡಿ, ಕೇಸು ದಾಖಲಿಸಿದ್ದರು ಹಾಗೂ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈಗ ಆ ಚಾರ್ಜ್ ಶೀಟ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ....
1 578 579 580 581 582 728
Page 580 of 728