Recent Posts

Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರು

ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಬಳಿ ಧರೆಯಿಂದ ಕೆಳಗುರುಳಿದ ಕಾರು – ಕಾರ್ಯಚರಣೆ, ತೆರವು – ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಬಳಿಯ ಕಾಂಕ್ರೀಟ್ ರಸ್ತೆಯಲ್ಲಿ ಕಾರೊಂದು ಧರೆಯಿಂದ ಕೆಳಗುರುಳಿದ ಘಟನೆ ಜು.7 ರ ಸಂಜೆ ನಡೆದಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆಯಾಗಿ ಕೊಂಬೆಟ್ಟು ಮೂಲಕ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಧರೆಯಿಂದ ಕೆಳಗೆ ಉರುಳಿದೆ. ಘಟನೆಯಿಂದ ಚಾಲಕ ಅಪಾಯದಿಂದ ಪಾರಾಗಿದ್ದಾರೆ....
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ; ಶಾಲಾ ಕಾಲೇಜುಗಳಿಗೆ ಇನ್ನೆರಡು ದಿನ ( ಜು.8, ಜು.9 ) ರಜೆ | ಕಹಳೆ ನ್ಯೂಸ್ ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಧಿಕೃತ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆ, ನಾಳಿದ್ದು (ಜು.8, ಜು.9 ) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕಹಳೆ ನ್ಯೂಸ್ ಗೆ ಅಧಿಕೃತ ಮಾಹಿತಿ ನೀಡಿದ್ದಾರೆ....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ ; ಶಾಸಕ ಡಾ.ಭರತ್ ಶೆಟ್ಟಿ ಖಡಕ್ ಆದೇಶ – ಕಹಳೆ ನ್ಯೂಸ್

ಪಣಂಬೂರು: ರಾಜ್ಯ ಸರಕಾರದ ನೂತನ ಗೋ ಹತ್ಯೆ ಕಾಯಿದೆಯಲ್ಲಿ ಗೋ ಕಳ್ಳತನ ,ಅಕ್ರಮ ಕಸಾಯಿಖಾನೆ ನಡೆಸುವುದು, ಅಕ್ರಮ ಗೋ ಸಾಗಾಟ ಮಾಡುವ ಆರೋಪಿಗಳ ಆಸ್ತಿ ಮುಟ್ಟು ಗೋಲು ದಂಡನಾಸ್ತ್ರ ಕಾಯಿದೆಯನ್ನು ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಕಟ್ಟು ನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಖಡಕ್ ಆದೇಶ ನೀಡಿದ್ದಾರೆ. ಇನ್ನು ಮುಂದೆ ಅಕ್ರಮವಾಗಿ ಗೋ ಹತ್ಯೆ,ಕಳ್ಳತನ ಅಪರಾಧ ಪ್ರಕರಣ ಮಟ್ಟ ಹಾಕಲು ಈ...
ಉಡುಪಿದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆ ; ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವ – ಹವಾಮಾನ ಇಲಾಖೆ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 07 : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವವಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಮತ್ತು ಶನಿವಾರದಂದು...
ದಕ್ಷಿಣ ಕನ್ನಡಸುದ್ದಿ

ಭಾರೀ ಮಳೆಯಿಂದ ಮಂಗಳೂರು ಏರ್ ಪೋರ್ಟ್ ನ ರನ್ ವೇ ಬದಿ ರಸ್ತೆ ಕುಸಿತ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ಥವ್ಯಸ್ತಗೊಂಡಿದೆ. ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬದಿ ರಸ್ತೆ ಕುಸಿತವಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಮಳೆಯಿಂದಾಗಿ ಏರ್ ಪೋರ್ಟ್ ರ್ನ ಕುಸಿತವಾಗಿದ್ದು, ಏರ್ ಪೋರ್ಟ್ ಸುತ್ತಮುತ್ತ ಜನರಲ್ಲಿ ಆತಂಕ ಸೃಷ್ಟಿಸಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ನಡುವೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದ್ದು, ಜಿಲ್ಲಾಧಿಕಾರಿ...
ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಕಾಡಮಲ್ಲಿಗೆ ಖ್ಯಾತಿಯ ಹಿರಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನ – ಕಹಳೆ ನ್ಯೂಸ್

ಸುಳ್ಯ, ಜು 07: ಕಾಡಮಲ್ಲಿಗೆ ಖ್ಯಾತಿಯ ಹಿರಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಬೆಳ್ಳಾರೆ ವಿಶ್ವನಾಥ ರೈ ಅವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ, ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದು, ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ, ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. 1949ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದ ವಿಶ್ವನಾಥ ರೈ ಅವರು 2 ನೇ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಹಾರಾಡಿಯಲ್ಲಿ ರಸ್ತೆದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ವ್ಯಕ್ತಿ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನ ಹಾರಾಡಿಯಲ್ಲಿ ರಸ್ತೆದಾಟುತ್ತಿದ್ದ ವ್ಯಕ್ತಿಗೆ ಆಲ್ಟೊ ಕಾರ್ ಒಂದು ಡಿಕ್ಕಿ ಹೊಡೆದು ಪಾದಚಾರಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ರಾತ್ರೆಯ ವೇಳೆಗೆ ರಸ್ತೆದಾಟುತ್ತಿದ್ದ ಹಾವೇರಿ ಮೂಲದ ವ್ಯಕ್ತಿಗೆ ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಆಲ್ಟೊ ಕಾರೊಂದು ಡಿಕ್ಕಿ ಹೊಡೆದಿದ್ದು ದಿಕ್ಕಿಯ ರಭಸಕ್ಕೆ ವ್ಯಕ್ತಿಯ ಕಾಲಿಗೆ ಗಾಯವಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ವ್ಯಕ್ತಿಯು ಹಾವೇರಿ ಮೂಲದವನ್ನಾಗಿದ್ದು ಪುತ್ತೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದುದಾಗಿ ತಿಳಿದುಬಂದಿದೆ....
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ ; ಮೋದಿ ಟ್ವೀಟ್ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. Shri Veerendra Heggade Ji is at the forefront of outstanding community service. I have had the opportunity to pray at the Dharmasthala Temple and also witness the great...
1 586 587 588 589 590 728
Page 588 of 728