Recent Posts

Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ: ವಾಹನ ಅಡ್ಡ ಗಟ್ಟಿ ಯುವಕನ ಮೇಲೆ ಹಲ್ಲೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ಯುವಕನೋರ್ವನನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಇಳಂತಿಲದಲ್ಲಿ ಜೂ.30ರಂದು ರಾತ್ರಿ ನಡೆದಿದೆ. ಇಳಂತಿಲದ ಮಂಜುನಾಥ್ ಹಲ್ಲೆಗೊಳಗಾದ ಯುವಕ. ರಾತ್ರಿ 10.30 ರ ಹೊತ್ತಿಗೆ ಮಂಜುನಾಥ್ ಎಂಬವರು ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿರುವ ಹೊತ್ತಿಗೆ 2 ಜನ ಪರಿಚಯಸ್ಥರು ಹಾಗೂ 4 ಜನ ಅಪರಿಚಿತ ವ್ಯಕ್ತಿಗಳು ಬೈಕನ್ನು ಅಡ್ಡಗಟ್ಟಿ ಕತ್ತಿಯಿಂದ ಹಾಗೂ ದೊಣ್ಣೆ ಯಿಂದ ಹಲ್ಲೆ ನಡೆಸಿದ್ದು, ತದನಂತರ ತನ್ನ ತಮ್ಮನಿಗೆ ಕರೆ ಮಾಡಿ ತಮ್ಮ ಸ್ಥಳಕ್ಕೆ ಬಂದ ತಕ್ಷಣ...
ದಕ್ಷಿಣ ಕನ್ನಡಸುದ್ದಿ

ಮರವೂರು ಸೇತುವೆ ಬಳಿಯ ರಸ್ತೆಯಲ್ಲಿ ಬಿರುಕು : ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ –ಕಹಳೆ ನ್ಯೂಸ್

ಮಂಗಳೂರು : ಕಳೆದ ಬಾರಿ ಮಳೆಗೆ ಬಿರುಕು ಬಿಟ್ಟಿದ್ದ ಮರವೂರು ಸೇತುವೆ ಬಳಿ ಇದೀಗ ರಸ್ತೆ ಕುಸಿದಿದ್ದು ಆತಂಕಕ್ಕೆ ಕಾರಣವಾಗಿದೆ. ದ ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮರವೂರು ಸೇತುವೆಯ ಸನಿಹದ ರಸ್ತೆ ಬದಿಯಲ್ಲಿ ಬಿರುಕು ಕಂಡುಬAದಿದೆ. ಸೇತುವೆ ಸನಿಹದ ರಸ್ತೆಯಲ್ಲಿ ಬಿರುಕು ಕಂಡು ಬಂದ ಹಿನ್ನಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಿರುಕು ಬಿಟ್ಟಿರುವ ಜಾಗಕ್ಕೆ ಮಣ್ಣು ಹಾಕುವ ಕೆಲಸ...
ದಕ್ಷಿಣ ಕನ್ನಡಸುದ್ದಿ

ಉಳ್ಳಾಲ: ಹಡಗಿನಲ್ಲಿ ತೈಲ ಸೋರಿಕೆ ಆರಂಭ-ಮೀನುಗಾರಿಕೆ ನಿಷೇಧಿಸಿದ ಜಿಲ್ಲಾಡಳಿತ – ಕಹಳೆ ನ್ಯೂಸ್

ಮಂಗಳೂರು: ನಗರದ ಹೊರವಲಯ ಉಳ್ಳಾಲದ ಬಟ್ಟಪ್ಪಾಡಿ ಹತ್ತಿರದ ಸಮುದ್ರದಲ್ಲಿ ಮುಳುಗಿದ ಸಿರಿಯಾ ದೇಶದ ಪ್ರಿನ್ಸೆಸ್ ಮಿರಾಲ್ ಹಡಗಿನಿಂದ ತೈಲ ಸೋರಿಕೆ ಆರಂಭವಾಗಿದೆ. ಈ ಹಿನ್ನೆಲೆ ಮೀನುಗಾರಿಕೆ ನಿಷೇಧಿಸಿದ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಲೆಬನಾನ್ಗೆ ಟಿಯಾಂಜಿನ್ನಿಂದ 8000 ಟನ್ ಉಕ್ಕಿನ ಕಾಯಿಲ್ಗಳನ್ನು ತುಂಬಿಸಿಕೊಂಡು ಸಾಗಿಸುತ್ತಿದ್ದ ಸಂದರ್ಭ ಚೀನಾದ ಎಂ ವಿ ಪ್ರಿನ್ಸಸ್ ಮಿರಾಲ್ ಹಡಗು ಮಂಗಳೂರಿನ ಬಟ್ಟಪ್ಪಾಡಿ ಸಮೀಪದ ಸಮುದ್ರದಲ್ಲಿ ಮುಳುಗಡೆಗೊಂಡಿತ್ತು. ಪ್ರಿನ್ಸೆಸ್ ಮಿರಾಲ್ ಸರಕು ಸಾಗಾಟದ ಹಡಗಿನಲ್ಲಿ 150 ಮೆಟ್ರಿಕ್...
ದಕ್ಷಿಣ ಕನ್ನಡಸುದ್ದಿ

ದ.ಕ ಜಿಲ್ಲೆಯಲ್ಲಿ ಧಾರಾಕಾರ : ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲಿ ತುಂಬಿಕೊ0ಡ ನೀರು, ವಾಹನ ಸಂಚಾರರ ಪರದಾಟ –ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಇಂದು ಮುಂಜಾನೆಯಿ0ದಲೇ ಧಾರಾಕಾರ ಮಳೆ ಸುರಿಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ. ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದಾರೆ. ನಗರದ ಪಂಪ್‌ವೆಲ್, ತೊಕ್ಕೊಟ್ಟು, ಕೊಟ್ಟಾರ ಚೌಕಿ ಮತ್ತಿತರ ಕೆಲವು ಜಂಕ್ಷನ್‌ಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲಾಗದೆ ನಿಂತಿವೆ. ಇನ್ನು ಪಂಪ್ವೆಲ್‌ನಲ್ಲಿ ಪೈಪ್...
ದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲ್ಲಿ ಭಾರಿ ಮಳೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಕರಾವಳಿಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಇಂದು ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ದಟ್ಟ ಮೋಡ ಕವಿದ ವಾತಾವರಣ ಇದ್ದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸಲಾಗಿದೆ. ಇನ್ನು ನಿನ್ನೆ ರಾತ್ರಿಯಿಂದಲೇ ನಿರಂತರ ಧಾರಕಾರ ಮಳೆಯಾಗುತ್ತಿದ್ದು ನಗರ ಮತ್ತು ಸುತ್ತಮುತ್ತ ಹಲವು ರಸ್ತೆಗಳು ಜಲಾವೃತವಾಗಿ ಪಾದಾಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಎಂದಿನAತೆ ಕಾರ್ಯ ನಿರ್ವಹಿಸಲು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದ ಬಾಲಪ್ರತಿಭೆ ಜ್ಞಾನ ಗುರುರಾಜ್ ಗೆ ಸಾಲುಮರದ ತಿಮ್ಮಕ್ಕ ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ತನ್ನ ಸಣ್ಣ ವಯಸ್ಸಿನಲ್ಲಿಯೇ ತೊದಲು ನುಡಿಯ ಮೂಲಕ ದೇಶದಾದ್ಯಂತ ಜನರ ಗಮನ ಸೆಳೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದ ಪುಟ್ಟ ಬಾಲೆ ಜ್ಞಾನ ಗುರುರಾಜ್ ಅವರಿಗೆ ಸಾಲುಮರದ ತಿಮ್ಮಕ್ಕ ಪ್ರಶಸ್ತಿ ಒಲಿದಿದೆ.ಬೆಂಗಳೂರಿನ ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಶನಲ್ ಫೌಂಡೇಶನ್ ಕೊಡ ಮಾಡುವ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಗೆ ಈ ಬಾರಿ ವಿವಿಧ ಕ್ಷೇತ್ರಗಳ ಹನ್ನೊಂದು ಸಾಧಕರನ್ನು ಆಯ್ಕೆ ಮಾಡಲಾಗಿದ್ದು ಸಂಗೀತ ಕ್ಷೇತ್ರದಿಂದ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅಣ್ಣ ಗುಣರಂಜನ್ ಶೆಟ್ಟಿ ಕೊಲೆ ಸ್ಕೆಚ್ ಪ್ರಕರಣ ; ಮಂಗಳೂರು ಪೊಲೀಸ್ ನೋಟೀಸ್ ಹಿನ್ನಲೆ, ಗುಣರಂಜನ್ ಶೆಟ್ಟಿ ವಿಚಾರಣೆಗೆ ಹಾಜರು – ಕಹಳೆ ನ್ಯೂಸ್

ಮಂಗಳೂರು (ಜೂ.29): ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರ ಅಣ್ಣ ಗುಣ ರಂಜನ್ ಶೆಟ್ಟಿ (Gunaranjan Shetty ) ಕೊಲೆ ಸ್ಕೆಚ್ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ, ಮಂಗಳೂರು ಪೊಲೀಸರು (Mangaluru police) ಗುಣ ರಂಜನ್ ಶೆಟ್ಟಿಗೆ ನೋಟಿಸ್ ನೀಡಿದ್ದು, ಜೂನ್ 29 ರಂದು  ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಗೆ ಹಾಜರಾಗಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ  ಗುಣರಂಜನ್ ಶೆಟ್ಟಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ...
ದಕ್ಷಿಣ ಕನ್ನಡಪುತ್ತೂರುಸುದ್ದಿ

‘ಕನ್ನಯ್ಯ ಲಾಲ್’ ಅಮಾಯಕ ಹಿಂದುವಿನ ಹತ್ಯೆ ಖಂಡಿಸಿ ದರ್ಬೆ ವೃತ್ತದಲ್ಲಿ ಬಳಿ ಬೃಹತ್ ಪ್ರತಿಭಟನೆಗೆ ಕರೆ- ಕಹಳೆ ನ್ಯೂಸ್

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮುಸ್ಲಿಂ ದುಷ್ಕರ್ಮಿಗಳು ಉದಯಪುರದಲ್ಲಿ ಕನ್ನಯ್ಯ ಲಾಲ್ ಎಂಬ ಹಿಂದೂವಿನ ಶಿರಚ್ಚೇದ ಮಾಡಿರುವ ಘಟನೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಪುತ್ತೂರು ತಾಲ್ಲೂಕು ಮತ್ತು ನಗರ ವತಿಯಿಂದ ಜೂ.29 ಸಂಜೆ 6.30 ಕ್ಕೆ ದರ್ಬೆ ವೃತ್ತದಲ್ಲಿ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ. ಅಮಾಯಕ ಹಿಂದುವಿನ ಹತ್ಯೆಯನ್ನು ಖಂಡಿಸಿ ಮತ್ತು ಆರೋಪಿಗಳಿಗೆ ಉಗ್ರ ರೀತಿಯ ಶಿಕ್ಷೆಯನ್ನು ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದ್ದು ರಾಷ್ಟ್ರಭಕ್ತರು, ಅನ್ಯಾಯವನ್ನು...
1 590 591 592 593 594 728
Page 592 of 728