Recent Posts

Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಜು.10ರಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿ ಇವರ ವತಿಯಿಂದ ಸ್ಟಾರ್ ಸಿಂಗರ್ ಹಾಡು ನನ್ನ ಹಾಡು ಜೋಡಿ ಗಾಯನ ಸ್ಪರ್ಧೆ – ಕಹಳೆ ನ್ಯೂಸ್

ಬೆಳ್ತಂಗಡಿ: ಜು.10ರಂದು ಬೆಳ್ತಂಗಡಿ ತಾಲೂಕಿನ ಸಪ್ತವರ್ಣ ಪಾರ್ಟಿ ಹಾಲ್ ನ ಸುವರ್ಣ ಆರ್ಕೇಡ್‌ನಲ್ಲಿ ಆಮಂತ್ರಣ , ಸಂಸ್ಕೃತಸಿರಿ ಟೀಮ್ ಗಾನಯಾನದ ಸಾರಥ್ಯದಲ್ಲಿ ಸ್ಟಾರ್ ಸಿಂಗರ್ ಹಾಡು ನನ್ನ ಹಾಡು ಜೋಡಿ ಗಾಯನ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಹಲವಾರು ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ. ರಾಜ್ಯದ ಹಲವಾರು ಗಾಯಕ ಜೋಡಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಬೆಳ್ತಂಗಡಿ, ಸೂಕ್ತ ನ್ಯೂಸ್, ಟೀಮ್ ಅಜಿಲ...
ದಕ್ಷಿಣ ಕನ್ನಡಸುದ್ದಿ

ಉಪ್ಪಿನಂಗಡಿ: ಅಕ್ರಮವಾಗಿ ಸಾಗಿಸುತ್ತಿದ್ದ ಅಕೇಶಿಯಾ ಮರ ವಶ : ಮೂವರ ಬಂಧನ – ಕಹಳೆ ನ್ಯೂಸ್

ಉಪ್ಪಿನಂಗಡಿ : ಕಣಿಯೂರು ಗ್ರಾಮದ ಗಾಳಿಗುಡ್ಡೆ ಎಂಬಲ್ಲಿ ಪದ್ಮಂಜ ಪಿಲಿಗೂಡು ರಸ್ತೆಯಲ್ಲಿ ಕಣಿಯೂರು ಗ್ರಾಮದ ಸಾರ್ವಜನಿಕರ ಸಹಾಯದಿಂದ ಅಕ್ರಮವಾಗಿ ಅಕೇಶಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಲಾಯಿತು. ಪ್ರಕರಣದಲ್ಲಿ ಮೂವರು ಆರೋಪಿಗಳು ಇದ್ದು ಲಾರಿ ಚಾಲಕನಾದ ಅಶ್ರಫ್ ಬಿನ್ ಅಬ್ಬೋನ್ ಬೊಗೋಳಿ ಮನೆ, ಪಾಣೆಮಂಗಳೂರು ಇವರನ್ನು ಬಂಧಿಸಿದ್ದು. ಉಳಿದ ಆರೋಪಿಗಳಾದ ಮಹಮ್ಮದ್ ಅಶ್ಪಕ್ ಬಿನ್ ಜಾಕೀರ್ ಹುಸೈನ್ ಕಾಣಿಯೂರು, ಮಹಮ್ಮದ್ ಆಸೀಫ್ ಬಿನ್ ಜಾಕಿರ್ ಹುಸೈನ್...
ದಕ್ಷಿಣ ಕನ್ನಡಸುದ್ದಿ

ಕುರ್ಬಾನಿ ಕೊಡಲು ಗುಡ್ಡದ ಮೇಲೆ ಕಟ್ಟಿ ಹಾಕಿದ ಗೋವು : ಬಜರಂಗದಳದ ಕಾರ್ಯಕರ್ತರ ಮಾಹಿತಿ ಮೇರೆಗೆ ಗೋವುಗಳ ರಕ್ಷಿಸಿದ ಕಾವೂರು ಪೊಲೀಸರು – ಕಹಳೆ ನ್ಯೂಸ್

ಮಂಗಳೂರು: ಕಾವೂರಿನ ಕುಂಜತ್ತಬೈಲ್ ಗುಡ್ಡದಲ್ಲಿ ಬಕ್ರೀದ್ ಸಂದರ್ಭ ಕುರ್ಬಾನಿ ಕೊಡಲು ಅಕ್ರಮವಾಗಿ ತಂದಿರಿಸಿದ್ದ ಗೋವುಗಳನ್ನು ಬಜರಂಗದಳದ ಕಾರ್ಯಕರ್ತರ ಮಾಹಿತಿಯ ಮೇರಗೆ ಕಾವೂರು ಠಾಣೆಯ ಪೆÇಲೀಸರು ಕಾರ್ಯಾಚರಣೆ ನಡೆಸಿ ಗೋವುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ  ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಬಪ್ಪಳಿಗೆಯ ಬಲ್ನಾಡ್ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ- ಆಕ್ಟಿವಾ ಸವಾರನಿಗೆ ಗಾಯ- ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾ ಒಂದನ್ನು ಹಿಂದಿಕ್ಕುವ ಭರದಲ್ಲಿದ್ದ ಆಕ್ಟಿವಾಗೆ ದಿಕ್ಕಿಯಾಗಿದೆ. ಘಟನೆಯಿಂದ ಆಕ್ಟಿವಾ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದ್ದು ಹೆಚ್ಚಿನ ಮಾಹಿತಿ ಲಭಿಸಿಲ್ಲ....
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಬೊಳುವಾರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪವರ್ ಪ್ಯಾಕ್ ಬ್ಯಾಟರಿ ಶಾಪ್ ನ ಮಾಲಕ ಕಿರಣ್ ಶೆಟ್ಟಿ ಹೃದಯಾಘಾತದಿಂದಾಗಿ ನಿಧನ – ಕಹಳೆ ನ್ಯೂಸ್

ಪುತ್ತೂರು: ಬೊಳುವಾರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪವರ್ ಪ್ಯಾಕ್ ಬ್ಯಾಟರಿ ಶಾಪ್ ನ ಮಾಲಕ ಕಿರಣ್ ಶೆಟ್ಟಿ (45) ರವರು ಜು.8 ರಂದು ಹೃದಯಾಘಾತದಿಂದಾಗಿ ನಿಧನರಾದರು. ಕಿರಣ್ ಶೆಟ್ಟಿ ರವರು ಪವರ್ ಪ್ಯಾಕ್ ಬ್ಯಾಟರಿ ಶಾಪ್ ನ ಮಾಲಕ ರಾಗಿದ್ದು, ಅವರು ಮೂಲತಃ ಕಲ್ಲಾರೆ ನಿವಾಸಿಯಾಗಿದ್ದು, ಪ್ರಸ್ತುತ ಬೈಪಾಸ್ ರಸ್ತೆಯಲ್ಲಿನ ಪ್ಲಾಟ್ ನಲ್ಲಿ ಹೆಂಡತಿ ಮಕ್ಕಳೊಂದಿಗೆ ವಾಸವಿದ್ದರು. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಜಿನಿಯರಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಿಗೆ ರಜೆ ಕಡ್ಡಾಯ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ ; ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣಾ ಅಧಿನಿಯಮದ 24-34ರ ನಿಯಮಗಳನುಸಾರ ಕಠಿಣ ಕ್ರಮ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 08 -: ಜಿಲ್ಲೆಯಲ್ಲಿ ಪ್ರಸ್ತುತ ಅತಿ ಹೆಚ್ಚು ಪ್ರಮಾಣದ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗುತ್ತಿದೆ, ಅದನ್ನು ಸಂಬಂಧಿಸಿದ ಕಾಲೇಜುಗಳ ಆಡಳಿತ ಮಂಡಳಿಯವರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಿಗೆ ಸೂಚಿಸಿದ್ದಾರೆ. ಪ್ರಾಕೃತಿಕ ವಿಕೋಪ ನಿರ್ವಹಣೆಯಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಪ್ರವರ್ತಿತವಾಗಿರುವ ರೇಡಿಯೋ ಪಾಂಚಜನ್ಯದಲ್ಲಿ “ಆಟಿ” ವಿಶೇಷ ತುಳು ಭಾಷಣ ಸ್ಪರ್ಧೆ–ಕಹಳೆ ನ್ಯೂಸ್

ಪುತ್ತೂರು: ಆಟಿ ತಿಂಗಳ ಆಚರಣೆಯ ವಿಶೇಷತೆ ಮತ್ತು ಮಹತ್ವದ ಬಗ್ಗೆ 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ ತುಳು ಭಾಷಣ ಸ್ಪರ್ಧೆಯನ್ನು ರೇಡಿಯೋ ಪಾಂಚಜನ್ಯವು ಇನ್ನರ್‌ ವೀಲ್ ಮತ್ತು ಮುಳಿಯ ಜ್ಯುವೆಲ್ಸ್‌ ಸಹಯೋಗದಲ್ಲಿ ಆಯೋಜಿಸುತ್ತಿದೆ. 15 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಆಯ್ಕೆಯಾದ ಭಾಷಣಗಳನ್ನು ರೇಡಿಯೋ ಪಾಂಚಜನ್ಯದಲ್ಲಿ ಪ್ರಸಾರ ಮಾಡಲಾಗುವುದು. ಜುಲೈ 11ರಂದು ರೇಡಿಯೋ ಪಾಂಚಜನ್ಯದ ಸ್ಟುಡಿಯೋದಲ್ಲಿ ಈ ಸ್ಪರ್ಧೆ ನಡೆಯಲಿದೆ. ಆಸಕ್ತ ಸ್ಪರ್ಧಾಳುಗಳು ನೋಂದಣಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಫುಲ್ ಟ್ರಾಫಿಕ್ ಜಾಮ್ : ಪ್ರಯಾಣಿಕರ ಪರದಾಟ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಬೆಳಿಗ್ಗೆ ಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಕಲ್ಲಡ್ಕ ಅಮ್ಟೂರು ಕ್ರಾಸ್ ನ ಬಳಿ ಹೆದ್ದಾರಿಯಲ್ಲಿ ಬೃಹತ್ ಹೊಂಡ ವೊಂದು ನಿರ್ಮಾಣ ವಾದ ಹಿನ್ನೆಲೆಯಲ್ಲಿ ಪ್ರಾರಂಭವಾದ ಬ್ಲಾಕ್ ನಿರಂತರವಾಗಿ ಮುಂದುವರಿದಿದ್ದು, ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಬ್ಲಾಕ್ 10.30 ಗಂಟೆ ವರೆಗೂ ಮುಗಿದಿಲ್ಲ.   ಕೆಲಸಕ್ಕೆ ಹೋಗುವವರ ಜೊತೆ ಅಂಬ್ಯುಲೆನ್ಸ್ ವಾಹನಗಳು ಕೂಡ ತಾಸು ಗಟ್ಟಲೆ ಕ್ಯೂ ನಲ್ಲಿ ನಿಂತು...
1 585 586 587 588 589 728
Page 587 of 728