Recent Posts

Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೆಇಇ ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾರ್ಥಿಗಳಿಂದ ದಾಖಲೆಯ ಸಾಧನೆ : ತಾಲೂಕಿನಲ್ಲೇ ಅತ್ಯಧಿಕ ಮಂದಿ ವಿದ್ಯಾರ್ಥಿಗಳಿಗೆ 90ಕ್ಕಿಂತಲೂ ಅಧಿಕ ಪರ್ಸಂಟೈಲ್ ಅಂಕ- ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ವಿದ್ಯಾರ್ಥಿಗಳು ಇಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಪರೀಕ್ಷೆಯ ಮೊದಲ ಹಂತದಲ್ಲಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಪರೀಕ್ಷೆ ಬರೆದಿದ್ದ ಒಟ್ಟು 41 ಮಂದಿ ವಿದ್ಯಾರ್ಥಿಗಳಲ್ಲಿ ಎಂಟು ಮಂದಿ ವಿದ್ಯಾರ್ಥಿಗಳು ತೊಂಬತ್ತಕ್ಕಿಂತಲೂ ಅಧಿಕ ಪರ್ಸಂಟೈಲ್ ಅಂಕ ಹಾಗೂ ಎಂಟು ಮಂದಿ ವಿದ್ಯಾರ್ಥಿಗಳು 85ರಿಂದ 90ರ ನಡುವಿನ ಪರ್ಸಂಟೈಲ್ ಅಂಕ ದಾಖಲಿಸಿದ್ದಾರೆ. ತನ್ಮೂಲಕ ಪುತ್ತೂರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್; ಮೆಸ್ಕಾಂ ಪವರ್ ಮ್ಯಾನ್ ಮೃತ್ಯು- ಕಹಳೆ ನ್ಯೂಸ್

ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜದಲ್ಲಿ ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಓರ್ವರು ಮೃತಪಟ್ಟ ದಾರುಣ ಘಟನೆ ಜು.12ರಂದು ಮಧ್ಯಾಹ್ನ ನಡೆದಿದೆ. ಮೆಸ್ಕಾಂ ಕುಂಬ್ರ ಶಾಖೆಯ ಪವರ್‌ಮ್ಯಾನ್ ಬಸವರಾಜ್(26ವ) ಮೃತಪಟ್ಟವರು ಎಂದು ಮಾಹಿತಿ ಲಭ್ಯವಾಗಿದೆ.ಇವರು ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು....
ಉಡುಪಿದಕ್ಷಿಣ ಕನ್ನಡಸುದ್ದಿ

ದ.ಕ. ಮತ್ತು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಮಾನ್ಯ ಮುಖ್ಯಮಂತ್ರಿಗಳ ತಾತ್ಕಾಲಿಕ ಪ್ರವಾಸ ಕುರಿತ ಪರಿಷ್ಕøತ ಪಟ್ಟಿ – ಕಹಳೆ ನ್ಯೂಸ್

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಜು.12 ಮತ್ತು 13 ರಂದು ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಜು.12ರಂದು ದ.ಕ.ಜಿಲ್ಲೆಯ ಪ್ರವಾಸ ಕುರಿತ ಪರಿಷ್ಕøತ ಪ್ರವಾಸ ಪಟ್ಟಿ ಈ ರೀತಿ ಇದೆ. ಮಡಿಕೇರಿಯಿಂದ ನಿರ್ಗಮಿಸಿ 3 ಗಂಟೆಗೆ ಸಂಪಾಜೆಗೆ ಆಗಮಿಸುವರು. ಸಂಪಾಜೆಯಲ್ಲಿ ದ.ಕ.ಜಿಲ್ಲಾಡಳಿತದ ವತಿಯಿಂದ ಸ್ವಾಗತ ನೀಡಲಾಗುತ್ತದೆ. 3.30ಕ್ಕೆ ಸುಳ್ಯ ನಿರೀಕ್ಷಣಾ ಮಂದಿರಕ್ಕೆ ಆಗಮಿಸಲಿದ್ದು, ಈ ಸಂದರ್ಭದಲ್ಲಿ ಸಚಿವ ಎಸ್.ಅಂಗಾರ ಅವರು ಭೂಕಂಪನಕ್ಕೆ ಸಂಬಂಧಿಸಿದ ಮಾಹಿತಿ ಹಾಗು...
ದಕ್ಷಿಣ ಕನ್ನಡಸುದ್ದಿ

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯಾಧ್ಯಕ್ಷರಾಗಿರುವ ಬಾಲಕೃಷ್ಣ ಪಂಜ ನೇತೃತ್ವದಲ್ಲಿ ಅಬಿನಂದನೆ -ಕಹಳೆ ನ್ಯೂಸ್

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ರಾಜ್ಯಾಧ್ಯಕ್ಷರಾಗಿರುವ ಬಾಲಕೃಷ್ಣ ಪಂಜ ಇವರ ನೇತೃತ್ವದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಪೂಜ್ಯರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಭಜನಾ ಪರಿಷತ್ ಕಾರ್ಯದರ್ಶಿ ಜಯರಾಮ್ ನೆಲ್ಲಿತ್ತಾಯ, ಸಂಪನ್ಮೂಲ ವ್ಯಕ್ತಿಯಾಗಿರುವ ರಮೇಶ್ ಕಲ್ಮಾಡಿ, ಕುಂದಾಪುರ ತಾಲೂಕು ಅಧ್ಯಕ್ಷರಾಗಿರುವ ರಾಘವೇಂದ್ರ ಶೆಟ್ಟಿಗಾರ್, ಕಾರ್ಕಳ ತಾಲೂಕು ಅಧ್ಯಕ್ಷರಾಗಿರುವ ಶ್ರೀನಿವಾಸ್ ಪೂಜಾರಿ, ಕಾರ್ಕಳ ತಾಲೂಕು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಕಾಣಿಯೂರು ಬೈತ್ತಡ್ಕ ಹೊಳೆಯಲ್ಲಿ ಕಾರು ದುರಂತ ಪ್ರಕರಣ ; ಒಂದು ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು : ಕಾಣಿಯೂರು ಹೊಳೆಯಲ್ಲಿ ಒಂದು ಮೃತದೇಹ ಇಂದು ಪಟ್ಟೆಯಾಗಿದೆ. ಜುಲೈ12 ರಂದು ಬೆಳಗ್ಗೆ 8ಗಂಟೆಯ ವೇಳೆಗೆ ಬೈತಡ್ಕ ಸೇತುವೆಯಿಂದ 400ಮೀಟರ್ ದೂರದ ಮರಕ್ಕಡ ಜೇಡರಕೇರಿ ಮಂಜಯ್ಯ ಆಚಾರ್ಯ ಇವರ ಮನೆಯ ಬಳಿಯ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತವನ್ನು ಊರಿನವರು ಗಮನಿಸಿದ್ದು ಇಲಾಖೆಯವರು ಬಂದನಂತರ ಮೇಲೆತ್ತಲಾಗಿದೆ. ಮೃತದೇಹ ಅಂಗಿ ಕಳಚಿದ್ದು ಪ್ಯಾಂಟ್ ಧರಿಸಿದ ರೀತಿ ಮರದಲ್ಲಿ ಕವುಚಿ ನೇತಾಡುತ್ತಿತ್ತು....
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರಕ್ಕೆ ಕೊಂಚ ಬ್ರೇಕ್ ; ನಾಳೆಯಿಂದ ( ಜು.12 ) ಎಂದಿನಂತೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳೂ ಕಾರ್ಯಾರಂಭಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಆದೇಶ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಎಂದಿನಂತೆ ತರಗತಿಗಳು ಇರಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಭಾರಿ ಮಳೆ ಹಿನ್ನಲೆ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ೫ ದಿನಗಳ ರಜೆಯ ಬಳಿಕ ಇದೀಗ ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಶಾಲೆ ಕಾಲೇಜುಗಳು ಇರಲಿದೆ. ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಎಲ್ಲಾ ಮುನ್ನೆಚ್ಚರಿಕಾ ಕ್ರಮವನ್ನ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗ್ಗೆ ನೀಡಿದ ಮನವಿ ಸಂಜೆಯೊಳಗೆ ಸಕಾರಾತ್ಮಕ ಸ್ಪಂದಿನೆ ; ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ವಿ. ಸುನೀಲ್ ಕುಮಾರ್ ನಾರಾಯಣಗುರುಗಳ ಕುರಿತ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸಲು ನೀಡಿದ್ದ ಮನವಿ ಪುರಸ್ಕರಿಸಿ ಶಿಕ್ಷಣ ಸಚಿವರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಆಳವಡಿಸಿದ್ದು ಅದರ ಬದಲು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸುವಂತೆ ಬೆಳಿಗ್ಗೆ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ನೀಡಿದ ಮನವಿಯನ್ನು ಅತ್ಯಂತ ಶೀಘ್ರವಾಗಿ ಪರಿಗಣಿಸಿ ನಾರಾಯಣಗುರುಗಳ ಕುರಿತಾದ ಪಾಠವನ್ನು ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದಲ್ಲಿ ತಕ್ಷಣ ಅಳವಡಿಸಲ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಸೂಚಿಸಿ, ಆದೇಶಿಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೆ. ಇ. ಇ ಮೈನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ- ಕಹಳೆ ನ್ಯೂಸ್

ಪುತ್ತೂರು: 2022ನೇ ಸಾಲಿನ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಮೊದಲ ಸುತ್ತಿನ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ.  ವಿದ್ಯಾರ್ಥಿಗಳಾದ ವಿಶಾಖ್ ಕಾಮತ್ 99.33 ಪರ್ಸಂಟೈಲ್(ಪುತ್ತೂರಿನ ಬೊಳುವಾರಿನ ಎಂ. ವಿದ್ಯಾಧರ್ ಕಾಮತ್ ಮತ್ತು ಎಂ. ಮುಕ್ತ ಕಾಮತ್ ದಂಪತಿ ಪುತ್ರ),ಕೀರ್ತನ್ ಅಡಿಗ 98.47 ಪರ್ಸಂಟೈಲ್ (ಕಾಸರಗೋಡಿನ ಬಾಲಕೃಷ್ಣ ಅಡಿಗ ಮತ್ತು ಸುಲೋಚನಾ ದಂಪತಿ ಪುತ್ರ), ಶ್ರೀನಿಧಿ ಐ 98.42 ಪರ್ಸಂಟೈಲ್(ಕಾಸರಗೊಡಿನ ಪೆರ್ಲದ ಹರೀಶ್ ಐ ಮತ್ತು...
1 583 584 585 586 587 728
Page 585 of 728