Recent Posts

Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ನೂತನ ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ) ಆರಂಭ: ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ – ಕಹಳೆ ನ್ಯೂಸ್

ಮಂಗಳೂರಿನಲ್ಲಿ ನೂತನವಾಗಿ "ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)" ಆರಂಭಗೊಂಡಿದ್ದು, ಇದರ ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ. ನಗರದ ಕೆಪಿಟಿ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ "ಅನಘಾಸ್ ಸ್ಕೇಟಿಂಗ್ ಅಕಾಡೆಮಿ"ಯಲ್ಲಿ ಇತ್ತೀಚೆಗೆ ನಡೆದ ಕ್ಲಬ್ ನ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು ಸರ್ವಾನುಮತದಿಂದ ಡಾ.ರಾಜೇಶ್ ಹುಕ್ಕೇರಿ ಅವರನ್ನು ಸ್ಥಾಪಕ ಅಧ್ಯಕ್ಷ ರಾಗಿ ಆಯ್ಕೆ ಮಾಡಲಾಗಿದೆ. ಕ್ಲಬ್ ನ ಉಪಾಧ್ಯಕ್ಷರಾಗಿ ಲಕ್ಷ್ಮೀಶ್ ಭಂಡಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸುಖ್ ಪಾಲ್ ಪೆÇಳಲಿ,...
ಅಂಕಣದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಮಳೆಯೆಂಬ ಹಬ್ಬ : ಖುಷಿಯೂ-ಸಿಹಿಯೂ ತರುವ ಯುಗಾದಿಯಂತೆ- ಕಹಳೆ ನ್ಯೂಸ್

ಪ್ರತೀ ವರ್ಷ ಬರುತ್ತದೀ ಸಂತಸ ತರುವ ಮಳೆ. ರವಿಯ ಕ್ರೋದಕ್ಕೆ ಬಳಲಿ ಬೆಂಡಾಗಿದ್ದ ಇಳೆಗೆ ತಂಪು ಪಾನಿಯವನ್ನಿತ್ತು ಖುಷಿಯ ತರುತ್ತದೆ. ತೃಷೆಗೆ ಕಂದು ಬಣ್ಣಕ್ಕೆ ಬದಲಾಗಿದ್ದ ಗಿಡ ಮರದೆಲೆಗಳು ಮುತ್ತಿನ ಹನಿಯ ಚುಂಬನದಿಂದ ಹಸಿರಾಗಿ ನವಿಲಂತೆ ನಾಟ್ಯವಾಡಲು ಸಿದ್ದವಾಗಿದೆ. ಇತ್ತ ಮಳೆಯೇ ದೇವರೆಂದಿದ್ದ ಕರ್ಮಯೋಗಿ ನಾಟಿ ಮಾಡಲು ತಲೆಗೆ ಮುಂಡಾಸು ಸುತ್ತಿ ತಯಾರಾಗಿ ನಿಂತಿದ್ದಾನೆ. ಈಜಲು ನೀರಿಲ್ಲದೆ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವೆನೇನೋ ಎಂದು ಕಣ್ಹನಿ ಸುರಿಸುತ್ತಿದ್ದ ಮೀನು ಮರಳಿ ಸಹಜ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ದೋಣಿ ಮೇಲೆತ್ತುವಾಗ ನೇತ್ರಾವತಿ ನದಿಗೆ ಬಿದ್ದ ಓರ್ವ ನಾಪತ್ತೆ : ಮತ್ತಿಬ್ಬರ ರಕ್ಷಣೆ – ಕಹಳೆ ನ್ಯೂಸ್

ಬಂಟ್ವಾಳ: ದೋಣಿ ಮೇಲೆತ್ತುವಾಗ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದು ಓರ್ವ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ರಾಜು ಸಾಹ್ ಎಂದು ಗುರುತಿಸಲಾಗಿದೆ. ಘಟನೆ ವಿವರ ಆಸಿಫ್ ಮತ್ತು ಇಸಾಕ್ ಮಾಲಕತ್ವದ ದೋಣಿಯನ್ನು ಜು.2ರಂದು ಮಧ್ಯಾಹ್ನ 1 ಗಂಟೆಗೆ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ ಉಪಯೋಗಿಸುತ್ತಿದ್ದ ದೋಣಿಯನ್ನು ನದಿಯಲ್ಲಿ ಭಾರಿ ಪ್ರವಾಹದ ಕಾರಣ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ0ದು ತೆರಳಿದ್ದ ಹಾವೇರಿ ಮೂಲದ ಯುವತಿ ನಾಪತ್ತೆ – ಕಹಳೆ ನ್ಯೂಸ್

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ. ಘಟನೆ ವಿವರ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಗರಾಜ್ ಫಕೀರಪ್ಪ ಅವರಿಗೆ ಮಂಡಿ ನೋವು ಇದ್ದ ಕಾರಣ ತನ್ನ ಮಗಳು ದೀಪಿಕಾ ಜೊತೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಜು.1 ರಂದು ರಾತ್ರಿ 9 ಗಂಟೆಗೆ ಹಾನಗಲ್‍ನಿಂದ ಬಸ್‍ನಲ್ಲಿ ಹೊರಟು ಜು.2...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ, ಪರಿಹಾರ ಧನದ ಚೆಕ್ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ 94ಸಿ, 94ಸಿಸಿ, ಪ್ರಾಕೃತಿಕ ವಿಕೋಪ ಯೋಜನೆಗಳ ನಾನಾ ಫಲಾನುಭವಿಗಳಿಗೆ ಹಕ್ಕುಪತ್ರ, ಪರಿಹಾರ ಧನದ ಚೆಕ್ ವಿತರಣಾ ಕಾರ್ಯಕ್ರಮವು ವಿಟ್ಲ ಬೋಬೈಕೇರಿಯಲ್ಲಿರುವ ಗಜಾನನ ಹಾಲ್‍ನಲ್ಲಿ ನಡೆಯಿತು. `` ವಿಟ್ಲ ಕಸಬಾ, ಇಡಿದು, ಕುಳ, ಕೆದಿಲ, ಬಿಳಿಯೂರು, ಪೆರ್ನೆ, ವಿಟ್ಲಮುಳ್ಳೂರು, ಪುಣಚ, ಅಳಿಕೆ, ಕೇಪು, ಪೆರುವಾಯಿ, ಮಾಣಿಲ ಗ್ರಾಮಗಳ 94ಸಿ, 94ಸಿಸಿ, ಪ್ರಾಕೃತಿಕ ವಿಕೋಪ ಯೋಜನೆಗಳ ನಾನಾ ಫಲಾನುಭವಿಗಳಿಗೆ...
ದಕ್ಷಿಣ ಕನ್ನಡಸುದ್ದಿ

ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಜನಸಾಮಾನ್ಯರು ಅನುಭವಿಸಿದ ನಷ್ಟ ಮತ್ತು ಹಾನಿಯನ್ನು ಪರಿಶೀಲಿಸಿದ ಶಾಸಕ ಡಾ.ವೈ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಜನಸಾಮಾನ್ಯರು ಅನುಭವಿಸಿದ ನಷ್ಟ ಮತ್ತು ಹಾನಿಯನ್ನು ಶಾಸಕರಾದ ಡಾ.ಭರತ್ ಶೆಟ್ಟಿಯವರು ಪರಿಶೀಲಿಸಿದರು. ಬಳಿಕ ಸಂತ್ರಸ್ತರೊಂದಿಗೆ ಮಾತನಾಡಿದ ಶಾಸಕರು ಸರಕಾರದಿಂದ ಗರಿಷ್ಟ ಪರಿಹಾರ ಕೊಡಿಸಲು ಮಾಡಬೇಕಾದ ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ತಿಳಿಸಿದರು. ನಾಗರಿಕರು ಆತಂಕಪಡುವ ಅಗತ್ಯ ಇಲ್ಲ. ನಿಮ್ಮೊಂದಿಗೆ ನಾವು, ಸರಕಾರ ಮತ್ತು ಜಿಲ್ಲಾಡಳಿತ ಇದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜು.17ರಿಂದ ಜು.24 ರವರೆಗೆ ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದಲ್ಲಿ ಸ್ವಸ್ಥ ಸಮಾಜದ ಸಜ್ಜನ ಶ್ರೀ ಕೃಷ್ಣ ಭಕ್ತರಿಂದ ‘ಶ್ರೀಮದ್ಭಾಗವತ ಸಪ್ತಾಹ ಯಜ್ಞ- 2022’ – ಕಹಳೆ ನ್ಯೂಸ್

ಪುತ್ತೂರು: ಜು.17ರಿಂದ ಜು.24 ರವರೆಗೆ ಪೋಳ್ಯ ಶ್ರೀನಿವಾಸ ಪುರಂ ಶ್ರೀ ಲಕ್ಷ್ಮೀವೆಂಕಟರಮಣ ಮಠದಲ್ಲಿ ವೇದ ಮೂರ್ತಿ ಗೋಪಾಲಕೃಷ್ಣ ಭಟ್ಟ ನೂಜಿ ಇವರ ಉಪಸ್ಥಿತಿಯಲ್ಲಿ ಸ್ವಸ್ಥ ಸಮಾಜದ ಸಜ್ಜನ ಶ್ರೀಕೃಷ್ಣ ಭಕ್ತರಿಂದ ಶ್ರೀಮದ್ಭಾಗವತ ಸಪ್ತಾಹ ಯಜ್ಞ- 2022 ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜು.17 ರಿಂದ ಜು.24ರವರೆಗೆ ಬೆಳಿಗ್ಗೆಯಿಂದ ಶರೀರಶುದ್ಧಿ, ಸ್ಥಳಶುದ್ಧಿ, ಮಹಾಸಂಕಲ್ಪ, ಗಣಪತಿಹೋಮ, ಕಲಶ ಪ್ರತಿಷ್ಠೆ, ಪ್ರವಚನ, ಮಹಾಪೂಜೆ, ನಡೆದು ಬಳಿಕ ಉದಕಶಾಂತಿ ಪಾರಾಯಣ ನಡೆಯಲಿದ್ದು, ಶ್ರೀ ವಿಷ್ಣುಸಹಸ್ರನಾಮ ಪಾರಾಯಣ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ-ಕಹಳೆ ನ್ಯೂಸ್

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. 2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ ಪಡೆ, ಉಡುಪಿಯ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದಿನ ಮಂಗಳೂರು ನಗರ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಹರಿರಾಂ ಶಂಕರ್‌ ಅವರನ್ನು ಹಾಸನ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಅವರಿಂದ ತೆರವಾದ ಸ್ಥಾನಕ್ಕೆ ಆಂಶು ಕುಮಾರ್ ಅವರನ್ನು...
1 589 590 591 592 593 728
Page 591 of 728