Recent Posts

Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳ

ವಿಟ್ಲ ಸಮೀಪ ಬಸ್ ನಿಲ್ದಾಣದಲ್ಲಿ ಪತ್ತೆಯಾದ ರಕ್ತದ ಕುರುಹು; ಸಾರ್ವಜನಿಕರ ಆತಂಕಕ್ಕೆ ತೆರೆ; ಕುಡಿದ ಅಮಲಿನಲ್ಲಿ ವ್ಯಕ್ತಿಯ ಎಡವಟ್ಟು- ಕಹಳೆ ನ್ಯೂಸ್

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಟ್ಲ ಪುತ್ತೂರು ಬದನಾಜೆ ರಸ್ತೆಯ ಸಾರ್ವಜನಿಕರ ಬಸ್ಸುತಂಗುದಾಣದಲ್ಲಿ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವ್ಯಕ್ತಿಯೋರ್ವರು ಕುಡಿದ ಮತ್ತಿನಲ್ಲಿ ಬಿದ್ದು ಆಗಿರುವ ಘಟನೆ ಎಂದು ತಿಳಿದು ಬಂದಿದೆ. ಬದನಾಜೆ ಬಸ್ಸುತಂಗುದಾಣದ ಪಕ್ಕದ ಹಾಲು ಸಂಗ್ರಹಣಾ ಕೇಂದ್ರವಿದ್ದು, ಅಲ್ಲಿಗೆ ಬಂದವರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿತ್ತು. ಮಾತ್ರವಲ್ಲದೆ ಪ್ರಕರಣ ಹಲವಾರು ಊಹಾಪೋಹಕ್ಕೆ ಕಾರಣವಾಗಿತ್ತು. ಸ್ಥಳಕ್ಕಾಗಮಿಸಿದ ವಿಟ್ಲ ನಡೆಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯುಎಸಿ ಘಟಕದ ಸಹಯೋಗದಲ್ಲಿ ಪರ್ಸನಾಲಿಟಿ ಡೆವಲಪ್‍ಮೆಂಟ್ ಹಾಗೂ ಎಂಟಪ್ರ್ರೆನರ್ಷಿಪ್ ಕುರಿತು ಕಾರ್ಯಗಾರ – ಕಹಳೆ ನ್ಯೂಸ್

ಪುತ್ತೂರು ಜೂ.28: ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯುಎಸಿ ಘಟಕದ ಸಹಯೋಗದಲ್ಲಿ ಪರ್ಸನಾಲಿಟಿ ಡೆವಲಪ್‍ಮೆಂಟ್ ಹಾಗೂ ಎಂಟಪ್ರ್ರೆನರ್ಷಿಪ್ ಎನ್ನುವ ವಿಷಯದ ಕುರಿತು ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಭಾರತೀಯ ಕೋನ್ರಾಡ್ ಫೌಂಡೇಶನ್ ನವದೆಹಲಿಯ ಸಂಶೋಧನಾ ಅಧಿಕಾರಿ ಸಿಮ್ರನ್ ಧಿಂಗ್ರಾ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಮಾಜದ ಸ್ಥಿತಿಗತಿ ಬದಲಾಯಿಸುವ ಶಕ್ತಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವಕ್ಕಿದ್ದು, ನಮ್ಮ ಬಗ್ಗೆ ನಾವು ತಿಳಿದುಕೊಂಡಾಗ ನಮ್ಮ ವ್ಯಕ್ತಿತ್ವವನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ಮಾಹಿತಿ ಕಾರ್ಯಾಗಾರ : ಡ್ರಗ್ಸ್ ಸೇವನೆ ಮನುಷ್ಯನನ್ನು ವಿನಾಶ ಮತ್ತು ಕತ್ತಲೆಯ ಕೂಪಕ್ಕೆ ತಳ್ಳುತ್ತದೆ-ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ- ಕಹಳೆ ನ್ಯೂಸ್

ಪುತ್ತೂರು: ಡ್ರಗ್ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕ ವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದು ಪುತ್ತೂರು ನರಿಮೊಗರಿನ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪುತ್ತೂರು ರೆಡ್ ಕ್ರಾಸ್ ಸೊಸೈಟಿಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’ ಕಾರ್ಯಕ್ರಮ : ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ – ಕಹಳೆ ನ್ಯೂಸ್

ಪುತ್ತೂರು ಜೂ.28: ಶೈಕ್ಷಣಿಕ ವರ್ಷದ ಪ್ರಾರಂಭಗಳು ಹೊಸ ಚೈತನ್ಯವನ್ನು ಹೊತ್ತುತರುತ್ತವೆ. ಹೊಸ ವಾತಾವರಣಕ್ಕೆ ಹೊಂದಿಕೊಂಡು ಜೀವನದ ಕನಸನ್ನು ಚಿಗುರಿಸುವ ಕಾರ್ಯವಾಗಬೇಕು. ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು. ಯಶಸ್ವೀ ಜೀವನಕ್ಕೆ ಪೂರಕವಾದ ಅಂಶಗಳನ್ನು ರೂಢಿಸಿಕೊಂಡು ಮುನ್ನಡೆಯಬೇಕು ಎಂದು ಪುತ್ತೂರಿನ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಸತೀಶ್ ರೈ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ...
ದಕ್ಷಿಣ ಕನ್ನಡಸುದ್ದಿ

ಸಂಸದ ನಳಿನ್ ಕುಮಾರ್ ಕಟೀಲ್ ಮನವಿಗೆ ಸ್ಪಂದಿಸಿದ ರೈಲ್ವೆ ಜನರಲ್ ಮ್ಯಾನೇಜರ್ – ಕಹಳೆ ನ್ಯೂಸ್

ಮಂಗಳೂರು: ಬೆಂಗಳೂರು-ಕಣ್ಣೂರು-ಬೆಂಗಳೂರು ನಡುವೆ ಸಂಚರಿಸುವ ಟ್ರೈನ್ ನಂ. 16511/16512 ಗೆ ಎರಡು ಸ್ಲೀಪರ್ ಬೋಗಿಗಳನ್ನು ಹಾಗೂ ಒಂದು ತ್ರಿ ಟಯರ್ ಎ.ಸಿ. ಕೋಚ್ ಬೋಗಿಗಳನ್ನು ಅಳವಡಿಸುವಂತೆ ಸಂಸದರು ಹಾಗೂ ದಕ್ಷಿಣ ಕನ್ನಡ ಲೋಕ ಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲು ಇವರು ಮನವಿ ಸಲ್ಲಿಸಿದ್ದರು. ಮಾನ್ಯ ಸಂಸದರ ಮನವಿಗೆ ಸ್ಪಂದಿಸಿದ ರೈಲ್ವೆ ಜನರಲ್ ಮ್ಯಾನೇಜರ್ ಜೂ. 30 ರಿಂದಅನ್ವಯವಾಗುವಂತೆ ಹೆಚ್ಚುವರಿ ಒಂದು ಸ್ಲೀಪರ್ ಬೋಗಿಯನ್ನು ಬೆಂಗಳೂರು-ಕಣ್ಣೂರು (16511) ರೈಲಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೇರಳಕಟ್ಟೆಯಲ್ಲಿ ಹಾಡುಹಾಗಲೇ ಯುವಕನಿಂದ ಚೂರಿ ಇರಿದು ಮಹಿಳೆಯ ಕೊಲೆ;ಪುತ್ತೂರಿನ ಕೊಂಬೆಟ್ಟುವಿನಲ್ಲಿ ಹೋಟೆಲ್ ಹೊಂದಿದ ಮಹಿಳೆ- ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಗೆ ಆಟೋದಲ್ಲಿ ಬಂದ ಯುವಕನೊಬ್ಬಚೂರಿ ಇರಿದು ಹತ್ಯೆ ಮಾಡಿದ ಘಟನೆ ಜೂ.27 ರಂದು ಹಾಡುಹಗಲೇ ನಡೆದಿದೆ. ಪುತ್ತೂರಿನ ಬಂಟರ ಭವನದ ಬಳಿ ಹೊಟೇಲ್ ಹೊಂದಿರುವ ಬಂಟ್ವಾಳ ತಾಲೂಕಿನ ನೆಟ್ಲಮುಡೂರು ಗ್ರಾಮದ ದೇವಿನಗರದ ಕ್ವಾಟ್ರಾಸ್ ನಿವಾಸಿ ಶಕುಂತಳಾ (36) ಮೃತ ಮಹಿಳೆ. ಚೂರಿ ಇರಿತದಿಂದ ಮ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೇ ವಿಪರೀತ ರಕ್ತಸ್ರಾವಕ್ಕೆ ತುತ್ತಾಗಿದ...
ದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷತೆ ಮತ್ತು ಪ್ರಮಾಣಿಕತೆಗೆ ಹೆಸರಾಗಿದ್ದ ಮಂಗಳೂರು ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ ; ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆ – ಕಹಳೆ ನ್ಯೂಸ್

ಮಂಗಳೂರು, ಜೂ 27 : ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ  ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಕೇರಳದ ತ್ರಿಶೂರ್ ಮೂಲದ ಹರಿರಾಂ ಶಂಕರ್ 2017 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಸೇವೆಯಲ್ಲಿದ್ದ ಇವರು ದಕ್ಷ , ಪ್ರಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದರು....
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಮುಳುಗಿರುವ ಸಿರಿಯಾದ ಹಡಗಿನಲ್ಲಿರುವ ತೈಲ ಸೋರಿಕೆಯಾಗುವ ಆತಂಕ : ಜಿಲ್ಲಾಡಳಿತ ಹೈ ಅಲರ್ಟ್ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಚ್ಚಿಲದ ಬಟ್ಟಪ್ಪಾಡಿ ಬಳಿ ಸಮುದ್ರದಲ್ಲಿ ಮುಳುಗಿರುವ ಸಿರಿಯಾದ ಹಡಗಿನಲ್ಲಿರುವ 220 ಮೆಟ್ರಿಕ್ ಟನ್ ತೈಲ ಸೋರಿಕೆಯಾಗುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಆಗಿದ್ದು, ಕೋಸ್ಟ್‍ಗಾರ್ಡ್ ನೌಕೆ ಹಾಗೂ ಹೆಲಿಕಾಪ್ಟರ್‍ಗಳು ಕಣ್ಗಾವಲು ನಡೆಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ದಳದಿಂದ ತನಿಖೆ ಪ್ರಾರಂಭಿಸಿದ್ದು, ಇಂಡಿಯನ್ ಕೋಸ್ಟ್‍ಗಾರ್ಡ್‍ನ ಮಿನಿ ಜೆಟ್ ವಿಮಾನ ಮಾನಿಟರಿಂಗ್ ಕಾರ್ಯ ಆರಂಭಿಸಿದೆ ಮಲೇಶ್ಯಾದಿಂದ ಲೆಬನಾನ್‍ಗೆ ಉಕ್ಕಿನ ಕಾಯಿಲ್‍ಗಳನ್ನು ಸಾಗಿಸುತ್ತಿದ್ದ ನೌಕೆ...
1 591 592 593 594 595 728
Page 593 of 728